ಬೆಂಗಳೂರು ಮೇ19. ಸಿಎಂ ಆಯ್ಕೆ ಬಿಡಿಸಲಾಗದ ಕಗ್ಗಂಟಾಗಿದ್ದು ಇಲ್ಲಿ ನಾನಾ ನೀನಾ ಎಂಬ ವಿಚಾರ ಭುಗಿಲೆದ್ದಿದ್ದು ಇದರ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಹೈಕಮಾಂಡ್ಗೆ ಸಂಪುಟ ರಚನೆ ಮಾಡುವ ಸವಾಲ್ ಎದುರಾಗಿದೆ. ಸಚಿವ ಸ್ಥಾನಕ್ಕಾಗಿ ಭರ್ಜರಿ ಸ್ಪರ್ಧೆ ನಡೆಸುತ್ತಿರುವ ಪ್ರತಿಯೊಬ್ಬ ಶಾಸಕರು ತಂಡೋಪತಂಡವಾಗಿ ದೆಹಲಿಗೆ ತೆರಳಿದ್ದಾರೆ.ಜಿಲ್ಲೆಯ 6ಕ್ಷೇತ್ರಗಳಲ್ಲಿ 5ರಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ ಹಿನ್ನೆಲೆ ತಮಗೆ ಸಚಿವ ಸ್ಥಾನ ನೀಡುವಂತೆ ಶಾಸಕರು ಎಐಸಿಸಿ ಅದ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಮನವಿ ಮಾಡಿದ್ದಾರೆ. ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಹಿರಿಯೂರು ಶಾಸಕ ಡಿ.ಸುಧಾಕರ್, ಚಿತ್ರದುರ್ಗ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ದೆಹಲಿಗೆ ಹೋಗಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments