ಶ್ರೀತೇರುಮಲ್ಲೇಶ್ವರಸ್ವಾಮಿ ದೇವಸ್ಥಾನದಆವರಣದಲ್ಲಿ ನಗರಸಭೆವತಿಯಿಂದ ಸ್ವಚ್ಛತಾ ಈಸೇವಾ ಕಾರ್ಯಕ್ರಮ

by | 20/09/23 | ಪರಿಸರ


ಹಿರಿಯೂರು :
ಉತ್ತಮ ಆರೋಗ್ಯವಂತ ಸಮಾಜ ನಿರ್ಮಾಣವಾಗಬೇಕಾದರೆ ನಗರದ ಜನತೆ ಸ್ವಚ್ಛತೆಯ ಬಗ್ಗೆ ಹೆಚ್ಚು ಗಮನ ಹರಿಸಬೇಕಾಗಿದ್ದು, ಈ ನಿಟ್ಟಿನಲ್ಲಿ ನಗರಸಭೆ ವತಿಯಿಂದ ಸ್ವಚ್ಛತೆ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ, ನಗರದ ಸ್ವಚ್ಛತೆಗಾಗಿ ಸಾರ್ವಜನಿಕರು ನಮ್ಮೊಂದಿಗೆ ಕೈಜೋಡಿಸಬೇಕು ಎಂಬುದಾಗಿ ನಗರಸಭೆ ಪೌರಾಯುಕ್ತರಾದ ಹೆಚ್. ಮಹಾಂತೇಶ್ ಹೇಳಿದರು.
ನಗರದ ಶ್ರೀತೇರುಮಲ್ಲೇಶ್ವರಸ್ವಾಮಿ ದೇವಸ್ಥಾನದ ಆವರಣದಲ್ಲಿ ಸ್ವಸಹಾಯಕ ಸಂಘ ಮತ್ತು ನಗರಸಭೆ ಹಾಗೂ ಪೌರಕಾರ್ಮಿಕರ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಸ್ವಚ್ಛತಾ ಈ ಸೇವಾ ಕಾರ್ಯಕ್ರಮ”ದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸಮಾಜ ಸೇವಕಿ ಶ್ರೀಮತಿ ಶಶಿಕಲಾ ರವಿಶಂಕರ್ ಮಾತನಾಡಿ, ನಗರವನ್ನು ಸ್ವಚ್ಛ ಹಾಗೂ ಸುಂದರ ಮಾದರಿ ನಗರವಾಗಿ ರೂಪಿಸುವ ಉದ್ದೇಶದಿಂದ ನಗರಸಭೆ ವತಿಯಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರ ಆರೋಗ್ಯ ರಕ್ಷಣೆ ಹಾಗೂ ಸುರಕ್ಷತೆಗಾಗಿ ಶ್ರಮಿಸುತ್ತಿರುವ ನಗರಸಭೆಯೊಂದಿಗೆ ಎಲ್ಲರೂ ಸಹಕರಿಸಬೇಕು ಎಂಬುದಾಗಿ ಹೇಳಿದರು.
ಈ ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತರಾದ ಹೆಚ್. ಮಹಾಂತೇಶ್, ಸಮಾಜ ಸೇವಕರಾದ ಶಶಿಕಲಾ ರವಿಶಂಕರ್, ಮಹಿಳಾ ಸ್ವಸಹಾಯಕ ಸಂಘ ಮತ್ತು ಪೌರ ಕಾರ್ಮಿಕರು ಹಿರಿಯ ಆರೋಗ್ಯ ನಿರೀಕ್ಷಕರಾದ ಸುನಿಲ್ ಕುಮಾರ್, ಜಿ.ಮೀನಾಕ್ಷಿ, ವೈ.ಎಸ್.ಸಂಧ್ಯಾ, ಕಿರಿಯ ಆರೋಗ್ಯ ನಿರೀಕ್ಷಕರಾದ ಅಶೋಕ್ ಕುಮಾರ್, ಮಹಾಲಿಂಗರಾಜು, ಸೂಪರ್ವೈಸರ್ ಈರಖ್ಯಾತಪ್ಪ ಮತ್ತು ದುರ್ಗೇಶ್ ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page