ಸರಕಾರಿ ಗೋಮಾಳದ ಭೂಮಿಯನ್ನು ಒತ್ತುವರಿ ತೆರವುಗೊಳಿಸಿ ಸಾರ್ವಜನಿಕ ಉಪಯೋಗಕ್ಕೆ ಮೀಸಲೀಡುವಂತೆ ಅಜ್ಜಿಕಟ್ಟೆ ಗ್ರಾಮಸ್ಥರು.

by | 24/11/23 | ಜನಧ್ವನಿ

‌‌‌‌ ಚಳ್ಳಕೆರೆ ಜನಧ್ವನಿ ವಾರ್ತೆ ನ.24 ಅಕ್ರಮವಾಗಿ ಸರಕಾರಿ ಗೋಮಾಳ ಭೂವಿಯನ್ನು ಒತ್ತುವರಿ ತೆರವುಗಳಿಸು ವಂತೆ ಕಳೆದ ಮೂರು ವರ್ಷಗಳಿಂದ ಸರಕಾರಿ ಭೂಮಿ ಉಳಿಗಗಾ ಕಚೇರಿಗಳ ಮೆಟ್ಟಿಲೇರಿದರೂ ಪ್ರುಯೋಜವಾಗಿಲ್ಲ ಎಂದು ಗಂಭೀರವಾಗಿ ಆರೋಪಿಸಿದ್ದಾನೆ.


ಹೌದು ಇದು ಚಳ್ಳಕೆರೆ ತಾಲೂಕಿನ ಸಾಣಿಕೆರೆ ಗ್ರಾಪಂ ವ್ಯಾಪ್ತಿಯ ಜಡೆಕುಂಟೆ ಗ್ರಾಮದ ವೆಂಕಟೇಶ್ವರನ(ಅಜ್ಜಿಕಟ್ಟೆ) ನಗರದ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ ನೌಕರನ ಕುಂಟುಂಬ ಸಾರ್ವಜನಿಕರಿಗೆ ಮೀಸಲಿಟ್ಟ ಬಡವನಹಳ್ಳಿಕಾವಲು ಸರಕಾರಿ ಗೋಮಾಳ ರಿ ಸಂ ನಂ.46 ರಲ್ಲಿ ಕರಾಬು 8 ಎಕರೆ 32 ಗುಂಟೆ ಭೂಮಿ ಇದ್ದು ಈ ಭೂಮಿಯನ್ನು ಅಜ್ಜಿಕಟ್ಟೆಯ ಗ್ರಾಮದ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ ನೌಕರನ ಕುಟುಂಬಸ್ಥರು ಸರಕಾರಿ ಗೋಮಾಳದ ಜಾಗವನ್ನು ಗಿಡಗೆಂಟೆಗಳು ತೆಗೆದು ಅಕ್ರಮ ಒತ್ತುವರಿ ಮಾಡಿಕೊಂಡಿದ್ದಾರೆ.


ಸರಕಾರಿ ಗೋಮಾಳ ಒತ್ತುವರಿ ಮಾಡಿಕೊಂಡ ಕುಂಟುಂಬಸ್ಥರಿಗೆ ಸುಮಾರು 40 ಎಕರೆ ಭೂಮಿಯನ್ನು ಅಕ್ರಮ ಸಕ್ರಮ ಸಾಗುವಳಿ ಪತ್ರವನ್ನು ಸಹ ನೀಡಿದ್ದಾರೆ ನಮಗೆ ಇದಕ್ಕೆ ತಕರಾರಿಲ್ಲ. ಅದೇ ಕುಟುಂಬಸ್ಥರೆ ಮತ್ತೆ ಸರಕಾರಿ ಶಾಲೆ ಹಾಗೂ ಸಾರ್ವಜನಿಕ ಮೀಸಲಿಟ್ಟ ಸರಕಾರಿ ಖರಾಬು 8 ಎಕರೆ ಭೂಮಿಯನ್ನು ಸಹ ಒತ್ತು ವರಿ ಮಾಡಿಕೊಂಡಿರುವ ಬಗ್ಗೆ ನಮ್ಮ ತಕರಾರು. ಈ ಭೂಮಿಯ ಒತ್ತುವರಿ ತೆರವುಗೊಳಿಸಿ ಗ್ರಾಮದ ಬಡ ಜನರಿಗೆ ಆಶ್ರಯ ನಿವೇಶನಗಳಿಗೆ ಮೀಸಲಿಡುವಂತೆ ಸುಮಾರು ಮೂರು ವರ್ಷಗಳಿಂದ ತಾಲೂಕು ಕಚೇರಿ. ಜಿಲ್ಲಾಧಿಕಾರಿಗಳ ಕಚೇರಿಗಳಲ್ಲಿ ಮನವಿ ನೀಡಿ ಅಲೆದಾಡಿದಾರು ಯಾವುದೇ ಪ್ರಯೋಜವಾಗದೆ ವಿಧನಾ ಸೌಧ ಮೆಟ್ಟಿಲೇರಿ ಬಿಜೆಪಿ ಸರಕಾರದ ಅವಧಿಯಲ್ಲಿ ಕಂದಾಯ ಸಚಿವರಾಗಿದ್ದ ಆರ್.ಅಶೋಕ್ ಇವರಿಗೆ ಮನವಿ ನೀಡಿದರೂ ಸಹ ಸರಕಾರಿ ಗೋಮಾಳ ಜಾಗ ಅಕ್ರಮ ಒತ್ತುವರಿ ತೆರವುಗೊಳಿಸಲು ಸಂಬಂಧ ಪಟ್ಟ ಅಧಿಕಾರಿಗಳು ಬರುತ್ತಾರೆ ಹೋಗುತ್ತಾರೆ ಆದರೆ ತರವುಗೊಳಿಸಲು ಇಚ್ಚಾಶಕ್ತಿ ತೋರುತ್ತಿಲ್ಲ ಎಂದು ಅಜ್ಜಿಕಟ್ಟೆ ಗ್ರಾಮದ ವೆಂಕಟೇಶ್ ಹಾಗೂ ಅಜ್ಜಿಕಟ್ಟೆ ಗ್ರಾಮಸ್ಥರು ಸಂಬಂಧಪಟ್ಟ ಅಧಿಕಾರಿಗಳ ವಿರುದ್ದ ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಈಗಲಾದರೂ ಸಂಬಂಧ ಪಟ್ಟ ಅಧಿಕಾರಿಗಳು ಸರಕಾರಿ ಭೂಮಿಯನ್ನು ಒತ್ತುವರಿ ತೆರವುಗೊಳಿಸಿ ಸಾರ್ಜನಿಕ ಇತಾಶಕ್ತಿಗೆ ಮೀಸಲಿಡುವರೇ ಕಾದು ನೋಡ ಬೇಕಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page