ಸರಕಾರದಿಂದ ಬರುವ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಗ್ರಾಮಗಳ ಸಮಗ್ರ ಅಭಿವೃದ್ಧಿ ಮಾಡುವಮತೆ ಜಿಪಂ ಸಿಇಒ ದೀವಾಕರ್.

by | 12/06/23 | ಜನಧ್ವನಿ


ಚಳ್ಳಕೆರೆ ಜನಧ್ವನಿ ವಾರ್ತೆ ಜೂ 12
ಸಭೆಗೆ ಗೈರು ಹಾಜರಿಯಾದ ಗ್ರಾಮಪಂಚಾಯಿತಿ ಅಧಿಕಾರಿಗಳಿಗೆ ಕಾರಣಕೇಳಿ ನೋಟಿಸ್ ಜಾರಿ ಮಾಡುವಂತೆ ಜಿಪಂ ಸಿಇಒ ದೀವಾಕರ್ ಸೂಚನೆ ನೀಡಿದರು.
ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕಿನ 40 ಗ್ರಾಪಂ ಪಿಡಿಒಗಳಿಗೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆಯನ್ನು ವೀಡಿಯೋ ಸಂವಾದದ ಸಭೆಯಲ್ಲಿ ಪಿಡಿಒಗಳ ಹಾಜರಾತಿ ಪಡೆದು ಅಧಿಕಾರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡುವಂತೆ ತಿಳಿಸಿದರು.
ಗ್ರಾಮಗಳ ಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರಕಾರ ಬಿಡುಗಡೆ ಮಾಡುವ ಯೋಜನೆಗಳನ್ನು ಸಮರ್ಪಕರವಾಗಿ ಸಕಾಲಕ್ಕೆ ಅರ್ಹ ಫಲಾನುಭವಿಗಳಿಗೆ ನೀಡುವ ಜತೆಗೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಮೂಲಕ ಗ್ರಾಮಗಳ ಅರ್ವತೋಮುಖ ಅಭಿವೃದ್ಧಿಗೆ ಪಿಡಿಗಳು ಶ್ರಮಿಸ ಬೇಕು ಎಂದು ತಿಳಿಸಿದರು.


ಕಚೇರಿ ಸಿಬ್ಬಂದಿಗಳ ವೇತನವನ್ನು ಪಂಚತAತ್ರ ಹಾಜರಾತಿಯ ಆಥಾರದ ಮೇಲೆ ಪಾವತಿ ಮಾಡಬೇಕು. ಇನ್ನು ಮುಂದೆ ಕರ್ತವ್ಯದ ವೇಳೆ ಎಲ್ಲೋ ಇದ್ದು ಕಚೇರಿಯಲ್ಲಿದ್ದೇನೆ ಎಂದು ಸುಳ್ಳು ಹೇಳುವಂತೆ ಕರ್ತವ್ಯದ ಅವಧಿಯಲ್ಲಿ ಮೊಬೈಲ್ ಲೊಕೇಶನ್ ದಾಖಲಿಸಲ್ಪಡುತ್ತದೆ. ಪಂಚತAತ್ರ ಅರಿಯರ್ಸ್ ಬಾಕಿ ಎರಡು ದಿನದಲ್ಲಿ ಮುಕ್ತಾಯ ಮಾಡಬೇಕು ದಿನ ನಿತ್ಯವದ ಪಂಚಾಯಿತಿಯ ಮಾಹಿತಿಯನ್ನು ಅಪ್ಲೋಡ್ ಮಾಡಬೇಕು ಆಸ್ತಿ ಸಮೀಕ್ಷೆ ಮಾಸಾಂತ್ಯಕ್ಕೆ ಪೂರ್ಣಗೊಳಿಸುವುದು.
ಬೀದಿ ದೀಪ, ಸ್ವಚ್ಚತೆ. ಕುಡಿಯುವ ನೀರಿನ ಪೂರೈಕೆ ಸಮಸ್ಯೆಯಾಗದಂತೆ ನಿಗಾವಹಿಸ ಬೇಕು, ಪ್ರತಿ ಗ್ರಾಮದಲ್ಲಿರುವ ನೀರಿನ ಟ್ಯಾಂಕ್-ತೊಟ್ಟಿ ಸ್ವಚ್ಛಗೊಳಿಸುವುದು. 14 ನೇ ಹಣಕಾಸು ಬಾಕಿ ಮೊತ್ತ ಪಾವತಿಸಿ, ದಾಖಲೆ ನೀಡಬೇಕು.
ಗ್ರಂಥಾಲಯಗಳನ್ನು ಆಗಸ್ಟ್ ಹದಿನೈದನೇ ತಾರೀಖಿನೊಳಗೆ +ಡಿಜಿಟಲ್ ಲೈಬ್ರರಿ ಹಾಗೂ ಬೀಕನ್ ಗ್ರಂಥಾಲಯ ಮಾಡಿಕೊಳ್ಳುವುದು. ಮಿಷನ್ ಅಂತ್ಯೋದಯ ತುರ್ತಾಗಿ ಮುಕ್ತಾಯ ಮಾಡುವುದು. ದೂರದೃಷ್ಟಿ ಯೋಜನೆ ಎಲ್ಲಾ ಹಂತದ ಸಭೆಗಳನ್ನು ನಿಗದಿತ ಸಮಯಕ್ಕೆ ಮುಕ್ತಾಯಗೊಳಿಸಬೇಕು.
ಸಮುದಾಯ ಹಾಗೂ ವೈಯಕ್ತಿಕ ಶೌಚಾಲಯ ಫಲಾನುಭವಿಗಳಿಗೆ ಅನುದಾನ ಪಾವತಿಸಿ ಘನತ್ಯಾಜ್ಯ ವಿಲೇವಾರಿ ವಾಹನ-ಘಟಕದ ನಿರ್ವಹಣೆ ಸ್ವಸಹಾಯ ಸಂಘಗಳಿಗೆ ನೀಡಬೇಕು ಮನೆ ಬಾಗಿಲಿಗೆ ಇ-ಸ್ವತ್ತು ಪ್ರತಿಯೊಬ್ಬರಿಗೂ ತಲುಪಿಸುವ ಕೆಲಸ ಮಾಡಬೇಕು ವಸತಿ ಯೋಜನೆ ಜಿಪಿಎಸ್ ವೇಗ ಪಡೆಯಲಿ. ನರೇಗಾ ಕಾಮಗಾರಿ ಮುಕ್ತಾಯ ಮಾಡಿ.
ಎಲ್ಲಾ ಪಿಡಿಒಗಳು ಗ್ರಾಮೀಣ ಪ್ರದೇಶಗಳಿಗೆ ಹೋಗಿ ಜನರ ಸಮಸ್ಯೆಗಳನ್ನು ಸ್ಪಂಧಿಸಿ ಕೆಲಸ ಮಾಡಿದರೆ ಯಾವುದೇ ಸಮಸ್ಯೆ ಹಾಗೂ ನಿಮ್ಮ ಬಗ್ಗೆ ದೂರುಗಳು ಬರುವುದಿಲ್ಲ ಆದ್ದರಿಂದ ಕಚೇರಿಗೆ ಹಾಜರಾಗಿ ಕರ್ತವ್ಯ ನಿರ್ವಹಿಸುವಂತೆ ಪಿಡಿಒಗಳು ಜಿಪಂ ಇಇಒ ತಾಕೀತು ಮಾಡಿದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page