ಸಣ್ಣ ಪುಟ್ಟ ಸಮಸ್ಯೆಗಳಿಗೆ ಕೆಲಸ ಬಿಟ್ಡು ನಗರಗಳಿಗೆ ಹಲೆದಾಡುವುದನ್ನು ಬಿಟ್ಟು ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ಭಾಗವಹಿಸಿ ಪರಿಹಾರ ಕಂಡುಕೊಳ್ಳಿ ಶಾಸಕ ಟಿ.ರಘುಮೂರ್ತಿ.

by | 05/10/23 | ಸುದ್ದಿ

‌‌‌‌‌ ಚಳ್ಳಕೆರೆ ಅ.5.ಗ್ರಾಮೀಣ ಭಾಗದಲ್ಲಿ ಜನರು ಶುದ್ದ ನೀರು ಕುಡಿಯಲಿ ಎಂದು ನಿರ್ಮಿಸಿರುವ ಘಟಕಗಳು ಕೆಟ್ಡು ನಿಂತಿರುವ ಬಗ್ಗೆ ದೂರುಗಳು ಕೇಳಿ ಬರುತಿದ್ದು ಕೂಡಲೆ ದಿರಸ್ಥಿ ಪಡಿಸುವಂತೆ ಅಧಿಕಾರಿಗಳಿಗೆ ಶಾಸಕ ಟಿ.ರಘುಮೂರ್ತಿ‌ ಸೂಚನೆ ನೀಡಿದರು.

ತಾಲೂಕಿನ ಸಾಣೀಕೆರೆ ಹಾಗೂ ಬೆಳಗೆರೆ ಗ್ರಾಮಗಳಲ್ಲಿ ಪಂಚಾಯಿತ್ತಿ ವ್ಯಾಪ್ತಿಯ ಸಾರ್ವಜನಿಕರು ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ‌ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದರು. ಸ್ವಾಮಿ‌ ಸರಿಯಾಗಿ ವಿದ್ಯುತ್ ನೀಡುತ್ತಿಲ್ಲ ನೀಡುವ. ವಿದ್ಯುತ್ ಬೆಳೆಗಳಿಗೆ ನೀರು ಹಾಯಿಸಲು ಸಾಕಾಗುತ್ತಿಲ್ಲು ಇನ್ನು ಎರಡು ಗಂಟೆ ಅವದಿ ಹೆ ಚ್ಚಿಗೆ ಕೊಡಿಸದರೆ ಬೆಳೆಗಳನ್ನು ಉಳಿಸಿಕೊಳ್ಳುತ್ತೇವೆ ಎಂದು ರೈತರು ಶಾಸಕರ ಬಳಿ ಅಳಲು ತೋಡಿಕೊಂಡರು. ಶಾಸಕ ಟಿ.ರಘುಮೂರ್ತಿ ಮಾತನಾಡಿ ಮಳೆ ಕೊರತೆಯಿಂದ ವಿದ್ಯುತ್ ಉತ್ಪಾದನೆ ಕಡಿಮೆಯಾಗಿದೆ ಬಳಕೆ ಹೆಚ್ಚಾಗಿದೆ ಇದರಿಂದಾಗಿ ವಿದ್ಯುತ್ ಕೊರತೆಯಾಗಿದ್ದು ಈಗ ಬರಪೀಡಿತ ಪ್ರದೇಶ ಎಂದು ಘೋಷಣೆಯಾಗಿರುವುದರಿಂದ ಇರುವ ವ್ಯವಸ್ಥೆಯಲ್ಲೆ ರೈತರಿಗೆ ವಿದ್ಯುತ್ ವ್ಯವಸ್ಥೆ ಕೊರತೆಯಾಗದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದರು. ಗೊಲ್ಲರಹಟ್ಟಿಯ ಮಹಿಳೆಯೋರ್ವಳು ಸ್ವಾಮಿ ಮನೆಗಳ ಮೇಲ್ಚಾವಣಿ ಹಾರಿ ಹೋಗಿವೆ ಮಳೆ ಬಂದರೆ ಸೋರುತ್ತಿವೆ ಜೀವನ ಮಾಡಲು ಕಷ್ಟವಾಗುತ್ತಿದೆ ಮನೆ ದುರಸ್ಥಿ ಮಾಡಿಸಿಕೊಳ್ಳಲು ಹೋದರೆ ಜಮೀನಿನವರು ಅಡ್ಡಿಪಡಿಸುತ್ತಾರೆ ಎಂದು ಶಾಸಕರ ಬಳಿ ಅಳಲು ತೋಡಿಕೊಂಡರು. ಶಾಸಕ ಟಿ.ರಘುಮೂರ್ತಿ ಮಾತನಾಡಿ ಸ್ಥಳಕ್ಕೆ ಭೇಟಿ ನೀಡಿ ಅಡ್ಡಿ ಪಡಿಸುವ ರೈತರಿಗೆ ಮನವರಿಕೆ ಮಾಡಿ ಸಮಸ್ಯೆ ಬಗೆಹರಿಸುವಂತೆ ತಹಶೀಲ್ದಾರ್ ರೆಹಾನ್ ಪಾಷ ಗೆ ಸೂಚಿಸಿದರು. ಶಾಸಕ ಟಿ.ರಘುಮೂರ್ತಿ ಮಾತನಾಡಿ ಗ್ರಾಮೀಣ ಜನರು ಸಣ್ಣ ಪುಟ್ಟ ಸಮಸ್ಯೆಗಳಿಗೆ ನಗರಕ್ಕೆ ಅಲೆಯದೆ ಪ್ರತೀತಿಂಗಳು ಗ್ರಾಮಪಂಚಾಯಿತಿ ಮಟ್ಟದಲ್ಲೇ ತಾಲೂಕು ಆಡಳೀತದೊಂದಿಗೆ ಸಾರ್ವಜನಿಕರ ಕುಂದು ಕೊರತೆಗಳ ಸಭೆ ನಡೆಸಲಿದ್ದು ಹೆಚ್ವಿನ ಸಂಖ್ಯೆಯಲ್ಲಿ ಭಾಗವಹಿಸಿ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಸಾರ್ವಜನಿಕರಿಗೆ ಕಿವಿಮಾತು ಹೇಳಿದರು. ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷರು ಸದಸ್ಯರು.ತಾಲೂಕು ಮಟ್ಟದ ವಿವಿಧ ಇಲಾಖೆ ಅ಼ಧಿಕಾರಿಗಳು ಭಾಗವಹಿಸಿದ್ದರು.


ಸಭೆಯಲ್ಲಿ ಮಾತನಾಡಿದ ಅವರು ಸರ್ಕಾರ ಗ್ರಾಮೀಣ ಪ್ರದೇಶದ ಜನರು ತಾಲೂಕು ಕೇಂದ್ರಗಳಿಗೆ ತಮ್ಮ ಕೆಲಸಗಳಿಗಾಗಿ ಅಲೆಯಬಾರದು ಎಂಬ ದೃಷ್ಟಿಯಿಂದ ಜನಸಂಪರ್ಕ ಸಭೆಯನ್ನು ನಡೆಸಲು ತೀರ್ಮಾನಿಸಿದೆ ಅದರಂತೆ ಪ್ರತಿವಾರ ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ನಗರ ಸೇರಿದಂತೆ ಈಗಾಗಲೇ ಇದು 11ನೇ ಜನಸಂಪರ್ಕ ಸಭೆಯಾಗಿದ್ದು ಸ್ಥಳದಲ್ಲಿಯೇ ಪರಿಹಾರ ಕಂಡುಕೊಳ್ಳಲು ಸಹಾಯವಾಗುತ್ತದೆ ಎಂದರು.

=”960″ class=”aligncenter size-full wp-image-14827″ />


ರೈತರ ಪಂಪ್ಸೆಟ್ಟುಗಳಿಗೆ ಗೆ ವಿದ್ಯುತ್ ಹರಿಸಿ: ಸಾಣಿಕೆರೆ ಗ್ರಾಮದ ಜಮೀನುಗಳಲ್ಲಿ ವಾಸಿಸುವ ರೈತರಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿದ್ದು ಇದರಿಂದಾಗಿ ರೈತರ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ ಹಾಗೂ ವಾಸ ಮಾಡಲು ತೊಂದರೆಯಾಗುತ್ತಿದೆ ಇದನ್ನು ಸರಿಪಡಿಸುವಂತೆ ಗ್ರಾಮಸ್ಥರು ಮನವಿ ಮಾಡಿದರು.

ಇದಕ್ಕೆ ಉತ್ತರಿಸಿದ ಶಾಸಕ ಟಿ ರಘುಮೂರ್ತಿ ಇದು ಕೇವಲ ಒಂದು ಗ್ರಾಮದ ಸಮಸ್ಯೆಯಲ್ಲ ಇಡೀ ರಾಜ್ಯದ ಸಮಸ್ಯೆಯಾಗಿದ್ದು ಸರ್ಕಾರ ಇದಕ್ಕೆ ಪರಿಹಾರ ಕಂಡುಕೊಳ್ಳಲು ಸೂಕ್ತ ರೀತಿಯಲ್ಲಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದು ಮುಂದಿನ ದಿನಗಳಲ್ಲಿ ಸರಿಪಡಿಸಲಾಗುವುದು ಎಂದರು.

ಗೃಹ ಜ್ಯೋತಿ ಯೋಜನೆ ತಲುಪಿಸಿ: ಶಾಸಕ ಟಿ ರಘುಮೂರ್ತಿ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಗೃಹ ಜ್ಯೋತಿ ಯೋಜನೆಯಿಂದ ಅರ್ಹ ಫಲಾನುಭವಿಗಳು ವಂಚಿತರಾಗಬಾರದು ಬೆಸ್ಕಾಂ ಇಲಾಖೆ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಪ್ರತಿ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಗೃಹಜೋತಿ ಯೋಜನೆ ಜಾರಿಗೊಳಿಸಬೇಕು ನನ್ನ ಬಳಿ ದೂರು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.


ಮುಂದುವರೆದು ಮಾತನಾಡಿದ ಅವರು ಶಕ್ತಿ ಯೋಜನೆಯಿಂದ ಈಗಾಗಲೇ ಲಕ್ಷಾಂತರ ಸ್ತ್ರೀಯರು ಉಚಿತ ಬಸ್ ಪ್ರಯಾಣ ಮಾಡುತ್ತಿದ್ದು ಯಾವುದೇ ಲೋಪದೋಷಗಳು ಇದುವರೆಗೂ ಕಂಡುಬಂದಿಲ್ಲ ಹಾಗೆಯೇ ಅನ್ನ ಭಾಗ್ಯ ಯೋಜನೆ ಹಾಗೂ ಗೃಹಲಕ್ಷ್ಮಿ ಯೋಜನೆಗಳಿಂದ ವಂಚಿತರಾದ ಫಲಾನುಭವಿಗಳ ಸೂಕ್ತ ಕಾರಣ ತಿಳಿದು ಪ್ರತೀ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದರು.

ಆರ್ ಓ ಪ್ಲಾಂಟ್ ಗಳನ್ನು ಸರಿಪಡಿಸಿ: ಸಾಣಿಕೆರೆ ಪಂಚಾಯತಿಯ ಗ್ರಾಮಗಳಲ್ಲಿ ಕುಡಿಯುವ ನೀರಿನ ಆರ್ ಓ ಪ್ಲಾಂಟ್ ಗಳು ಸೂಕ್ತ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಗ್ರಾಮಸ್ಥರು ದೂರಿದರು ಇದಕ್ಕೆ ಅಧಿಕಾರಿಗಳ ವಿವರಣೆ ಕೇಳಿದ ಶಾಸಕರು ತಾಲೂಕಿನಲ್ಲಿ ಈಗಾಗಲೇ ಬರ ಆವರಿಸಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಇರುವ ಸಂಪನ್ಮೂಲಗಳನ್ನು ಬಳಸಿಕೊಂಡು ಉತ್ತಮ ರೀತಿಯ ಕುಡಿಯುವ ನೀರು ಒದಗಿಸಿ ಎಂದು ತಾಕಿತು ಮಾಡಿದರು

ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಸಕ್ರಮದ ಯೋಜನೆ ಅಡಿಯಲ್ಲಿ ಖಾಸಗಿ ಜಮೀನುಗಳಲ್ಲಿ ಮನೆ ಕಟ್ಟಿಕೊಂಡವರಿಗೆ ತೊಂದರೆ ನೀಡದಂತೆ ಅಲ್ಲಿನ ಮಾಲೀಕರಿಗೆ ಸೂಕ್ತ ನಿರ್ದೇಶನ ನೀಡಿ ಹಿಂಬರಹ ಬರೆದುಕೊಟ್ಟು ಬರಲು ತಹಶೀಲ್ದಾರ್ ರೆಹಾನ್ ಪಾಷರವರಿಗೆ ತಿಳಿಸಿದರು

ಅಧಿಕಾರಿಗಳ ಬೇಜವಾಬ್ದಾರಿ ಸಹಿಸಲ್ಲ: ಸರ್ಕಾರದ ಯೋಜನೆಗಳು ಸಮರ್ಪಕವಾಗಿ ತಲುಪಲು ಅಧಿಕಾರಿಗಳ ಪಾತ್ರ ಮುಖ್ಯವಾಗುತ್ತದೆ ಎಲ್ಲ ಇಲಾಖೆ ಅಧಿಕಾರಿಗಳು ಜವಾಬ್ದಾರಿಯಿಂದ ವರ್ತಿಸಿ ಯೋಜನೆಗಳನ್ನು ಅಲಾನುಭವಿಗಳಿಗೆ ತಲುಪಿಸುವ ಕಾರ್ಯ ಮಾಡಬೇಕು ಇಲ್ಲದಿದ್ದರೆ ಅವರ ವಿರುದ್ಧ ಸಂಬಂಧಪಟ್ಟ ಇಲಾಖೆಯ ಮೇಲಾಧಿಕಾರಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ತಾಲೂಕಿನ ಸಾಣಿಕೆರೆ ಗ್ರಾಮದಲ್ಲಿ ಶಾಸಕ ಟಿ ರಘುಮೂರ್ತಿ ಇಂದು ಜನಸಂಪರ್ಕ ಸಭೆ ನಡೆಸಿ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಯಾವುದೇ ಅರ್ಹ ಫಲಾನುಭವಿಗಳು ವಂಚಿತರಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.

ಸಭೆಯಲ್ಲಿ ಮಾತನಾಡಿದ ಅವರು ಸರ್ಕಾರ ಗ್ರಾಮೀಣ ಪ್ರದೇಶದ ಜನರು ತಾಲೂಕು ಕೇಂದ್ರಗಳಿಗೆ ತಮ್ಮ ಕೆಲಸಗಳಿಗಾಗಿ ಅಲೆಯಬಾರದು ಎಂಬ ದೃಷ್ಟಿಯಿಂದ ಜನಸಂಪರ್ಕ ಸಭೆಯನ್ನು ನಡೆಸಲು ತೀರ್ಮಾನಿಸಿದೆ ಅದರಂತೆ ಪ್ರತಿವಾರ ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ನಗರ ಸೇರಿದಂತೆ ಈಗಾಗಲೇ ಇದು 11ನೇ ಜನಸಂಪರ್ಕ ಸಭೆಯಾಗಿದ್ದು ಸ್ಥಳದಲ್ಲಿಯೇ ಪರಿಹಾರ ಕಂಡುಕೊಳ್ಳಲು ಸಹಾಯವಾಗುತ್ತದೆ ಎಂದರು.

ರೈತರ ಪಂಪ್ಸೆಟ್ಟುಗಳಿಗೆ ಗೆ ವಿದ್ಯುತ್ ಹರಿಸಿ: ಸಾಣಿಕೆರೆ ಗ್ರಾಮದ ಜಮೀನುಗಳಲ್ಲಿ ವಾಸಿಸುವ ರೈತರಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿದ್ದು ಇದರಿಂದಾಗಿ ರೈತರ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ ಹಾಗೂ ವಾಸ ಮಾಡಲು ತೊಂದರೆಯಾಗುತ್ತಿದೆ ಇದನ್ನು ಸರಿಪಡಿಸುವಂತೆ ಗ್ರಾಮಸ್ಥರು ಮನವಿ ಮಾಡಿದರು.

ಇದಕ್ಕೆ ಉತ್ತರಿಸಿದ ಶಾಸಕ ಟಿ ರಘುಮೂರ್ತಿ ಇದು ಕೇವಲ ಒಂದು ಗ್ರಾಮದ ಸಮಸ್ಯೆಯಲ್ಲ ಇಡೀ ರಾಜ್ಯದ ಸಮಸ್ಯೆಯಾಗಿದ್ದು ಸರ್ಕಾರ ಇದಕ್ಕೆ ಪರಿಹಾರ ಕಂಡುಕೊಳ್ಳಲು ಸೂಕ್ತ ರೀತಿಯಲ್ಲಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದು ಮುಂದಿನ ದಿನಗಳಲ್ಲಿ ಸರಿಪಡಿಸಲಾಗುವುದು ಎಂದರು.

ಗೃಹ ಜ್ಯೋತಿ ಯೋಜನೆ ತಲುಪಿಸಿ: ಶಾಸಕ ಟಿ ರಘುಮೂರ್ತಿ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಗೃಹ ಜ್ಯೋತಿ ಯೋಜನೆಯಿಂದ ಅರ್ಹ ಫಲಾನುಭವಿಗಳು ವಂಚಿತರಾಗಬಾರದು ಬೆಸ್ಕಾಂ ಇಲಾಖೆ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಪ್ರತಿ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಗೃಹಜೋತಿ ಯೋಜನೆ ಜಾರಿಗೊಳಿಸಬೇಕು ನನ್ನ ಬಳಿ ದೂರು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮುಂದುವರೆದು ಮಾತನಾಡಿದ ಅವರು ಶಕ್ತಿ ಯೋಜನೆಯಿಂದ ಈಗಾಗಲೇ ಲಕ್ಷಾಂತರ ಸ್ತ್ರೀಯರು ಉಚಿತ ಬಸ್ ಪ್ರಯಾಣ ಮಾಡುತ್ತಿದ್ದು ಯಾವುದೇ ಲೋಪದೋಷಗಳು ಇದುವರೆಗೂ ಕಂಡುಬಂದಿಲ್ಲ ಹಾಗೆಯೇ ಅನ್ನ ಭಾಗ್ಯ ಯೋಜನೆ ಹಾಗೂ ಗೃಹಲಕ್ಷ್ಮಿ ಯೋಜನೆಗಳಿಂದ ವಂಚಿತರಾದ ಫಲಾನುಭವಿಗಳ ಸೂಕ್ತ ಕಾರಣ ತಿಳಿದು ಪ್ರತೀ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದರು.

ಆರ್ ಓ ಪ್ಲಾಂಟ್ ಗಳನ್ನು ಸರಿಪಡಿಸಿ: ಸಾಣಿಕೆರೆ ಪಂಚಾಯತಿಯ ಗ್ರಾಮಗಳಲ್ಲಿ ಕುಡಿಯುವ ನೀರಿನ ಆರ್ ಓ ಪ್ಲಾಂಟ್ ಗಳು ಸೂಕ್ತ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಗ್ರಾಮಸ್ಥರು ದೂರಿದರು ಇದಕ್ಕೆ ಅಧಿಕಾರಿಗಳ ವಿವರಣೆ ಕೇಳಿದ ಶಾಸಕರು ತಾಲೂಕಿನಲ್ಲಿ ಈಗಾಗಲೇ ಬರ ಆವರಿಸಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಇರುವ ಸಂಪನ್ಮೂಲಗಳನ್ನು ಬಳಸಿಕೊಂಡು ಉತ್ತಮ ರೀತಿಯ ಕುಡಿಯುವ ನೀರು ಒದಗಿಸಿ ಎಂದು ತಾಕಿತು ಮಾಡಿದರು

ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಸಕ್ರಮದ ಯೋಜನೆ ಅಡಿಯಲ್ಲಿ ಖಾಸಗಿ ಜಮೀನುಗಳಲ್ಲಿ ಮನೆ ಕಟ್ಟಿಕೊಂಡವರಿಗೆ ತೊಂದರೆ ನೀಡದಂತೆ ಅಲ್ಲಿನ ಮಾಲೀಕರಿಗೆ ಸೂಕ್ತ ನಿರ್ದೇಶನ ನೀಡಿ ಹಿಂಬರಹ ಬರೆದುಕೊಟ್ಟು ಬರಲು ತಹಶೀಲ್ದಾರ್ ರೆಹಾನ್ ಪಾಷರವರಿಗೆ ತಿಳಿಸಿದರು

ಅಧಿಕಾರಿಗಳ ಬೇಜವಾಬ್ದಾರಿ ಸಹಿಸಲ್ಲ: ಸರ್ಕಾರದ ಯೋಜನೆಗಳು ಸಮರ್ಪಕವಾಗಿ ತಲುಪಲು ಅಧಿಕಾರಿಗಳ ಪಾತ್ರ ಮುಖ್ಯವಾಗುತ್ತದೆ ಎಲ್ಲ ಇಲಾಖೆ ಅಧಿಕಾರಿಗಳು ಜವಾಬ್ದಾರಿಯಿಂದ ವರ್ತಿಸಿ ಯೋಜನೆಗಳನ್ನು ಅಲಾನುಭವಿಗಳಿಗೆ ತಲುಪಿಸುವ ಕಾರ್ಯ ಮಾಡಬೇಕು ಇಲ್ಲದಿದ್ದರೆ ಅವರ ವಿರುದ್ಧ ಸಂಬಂಧಪಟ್ಟ ಇಲಾಖೆಯ ಮೇಲಾಧಿಕಾರಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page