ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಿಂದ ವಾತ್ಸಲ ಮನೆ ಹಸ್ತಾಂತರ

by | 30/01/24 | ಸುದ್ದಿ


ಚಳ್ಳಕೆರೆ::ಜ.30. ಪ್ರತಿಯೊಬ್ಬ ಮನುಷ್ಯನಿಗೆ ಜೀವನದಲ್ಲಿ ಸ್ವಂತ ಮನೆ ಕಟ್ಟಬೇಕು ಎನ್ನುವ ಆಸೆ ಇರುತ್ತದೆ ಆದರೆ ಇಂದು ಅಸಹಾಯಕರಿಗೆ ನಿರ್ಗತಿಕರಿಗೆ ಈ ಕನಸನ್ನು ನೆನೆಸು ಮಾಡಲು ಸಾಧ್ಯವಾಗದ ಮಾತು ಇಂಥವರ ಆಸೆ ಈಡೇರಿಸಲು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಡೆ ಹಾಗೂ ಹೇಮಾವತಿ ಹೆಗಡೆ ಹಾಕಿಕೊಟ್ಟಿರುವ ಕಾರ್ಯಕ್ರಮವೇ ವಾತ್ಸಲ್ಯ ಕಾರ್ಯಕ್ರಮ.

ಹೌದು ತಾಲೂಕಿನ ಪರಶುರಾಮಪುರ ವಲಯದ ಸೂರನಹಳ್ಳಿ ಕಾರ್ಯಕ್ಷೇತ್ರದ ಮಾತೃಶ್ರೀ ಹೇಮಾವತಿ ಅಮ್ಮನವರ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಬಜ್ಜಪ್ಪ ಮತ್ತು ಗೌರಮ್ಮ ದಂಪತಿಗಳ ವಾತ್ಸಲ್ಯ ಮನೆ ಹಸ್ತಾಂತರ ಕಾರ್ಯಕ್ರಮವನ್ನು ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕಿ ಶ್ರೀಮತಿ ಗೀತಾ ಅವರು ಉದ್ಘಾಟನೆ ಮಾಡಿ ಸೂರಿಲ್ಲದ ಅಸಹಾಯಕರಿಗೆ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಮನೆಯನ್ನು ಕಟ್ಟಿಕೊಡುವ ಕಾರ್ಯವನ್ನು ಪೂಜ್ಯಖಾವಂದರು ಹಾಗೂ ಮಾತೃಶ್ರೀ ಅಮ್ಮನವರು ವಾತ್ಸಲ್ಯ ಮನೆ ರಚನೆ ಮಾಡುತ್ತಿದ್ದು ಆಸರೆಯಾಗಿದ್ದಾರೆ.
ಗ್ರಾಮದ ಗೌರಮ್ಮ ಮತ್ತು ಬಜ್ಜಪ್ಪ ನವರಿಗೆ ಶುಭ ಹಾರೈಸಿದರು.

ಇದೆ ವೇಳೆ ಜಿಲ್ಲಾ ನಿರ್ದೇಶಕರು ಹಾಗೂ ಮಾನ್ಯ ತಾಲೂಕಿನ ಯೋಜನಾಧಿಕಾರಿಗಳು ಶಶಿಕಲಾ, ಜಿಲ್ಲಾ ನಿರ್ದೇಶಕ ವಿನಯ್ ಕುಮಾರ್ ಸುವರ್ಣ ಸರ್, ಗ್ರಾಮ ಪಂಚಾಯಿತಿ ಸದಸ್ಯ ವೆಂಕಟೇಶ್ ,
ಪರಶುರಾಂಪುರ ವಲಯ ಮೇಲ್ವಿಚಾರಕ ಮಂಜುನಾಥ್ , ಜ್ಞಾನ ವಿಕಾಸ ಕೇಂದ್ರದ ತಾಲೂಕು ಸಮನ್ವಯಧಿಕಾರಿ ಶ್ರೀಮತಿ ಭವಾನಿ, ಸೇವಾ ಪ್ರತಿನಿಧಿ ಹೇಮಲತಾ,ವಿಎಲ್ಇ ಕಾವ್ಯ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page