ಶ್ರೀಗೌರಸಮುದ್ರಮಾರಮ್ಮ ದೇವಸ್ಥಾನದಲ್ಲಿ ಸಡಗರ ಸಂಭ್ರಮದಿಂದ ಗುಗ್ಗರಿ ಹಬ್ಬಕ್ಕೆ ಚಾಲನೆ

by | 28/02/23 | ಚರಿತ್ರೆ, ವೈವಿಧ್ಯ, ಸಾಂಸ್ಕೃತಿಕ


ಚಳ್ಳಕೆರೆ ಜನಧ್ವನಿ ವಾರ್ತೆ ಫೆ28.ಚಿತ್ರದುರ್ಗ ಜಿಲ್ಲೆಯ ಬುಡಕಟ್ಟು ಸಮುದಾಯಗಳ ತವರೂರು ಎಂಬ ಖ್ಯಾತಿಗೆ ಚಳ್ಳಕೆರೆ ತಾಲುಯಕು ಹೆಸರಾಗಿದೆ. ಆಧುನಿಕತೆಯ ಭರಾಟೆ ನಡುವೆಯೂ ಈ ಬುಡಕಟ್ಟು ಸಂಸ್ಕೃತಿ ಇನ್ನೂ ಜೀವಂತವಾಗಿದೆ.

ಚಳ್ಳಕೆರೆ ತಾಲೂಕಿನ ಮಧ್ತಕರ್ನಾಟಕ ಆರಾಧ್ಯದೈವ ಎಂಬ ಹೆಗ್ಗಳಿಕೆಗೆ ಖ್ಯಾತಿ ಪಡೆದ ಗೌರಸಮುದ್ರ ಗ್ರಾಮದ ಶ್ರೀ ಗೌರಸಮುದ್ರಮಾರಮ್ಮ ದೇವಿಯ ಗುಗ್ಗಿ ಹಬ್ಬಕ್ಕೆ ಮಂಗಳವಾರ ದೇವಸ್ಥಾನವನ್ನು ತಳಿರು.ತೋರಣಗಳಿಂದ ಶೃಂಗಾರಗೊಳಿಸಿ ಗ್ರಾಮದ ಜ‌ನರು ಭಯ.ಭಕ್ತಿ.ಶ್ರದ್ಧೆಯಿಂದ ತಮ್ಮ ಜಮೀನಿನಲ್ಲಿ ಬೆಳೆದ ಉರಳಿ. ಈರುಳ್ಳಿ
ಬೆಳ್ಳುಳ್ಳಿ. ತರಕಾರಿ ಸೇರಿದಂತೆ. ದವಸ ಧಾನ್ಯಗಳನ್ನು ದೇವಸ್ಥಾನಕ್ಕೆ ತಂದು ಒಪ್ಪಿಸುತ್ತಾರೆ ಇಡೀ ರಾತ್ರಿ ಭಜನೆ ಮಾಡುತ್ತ ರೈತರು
ಸಾರ್ವಜನಿಕರು ನೀಡಿದ ಕಾಳು.ತರಕಾರಿಯನ್ನು ಮಡಿಯಿಂದ ಬೇಯಿಸಲು ಪ್ರಾರಂಭಿಸುತ್ತಾರೆ
ವಿಡೀ ಗ್ರಾಮ ಹಬ್ಬದ ವಾತಾವರದಿಂದ ದೇವಿಯ ಗುಗ್ಗರಿ ಹಬ್ಬದಲ್ಲಿ ಪಾಲ್ಗೊಳ್ಳುತ್ತಾರೆ. ಮನೆದೇವರ ಹೆಸರಲ್ಲಿ ನಡೆಯೋ ಈ ಹಬ್ಬದಲ್ಲಿ ದವಸ ದಾನ್ಯಗಳ ಪೂಜೆ ಮಾಡಿ ನೈವೈದ್ಯ ಸಲ್ಲಿಸೋದು ಇಲ್ಲಿನ ಭಕ್ತರ ವಾಡಿಕೆ. ವರ್ಷಕ್ಕೊಮ್ಮೆ ನಡೆಯೋ ಗುಗ್ಗರಿ ಹಬ್ಬ ಕಣ್ತುಂಬಿಕೊಳ್ಳಲು ಸುತ್ತಲೂ ನೆರೆದಿರುವ ಜನರು, ಭಕ್ತಿಯಿಂದ ದೇಇಗೆ ಪೂಜೆ ಸಲ್ಲಿಸುತ್ತಾರೆ. ಭಕ್ತರು,
https://janadhwani.in/wp-content/uploads/2023/02/Screenshot_20230228_205650-1024x563.pngight=”352″ mp4=”https://janadhwani.in/wp-content/uploads/2023/02/VID-20230228-WA0071.mp4″][/video]
ಈ ಭಾಗದಲ್ಲಿ ವಿವಿಧ ಬುಡಕಟ್ಟು ಸಾಂಸ್ಕೃತಿಕ ಹಬ್ಬಗಳ ಆಚರಣೆ. ಭವ್ಯ ಪರಂಪರೆ ಇಂದಿಗೂ ನಡೆಯುತ್ತಲೇ ಬಂದಿದೆ, ಈ ಪರಂಪರೆಗೆ ಗ್ರಾಮದಲ್ಲಿ ನಡೆಯೋ ಗುಗ್ಗರಿ ಹಬ್ಬವೇ ಸಾಕ್ಷಿ. ಗುಗ್ಗರಿ ಹಬ್ಬ ಪುರಾತನ ಕಾಲದಿಂದಲೂ ಹಿರಿಯರ ಸಮ್ಮುಖದಲ್ಲಿ ನಡೆಯುತ್ತಲೇ ಬಂದಿದೆ.
ಗ್ರಾಮದಲ್ಲಿ ಶ್ರೀಗೌರಸಂದ್ರ ಮಾರಮ್ಮ ದೇವಿಯ ಭವ್ಯ ಮೆರವಣಿಗೆಯಲ್ಲಿ ತಂದು, ವಿಶೇಷ ಪೂಜೆ ಸಲ್ಲಿಸುತ್ತಾರೆ.
ಶ್ರೀಮಾರಮ್ಮ ದೇವಸ್ಥಾನದಲ್ಲಿ ನಡೆಯುವ ಗುಗ್ಗರಿ ಹಬ್ಬದಲ್ಲಿ ವಿವಿಧ ಗ್ರಾಮಗಳಿಂದ ನೂರಾರು ಭಕ್ತರು ಬಂದು ಭಾಗವಹಿಸುತ್ತಾರೆ ಹಲವಾರು ದವಸ ದಾನ್ಯಗಳನ್ನ ಪೂಜಿಸುವ ವಾಡಿಕೆ ಇದ್ದು, ಇದರಲ್ಲಿ ಹುರುಳಿ ಕಾಳು ವಿಶೇಷ ಸ್ಥಾನ ನೀಡುತ್ತಾ ಬಂದಿದ್ದಾರೆ. ಅದರಂತೆ ಇಲ್ಲಿನ ಭಕ್ತರು ಹುರುಳಿ ಧಾನ್ಯಕ್ಕೆ ಮೊದಲ ವಿಶೇಷ ಪೂಜೆ ಸಲ್ಲಿಕೆ ಮಾಡುವುದು ಮತ್ತೊಂದು ವಿಶೇಷ.
ಚಿತ್ರದುರ್ಗ ಜಿಲ್ಲೆಯ ಬುಡಕಟ್ಟು ಸಂಸ್ಕೃತಿಯ ಸಂಭ್ರಮಾಚರಣೆಗಳು ಇನ್ನೂ ಜೀವಂತವಾಗಿವೆ.ಎಂಬುದಕ್ಕೆ ಪೂರ್ವಜರು ನಡೆಸಿಕೊಂಡು ಬಂದ ಆಚರಣೆಗಳೂ ಇಂದಿಗೂ ಜೀವಂತವೇ ಸಾಕ್ಷಿ

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page