ಜನಧ್ವನಿ ವಾರ್ತೆ ಫೆ.13 ಮನೆಯಲ್ಲಿ ಶ್ರೀಗಂಧದ ತುಂಡುಗಳನ್ನು ಶೇಖರಿ ಮಾರಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಪೋಲಿಸ್ ಆಧಿಕಾರಿಗಳು ದಾಳಿ ನಡೆಸಿ ಮಾಲು ಸಹಿತಆರೋಪಿಯನ್ನು ಬಂದಿಸಿದ್ದಾರೆ. ಚಳ್ಳಕೆರೆ ತಾಲೂಕಿನ ಬೊಮ್ಮಸಂದ್ರ ಗ್ರಾಮದ ರಾಜ ಅವರ ಮನೆ ಮುಂದಿನ ತೆಂಗಿನ ಮರದ ಬಳಿ ಗೋಣಿ ಚೀಲದಲ್ಲಿ ತುಂಬಿ ಬೇರೆ ಕಡೆ ಸಾಗಿಸಲು ಯತ್ನಿಸುತ್ತಿರುವಾಗ ನಗರದ ಗಸ್ತಿನಲ್ಲಿದ್ದ ಮಹಿಳಾ ಪಿಎಸ್ ಐ ಪ್ರಮೀಳಮ್ಮಗೆ ಮಧ್ಯಾಹ್ನ 3.30 ಸಮಕ್ಕೆ ಖಚಿತ ಮಾಹಿತಿ ಮೇರೆಗೆ ಗ್ರಾಮದ ರಾಜನ ಮನೆ ಬಳಿ ಭೇಟಿ ನೀಡಿ ಪರಿಶೀಲನೆ ಮಾಡಿದಾಗ ಎಲ್ಲಿಂದಲೋ ಗಂಧದ ತುಂಡುಗಳನ್ನು ತಂದು ಆತನ ಮನೆಯ ಮುಂದಿನ ತೆಂಗಿನ ಮರದ
ಕೆಳಗಡೆ ಒಂದು ಚೀಲದಲ್ಲಿ ಶೇಖರಿಸಿ ಇಟ್ಟದು, ಅವುಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಎಲ್ಲಿಗೆ ತೆಗೆದುಕೊಂಡು
ಹೋಗುವವನಿದ್ದಾನೆ ಎಂದು ಖಚಿತ ಮಾಹಿತಿ ಬಂದಿದ್ದು,ಆರೋಪಿ ಹಾಗೂ ಮಾಲು ಸಮೇತ ಆರೋಪಿಯನ್ನು ವಶಕ್ಕೆ ಪಡೆದು ಠಾಣಾ ಮೊ.ನಂ 56/2023 ರಲಿ, ಕಲಂ: 86, 87 ಕರ್ನಾಟಕ ಅರಣ್ಯ ಕಾಯ್ದೆ 1963, ಪ್ರಕರಣ
ದಾಖಲಿಸಿ ತನಿಖೆ ಕೈಗೊಂಡಿರುತ್ತದೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments