ತಾಲೂಕಿನ ಕುರುಡಿಹಳ್ಳಿ ಗ್ರಾಮದ ಬಳಿ ಅಲ್ಪಸಂಖ್ಯಾಂತರ ಇಲಾಖೆಯಿಂದ ಮೂರಾರ್ಜಿ ದೇಸಾಯಿ ವಸತಿ ಶಾಲೆ ನಿರ್ಮಿಸಲು ನೀಡಿರುವ ಜಾಗ ಗ್ರಾಮದ ಆಂಜನೇಯ ದೇವಾಲಯದ ಸೇವಾ ಸಮಿತಿಗೆ ಸೇರಿರುವ ಹಿನ್ನೆಲೆಯಲ್ಲಿ ದೇವಾಲಯದ ಜಿರ್ಣೋದ್ಧಾರಕ್ಕಾಗಿ ಮತ್ತು ಜಾನುವಾರುಗಳಿಗೆ ಮೀಸಲಿಡುವಂತೆ ಗ್ರಾಮಸ್ಥರು ಕೇಂದ್ರ ಸಚಿವ ಎ.ನಾರಾಯಣಸ್ವಾಮಿಗೆ ಮನವಿ ಸಲ್ಲಿಸಿದ್ದಾರೆ.
ಕುರುಡಿಹಳ್ಳಿ ಬಳಿಯಿರುವ ಗೋಮಾಳ ಜಾಗದಲ್ಲಿ ಈಗಾಗಲೇ 10 ಎಕರೆಯಲ್ಲಿ ಗೋಶಾಲೆ ನಿರ್ಮಿಸಲಾಗುತ್ತಿದ್ದು, ಹಿಂಭಾಗದಲ್ಲಿ ವಸತಿ ಶಾಲೆ ನಿರ್ಮಾಣಕ್ಕೆ 8 ಎಕರೆ ಜಾಗ ಸರಕಾರ ನೀಡಿತ್ತು. ಹೀಗಾಗಿ ಸಂಬAಧಪಟ್ಟ ಇಲಾಖೆಯಿಂದ ಕಾಮಗಾರಿ ನಡೆಸಲು ಮುಂದಾಗ ಅ.21ರಂದು ಗ್ರಾಮಸ್ಥರು ತಡೆ ಕೆಲಸ ನಿಲ್ಲಿಸಿದ್ದರು.
ಈ ಹಿನ್ನೆಲೆಯಲ್ಲಿ ಘಟನೆ ಸ್ಥಳಕ್ಕೆ ಶುಕ್ರವಾರ ಕೇಂದ್ರ ಸಚಿವರು ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಗ್ರಾಮಸ್ಥರು ಮನವಿ ನೀಡಿ, ಸೆ.ನಂ.143ರಲ್ಲಿ 18.30 ಎಕರೆ ಎಕರೆ ಜಾಗವಿದ್ದು, ಇದು ದೇವಾಲಯಕ್ಕೆ ಸೇರಿದೆ. ಇದನ್ನ ಗ್ರಾಮದ ಹನುಮಂತಪ್ಪ ಎಂಬುವರು ದೇವಾಸ್ಥಾನಕ್ಕೆ ದಾನ ನೀಡಿದ್ದರು. ಆದರೆ, ಗ್ರಾಮಸ್ಥರ ಗಮನಕ್ಕಿಲ್ಲದೆ 1987-88 ನೇ ಸಾಲಿನಲ್ಲಿ ಏಕಾಏಕಿ ಸರಕಾರದ ಹೆಸರಿಗೆ ಬದಲಾವಣೆ ಮಾಡಿಕೊಂಡು ಈಗ ವಸತಿ ಶಾಲೆ ನಿರ್ಮಿಸಲು 8 ಎಕರೆ ನೀಡಿದೆ ಎಂದು ಮನವಿಯಲ್ಲಿ ದೂರಿದ್ದಾರೆ.
ಇನ್ನೂ ವಸತಿ ಶಾಲೆ ನಿರ್ಮಿಸುತ್ತಿರುವ ಸ್ಥಳದಲ್ಲಿ ಹೈಟೆಷನ್ ವಿದ್ಯುತ್ ಮಾರ್ಗ ಹಾದು ಹೋಗಿದೆ ಮತ್ತು ಗೋಕಟ್ಟೆ ತುಂಬಿಕೊಂಡು ಸಾಕಷ್ಟು ನೀರು ಸಂಗ್ರಹವಾಗಿರುವ ಈ ಸ್ಥಳದಲ್ಲಿ ವಸತಿ ಶಾಲೆ ನಿರ್ಮಿಸಲು ಯೋಗ್ಯವಾಗಿಲ್ಲ ಹೀಗಾಗಿ ದೇವಾಲಯಕ್ಕೆ ಹಾಗೂ ಕುಡಿವ ನೀರು ಮತ್ತು ಜಾನುವಾರಗಳು ಮೇವಿನ ತಾಣವಾಗಿದೆ ಎಂಬ ಗ್ರಾಮಸ್ಥರ ಮನವಿಯ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ನಡೆಸಿದ ಸಚಿವರು ಬೇರೆ ಕಡೆ ಶಾಲೆಗೆ ಜಾಗ ಕೊಡಿ ಇದನ್ನ ಜಾನುವಾರುಗಳಿಗೆ ಮೀಸಲಿಡಿ ಎಂದು ತಹಸೀಲ್ದಾರ್ ಎನ್.ರಘುಮೂರ್ತಿಗೆ ಸೂಚನೆ ನೀಡಿದರು.
ಫುಟ್ಬಾಲ್ ಆಟ: ಇನ್ನೂ ಅಲ್ಪ ಸಂಖ್ಯಾಂತರ ಮೂರಾರ್ಜಿ ದೇಸಾಯಿ ವಸತಿ ಶಾಲೆ ನಿರ್ಮಿಸಲು ಈ ಮೊದಲು ಬುಡ್ನಹಟ್ಟಿಯಲ್ಲಿ ಜಾಗ ನೀಡಲಾಗಿತ್ತು. ಅಲ್ಲಿ ಕೆಲಸವು ಪ್ರಾರಂಭದ ನಂತರ ಹೀಗೆ ಜಾಗದ ತಕರಾರು ಬಂದು ಸಾಣೀಕೆರೆಗೆ ಹೋಗಿತ್ತು. ಅಲ್ಲಿಯು ಜಾಗ ಸಮಸ್ಯೆಯಾಗಿ ಕುರುಡಿಹಳ್ಳಿಗೆ ಸ್ಥಳಾಂತರ ಮಾಡಲಾಗಿತ್ತು. ಕಾಮಗಾರಿ ಪ್ರಾರಂಭ ಮಾಡುವಾಗ ಮತ್ತದೇ ಜಾಗದ ಸಮಸ್ಯೆ ಸೃಷ್ಟಿಯಾಗಿದ್ದು, ಕೇಂದ್ರ ಸಚಿವರು ಬೇರೆ ಕಡೆ ಜಾಗ ಕೊಡುವಂತೆ ತಹಸೀಲ್ದಾರ್ಗೆ ಸೂಚನೆ ನೀಡಿದ್ದಾರೆ. ಹೀಗಾಗಿ ಫುಟ್ಬಾಲಿನಂತೆ ಅಲ್ಲಿಂದ ಇಲ್ಲಿಗೆ, ಇಲ್ಲಿಂದ ಅಲ್ಲಿಗೆ ಎಂಬಂತಾಗಿರುವ ಈ ಅಲ್ಪ ಸಂಖ್ಯಾಂತರ ವಸತಿ ಶಾಲೆ ನಿರ್ಮಿಸಲು 2016 ರಲ್ಲೇ ಟೆಂಡರ್ ಆಗಿದೆ.ಆದರೆ, ಜಾಗ ಸಮಸ್ಯೆಯಿಂದ ಈಗಾಗಲೇ ಮೂರು ಕಡೆಯಿಂದ ಎತ್ತಂಗಡಿಯಾಗುವಂತಾಗಿದ್ದು, ಮತ್ತೇಲ್ಲಿಗೆ ಸ್ಥಳಾಂತರವಾಗುವುದೋ ಕಾದು ನೋಡಬೇಕು.
ಗ್ರಾಪಂ ಮಾಜಿ ಅಧ್ಯಕ್ಷ ಗಂಗಾಧರ್, ಸದಸ್ಯ ಸುರೇಶ್, ಮಾಜಿ ಸದಸ್ಯ ನಾಗಣ್ಣ, ವೆಂಕಟೇಶ್, ಅಭಿ, ಬಸವರಾಜು, ಜಗದೀಶ್ರೆಡ್ಡಿ, ಪಾಪಯ್ಯ, ಶಿವರಾಜ್ಕುಮಾರ್, ನವೀನ್ ಇತರರಿದ್ದರು.

ದಾಖಲೆ ಇಲ್ಲದೆ 8 ಕೋಟಿ ಹಣ ಸಾಗಾಟ ಪೊಲೀಸ್ ವಶಕ್ಕೆ.
ಹೊಳಲ್ಕೆರೆ ನ.29 ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆ ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 8 ಕೋಟಿ ರೂಪಾಯಿ ಹಣ ಪತ್ತೆಯಾಗಿದೆ. ಇನೋವಾ ಕಾರ್ ನಲ್ಲಿ ಸಾಗಿಸುತ್ತಿದ್ದ 8 ಕೋಟಿ ಹಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಬಳಿ ಹೊಳಲ್ಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ...
ಉಪವಿಭಾಗ ಕಚೇರಿಯ ಎಸ್ಡಿಸಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ನಡೆದಿದೆ.
ಬೆಳಗಾವಿ : ಉಪವಿಭಾಗ ಕಚೇರಿಯ ಎಸ್ಡಿಸಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ನಡೆದಿದೆ. ಮಂಜನಾಥ ಅಂಗಡಿ ಬಲೆಗೆ ಬಿದ್ದ ಅಧಿಕಾರಿ. ರಾಮದುರ್ಗ ತಾಲೂಕಿನ ಚಿಕ್ಕೊಪ್ಪ ಎಸ್.ಕೆ. ಗ್ರಾಮದ ರವಿ ಅಜ್ಜಿ ಪಹಣಿ ಪತ್ರ ತಿದ್ದುಪಡಿಗೆ ಅರ್ಜಿ ಸಲ್ಲಿಸಿದ್ದರು. ಪಹಣಿ...
ವಿದ್ಯಾರ್ಥಿಗಳಿಗೆ ಗುಣಮಟ್ಟದಶಿಕ್ಷಣದ ಜೊತೆಗೆಮನೆಯಲ್ಲಿ ಆರೋಗ್ಯಕರವಾದವಾತಾವರಣವನ್ನು ಕಲ್ಪಿಸಿಕೊಡಬೇಕು ಬೆಂಗಳೂರುಧರ್ಮಕ್ಷೇತ್ರದಗುರುಶ್ರೇಷ್ಠ ಫಾದರ್ ಫ್ರಾನ್ಸಿಸ್
ಹಿರಿಯೂರು : ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಮೌಲ್ಯಯುತ ಶಿಕ್ಷಣ ಕಲಿಸುವ ಮೂಲಕ ಉತ್ತಮ ಸಂಸ್ಕಾರವನ್ನು ಮೂಡಿಸಬೇಕಿದ್ದು, ಈ ನಿಟ್ಟಿನಲ್ಲಿ ಪೋಷಕರು ಮನೆಯಲ್ಲಿ ಆರೋಗ್ಯಕರವಾದ ವಾತಾವರಣವನ್ನು ಕಲ್ಪಿಸಿಕೊಡಬೇಕು ಆಗ ಮಾತ್ರ ಮಕ್ಕಳು ಸಂಸ್ಕಾರವಂತರಾಗಲು ಸಾಧ್ಯವಾಗುತ್ತದೆ ಎಂಬುದಾಗಿ ಬೆಂಗಳೂರು ಮಹಾಧರ್ಮಕ್ಷೇತ್ರದ...
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂಜಿನಿಯರಿಂಗ್ ಕಾಲೇಜಿನ ಅತಿಥಿ ಉಪನ್ಯಾಸಕರ ಪ್ರತಿಭಟನೆ
ಚಳ್ಳಿಕೆರೆನ.29 ಸರಕಾರಿ ಇಂಜಿನಿಯರಿಂಗ್ ಕಾಲೇಜುಗಳ ಅರೆಕಾಲಿಕ ಉಪನ್ಯಾಸಕರುಗಳು ತರಗತಿಗಳನ್ನು ಬಹಿಷ್ಕರಿಸಿ ವಿವಿಧ ಬೇಡಿಕೆಗಳನ್ಕುನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.[video width="848" height="480"...
ದೊಡ್ಡೇರಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗಣಿತ ಕಲಿಕಾ ಆಂದೋಲನದ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ
ಚಳ್ಳಕೆರೆ: ತಾಲೂಕಿನ ದೊಡ್ಡೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಕ್ಷರ ಫೌಂಡೇಶನ್ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ಗಣಿತ ಕಲಿಕಾ ಆಂದೋಲನದಲ್ಲಿ 150 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ ಒಂಬತ್ತು ವಿದ್ಯಾರ್ಥಿಗಳು ವಿಜೇತರಾಗಿದ್ದು ಪ್ರಥಮ ಬಹುಮಾನವಾಗಿ 1000 ದ್ವಿತೀಯ ಬಹುಮಾನ 600 ತೃತೀಯ...
ಕಾರು ಸ್ವಯಂ ಅಪಘಾತ ಇಬ್ಬರಿಗೆ ಗಾಯ
ಚಳ್ಳಕೆರೆ, ನವೆಂಬರ್ 29 : ಹೈದರಬಾದ್ ನಗರದ ಫ್ಲಾಟ್ ನಂ: 504, 5ನೇ ಮಹಡಿ, ಶ್ರೀ ಮೋಹಿನಿ ಟವರ್, ಪಟ್ಟಾರಿ ಎನ್ವ್, ಐ.ಡಿ.ಪಿ.ಎಲ್ ಕ್ರಾಸ್ ರೋಡ್ ನ ನಿವಾಸಿಯಾದ ರವಿಕುಮಾರ್ ದೋ೦ತಿಯ (36) ತಂದೆ ಪ್ರಸಾದ್ ರೆಡ್ಡಿ ದೋಂತಿಯಾ ರವರು ತಮ್ಮ ತಂದೆ ಹಾಗೂ ತನ್ನ ಹೆಂಡತಿಯ ತಮ್ಮನಾದ ಆಂಧ್ರಪ್ರದೇಶ ರಾಜ್ಯದ ಮಂದ ಗೋದಾವರಿ ಈಸ್ಟ್ ಕಾಕಿನಾಡ...
ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷದವರು ಕೇಳುವ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ಸರ್ಕಾರ ಸಿದ್ಧವಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು ನ.29 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾವೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷದವರು ಕೇಳುವ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ಸರ್ಕಾರ ಸಿದ್ಧವಿದೆ. ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಭಾಗದ ಸಮಸ್ಯೆಗಳ ಬಗ್ಗೆ ಪ್ರಮುಖವಾಗಿ...
ರೇವಣಸಿದ್ದೇಶ್ವರ ವಿದ್ಯಾವರ್ಧಕ ಸಂಘದ ವತಿಯಿಂದ ಇಂದು ಅದ್ದೂರಿ ಕನಕದಾಸ ಜಯಂತಿ
ಚಳ್ಳಕೆರೆ: ನಗರದ ಶ್ರೀ ರೇವಣಸಿದ್ದೇಶ್ವರ ವಿದ್ಯಾವರ್ಧಕ ಸಂಘ ಹಾಗೂ ಕನಕ ನೌಕರರ ಕ್ಷೇಮಾಭಿವೃದ್ಧಿ ಹಾಲುಮತ ಮಹಾಸಭಾ ಸೇರಿದಂತೆ ಹಾಲುಮತ ಸಮಾಜದ ವಿವಿಧ ಸಂಘಟನೆಗಳ ವತಿಯಿಂದ ಇಂದು 536ನೇ ಕನಕ ಜಯಂತೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಶ್ರೀ ರೇವಣಸಿದ್ದೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ...
ಮುವತ್ತು ವರ್ಷಗಳಿಂದ ಸ್ವಾಧೀನಲ್ಲಿದ್ದ ಜಮೀನಿನಲ್ಲಿದ್ದ ಬೆಳೆ, ಸ್ಪಿಂಕ್ಲರ್ ಪೈಪ್ ನಾಶಪಡಿಸಿದ್ದಾರೆ ಎಂದು ರೈತ ಮಹಿಳೆ ತಿಪ್ಪಮ್ಮ ಆರೋಪ.
ಚಳ್ಳಕರೆ ಜನಧ್ವನಿ ವಾರ್ತೆ ನ.29. ಜಮೀನಿನಲ್ಲಿದ್ದ ಶೇಂಗಾ ಬೆಳೆಯನ್ನು ನಾಶಪಡಿಸಿದ್ದಲ್ಲದೆ ಬದುಗಳನ್ನು ಕೆಳೆಸಿ ದೌರ್ಜನ್ಯ ಮಾಡಿ ಒಕ್ಕೆಲ್ಲೆಬಿಸಿದ್ದಾರೆ ಎಂದು ರೈತ ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.. ರೈತ ಮಹಿಳೆ ತಿಪ್ಪಮ್ಮ ಇವರ ಪತಿ ಬೋರಯ್ಯನ ಹೆಸರಿಗಿರುವ ಜಮೀನಿನ ಭೂ ದಾಖಲೆಗಳು. ಹೌದು ಇದು ಚಳ್ಳಕೆರೆ ತಾಲೂಕಿನ...
ನಾವು ನಿಮ್ಮ ಮನಗೆ ಬಂದಿದ್ದೇವೆಯೇ ಹೊರಗೆ ಹೋಗಿ ಎನ್ನಲ್ಲು ಪ್ರತಿಭಟೆ ವೇಳೆ ಅತಿಥಿ ಉಪನ್ಯಾಸಕರ ಪ್ರಾಚರ್ಯರ ನಡುವೆ ವಾಕ್ ಸಮರ.
ಚಳ್ಳಕೆರೆ ಜನಧ್ವನಿ ವಾರ್ತೆ ಮ.29 ಅತಿಥಿ ಉಪನ್ಯಾಸಕರು ಉದ್ಯೋಗ ಭದ್ರತೆಗಾಗಿ ಕರ್ತವ್ಯಕ್ಕೆ ಗೈರು ಹಾಜರಿಯಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದರು.. [video width="848"...
ಮೊಳಕಾಲ್ಮುರು ಅಥವಾ ನಾಯಕನಹಟ್ಟಿ ಬಿಜೆಪಿ ಮಂಡಲ ಅಧ್ಯಕ್ಷರಾಗಿ ಪ್ರಭಾಕರ ಮ್ಯಾಸನಾಯಕರ ಆಯ್ಕೆ ಸಾಧ್ಯತೆ ?.
ಮೊಳಕಾಲ್ಮೂರು ನ.28 ಮೊಳಕಾಲ್ಮುರು ಅಥವಾ ನಾಯಕನಹಟ್ಟಿ ಬಿಜೆಪಿ ಮಂಡಲ ಅಧ್ಯಕ್ಷರಾಗಿ ಪ್ರಭಾಕರ ಮ್ಯಾಸನಾಯಕರ ಹೆಸರು ಪರಿಗಣಿಸುವ ಸಾಧ್ಯತೆ ? ಈ ಬಗ್ಗೆ ಮೊಳಕಾಲ್ಮುರು ಬಿಜೆಪಿಯಲ್ಲಿ ಚಟುವಟಿಕೆ ಗರಿಗೆದರಿದೆ. ಮೊಳಕಾಲ್ಮೂರು ಮಂಡಲ ಬಿಜೆಪಿ ಅಧ್ಯಕ್ಷರಾಗಿ ಪ್ರಭಾಕರ ಮ್ಯಾಸನಾಯಕರ ಹೆಸರು ಪರಿಗಣಿಸುವ ಸಾಧ್ಯತೆ ಹೆಚ್ಚಾಗಿದೆ ಎಂದು...
ತನಿಖಾವರದಿಅಧಿಕಾರಿಗಳ ಕೈಸೇರಿ ನಾಲ್ಕು ತಿಂಗಳು ಕಳೆದರೂ ಪಿಡಿಒ ವಿರುದ್ದ ಕ್ರಮಕೈಕೊಂಡಿ ನವೀನ್ ರೆಡ್ಡಿ ಆರೋಪ
ಚಳ್ಳಕೆರೆ ನ 28 ಗ್ರಾಮಪಂಚಾಯಿಯಲ್ಲಿನ ಅನುದಾನ ದುರ್ಬಳಕೆ ತನಿಖೆಯಿಂದ ಬಯಲಾಗಿ ನಾಲ್ಕು ತಿಂಗಳು ಕಳೆದರೂ ಅಧಿಕಾರಿಗಳು ಪಿಡಿಒ ಬಗ್ಗೆ ಯಾವ ಕ್ರಮ ಕೈಕೊಂಡಿಲ್ಲ ಎಂದು ಗ್ರಾಮದ ನವೀನ್ ರೆಡ್ಡಿ ಆರೂಪಿಸಿದ್ದಾರೆ. ಹೌದು ಇದು ಚಳ್ಳಕೆರೆ ತಾಲೂಕಿನ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿ ಬೇಡರೆಡ್ಡಿಹಳ್ಳಿ ಗ್ರಾಮಪಂಚಾಯಿತಿ...
ಚಂದ್ರಾಲೇ ಔಟ್ ನಿವಾಸಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ನಾಗರೀಕ ಹಿತರಕ್ಷಣಾ ಸಮಿತಿಯಿಂದ ಆಗ್ರಹ
ಹಿರಿಯೂರು : ವೇದಾವತಿ ನಗರದ 3 ನೇ ವಾರ್ಡ್ ಚಂದ್ರಾ ಲೇ ಔಟ್ ನಿವಾಸಿಗಳಿಗೆ ಬಹು ದಿನಗಳಿಂದ ನೆನೆಗುದಿಗೆ ಬಿದ್ದಿರುವ ರಸ್ತೆ ಕಾಮಗಾರಿಯನ್ನು ತ್ವರಿತವಾಗಿ ಮುಗಿಸಿ ನಾಗರೀಕರ ಸಂಚಾರಕ್ಕೆ ಮುಕ್ತಗೊಳಿಸಬೇಕೆಂದು ನಾಗರೀಕ ಹಿತರಕ್ಷಣಾ ಸಮಿತಿ ಗೌರವಾಧ್ಯಕ್ಷ ಎಸ್ ವಿ ರಂಗನಾಥ್ ಆಗ್ರಹಪೂರ್ವಕ ಒತ್ತಾಯ ಮಾಡಿದ್ದಾರೆ. ಈಗಾಗಲೇ ಒತ್ತುವರಿ...
ಜಮೀನಿನಲಲ್ಲಿದ್ದ ಡ್ರಿಪ್ ವೈರ್ ಕಳವು- ಬೈಕ್ ಅಪಘಾತ ಇಬ್ಬರಿಗೆ ಗಾಯ.
ಜಮೀನಿನಲ್ಲಿದ್ದ ಹನಿ ನೀರಾವರಿಯ ಡ್ರಿಪ್-ವೈರ್ ಕಳವು :: ಮೊಳಕಾಲ್ಕೂರು, ನವೆಂಬರ್ 28 : ಮೊಳಕಾಲ್ಕೂರು ತಾಲ್ಲೂಕಿನ ದೇವಸಮುದ್ರ ಗ್ರಾಮದ ವಾಸಿ ವೀರಾರೆಡ್ಡಿ (58) ತಂದೆ ನಾಗಣ್ಣ ರವರ ಬಾಬು ರಿ.ಸ.ನಂ:115/5 ರಲ್ಲಿ 04 ಎಕರೆ 26 ಗುಂಟೆ, ರಿ.ಸ.ನಂ:115/4 ರಲ್ಲಿ 02 ಎಕರೆ, ರಿ.ಸ.ನಂ:115/3 ರಲ್ಲಿ 02 ಎಕರೆ ಜಮೀನುಗಳಲ್ಲಿ...
ಜನಸ್ನೇಹಿ ಆಡಳಿತಕ್ಕೆ ಆರು ತಿಂಗಳು ಚಿತ್ರದುರ್ಗ ಜಿಲ್ಲೆಯಲ್ಲಿ ಕಂದಾಯ ಇಲಾಖೆಯಡಿ ವಿವಿಧ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ ಜಿಲ್ಲೆಯಲ್ಲಿ ಇ-ಆಫೀಸ್ ಅನುಷ್ಠಾನ, ಅಟಲ್ ಜನಸ್ನೇಹಿ ಕೇಂದ್ರದಲ್ಲಿ 3.68 ಲಕ್ಷ ಅರ್ಜಿಗಳಿಗೆ ಸೌಲಭ್ಯ
ಚಿತ್ರದುರ್ಗ ನ.28: ರಾಜ್ಯದಲ್ಲಿ ಪ್ರಸಕ್ತ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳಾಗಿವೆ. ಜನರ ದೈನಂದಿನ ಬದುಕಿನ ಜೊತೆಗೆ ಒಂದಲ್ಲಾ ಒಂದು ರೀತಿಯಲ್ಲಿ ಬೆಸೆದುಕೊಂಡು, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುವ ಕಂದಾಯ ಇಲಾಖೆಯು ಜನರ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸುವ ವಿವಿಧ ಯೋಜನೆಗಳನ್ನು...
ಮಹಿಳ ಮತ್ತು ಮಕ್ಕಳ ಆಸ್ಪತ್ರೆಗೆ ಡಾ.ನಾಗರಾಜ್.
ಚಳ್ಳಕೆರೆ ಸೆ.28. ಸಾರ್ವಜನಿಕಆಸ್ಪತ್ರೆಯ ಹೆರಿಗೆ ಮತ್ತು ಸ್ತ್ರೀರೋಗ ತಜ್ಞ ವೈದ್ಯರ ವರ್ಗಾವಣೆ ಆದೇಶ ಹೊರಡಿಸಿದ ಆರೋಗ್ಯ ಇಲಾಖೆ. . ಚಳ್ಳಕೆರೆ ನಗರದ ಸಾರ್ವಜನಿಕ ಆಸ್ಪತ್ರೆ ಯ ಮಹಿಳ ಮಕ್ಕಳ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಶಮಾಪರ್ವಿನ್ ಇವರನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆ ಮಾಡಿದರೆ...
ಹಾಡು ಹಗಲಲ್ಲೇ ಅಪರಾದ ಕೃತ್ಯಗಳು- ಕೆಟ್ಟು ನಿಂತ ಸಿಸಿ ಕ್ಯಾಮಗಳ ದುರಸ್ಥಿಗೆ ಮುಂದಾಗದ ಅಧಿಕಾರಿಗಳು ಸಾರ್ವಜನಿಕರ ಅಕ್ರೋಶ.
ಚಳ್ಳಕೆರೆ ನ.28ಒಂದಾನೊಂದು ಕಾಲದಲ್ಲಿ ಎಣ್ಣೆ ನಗರಿ ಎಂದು ಖ್ಯಾತಿ ಪಡೆದಿರುವ ಚಳ್ಳಕೆರೆ ಈಗ ಅತಿ ವೇಗವಾಗಿ ಬೆಳೆದು ಶಿಕ್ಷಣ, ವಿಜ್ಞಾನ ಸಂಸ್ಥೆಗಳಿಂದ ಪ್ರಗತಿಯತ್ತ ಹೆಜ್ಜೆ ಹಾಕುತ್ತಿದ್ದು ವಿಜ್ಞಾನ ನಗರಿ ಎಂದು ಪ್ರಪಂಚದ ಭೂಪಟದಲ್ಲಿ ಸೇರಿರುವ ಇಂತಹ ನಗರದಲ್ಲಿ ಇತ್ತೀಚೆಗೆ ಕಳ್ಳತನ ಪ್ರಕರಣಗಳು ಹೆಚ್ಚಾಗಿ, ನಗರದ ಜನತೆಯ ನೆಮ್ಮದಿ...
ರೈತಪರ ಹೋರಾಟಗಾರ ನುಲೆನೂರುಶಂಕರಪ್ಪನವರ ನಿಧನಕ್ಕೆ ತಾಲೂಕು ರೈತ ಸಂಘ ಶ್ರದ್ದಾಂಜಲಿ
ಚಳ್ಳಕೆರೆ:ನ.28 ತಾಲೂಕಿನ ರೈತ ಪರ ಹೋರಾಟಗಾರ ನುಲೆನೂರುಶಂಕ್ರಪ್ಪ ನಿಧನದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ತಾಲೂಕು ಘಟಕ ವತಿಯಿಂದ ನಗರದ ಪ್ರವಾಸಿ ಮಂದಿರದಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ಈ ವೇಳೆ ಮಾತನಾಡಿದ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ ಪಿ ಬೂತಯ್ಯ ಶಂಕರಪ್ಪ ಅವರೊಂದಿಗೆ 1986 ರಿಂದ ಒಡನಾಟ...
ಶಿಕ್ಷಕರು ಪಠ್ಯ ಚಟುವಟಿಕೆಗಳ ಮೂಲಕ ಗಣಿತ ವಿಷಯವನ್ನು ಬೋಧಿಸಿ: ಕೆ ಎಸ್ ಸುರೇಶ್
ಚಳ್ಳಕೆರೆ:ನ.28 ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಗಣಿತ ವಿಷಯವನ್ನು ಅತ್ಯಂತ ಕಠಿಣ ವಿಷಯವೆಂದು ಬಿಂಬಿಸಿ ಆ ವಿಷಯದ ಬಗ್ಗೆ ಮಾನಸಿಕವಾಗಿ ಭಯ ಬೀತರಾಗುವಂತೆ ಹಿರಿಯ ವಿದ್ಯಾರ್ಥಿಗಳು ಹಾಗೂ ಪೋಷಕರು ವಿದ್ಯಾರ್ಥಿಗಳಿಗೆ ಭಯ ಹುಟ್ಟಿಸುವ ಕೆಲಸ ಮಾಡಿರುತ್ತಾರೆ ಇದರಿಂದಾಗಿ ಗಣಿತ ವಿಷಯವೆಂದರೆ ಕಬ್ಬಿಣದ ಕಡಲೆ ಎಂದು ವಿದ್ಯಾರ್ಥಿಗಳು...
*ಕರ್ನಾಟಕ ಸರ್ಕಾರ ಕಾರ್ಮಿಕ ನೊಂದಾಯಿತ ಮತ್ತು ಅವರ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣೆ ನೀಡುತ್ತಿರುವುದು ಶ್ಲಾಘನೀಯ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಸದಸ್ಯ ಬಂಡೆ ಕಪಿಲೆ ಓಬಣ್ಣ
ನಾಯಕನಹಟ್ಟಿ:: ನ.28. ಗ್ರಾಮೀಣ ಪ್ರದೇಶದ ಬಡ ಕೂಲಿ ಕಾರ್ಮಿಕರಿಗೆ ಇಂತಹ ಯೋಜನೆಯನ್ನು ಜಾರಿಗೆ ತಂದಿರುವುದು ತುಂಬಾ ಸಂತೋಷದ ವಿಷಯ ಎಂದು ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಹಾಲಿ ಸದಸ್ಯ ಬಂಡೆ ಕಪಿಲೆ ಓಬಣ್ಣ ಹೇಳಿದ್ದಾರೆ. [video width="832" height="480"...
ದಲಿತರ ಭೂಮಿಯಲ್ಲಿ ಅಕ್ರಮ ಪ್ರವೇಶಮಾಡಿ ಕಲ್ಲುಕೋರೆ ಮಾಡಿದವರ ವಿರುದ್ದ ಪ್ರಕರಣ ದಾಖಲಿಸಿಕೊಂಡು ಪರಿಹಾರ ಕೊಡಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ.
ಚಿತ್ರದುರ್ಗ ನ.28 ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಚಿತ್ರದುರ್ಗ ತಾಲೂಕು ಸಮಿತಿ ವತಿಯಿಂದ 28/11/2023 ಮಂಗಳವಾರದಂದು ಮಾದಿಗ ಜನಾಂಗದವರಾದ ಗರಗಪ್ಪ ಬಿನ್ ಸಿದ್ದಪ್ಪ ಸುಮಾರು 83 ವರ್ಷದ ವಯಸ್ಸಾದ ವೃದ್ಧರು ಕೆಂಚಮ್ಮನಹಳ್ಳಿ ಅಂತರಗಂಗೆ ಅಂಚೆ ಭದ್ರಾವತಿ ವಾಸಿಗಳಾದ ಇವರು ಜಮೀನು ಚಿತ್ರದುರ್ಗ ಜಿಲ್ಲೆ ಚಿತ್ರದುರ್ಗ ತಾಲೂಕು ಜಾನ ಕೊಂಡ...
ಸಂವಿಧಾನದ ನಾಲ್ಕನೇ ಅಂಗವಾಗಿ ಮಾಧ್ಯಮಗಳು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿ ಹಿಡಿದಿವೆ :ಸುನಿಲ್ ಕುಮಾರ್
ಚಳ್ಳಕೆರೆ: ಮಾಧ್ಯಮಗಳು ಸಂವಿಧಾನದ ನಾಲ್ಕನೇ ಅಂಗವಾಗಿ ಭಾರತದ ಸಂವಿಧಾನ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ವಾಣಿಜ್ಯೋದ್ಯಮಿ ಹಾಗೂ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿ ಸುನಿಲ್ ಕುಮಾರ್ ಅಭಿಪ್ರಾಯಪಟ್ಟರು. ನಗರದ ರೋಟರಿ ಬಾಲ ಭವನದಲ್ಲಿ ಶಾತವಾಹನ ಗ್ರಾಮೀಣಾಭಿವೃದ್ಧಿ ಸಂಸ್ಥೆ...
ಜಮೀನಿಗೆ ಹೋಗುವ ರಸ್ತೆ ಒತ್ತುವರಿ ತೆರವುಗೊಳಿಸುವಂತೆ ರೈತ ಬಸವರಾಜ್ ಆಗ್ರಹ
ನಾಯಕನಹಟ್ಟಿ ನ.27. ಕೃಷಿ ಚಟುವಟಿಕೆಗೆ ಜಮೀನುಗಳಿಗೆ ಜನ, ಜಾನುವಾರು, ಎತ್ತಿನ ಗಾಡಿ, ಟ್ರ್ಯಾಕ್ಟರ್ಗ ಳು ಹೋಗಿಬರಲು ದಾರಿಯಿಲ್ಲದೆ ತೊಂದರೆಯಾಗಿದೆ ಕೂಡದಲೇ ದಾರಿ ಬಿಡಿಸಿಕೊಡುವಂತೆ ರೈತ ಅಧಿಕಾರಿಗಳ ವಿರುದ್ದ ಅಕ್ರೋಶ ಹೊರಹಾಕಿದ್ದಾನೆ. ಹೌದು ಇದು ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಹೋಬಳಿಯ ಕುದಾಪುರ ಗ್ರಾಮದ ಭಾಗ್ಯಮ ಎಂಬುವರಿಗೆ...
ಕರ್ನಾಟಕ ಪ್ರೆಸ್ ಕ್ಲಬ್ ನ ಕೆ.ಆರ್.ನಗರ ತಾಲೂಕು ಘಟಕದ ಅಧ್ಯಕ್ಷ ಕೆ.ಟಿ.ಮೋಹನ್ ಕುಮಾರ್ ಕರ್ನಾಟಕ ಪ್ರಜಾಭೂಷಣ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಸುಮಂಗಲಿ ಸೇವಾ ಟ್ರಸ್ಟ್ ಪ್ರತಿ ವರ್ಷವೂ ವಿವಿಧ ಕ್ಷೇತ್ರಗಳ ಸಾಧಕರುಗಳನ್ನು ಗುರುತಿಸಿ ನೀಡುತ್ತಾ ಬರುತ್ತಿರುವ ಕರ್ನಾಟಕ ಪ್ರಜಾ ಭೂಷಣ ಪ್ರಶಸ್ತಿಗೆ ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಕಾಳಮ್ಮನಕೊಪ್ಪಲು ಗ್ರಾಮದ ಪತ್ರಕರ್ತರು, ಸಾಮಾಜಿಕ ಸೇವಾ ಕಾರ್ಯಕರ್ತರು ಹಾಗೂ ಸಂಘಟಕರಾದ ಕೆ.ಟಿ.ಮೋಹನ್...

ಜನಸ್ಪಂದನ ಕಾರ್ಯಕ್ರಮಕ್ಕೆ ಸುಮಾರು ನಾಲ್ಕೈದು ಸಾವಿರ ಜನರು ತಮ್ಮ ಅಹವಾಲುಗಳೊಂದಿಗೆ ಆಗಮಿಸಿದ್ದಾರೆ, ಜನರು ನಮ್ಮ ಸರ್ಕಾರದ ಮೇಲಿಟ್ಟಿರುವ ವಿಶ್ವಾಸವನ್ನು ಉಳಿಸುವ ಪ್ರಯತ್ನ ಮಾಡಲಾಗಿದೆ. ಸಿ.ಎಂ ಸಿದ್ದರಾಮಯ್ಯ.
ಬೆಂಗಳೂರು ಮುಖ್ಯಮಂತ್ರಿ Siddaramaiah ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಿ, ಜನರ ಅಹವಾಲು ಆಲಿಸಿ ನಂತರ ಮಾಧ್ಯಮದವರ ಜೊತೆ ಮಾತನಾಡಿದರು. ಜನಸ್ಪಂದನ ಕಾರ್ಯಕ್ರಮಕ್ಕೆ ಸುಮಾರು ನಾಲ್ಕೈದು ಸಾವಿರ ಜನರು ತಮ್ಮ ಅಹವಾಲುಗಳೊಂದಿಗೆ ಆಗಮಿಸಿದ್ದಾರೆ, ಜನರು ನಮ್ಮ ಸರ್ಕಾರದ ಮೇಲಿಟ್ಟಿರುವ ವಿಶ್ವಾಸವನ್ನು...
ಮುಖ್ಯಮಂತ್ರಿಗಳಿಂದ ಜನತಾದರ್ಶನ ಬಳ್ಳಾರಿ ಜಿಲ್ಲಾ. ಮಟ್ಟದ ಅಧಿಕಾರಿಗಳು ಭಾಗಿ
ಬಳ್ಳಾರಿ,ನ.27 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜನತಾದರ್ಶನ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಅಪಾರ ಸಂಖ್ಯೆಯಲ್ಲಿ ಜನರು ಆಗಮಿಸುವ ಹಿನ್ನಲೆಯಲ್ಲಿ, ಸ್ಥಳದಲ್ಲೇ ಪರಿಹಾರ ಕಲ್ಪಿಸುವುದಕ್ಕೆ ಆದ್ಯತೆ ನೀಡಿ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಡಳಿತ ಮತ್ತು...
ಸಿಎಂ ಜನತಾ ದರ್ಶನ : ಮಗನಿಗೆ ಕಿಡ್ನಿ ಸಮಸ್ಯೆ ಇದೆ ವರ್ಗಾವಣೆ ಮಾಡಿ ಎಂದು ಕಣ್ಣೀರಿಟ್ಟ ಶಿಕ್ಷಕ
ಬೆಂಗಳೂರು : ಜನರ ಬಳಿ ಆಡಳಿತ.. ಜನರ ಕಷ್ಟಗಳನ್ನ ಪರಿಹರಿಸೋದೇ ನಮ್ಮ ಕಾಯಕ ಇದೇ ದ್ಯೇಯದಲ್ಲಿ ಆಡಳಿತ ಚುಕ್ಕಾಣಿ ಹಿಡಿದಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಇದೀಗ ಆಡಳಿತ ಯಂತ್ರವನ್ನ ಜನರ ಬಳಿಗೆ ಕೊಂಡೊಯ್ಯುತ್ತಿದೆ. ಸಿಎಂ ಸಿದ್ದರಾಮಯ್ಯ ಇಂದು ಮೆಗಾ ಜನತಾ ದರ್ಶನ ಮಾಡ್ತಿದ್ದಾರೆ.ಬೆಳಗ್ಗೆಯಿಂದ ಜನರ ಅಹವಾಲು...
ಸಚಿವ ಡಿ.ಸುಧಾಕರ್ ಅವರಿಂದ ಧರ್ಮಪುರದಲ್ಲಿ ಜಿಲ್ಲಾಮಟ್ಟದ ಜನತಾ ದರ್ಶನ ಅನ್ನಭಾಗ್ಯ ಯೋಜನೆಯಡಿ ಹಣದ ಬದಲು ಶೀಘ್ರ ಅಕ್ಕಿ ವಿತರಣೆ
ಧರ್ಮಪುರ.ನ.27: ಸರ್ಕಾರದ ಪ್ರಮುಖ ಯೋಜನೆಯಾಗಿರುವ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ಪ್ರತಿ ಫಲಾನುಭವಿಗೆ 05 ಕೆ.ಜಿ. ಅಕ್ಕಿ ಹಾಗೂ ಉಳಿದಂತೆ 05 ಕೆ.ಜಿ. ಅಕ್ಕಿಯ ಬದಲಿಗೆ ಅಕ್ಕಿಯ ಮೊತ್ತಕ್ಕೆ ಹಣ ಪಾವತಿಸಲಾಗುತ್ತಿದ್ದು, ಶೀಘ್ರವೇ ಹಣದ ಬದಲಿಗೆ ಪೂರ್ಣ ಪ್ರಮಾಣದಲ್ಲಿ ಅಕ್ಕಿಯನ್ನೇ ನೀಡಲಾಗುವುದು ಎಂದು ಯೋಜನೆ ಮತ್ತು ಸಾಂಖ್ಯಿಕ...
ಕರ್ನಾಟಕ ಗ್ರಾಮೀಣ ಬ್ಯಾಂಕ್ ರೈತರ ಸಾಲ ವಸೂಲಾತಿಗೆ ನೀಡಿದ ನೋಟಿಸ್ ಸುಟ್ಟು ರೈತ ಸಂಘ ಆಕ್ರೋಶ
ಚಳ್ಳಕೆರೆ: ತಾಲೂಕಿನಲ್ಲಿ ವರುಣ ಕೃಪೆ ತೋರದ ಹಿನ್ನೆಲೆಯಲ್ಲಿ ಬರದ ಛಾಯೆ ಆವರಿಸಿದ್ದು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಇಂತಹ ಪರಿಸ್ಥಿತಿಯಲ್ಲಿ ಗ್ರಾಮೀಣ ಭಾಗದ ಜನರು ಬರಗಾಲಕ್ಕೆ ತುತ್ತಾಗಿ ಕೂಲಿ ಕೆಲಸ ಅರಸಿ ಗುಳೆ ಹೋಗುತ್ತಿದ್ದು ಈ ಮಧ್ಯೆ ಸರ್ಕಾರಿ ಹಾಗೂ ಖಾಸಗಿ ಸ್ವಾಮ್ಯದ ಬ್ಯಾಂಕುಗಳು ರೈತರ ಸಾಲ ವಸೂಲಾತಿಗೆ ವಕೀಲರ...
ಅಪಹರಣಕ್ಕೊಗಾದ ವಿದ್ಯಾರ್ಥಿಯೊಬ್ಬ ಸಿನಿಮೀಯ ರೀತಿ ಅಪರಹಣಕಾರರಿಂದ ತಪ್ಪಿಸಿಕೊಂಡು ದಾವಣಗೆರೆ ಠಾಣೆಗೆ ಹೊಗಿ ತಂದೆಗೆ ಕರೆ ಮಾಡಿಸಿದ ಬೆಚ್ಚಿಬೀಳಿಸುವ ಘಟನೆ.
ಚಳ್ಳಕೆರೆ. ಜನಧ್ವನಿ ವಾರ್ತೆ ನ.27 ಅಪಹರಣಕ್ಕೊಗಾದ ವಿದ್ಯಾರ್ಥಿಯೊಬ್ಬ ಸಿನಿಮೀಯ ರೀತಿ ಅಪರಹಣಕಾರರಿಂದ ತಪ್ಪಿಸಿಕೊಂಡು ದಾವಣಗೆರೆ ಠಾಣೆಗೆ ಹೊಗಿ ತಂದೆಗೆ ಕರೆ ಮಾಡಿಸಿದ ಘಟನೆ ಸೋಮವಾರ ನಡೆದಿದೆ.. ಅಪಹರಣಕಾರರಿಂದ ತಪ್ಪಿಸಿಕೊಂಡು ದಾವಣಗೆರೆ ಬಡಾವಣೆ ಪೋಲಿಸ್ ಠಾಣೆ ಸೇರಿದ ವಿದ್ಯಾರ್ಥಿ ಕಾಲೇಜಿಗೆ ಹೋಗುವ ವಿದ್ಯಾರ್ಥಿಯನ್ನು...
ನರಹರಿ ನಗರದ ನರಹರೇಶ್ವರ ದೇವಸ್ಥಾನದ ಆವರಣದಲ್ಲಿ ಕಾರ್ತೀಕ ಶುದ್ದ ಪೌರ್ಣಮಿ ಧಾತ್ರಿ ಹವನ ಪೂಜೆ.
ಚಳ್ಳಕೆರೆ ನ.27 ಚಳ್ಳಕೆರೆ ನಗರದ ನರಹರಿ ನಗರದ ನರಹರೇಶ್ವರ ದೇವಸ್ಥಾನದ ಆವರಣದಲ್ಲಿ ಕಾರ್ತೀಕ ಶುದ್ದ ಪೌರ್ಣಮಿ ಅಂಗವಾಗಿ ಶ್ರೀ ವಾಸವಿ ಸೇವಾ ಟ್ರಸ್ಟ್...
ವಿದ್ಯುತ್ ತಂತಿ ತಗುಲಿ ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ ಅಥಣಿಯಲ್ಲಿ ನಡೆದಿದೆ
ಬೆಳಗಾವಿ ನ.26. ಬೆಂಗಳೂರಿನಲ್ಲಿ ವಿದ್ಯುತ್ ಅವಘಡಕ್ಕೆ ಸಿಲುಕಿ ತಾಯಿ ಮಗು ಸಾವನ್ನಪ್ಪಿದ ಘಟನೆ ಇನ್ನು ಕಣ್ಣುಮುಂದೆ ಮಾಸುವ ಮುನ್ನವೇ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ ನಡೆದಿದೆ. ತಂದೆ ಮಲ್ಲಿಕಾರ್ಜುನ ಪೂಜಾರಿ(32), ಮಗ...
ಅಕ್ಕಪಕ್ಕದ ಮನೆಯವರ ಕಿರುಕುಳಕ್ಕೆ ಬೇಸತ್ತು ಒಂದೇ ಕುಟುಂಬದ ಎಂದು ಐದು ಜನ ಆತ್ಮಹತ್ಯೆ
ತುಮಕೂರು: ಅಕ್ಕಪಕ್ಕದ ಮನೆಯವರ ಕಿರುಕುಳಕ್ಕೆ ಬೇಸತ್ತು ಒಂದೇ ಕುಟುಂಬದ ಎಂದು ಐದು ಜನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ನಗರದ ಸದಾಶಿವನಗರದ ನಿವಾಸಿಗಳಾದ ಗರೀಬ್ಸಾಬ್ (32), ಸುಮಯಾ (30), ಹಜೀರಾ, ಮಹ್ಮದ್ ಶುಭಾನ್, ಮಹ್ಮದ್ ಮುನೀರ್ ಮೃತರು. ಶಿರಾ ತಾಲ್ಲೂಕಿನ ಚಿಕ್ಕನಹಳ್ಳಿಯ ನಿವಾಸಿ.ನಗರದ ಸದಾಶಿವನಗರದಲ್ಲಿ ಕಬಾಬ್ ಅಂಗಡಿ...
ಮನೆ ಸುತ್ತ ಮುತ್ತಲಿನ ಪರಿಸರ ಸ್ವಚ್ಚವಾಗಿಟ್ಡುಕೊಳ್ಳುವಂತೆ ಗ್ರಾಪಂ ಅಧ್ಯಕ್ಷ ಆನಂದಕುಮಾರ್.
ಚಳ್ಳಕೆರೆ ನ 26. ಮನೆಯಲ್ಲಿನ ಕಸವನ್ನು ರಸ್ತೆ .ಚರಂಡಿಯಲ್ಲಿ ಹಾಕಿದರೆ ತ್ಯಾಜ್ಯ ನೀರು ಸರಾಗವಾಗಿ ಹರಿಯದೆ ಸಾಂಕ್ರಮಕ ರೋಗಕ್ಕೆ ತುತ್ತಾಗ ಬೇಕಾಗುತ್ತದೆ ಎಂದು ಗ್ರಾಪಂ ಅಧ್ಯಕ್ಷ ಆನಂದ್ ಕುಮಾರ್ ರವರ ವಿಮಾತು ಹೇಳಿದರು. [video width="720" height="1280"...
ದಾನಗಳಲ್ಲಿ ಅತ್ಯಂತ ಶ್ರೇಷ್ಠದಾನ ಎಂದರೆ ರಕ್ತದಾನ ರಾಜ್ಯದ್ಯಕ್ಷ ರಂಗಸ್ವಾಮಿ ಇಂಗಳದಾಳ್.
ಚಳ್ಳಕೆರೆ ನ.26.ದಾನಗಳಲ್ಲಿ ಅತ್ಯಂತ ಶ್ರೇಷ್ಠದಾನ ಎಂದರೆ ರಕ್ತದಾನವಾಗಿದ್ದು, ರಕ್ತದಾನ ಮಾಡುವುದರಿಂದ ಸಾಯುವ ಪರಿಸ್ಥಿತಿಯಲ್ಲಿರುವ ವ್ಯಕ್ತಿಯ ಜೀವ ಉಳಿಸುವುದರ ಜೊತೆಗೆ ನಾವು ಆಗಾಗ ರಕ್ತದಾನ ಮಾಡುವುದರಿಂದ ನಮ್ಮ ದೇಹದಲ್ಲಿ ಹೊಸದಾಗಿ ರಕ್ತ ಉತ್ಪತ್ತಿಯಾಗಿ ಉತ್ತಮ ಆರೋಗ್ಯವನ್ನು ಸಹ ಪಡೆಯಬಹುದಾಗಿದೆ ಎಂದು ರಾಜ್ಯದ್ಯಕ್ಷ...
ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ನ್ಯಾಯ ಕೊಡುವ ರೀತಿ ಸಂವಿಧಾನವನ್ನು ರಚನೆ ಮಾಡಿದ್ದಾರೆ ಎಂದುತಹಶೀಲ್ದಾರ್ ರೇಹಾನ್ ಪಾಷ
ಚಳ್ಳಕೆರೆ ನ.26. ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ನ್ಯಾಯ ಕೊಡುವ ರೀತಿ ಸಂವಿಧಾನವನ್ನು ರಚನೆ ಮಾಡಿದ್ದಾರೆ ಎಂದುತಹಶೀಲ್ದಾರ್ ರೇಹಾನ್ ಪಾಷ ಅಭಿಪ್ರಾಯ ಪಟ್ಟರು [video...
ಚಿತ್ರದುರ್ಗ ಲೋಕಸಭೆ ಕ್ಷೇತ್ರ ಕಾಂಗ್ರೆಸ್ ವಶವಾಗಲಿದೆ:ಸುನೀಲ್ ಕುಮಾರ್ ವಿಶ್ವಾಸ
ಚಳ್ಳಕೆರೆ: ಚಿತ್ರದುರ್ಗ ಜಿಲ್ಲೆ ತನ್ನದೇ ಆದ ಐತಿಹಾಸಿಕ ಹಿನ್ನೆಲೆ ಹೊಂದಿದ್ದು ರಾಜಕಾರಣಿಗಳ ಇಚ್ಛಾಶಕ್ತಿಯ ಕೊರತೆಯಿಂದ ಇಂದಿಗೂ ಸಹ ಅಭಿವೃದ್ಧಿಯಲ್ಲಿ ಹಿಂದೆ ಉಳಿದಿರುವುದು ವಿಪರ್ಯಾಸದ ಸಂಗತಿಯಾಗಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿ ಸುನಿಲ್ ಕುಮಾರ್...
ಒಬ್ಬರಮೇಲೆ ಒಬ್ಬರು ಹೇಳುವುದನ್ನು ಬಿಡಿ ರೈತರ ಬೆಳೆ ನಷ್ಟಪರಿಹಾರ ಕೊಡಿ ಯುವಕನೊಬ್ಬಹೈಡ್ರಾಮ.
ಚಳ್ಳಕೆರೆ ನ.26 ರಾಜ್ಯ ಸರಕಾರದವಿರುದ್ದ ರೈತರಿಗೆ ಪರಿಹಾರ ಬಿಡುಗಡೆ ಮಾಡದೆ ಕೇಂದ್ರ ಸರಕಾರದ ವಿರುದ್ದ ಆರೋಪ ಮಾಡುತ್ತಿದೆ ಎಂಬ ಮಾಹಿತಿಯನ್ನು ವಿಪಕ್ಷ ನಾಯಕ ಆರ್ .ಅಶೋಕ್ ಮಾಧ್ಯಮದವರೊಂದಿಗೆ ಮಾತನಾಡವಾಗಸ್ಥಳದಲ್ಲಿದ್ದ ಗ್ರಾಮದ ಯುವಕನೊಬ್ಬ ಹೈಡ್ರಾಮ ಮಾಡುವ ಮೂಲಕ ಈಗಾಲೆ ಬರ ಅಧ್ಯಯನ ತಂಡ ಹಾಗೂ ಎರಡು ಬಾರಿ ಬಿಜೆಪಿ ಪಕ್ಷದ ನಾಯಕರು...
ಉಚಿತ ಗ್ಯಾರೆಂಟಿಗಳಿಂದ ಖಜಾನೆ ಖಾಲಿ ಆಗಿದೆ. ಹೀಗಾಗಿ ಯಾವುದೇ ಕಾರ್ಯಕ್ರಮಗಳಿಗೆ ಹಣ ನೀಡಲು ಆಗುತ್ತಿಲ್ಲ. ಸರಕಾರ ಪಾಪರ್ ಆಗಿದೆ. ಈ ಸತ್ಯ ಮರೆಮಾಚಲು ಕೇಂದ್ರದತ್ತ ಕೈ ತೋರಿಸಿ ನಾಟಕ ಆಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿ.
ಚಳ್ಳಕೆರೆ ನ.26 ಬರ ಪರಿಸ್ಥಿತಿಯಿಂದ ಕಂಗಾಲಾಗಿರುವ ರೈತರ ನೆರವಿಗೆ ಮುಂದಾಗದ ರಾಜ್ಯ ಸರಕಾರ ಅವರ ಬದುಕಿನ ಜತೆ ಚೆಲ್ಲಾಟ ಆಡುತ್ತಿದೆ ಎಂದು. ಪರಿಹಾರ ಹಣ ಬಿಡುಗಡೆ ಮಾಡದೆ ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಲಾಗುತ್ತಿದೆ ಎಂದು ಸರಕಾರದ ವಿರುದ್ದ ವಿಪಕ್ಷ ನಾಯಕ ,ಮಾಜಿ ಕಂದಾಯ ಸಚಿವ ಆರ್.ಅಶೋಕ್ ಕಿಡಿ...
ಕಳಪೆ ಗುಣ ಮಟ್ಟದ ಕಾಮಗಾರಿ ಕೆಲವೇ ದಿನಗಳಲ್ಲಿಕಿತ್ತುಹೋದ ರಸ್ತೆ ಕುಸಿದ ಡಕ್ ಪ್ರಾಣ ಭೀತಿಯಲ್ಲಿ ಸಂಚರಿಸುವ ಗ್ರಾಮಸ್ಥರು.
ಚಳ್ಳಕೆರೆ ನ.26. ನರೇಗಾ ಯೋಜನೆಯು ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು ಈ ಯೋಜನೆಯು ಗ್ರಾಪಂ ಪಂಚಾಯಿತಿಯ ಸಮಗ್ರ ಅಭಿವೃದ್ದಿಗೆ ವರದಾನವಾಗಿದೆ ಇದನ್ನೆ ಬಂಡವಾಳ ಮಾಡಿಕೊಂಡ ಕೆಲವು ಕಾಮಗಾರಿ ಹೆಸರಿನಲ್ಲಿ ಹಣ ಜೇಬು ತುಂಬಿಸಿಕೊಳ್ಳಲು ಮುಂದಾಗಿದ್ದಾರೆ. [video width="368" height="368"...
ಡಿಸೆಂಬರ್ 17 ರಂದು ತಾಲೂಕು ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಮತ್ತು ಕನ್ನಡ ರಾಜ್ಯೋತ್ಸವ ಸಮಾರಂಭ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಟಿ.ಜೆ.ತಿಪ್ಪೇಸ್ವಾಮಿ.
ಚಳ್ಳಕೆರೆ ನ.25 ಪತ್ರಿಕಾ ವಿತರಕರನ್ನು ಅಸಂಘಟಿತ ಕಾರ್ಮಿಕರು ಎಂದು ಪರಿಗಣ ಸಿ ಕಾರ್ಮಿಕ ಇಲಾಖೆ ಯೋಜನೆಯಡಿ ಅಪಘಾತ ವಿಮೆ ಮತ್ತು ವೈದ್ಯಕೀಯ ವೆಚ್ಚ ನೀಡಲು ಸರ್ಕಾರ ಕೈಗೊಂಡಿರುವ ನಿರ್ಧಾರ ಸ್ವಾಗತಾರ್ಹ ಎಂದು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಟಿ.ಜೆ. ತಿಪ್ಪೇಸ್ವಾಮಿ ಹೇಳಿದರು. ಚಳ್ಳಕೆರೆ ನಗರದ ಪ್ರವಾಸಿ...
ರೈತಮುಖಂಡ ನುಲೇನೂರುಶಂಕರಪ್ಪರವರ ನಿಧನ ರೈತಪರ ಹೋರಾಟಕ್ಕೆ ತುಂಬಲಾರದ ನಷ್ಟವಾಗಿದೆ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್
ಹಿರಿಯೂರು : ರೈತರ ಸಮಸ್ಯೆಗಳು ಮತ್ತು ಭದ್ರಾ ಮೇಲ್ದಂಡೆ ನೀರಾವರಿ ಯೋಜನೆ, ತುಮಕೂರು ದಾವಣಗೆರೆ ನೇರ ರೈಲ್ವೆ ಮಾರ್ಗ ಸೇರಿದಂತೆ ಹಲವಾರು ರೈತಪರ ಹೋರಾಟಗಳ ಮೂಲಕ ಜಿಲ್ಲೆಯ ರೈತರ ಧ್ವನಿಯಾಗಿದ್ದ ರೈತ ಹೋರಾಟಗಾರ ನುಲೇನೂರು ಶಂಕರಪ್ಪರವರ ನಿಧನ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್...
ತಾಲ್ಲೂಕಿನ ಮ್ಯಾಕ್ಲೂರಹಳ್ಳಿಯ ಜೈ ಮಾತಾ ಆಟೋ ಚಾಲಕರ ಸಂಘದಿಂದ ಕನ್ನಡರಾಜ್ಯೋತ್ಸವ ಆಚರಣೆ
ಹಿರಿಯೂರು : ಕನ್ನಡ ರಾಜ್ಯೋತ್ಸವದ ಆಚರಣೆ ಕೇವಲ ನವಂಬರ್ ತಿಂಗಳಿಗೆ ಮಾತ್ರ ಸೀಮಿತವಾಗದೇ ಕನ್ನಡಿಗರರಾದ ನಾವು ಕನ್ನಡನಾಡಿನಲ್ಲಿ ಕನ್ನಡ ಭಾಷೆಯನ್ನು ಹೆಚ್ಚು ಹೆಚ್ಚು ಬಳಕೆ ಮಾಡುವ ಮೂಲಕ ಕನ್ನಡ ನಾಡು-ನುಡಿ ಭಾಷೆಯನ್ನು ಉಳಿಸಿ, ಬೆಳೆಸುವ ಕೆಲಸ ಮಾಡಬೇಕು ಎಂಬುದಾಗಿ ಬಬ್ಬೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕರಿಯಪ್ಪ ಹೇಳಿದರು....
ದಾನಗಳಲ್ಲಿ ಅತ್ಯಂತ ಶ್ರೇಷ್ಠದಾನ ಎಂದರೆ ರಕ್ತದಾನ ಯಲ್ಲದಕೆರೆ ಆರೋಗ್ಯ ಕೇಂದ್ರದ ವೈದ್ಯ ಡಾ.ನಾಗೇಶ್
ಹಿರಿಯೂರು ದಾನಗಳಲ್ಲಿ ಅತ್ಯಂತ ಶ್ರೇಷ್ಠದಾನ ಎಂದರೆ ರಕ್ತದಾನವಾಗಿದ್ದು, ರಕ್ತದಾನ ಮಾಡುವುದರಿಂದ ಸಾಯುವ ಪರಿಸ್ಥಿತಿಯಲ್ಲಿರುವ ವ್ಯಕ್ತಿಯ ಜೀವ ಉಳಿಸುವುದರ ಜೊತೆಗೆ ನಾವು ಆಗಾಗ ರಕ್ತದಾನ ಮಾಡುವುದರಿಂದ ನಮ್ಮ ದೇಹದಲ್ಲಿ ಹೊಸದಾಗಿ ರಕ್ತ ಉತ್ಪತ್ತಿಯಾಗಿ ಉತ್ತಮ ಆರೋಗ್ಯವನ್ನು ಸಹ ಪಡೆಯಬಹುದಾಗಿದೆ ಎಂಬುದಾಗಿ ಯಲ್ಲದಕೆರೆ ಪ್ರಾಥಮಿಕ...
ಕೆಟ್ಟು ನಿಂತ ನಗು-ಮಗು ವಾಹನ ಬಾಣಂತಿ ಮಗು ಮನೆಗೆ ಹೋಗಲು ನಗು ಮಗು ಭಾಗ್ಯದಿಂದ ವಂಚಿತ.
ಚಳ್ಳಕೆರೆ ನ.26. ನಿಂತಲ್ಲೇ ನಿಂತ ನಗು ಮಗು ವಾಹನ ನಗು-ಮಗು’ ವಂಚಿತ ಬಾಣಂತಿ ‘ನಗು-ಮಗು’ ಯೋಜನೆಯ ಭಾಗ್ಯ ಇಲ್ಲದಂತಾಗಿದೆ. ಹೌದು ಇದು ಚಳ್ಳಕೆರೆ ನಗರದ ಸಾರ್ವಜನಿಕ ಆಸ್ಪತ್ರೆಯ ನಗು ಮಗು ವಾಹನ ಕೆಟ್ಟು ನಿಂತು ಸುಮಾರು ಎರಡು ವರ್ಷಗಳು ಕಳೆದರೂ ದುರಸ್ಥಿ ಭಾಗ್ಯ ಕಾರಣದೆ ತಾಲೂಕಿನ ಬಾಣಂತಿ ಹಾಗೂ ಮಗು ಮನೆಗೆ ಕರೆದೊಯ್ಯಲು ನಗು ಮಗು...
ಕನ್ನಡ ನಾಡು ನುಡಿ ಸಂರಕ್ಷಣೆ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ: ಬಿಒಓ ಕೆ ಎಸ್ ಸುರೇಶ್
ಚಳ್ಳಕೆರೆ: ಕನ್ನಡ ನಾಡು ನುಡಿ ಸಂರಕ್ಷಣೆ ಪ್ರತಿಯೊಬ್ಬರ ಕನ್ನಡಿಗನ ಜವಾಬ್ದಾರಿಯಾಗಿದ್ದು ಪ್ರತಿ ಮನಗಳಲ್ಲೂ ಕನ್ನಡ ಭಾಷೆ ರಾರಾಜಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಎಸ್ ಸುರೇಶ್ ಕರೆ ನೀಡಿದರು. [video width="640" height="368"...
ಮಾಜಿ ಕಂದಾಯ ಸಚಿವ ವಿಪಕ್ಷನಾಯಕ ಆರ್.ಅಶೋಕ್ ಹಾನಿಯಾದ ರೈತರ ಜಮೀನುಗಳಿಗೆ ಭೇಟಿ.
ಚಳ್ಳಕೆರೆ ನ.26.ಮಾಜಿ ಕಂದಾಯ ಸಚಿವ ವಿಪಕ್ಷನಾಯಕ ಆರ್.ಅಶೋಕ್ ಬರ ಅಧ್ಯಯನ ವೀಕ್ಷಣೆ ಮಾಡಲು ಚಿತ್ರದುರ್ಗ ಜಿಲ್ಲೆಯಲ್ಲಿ ಭಾನುವಾರ ಪ್ರವಾಸ ಕೈಗೊಳ್ಳಲಿದ್ದಾರೆ. ತುಮಕೂರು ಜಿಲ್ಲೆ ಬರ ಅಧ್ಯಯನ ಮುಗಿಸಿ ಭಾನುವಾರ ಮಧ್ಯಾಹ್ನ 1.30ರಿಂದ 2 ಗಂಟೆಯವರೆಗೆ ಬುಡ್ನಹಟ್ಟಿ ಹಾಗೂ ತಳಕು ಗ್ರಾಮದಲ್ಲಿ ಹಾನಿಯಾದ ರೈತರ ಬೆಳೆಗಳನ್ನು ವೀಕ್ಷಣೆ...
ಬೆಳೆಯೋರು ಬೆಳೆಯಲಿ ಆಸೂಹೆ ಪಟ್ಟು ಕಾಲೆಳೆಯ ಬೇಡಿ ಇಂತ ವಿಚಾರಗಳು ನಿಮ್ಮ ಮಕ್ಕಳಿಗೆ ಮಾರಕವಾಗುತ್ತದೆ .ಪೊಲೀಸಪ್ಪ ವೀಡಿಯೋ ಸಕತ್ ವೈರಲ್.
ಸಾಮಾಜಿಕ ಜಾಲತಾಣದಲ್ಲಿ ಪೊಲೀಸಪ್ಪನ ವಿಡೀಯೋ ಸಕತ್ ಸದ್ದು ಮಾಡುತ್ತಿದೆ.. ಚಳ್ಳಕೆರೆ ನ.25. ಮನವಿ ಮಾಡಿಕೊಂಡಿರುವ ಪಲೀಸಪ್ಪನ ವಿಡಿಯೋ ಸಕತ್ ವೈರಲ್ ಆಗುತ್ತಿದೆ. ಎಲ್ಲರೀಗೂ ನಮಸ್ಕಾರ ಇತ್ತೀಚಿನ ದಿನಗಳಲ್ಲಿ ಪೊಲೀಸ್ ಠಾಣೆಗೆ ಬರುವ ಹೆಚ್ಚಿನ ಪ್ರಕರಣಗಳಲ್ಲಿ ಗ್ರಾಮಗಳಲ್ಲಿ ಯಾರಾದರೊಬ್ಬರು ಅಭಿವೃದ್ಧಿಹೊಂದಿದರೆ , ಉತ್ತಮ ಹೆಸರು...
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆಗಾರನ ಭರ್ಜರಿ ಬರ್ತ್ ಡೇ..!!*
*ಬೆಂಗಳೂರು.ಆನೇಕಲ್: *ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆಗಾರನ ಭರ್ಜರಿ ಬರ್ತ್ ಡೇ..!!* ಬರ್ತಡೇ ಗೆ ಜೈಲನ್ನೇ ಫೈವ್ ಸ್ಟಾರ್ ಹೋಟೆಲ್ ರೀತಿ ವೇದಿಕೆ ಮಾಡಿಕೊಟ್ಟ ಜೈಲು ಅಧಿಕಾರಿಗಳು..!? [video width="640" height="352"...
ಗ್ರಾಮೀಣ ಜನತೆ ಜಲಜೀವನ್ ಮಿಷನ್ ಸದುಪಯೋಗ ಪಡೆದುಕೊಳ್ಳಿ : ಜಿಲ್ಲಾಉಸ್ತುವಾರಿ ಸಚಿವ ಡಿ.ಸುಧಾಕರ್
ಹಿರಿಯೂರು : ತಾಲ್ಲೂಕಿನ ಪ್ರತಿಯೊಂದು ಗ್ರಾಮದಲ್ಲಿಯೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಜಲಜೀವನ್ ಮಿಷನ್ ಯೋಜನೆಯಡಿ, ಕೊಳಾಯಿ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗುತ್ತಿದ್ದು, ಗ್ರಾಮೀಣ ಜನತೆ ಇದರ ಸದುಪಯೋಗ ಪಡೆದುಕೊಳ್ಳಿ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ...
ನರಭಕ್ಷಕ ವ್ಯಾಘ್ರನ ಆರ್ಭಟಕ್ಕೆ ಮತ್ತೊಬ್ಬ ದನಗಾಹಿ ಮಹಿಳೆ ಬಲಿ
ನಂಜನಗೂಡು *ನರಭಕ್ಷಕ ವ್ಯಾಘ್ರನ ಆರ್ಭಟಕ್ಕೆ ಮತ್ತೊಬ್ಬ ದನಗಾಹಿ ಮಹಿಳೆ ಬಲಿ* *ತಮ್ಮ ಜಮೀನಿನಲ್ಲಿ ಜಾನುವಾರು ಮೇಯಿಸುವ ವೇಳೆ ದಾಳಿ ಮಾಡಿ ಒತ್ತೋಯ್ದ ನರಭಕ್ಷಕ ಹುಲಿ* ಸರಿ ಸುಮಾರು ಮಧ್ಯಾಹ್ನದ 3.15 ರ ಸಮಯದಲ್ಲಿ ಹಾಡು ಹಗಲೇ ದಾಳಿ ರತ್ನಮ್ಮ ನರಭಕ್ಷಕ ಹುಲಿಗೆ ಬಲಿಯಾದ ಮೃತ ಮಹಿಳೆ ಬಳ್ಳೂರು ಹುಂಡಿ ಗ್ರಾಮದ ವೆಂಕಟಯ್ಯ ಎಂಬುವರ...
ಎನ್.ಉಪ್ಪಾರಹಟ್ಟಿ ಗ್ರಾಮವನ್ನು ಕಂದಾಯ ಗ್ರಾಮ ಮಾಡಲು ತಕಾರರಿಲ್ಲ ಕೆಲವು ಸರ್ವೆ ನಂಬರ್ ಗಳನ್ನು ಸೇರಿಸಿ ಕಂದಾಯ ಗ್ರಾಮ ಮಾಡವಂತೆ ಗ್ರಾಮಸ್ಥರ ಅಭಿಪ್ರಾಯ.
ಚಳ್ಳಕೆರೆ ಜನಧ್ವನಿ ವಾರ್ತೆ ನ.24 ನಿಮ್ಮ ಗ್ರಾನವನ್ನ ಮಜಿರೆ ಗ್ರಾಮನ್ನಾಗಿ ಮಾಡುವಂತೆ ಮನವಿ ನೀಡಿದ ಮೇರೆಗೆ ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಬಂದಿದ್ದೇನೆ ಅಭಿಪ್ರಾಯಗಳನ್ನು ತಿಳಿಸುವಂತೆ ತಹಶೀಲ್ದಾರ್ ರೇಹಾನ್ ಪಾಷ ಹೇಳಿದರು.[video width="848" height="480"...
ಕಾರ್ಮಿಕ ಅಧಿಕಾರಿಗಳ ತಪಾಸಣೆ ಹೋಟೆಲ್ ಗ್ಯಾರೇಜ್ಗಳಲ್ಲಿ ಬಾಲಕಾರ್ಮಿಕ ಪದ್ದತಿ ನಿಷೇಧ ಜಾಗೃತಿ
ದಾವಣಗೆರೆ; ನ.24 : ನ.24 ರಂದು ಪ್ಯಾನ್ ಇಂಡಿಯಾ ರಕ್ಷಣೆ ಮತ್ತು ಪುನರ್ವಸತಿ ಆಂದೋಲನದ ಅಂಗವಾಗಿ ಹರಿಹರ ನಗರದಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಹಾಗೂ ಬಾಲ್ಯಾವಸ್ಥೆ & ಕಿಶೋರಾವಸ್ಥೆ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ ಕುರಿತು ವಿವಿಧ ಅಂಗಡಿ, ಹೋಟೆಲ್, ಗ್ಯಾರೇಜ್ ಹಾಗೂ ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ...
ನ.27 ರಂದು ಧರ್ಮಪುರದಲ್ಲಿ ಜಿಲ್ಲಾ ಮಟ್ಟದ ಜನತಾ ದರ್ಶನ
ಹಿರಿಯೂರು ನ.24: ಹಿರಿಯೂರು ತಾಲ್ಲೂಕು ಧರ್ಮಪುರ ಗ್ರಾಮದ ವಾಸವಿ ಕಲ್ಯಾಣ ಮಂಟಪದಲ್ಲಿ ನ.27 ಸೋಮವಾರದಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ...
ಡಿ.2 ರಂದು ನೈಸರ್ಗಿಕ ನಾರುಗಳ ಮೌಲ್ಯವರ್ದನೆ ಕುರಿತು ವಿಚಾರ ಸಂಕೀರ್ಣ
ಚಳ್ಳಕೆರೆ ನ.24: ಚಳ್ಳಕೆರೆ ತಾಲ್ಲೂಕು ಕುದಾಪುರದ ಭಾರತೀಯ ವಿಜ್ಞಾನ ಸಂಸ್ಥೆ ಹಾಗೂ ಬೆಂಗಳೂರಿನ ಸೊಸೈಟಿ ಫಾರ್ ಇನ್ನೋವೇಷನ್ ಅಂಡ್ ಡೆವಲಪ್ಮೆಂಟ್ ವತಿಯಿಂದ, ಡಿ.2 ರಂದು ಕುದಾಪುರದಲ್ಲಿ, ನೈಸರ್ಗಿಕ ನಾರುಗಳಾದ ಬಾಳೆ, ಕತ್ತಾಳೆ, ಅಡಿಕೆ ಹಾಗೂ ಕುರಿ ಉಣ್ಣೆಗಳಿಂದ ಮೌಲ್ಯವರ್ಧಿತ ಉತ್ಪನ್ನಗಳ ತಯಾರಿಕೆ ಹಾಗೂ ಮಾರುಕಟ್ಟೆ ಕುರಿತು ಒಂದು...
ಬರ ಎದುರಿಸಲು ತಾಲೂಕು ಆಡಳಿತ ಸಕಲ ಸಿದ್ದತೆ- ಹೋಬಳಿಗೊಂದು ಗೋಶಾಲೆ ಸ್ಥಳ ವೀಕ್ಷಣೆ ಮಾಡಿದ ಅಧಿಕಾರಿಗಳು.
ಚಳ್ಳಕೆರೆ ಜನಧ್ವನಿ ವಾರ್ತೆ ನ.24ಬರ ಪರಿಸ್ಥಿತಿ ಎದುರಿಸಲು ತಾಲೂಕು ಆಡಳೀತ ಸಕಲ ಸಿದ್ದತೆಯನ್ನ ಮಾಡಿಕೊಳ್ಳಲು ಮುಂದಾಗಿದೆ . ತಹಶೀಲ್ದಾರ್ ರೇಹಾನ್ ಪಾಷ ಜನಧ್ವನಿ ಡಿಜಿಟಲ್ ಮೀಡಿದೊಂದಿಗೆ ಮಾತನಾಡಿ ಚಳ್ಳಕೆರೆ ತಾಲಕನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಿಯುವ ಹಿನ್ನೆಲೆಯಲ್ಲಿ ಜನ ಜನಾನುವಾರುಗಳಿಗೆ ಕುಡಿಯುವ ನೀರು ಮೇ ವಿನ...
ಜಿಲ್ಲಾ ಸ್ವೀಪ್ ಸಮಿತಿ ಸಭೆಯಲ್ಲಿ ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್ ಯುವ ಮತದಾರರ ನೋಂದಣಿಗೆ ಎಲ್ಲ ಕಾಲೇಜುಗಳಲ್ಲಿ ವಿಶೇಷ ಅಭಿಯಾನ
ಚಿತ್ರದುರ್ಗ ನ.24: ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮ ಆರಂಭವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಯುವ ಮತದಾರರನ್ನು ನೋಂದಾಯಿಸುವ ಸಲುವಾಗಿ ಜಿಲ್ಲೆಯ ಪಿಯುಸಿ, ಪದವಿ, ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಸೇರಿದಂತೆ ಎಲ್ಲ ಕಾಲೇಜುಗಳಲ್ಲಿ ನೊಂದಣಿ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ...
ಮನಮೈನಹಟ್ಟಿ ಮೂರ್ತಿ ನಾಯ್ಕಅವರ ಶೇಂಗಾ ಹೊಟ್ಟಿನ ಬಣವಿಗೆ ಬೆಂಕಿ ಸುಮಾರು ಐವತ್ತು ಸಾವಿರ ರೂಪಾಯಿ ನಷ್ಟ.
ನಾಯಕನಹಟ್ಟಿ.ನ24 ನಾಯಕನಹಟ್ಟಿ ಹೋಬಳಿ ಮನಮೈನಹಟ್ಟಿ ಗ್ರಾಮದ ಮೂರ್ತಿ ನಾಯ್ಕ ತಮ್ಮ ಜಮೀನಿನಲ್ಲಿ ಕುರಿ ಶೆಡ್ ನಿರ್ಮಿಸಿಕೊಳ್ಳಲು ಕುರಿಗಳಿಗೆ ಇತ್ತೀಚಿಗೆ ಸಾಲ ಸಾಲ ಶೋಲ ಮಾಡಿ ಎರಡುವರೆ ಲೊಡು ಶೇಂಗಾ ಒಟ್ಟನ್ನ ಖರೀದಿ ಮಾಡಿಕೊಂಡು ಬಂದು ತಮಾ ಜಮೀನಿನಲ್ಲಿ ಹಾಕಿದ್ದರು ನಿನ್ನೆ ರಾತ್ರಿ ಯಾರೋ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದಾರೆ ಎಂದು...
ಸರಕಾರಿ ಗೋಮಾಳದ ಭೂಮಿಯನ್ನು ಒತ್ತುವರಿ ತೆರವುಗೊಳಿಸಿ ಸಾರ್ವಜನಿಕ ಉಪಯೋಗಕ್ಕೆ ಮೀಸಲೀಡುವಂತೆ ಅಜ್ಜಿಕಟ್ಟೆ ಗ್ರಾಮಸ್ಥರು.
ಚಳ್ಳಕೆರೆ ಜನಧ್ವನಿ ವಾರ್ತೆ ನ.24 ಅಕ್ರಮವಾಗಿ ಸರಕಾರಿ ಗೋಮಾಳ ಭೂವಿಯನ್ನು ಒತ್ತುವರಿ ತೆರವುಗಳಿಸು ವಂತೆ ಕಳೆದ ಮೂರು ವರ್ಷಗಳಿಂದ ಸರಕಾರಿ ಭೂಮಿ ಉಳಿಗಗಾ ಕಚೇರಿಗಳ ಮೆಟ್ಟಿಲೇರಿದರೂ ಪ್ರುಯೋಜವಾಗಿಲ್ಲ ಎಂದು ಗಂಭೀರವಾಗಿ ಆರೋಪಿಸಿದ್ದಾನೆ. ಹೌದು ಇದು ಚಳ್ಳಕೆರೆ ತಾಲೂಕಿನ ಸಾಣಿಕೆರೆ ಗ್ರಾಪಂ ವ್ಯಾಪ್ತಿಯ ಜಡೆಕುಂಟೆ ಗ್ರಾಮದ...
ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಚಾಲಕನ ಕಾಲು ಮುರಿತ.
ಚಳ್ಳಕೆರೆ ನ.24 ಎರಡು ವಾಹನಗಳ ನಡುವೆ ರಸ್ತೆ ಅಪಘಾತ ವಾಹನ ಚಾಲಕನ ಕಾಲು ಮುರಿದು ಆಸ್ಪತ್ರೆಗೆ ದಾಖಲು ಪರಸದುರಾಂಪುರ ಠಾಣೆ ವ್ಯಾಪ್ತಿಯಲ್ಲಿ ಘಟನೆ. ಚಳ್ಳಕೆರೆ ತಾಲೂಕಿನ ಪರಶುರಾಂಪುರ ಸಮೀಪದ ಅಲ್ಲಾಪುರದ ಗೇಟ್ ಬಳಿ ಸಂಭವಿಸಿದ ಮೆಕ್ಕೆಜೋಳ ತುಂಬಿಕೊಂಡು ಚಳ್ಳಕೆರೆಗೆ ಹೊರಟಿದ್ದ ಸೂರನಹಳ್ಳಿ ಗ್ರಾಮದ ಚಾಲಕ ತಿಮ್ಮಣ್ಣ ವಾಹನಕ್ಕೆ...
ಕುರಡಿಹಳ್ಳಿ ಶಿವಸಾದು ಹೃದಯಾಗತದಿಂದ ಬಾರದ ಊರಿಗೆ.
ನಿಧನ ವಾರ್ತೆ ಚಳ್ಳಕೆರೆ ನ.23 ಶ್ರೀ ಶಿವಸಾಧು ಸ್ವಾಮೀಜಿ ಭಾವಾಜಿ(65) ರವರು ಹೃಯಾಘಾತದಿಂದ ಮೃತಪಟ್ಟಿದ್ದಾರೆ ಇವರು ಕುರುಡಿಹಳ್ಳಿ ಲಂಬಾಣಿಹಟ್ಟಿ ಗ್ರಾಮದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ಬಾಲಾಜಿ ಸೇವಾಶ್ರಮ ಮತ್ತು ಗೋಶಾಲೆಯ ಸಂಸ್ಥಾಪಕರಾಗಿದ್ದು ಸಮಾಜ ಸೇವೆ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು ಇವರಿಗೆ ಇಬ್ಬರು...
ನ.26ರಂದು ಬೊಂಬೇರಹಳ್ಳಿಯಲ್ಲಿ ಗಿರಿಜನ ಉತ್ಸವ
ಚಳ್ಳಕೆರೆ ನ.23: ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ದೇವರಮರಿಕುಂಟೆ ಗ್ರಾಮ ಪಂಚಾಯಿತಿ ಇವರ ಸಂಯುಕ್ತಶ್ರಾಯದಲ್ಲಿ ಇದೇ ನವೆಂಬರ್ 26ರಂದು ಸಂಜೆ 4ಕ್ಕೆ ಚಳ್ಳಕೆರೆ ತಾಲ್ಲೂಕಿನ ಬೊಂಬೇರಹಳ್ಳಿಯ ಬಯಲು ರಂಗಮಂದಿರದಲ್ಲಿ ಗಿರಿಜನ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶಾಸಕ ಟಿ.ರಘುಮೂರ್ತಿ ಕಾರ್ಯಕ್ರಮ ಉದ್ಘಾಟಿಸುವರು....
ದಾವಣಗೆರೆ ನಗರದಲ್ಲಿ ಬಾಲ ಕಾರ್ಮಿಕ ಪತ್ತೆ#
ದಾವಣಗೆರೆ, ನ. 23 ನವಂಬರ್ 23 ರಂದು ಪ್ಯಾನ್ ಇಂಡಿಯಾ ರಕ್ಷಣೆ ಮತ್ತು ಪುನರ್ವಸತಿ ಆಂದೋಲನದ ಅಂಗವಾಗಿ ದಾವಣಗೆರೆ ನಗರದಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಹಾಗೂ ಬಾಲ್ಯಾವಸ್ಥೆ & ಕಿಶೋರಾವಸ್ಥೆ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ ಕುರಿತು ವಿವಿಧ ಅಂಗಡಿ, ಹೋಟೆಲ್, ಗ್ಯಾರೇಜ್ ಹಾಗೂ ವಾಣಿಜ್ಯ ಸಂಸ್ಥೆಗಳಿಗೆ...
ಆಗ್ನೇಯಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಚಾರ ಆರಂಭಿಸಿದ ಕಾಂಗ್ರೆಸ್ ನಿಯೋಜಿತ ಅಭ್ಯರ್ಥಿಯಾದ ಡಿ.ಟಿ.ಶ್ರೀನಿವಾಸ್
ತುಮಕೂರು : ತುಮಕೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ 45 ವಿಧಾನಸಭಾ ಕ್ಷೇತ್ರಗಳು ಆಗ್ನೇಯ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಗೆ ಬರಲಿದ್ದು, ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಾ ಬಂದಿರುವ ನಾನು ಶಿಕ್ಷಕರ ಕಷ್ಟ ಸುಖಗಳನ್ನು ಅರಿತಿದ್ದೇನೆ, ಶಿಕ್ಷಕ ಮತದಾರರು ಈ ಬಾರಿ ಬದಲಾವಣೆ ಬಯಸಲಿದ್ದಾರೆ ಎಂಬುದಾಗಿ...
ಭೋವಿಕಾಲೋನಿ ಶ್ರೀವೆಂಕಟೇಶ್ವರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರದರ್ಶನ ಪಡೆದ ಸಚಿವ ಡಿ.ಸುಧಾಕರ್
ಹಿರಿಯೂರು : ತಾಲ್ಲೂಕಿನಲ್ಲಿ ಉತ್ತಮ ಮಳೆ-ಬೆಳೆಯಾಗಿ ಸುಖ-ಸಮೃದ್ಧಿ ನೆಲೆಸಲಿ, ಜನರ ಮುಖದಲ್ಲಿ ಮಂದಹಾಸ ಮೂಡಲಿ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ವೆಂಕಟೇಶ್ವರಸ್ವಾಮಿಗೆ ಪ್ರಾರ್ಥನೆ ಸಲ್ಲಿಸಿದರು. ತಾಲ್ಲೂಕಿನ ಆದಿವಾಲ ಪಂಚಾಯಿತಿಯ ಭೋವಿ ಕಾಲೋನಿ ಗ್ರಾಮದಲ್ಲಿ ಶ್ರೀ ತಿರುಪತಿ ತಿರುಮಲ ವೆಂಕಟೇಶ್ವರಸ್ವಾಮಿ...
ಇಂದಿನ ಯುವಪೀಳಿಗೆ ನಾಡಿನ ಅಭ್ಯುದಯದ ಸಾಂಸ್ಕೃತಿಕ ರಾಯಭಾರಿಗಳು : ಶ್ರೀಮತಿ ಶಶಿಕಲಾ ರವಿಶಂಕರ್ ಹೇಳಿಕೆ
ಹಿರಿಯೂರು : ಯುವ ಪೀಳಿಗೆಯನ್ನು ಸರಿದಾರಿಯಲ್ಲಿ ನಡೆಸುವ ಜವಾಬ್ದಾರಿ ಇಂದಿನ ಸಮಾಜದ್ದಷ್ಟೇ ಅಲ್ಲದೇ ಪೋಷಕರು ಹಾಗೂ ಶಿಕ್ಷಕರ ಮೇಲೆಯೂ ಇದ್ದು, ವಿದ್ಯಾರ್ಥಿಗಳು ಸಹ ಸ್ವಯಂ ಶಿಸ್ತನ್ನು ಮೈಗೂಡಿಸಿಕೊಳ್ಳಬೇಕು ಎಂಬುದಾಗಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ನಿರ್ದೇಶಕರು, ಯುವರೆಡ್ ಕ್ರಾಸ್ ನ ಮುಖ್ಯಸ್ಥರಾದ ಶ್ರೀಮತಿ ಶಶಿಕಲಾ ರವಿಶಂಕರ್...
ಶಸ್ತ್ರಚಿಕಿತ್ಸೆಗೆ ಸಹಾಯಧನ ಹಾಗೂ ವಿದ್ಯಾರ್ಥಿ ಪ್ರೋತ್ಸಾಹ ಧನ ಮಂಜೂರಾತಿ ಅರ್ಜಿ ಆಹ್ವಾನ
ಚಿತ್ರದುರ್ಗ ನ.23 ಚಿತ್ರದುರ್ಗ ನಗರಸಭೆಯ ಎಸ್.ಎಫ್.ಸಿ ನಿಧಿಯಡಿ 2023-24ನೇ ಸಾಲಿಗೆ ಕ್ರಿಯಾ ಯೋಜನೆ ತಯಾರಿಸಲು ಅವಕಾಶ ಕಲ್ಪಿಸಲಾಗಿದೆ. ಶೇ5 ಯೋಜನೆಯಡಿ ಯಶಸ್ವಿನಿ ಯೋಜನೆಗೆ ಒಳಪಟ್ಟ ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾದವರು ಒಂದು ಬಾರಿ ಸಹಾಯಧನ ಪಡೆಯಲು ಹಾಗೂ ಎಸ್.ಎಸ್.ಎಲ್.ಸಿ ವ್ಯಾಸಂಗ ಮಾಡುತ್ತಿರು ವಿದ್ಯಾರ್ಥಿಗಳು...
ನ.28ರಂದು ಜಿಲ್ಲಾ ಟಾಸ್ಕ್ಪೋರ್ಸ್ ಸಮಿತಿ ಸಭೆ
ಚಿತ್ರದುರ್ಗ ನ.23: 2023-24ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ರಾಗಿ ಖರೀದಿಸಲು, ಖರೀದಿ ಕೇಂದ್ರ ತೆರೆಯುವ ಬಗ್ಗೆ ಚರ್ಚಿಸಲು ನವೆಂಬರ್ 28ರಂದು ಮಧ್ಯಾಹ್ನ 3ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಟಾಸ್ಕ್ಪೋರ್ಸ್ ಸಮಿತಿ ಸಭೆ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಧಿಕಾರಿ...
ಸ್ಪಿಂಕ್ಲರ್ ಸೆಟ್ ದರ ಏರಿಕೆ ಮಾಡಿರುವುದನ್ನು ಖಂಡಿಸಿ ನಾಯಕನಹಟ್ಟಿ ಕೃಷಿ ಇಲಾಖೆ ಮುಂದೆ ರೈತರು ಪ್ರತಿಭಟನೆ
ನಾಯಕನಹಟ್ಟಿ:ನ.23:ಸ್ಪಿಂಕ್ಲರ್ ಸೆಟ್ ದರ ಏರಿಕೆ ಮಾಡಿರುವುದನ್ನು ಖಂಡಿಸಿ ನಾಯಕನಹಟ್ಟಿ ಕೃಷಿ ಇಲಾಖೆ ಮುಂದೆ ರೈತರು ಪ್ರತಿಭಟನೆ ನಡೆಸಿದ್ದಾರೆ... ಮಳೆ ಇಲ್ಲದೆ ರೈತರು ಬಿತ್ತನೆ...
ಕುಖ್ಯಾತ ಕತರ್ನಾಕ್ ಮನೆಗಳನ್ನ ಬಂಧನ 629 ಗ್ರಾಂ ಚಿನ್ನ ವಶ : ಕುದುರೆ ರೇಸ್ ಹಾಗೂ ಮೋಜಿನ ಜೀವನಕ್ಕಾಗಿ ಕಳವು
ಹೊಸಕೋಟೆ ನ.23 ಕುಖ್ಯಾತ ಕತರ್ನಾಕ್ ಮನೆಗಳನ್ನ ಬಂಧನ 629 ಗ್ರಾಂ ಚಿನ್ನ ವಶ : ಕುದುರೆ ರೇಸ್ ಹಾಗೂ ಮೋಜಿನ ಜೀವನಕ್ಕಾಗಿ ಕಳವು ಬೀಗ ಹಾಕಿರುವ ಮನೆಗಳನ್ನು ಟಾರ್ಗೆಟ್ ಮಾಡಿಕೊಂಡು...
ರಜನಿ ಲಕ್ಕ ಅವರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಬಳ್ಳಾರಿ.
ಬಳ್ಳಾರಿ,ನ.23 ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ನೀಡುವ ರಾಜ್ಯ ಮಟ್ಟದ ಪ್ರಶಸ್ತಿಗೆ ಬಳ್ಳಾರಿಯ ಗಾಂಧಿನಗರ ನಿವಾಸಿ ಈಜು ತರಬೇತುದಾರರಾದ ರಜನಿ ಲಕ್ಕ ಅವರು ಭಾಜನರಾಗಿದ್ದಾರೆ. ಇಂದು ಬೆಂಗಳೂರಿನ ಕಬ್ಬನ್ ಉದ್ಯಾನವನದ ಜವಾಹರ ಬಾಲಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ...
ರೈತರು ಎಫ್ ಐ ಡಿ ಮಾಡಿಸಿಕೊಳ್ಳಲು ಹೋಬಳಿ ರೈತರಲ್ಲಿ ಮನವಿ ಕೃಷಿ ಅಧಿಕಾರಿ ಎನ್ ಹೇಮಂತ್ ನಾಯ್ಕ*
ನಾಯಕನಹಟ್ಟಿ ನ.23. ರ ಪರಿಹಾರ ಇತರೆ ಸರ್ಕಾರಿ ಯೋಜನೆಗಳನ್ನು ಸೌಲಭ್ಯಗಳನ್ನು ಪಡೆಯಬೇಕೆಂದರೆ ಎಫ್ ಐಡಿ ಕಡ್ಡಾಯವಾಗಿರುತ್ತದೆ ಎಂದು ನಾಯಕನಹಟ್ಟಿ ಕೃಷಿ ಇಲಾಖೆ ಅಧಿಕಾರಿ ಎನ್ ಹೇಮಂತ್ ನಾಯ್ಕ ವಿನಂತಿಸಿಕೊಂಡಿದ್ದಾರೆ. [video width="848" height="480"...
ವಿಧಾನ ಪರಿಷತ್ ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರ: ಕರಡು ಮತದಾರರ ಪಟ್ಟಿ ಪ್ರಕಟ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಡಿ.9 ಕೊನೆಯ ದಿನ
ಚಿತ್ರದುರ್ಗ ನ.23: ವಿಧಾನಪರಿಷತ್ತಿನ ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮತದಾರರ ನೊಂದಣಿ ನಿಯಮಗಳು, 1960ರ ನಿಯಮಾವಳಿಗನುಸಾರವಾಗಿ ಸಿದ್ದಪಡಿಸಿರುವ ಕರಡು ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಬಿಡುಗಡೆಗೊಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ...
ಗ್ರಾಪಂ ಸದಸ್ಯ 20ಸಾವಿರ ರೂ ಲಂಚಸ್ವೀಕರಿಸುವಾಗ ಲೋಕಾಯುಕ್ತರ ಬಲೆಗೆ ಹಾವೇರಿ.
ಹಾವೇರಿನ.23 ಲಂಚ ಸ್ವೀಕರಿಸುವಾಗ ಲೋಕಾಯುಕ್ತರ ಬಲೆಗೆ ಬಿದ್ದ ಗ್ರಾಮಪಂಚಾಯಿತಿ ಸದಸ್ಯ. ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಾರಡಗಿ ಗ್ರಾಮದ ಗ್ರಾಮ ಪಂಚಾಯತ್ ಸದಸ್ಯನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಗ್ರಾಮ ಪಂಚಾಯತ್ ಸದಸ್ಯಮಹಮ್ಮದ್ ಜಾಪರ್ 20 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ...
ವಿಕಲಚೇತನರ ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧಾ ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ವಿಜಯ್ಸಾ ಧನೆಗೆ ಅಂಗವೈಕಲ್ಯ ಅಡ್ಡಿಯಾಗದು
ಚಿತ್ರದುರ್ಗ ನ.23: ಜೀವನದಲ್ಲಿ ಏನಾದರೂ ಸಾಧಿಸಬೇಕು ಎಂಬ ಆಚಲ ನಿರ್ಧಾರ, ಆತ್ಮವಿಶ್ವಾಸ, ಸಮಸ್ಯೆಗಳನ್ನು ಮೆಟ್ಟಿನಿಲ್ಲುವ ಆತ್ಮಸ್ಥೈರ್ಯ ಇದ್ದಲ್ಲಿ ಸಾಧನೆಗೆ ಅಂಗವೈಕಲ್ಯ ಅಡ್ಡಿಯಾಗದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಹೇಳಿದರು. ನಗರದ ಒನಕೆ ಓಬವ್ವ...
ವಿದ್ಯಾರ್ಥಿಗಳು ಮಾನಸಿಕ ಮತ್ತು ದೈಹಿಕವಾಗಿ ಸದೃಢವಾಗಿರಲು ಸಮತೋಲನ ಆಹಾರ ಸೇವನೆ ಮಾಡಬೇಕು.ಸೊಪ್ಪು,ತರಕಾರಿ ಹೆಚ್ಚು ತಿನ್ನಬೇಕು ತಾಪಂ ಇಒ ಶಶಿಧರ್.
ಚಳ್ಳಕೆರೆ ಬನ.23 ನರೇಗಾ ಯೋಜನೆಯ ಕೂಲಿ ಕಾರ್ಮಿಕರ ಮಕ್ಕಳಲ್ಲಿ ಅಪೌಷ್ಟಿಕತೆ ಬರದಂತೆ ಪೋಷಣೆ ಮಾಡುವ ಉದ್ದೇಶದಿಂದ ಪಂಚಾಯಿತಿಗೊಂದು ಶಿಶು ಪಾಲನ ಕೇಂದ್ರ ಕೂಸಿನ ಮನೆ ತೆರೆಯಲಾಗುತ್ತಿದೆ ಎಂದು ತಾಪಂ ಇಒ ಶಶಿಧರ್ ಹೇಳಿದರು. ನಗರದ ಬಾಪೂಜಿ ಪಿಯು ಕಾಲೇಜಿನಲ್ಲಿ ಆರೋಗ್ಯ ಇಲಾಖೆಯಿಂದ ಬುಧವಾರ ಆಯೋಜಿಸಿದ್ದ ಅನೀಮಿಯ ಮುಕ್ತ ಪೌಷ್ಟಿಕ...
ಸಾಂಸ್ಕೃತಿಕ, ಕ್ರೀಡಾ, ಎನ್.ಎಸ್.ಎಸ್., ರೆಡ್ ಕ್ರಾಸ್ರೋ ವರ್ಸ್ & ರೇಂಜರ್ ಚಟುವಟಿಕೆಗಳ ಶನಿವಾರ ಉದ್ಘಾಟನಾ ಸಮಾರಂಭ ಚನ್ನಗಿರಿ.
ಚನ್ನಗಿರಿ ನ.23. ಕರ್ನಾಟಕ ಸರ್ಕಾರ ಕಾಲೇಜು ಶಿಕ್ಷಣ ಇಲಾಖೆ ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ, ಚನ್ನಗಿರಿ ಐವತ್ತನೇ ಸುವರ್ಣ ಮಹೋತ್ಸವ ಅಂಗವಾಗಿ 2023-24ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ, ಎನ್.ಎಸ್.ಎಸ್., ರೆಡ್ ಕ್ರಾಸ್ರೋ ವರ್ಸ್ & ರೇಂಜರ್ ಚಟುವಟಿಕೆಗಳ ಉದ್ಘಾಟನಾ...
ನರೇಗಾ ಕಗಾರಿಯಲ್ಲಿ ಮಹಿಳಾ ಕೂಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆರ್ಥಿಕವಾಗಿ ಸದೃಢರಾಗುವಂತೆ ಮೊಳಕಾಲ್ಮೂರು ತಾಪಂ ಇ.ಒ ಎಂ.ಆರ್ ಪ್ರಕಾಶ್ .
ಮೊಳಕಾಲ್ಮೂರು. ನ.23.ಗ್ರಾಮೀಣ ಅಭಿವೃದ್ಧಿಗೆ ನರೇಗಾ ವರದಾನವಾಗಿದ್ದು, ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳುವಂತೆ ತಾಪಂ ಇಒ ಎಂ.ಆರ್.ಪ್ರಕಾಶ್ ಕಿವಿಮಾತು ಹೇಳಿದರು. ತಾಲೂಕಿನ ರಾಂಪುರ ಗ್ರಾಮಪಂಚಾಯಿತಿ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ನರೇಗಾ ಗ್ರಾಮಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ನರೇಗಾ ಯೋಜನೆಯಡಿ ಗಂಡು...
ಜಾನಪದ ಸಂಗೀತ ಕರ್ನಾಟಕದ ಶ್ರೀಮಂತ ಕಲೆ*: ದಳವಾಯಿ ಅಭಿಮತ
ನಾಯಕನಹಟ್ಟಿ ನ.,23.ಹೋಬಳಿ ಸಮೀಪದ ರೇಖಲಗೆರೆ ಲಂಬಾಣಿ ಹಟ್ಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಲ್ಲೂರ ಹಳ್ಳಿಯ ಶಿವಕುಮಾರ್ ಟಿ ತಂಡದ ವತಿಯಿಂದ ಜಾನಪದ ಸಂಗೀತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮಲ್ಲೂರ ಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಎ.ದಳವಾಯಿ ಇವರು ಕಾರ್ಯಕ್ರಮವನ್ನು ಕೀ ಬೋರ್ಡ್...
ಬೆಂಗಳೂರಿನಲ್ಲಿ ಟಿ.ಸಿ.ಕಾಂತರಾಜ್ ಅಭಿಮಾನಿ ಬಳಗದಿಂದ ಅಭಿನಂದನಾ ಕಾರ್ಯಕ್ರಮ.
ಬೆಂಗಳೂರು ನ23ಐ.ಸಿ. ಕಾಂತರಾಜ್ ಸ್ನೇಹ ಬಳಗ, ಬೆಂಗಳೂರು ಶ್ರೀ ಐ.ಸಿ. ಕಾಂತರಾಜ್ ಸರ್ಕಾರದ ಜಂಟಿ ಕಾರ್ಯದರ್ಶಿ,ಕಂದಾಯ ಇಲಾಖೆ, ಕರ್ನಾಟಕ ಸರ್ಕಾರ ಸಚಿವಾಲಯ ರವರ ಅಭಿನಂದನಾ ಸಮಾರಂಭ ಕಾರ್ಯಕ್ರಮದಲ್ಲಿ ಶ್ರೀ ವಿ.ಪಿ. ಇಕ್ಕೇಲಿ ಭಾರತ ಆಡಳಿತ ಸೇವೆ ಅಧಿಕಾರಿಗಳು (ನಿ.) ಡಾ. ಎಲ್. ಭೈರಪ್ಪ ಅಧ್ಯಕ್ಷರು, ಕರ್ನಾಟಕ ರಾಜ್ಯ ನಿವೃತ್ತ...
ಹೊರ ರಾಜ್ಯಗಳಿಗೆ ಮೇವು ಸಾಗಾಣಿಕೆ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸರ್ಕಾರದ ಜಂಟಿ ಕಂದಾಯ ಇಲಾಖೆ.ಟಿ.ಸಿ.ಕಾಂತರಾಜ್ ..
ಬೆಂಗಳೂರು.ನ.23 ರಾಜ್ಯದಲ್ಲಿ ತೀವ್ರ ಬರಗಾಲ ಇರುವ ಹಿನ್ನೆಲೆಯಲ್ಲಿ ಜಿಲ್ಲೆಯಿಂದ ನೆರೆಯ ಹೊರ ರಾಜ್ಯಗಳಾದ ಕೇರಳ ಮತ್ತು ತಮಿಳುನಾಡು ರಾಜ್ಯಗಳಿಗೆ ಜಾನುವಾರುಗಳ ಮೇವು ಸಾಗಾಣಿಕೆ ಮಾಡಲು ನಿಷೇಧ ಹೇರಿ ತಕ್ಷ ಣದಿಂದ ಟಿ.ಸಿ. ಕಾಂತರಾಜ್ಸ ರ್ಕಾರದ ಜಂಟಿ ಕಾರ್ಯದರ್ಶಿ,ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ ಮತ್ತು ನೋ.ಮು) ಅವರು ಆದೇಶ...
ದಲಿತ ಮಹಿಳೆ ಎಂಬ ಪದವನ್ನು ವಾಪಸ್ಸು ಪಡೆಯಬೇಕೆಂದು ಗ್ರಾಮ ಪಂಚಾಯತಿ ಸದಸ್ಯ ಟಿ.ಕೃಷ್ಣಮೂರ್ತಿ ಒತ್ತಾಯಿಸಿದ್ದಾರೆ
ಚಳ್ಳಕೆರೆ ನ.22 ದಲಿತ ಮಹಿಳೆ ಎಂಬ ಪದವನ್ನು ವಾಪಸ್ಸು ಪಡೆಯಬೇಕೆಂದು ಗ್ರಾಮ ಪಂಚಾಯತಿ ಸದಸ್ಯ ಟಿ.ಕೃಷ್ಣಮೂರ್ತಿ ಒತ್ತಾಯಿಸಿದ್ದಾರೆ ಚಳ್ಳಕೆರೆ ನಗರದ ಬುಧವಾರ ಪ್ರವಾಸಿ ಮಂದಿರದಲ್ಲಿ...
ಗ್ಯಾರಂಟಿ ಯೋಜನೆಗಳಿಗಷ್ಟೇ ಅಲ್ಲದೆ ಅಭಿವೃದ್ಧಿಗೂ ಆದ್ಯತೆ.’ ಕೃಷಿ ಸಚಿವ ಚಲುವನಾರಸಯಣಸ್ವಾಮಿ
ಮಂಡ್ಯ ಮಂಡ್ಯ ವಿಧಾನಸಭಾ ಕ್ಷೇತ್ರದ ಕೆರಗೋಡು - ಮಂಡ್ಯ ನಗರ ಮುಖ್ಯರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿ ಮಾತನಾಡಲಾಯಿತು. ಜನರ ಜೀವನ ಮಟ್ಟ ಸುಧಾರಣೆ ಹಾಗೂ ಭೌತಿಕ ಅಭಿವೃದ್ಧಿ ಎರೆಡೂ ರಾಜ್ಯ ಸರ್ಕಾರದ ಆದ್ಯತೆ. ಇಂದಿನ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನಮ್ಮ ಬದ್ದತೆಗೆ ಸಾಕ್ಷಿಯಾಗಿದೆ. ಜನರಿಗೆ...
ಕೃಷಿ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ಬೆಳೆ ಸಮೀಕ್ಷೆಯಲ್ಲಿ ಅಧಿಕಾರಿಗಳ ಕಾಠಿಣ್ಯತೆ ಸಲ್ಲದು, ರೈತರಿಗೆ ಅನುಕೂಲ ಕಲ್ಪಿಸಲು ಸರಳತೆ ಪ್ರದರ್ಶಿಸಿ, ಕೇಂದ್ರದ ಅನುಮತಿ ಸಿಕ್ಕತಕ್ಷಣ ರೈತರಿಗೆ ಬರ ಪರಿಹಾರ; ಕೃಷಿ ಸಚಿವ ಎನ್.ಚಲುವನಾರಾಯಣಸ್ವಾಮಿ.
ದಾವಣಗೆರೆ, ನ. 22 ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಣೆ ಮಾಡಲಾಗಿದ್ದು ಎನ್.ಡಿ.ಆರ್.ಎಫ್ ಮಾನದಂಡದಡಿ 13 ಸಾವಿರ ಕೋಟಿ ರೂ.ಗಳನ್ನು ಪರಿಹಾರವಾಗಿ ನೀಡಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ನವೆಂಬರ್ ಅಂತ್ಯದೊಳಗೆ ಅನುಮೋದನೆ ನಿರೀಕ್ಷಿಸಲಾಗಿದೆ. ಅನುಮತಿ ಸಿಕ್ಕ ತಕ್ಷಣ ಫ್ರೂಟ್ಸ್ ತತ್ರಾಂಶದ ಮೂಲಕ ನೇರವಾಗಿ...
ಪತ್ನಿ ಮೇಲೆ ಪತಿ ಮಾರಣಾಂತಿಕ ಹಲ್ಲೆ ಪ್ರಕರಣ ನಗರವನ್ನೇ ಬೆಚ್ಚಿ ಬೀಳಿದ ಬೆನ್ನಲ್ಲೇ ಹಲ್ಲೆ ಮಾಡಿದ ಗಂಡ ಸೇರಿ ಎಂಟು ಜನರ ಮೇಲೆ ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ
ಚಳ್ಳಕೆರೆ ನ.22 ಪತ್ನಿ ಮೇಲೆ ಪತಿ ಮಾರಣಾಂತಿಕ ಹಲ್ಲೆ ಪ್ರಕರಣ ನಗರವನ್ನೇ ಬೆಚ್ಚಿ ಬೀಳಿದ ಬೆನ್ನಲ್ಲೇ ಹಲ್ಲೆ ಮಾಡಿದ ಗಂಡ ಸೇರಿ ಎಂಟು ಜನರ ಮೇಲೆ ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಂಡನಿಂದ ಹಲ್ಲೆಗೊಳದ ಆಶಾಳ ತಂದೆ ಹನುಮಂತಪ್ಪ ಚಳ್ಳಕೆರೆ ಠಾಣೆಯಲ್ಲಿ ಬುಧವಾರ ಮಧ್ಯಾಹ್ನ 3 ಗಂಟೆಗೆ ದೂರು ನೀಡಿದ್ದಾರೆ. ನನ್ನ ಮಗಳಾದ...
ಅಡುಗೆ ಮಾಡುವ ಕೋಣೆಯನ್ನು ಸ್ವಚ್ಚತೆ ಹಾಗೂ ರುಚಿ,ಶಚಿಯಾದ ಅಡಗೆ ತಯಾರಿಸಿ ಮಕ್ಕಳಿಗೆ ಬಡಿಸುವಂತೆ ಕ್ಷೇತ್ರಶಿಕ್ಷಣಾಧಿಕಾರಿ ಕೆ.ಎಸ್.ಸರೇಶ್ ಕಿವಿಮಾತು ಹೇಳಿದರು.
ಚಳ್ಳಕೆರೆ ನ.22 .ಅಡುಗೆ ಮಾಡುವ ಕೋಣೆಯನ್ನು ಸ್ವಚ್ಚತೆ ಹಾಗೂ ರುಚಿ,ಶಚಿಯಾದ ಅಡಗೆ ತಯಾರಿಸಿ ಮಕ್ಕಳಿಗೆ ಬಡಿಸುವಂತೆ ಕ್ಷೇತ್ರಶಿಕ್ಷಣಾಧಿಕಾರಿ ಕೆ.ಎಸ್.ಸರೇಶ್ ಕಿವಿಮಾತು ಹೇಳಿದರು. ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಅಕ್ಷರ ದಾಸೋಹ ಹಾಗೂ ಸಾರ್ವ ಜನಿಕ ಶಿಕ್ಷಣ ಿಲಾಖೆವತಿಯಿಂದ 2023-24 ನೇ ಸಾಲಿನ ಸರಕಾರಿ ಹಾಗೂ ಅನುದಾನಿತ...
ಪ್ರಜಾಪ್ರಭುತ್ವದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ಜವಾಬ್ದಾರಿ ಮಹತ್ತರ: ಕೆ.ಜಿ.ಬೋಪಯ್ಯ ಕೊಡಗು.
ಮಡಿಕೇರಿ ನ.22-ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆಎಂ ಕಾರ್ಯಪ್ಪ ಸಭಾಂಗಣದಲ್ಲಿ ಬುಧವಾರ ನಡೆಯಿತು. ವಿಧಾನಸಭೆಯ ಮಾಜಿ ಸಭಾಧ್ಯಕ್ಷರಾದ ಕೆ.ಜಿ.ಬೋಪಯ್ಯ ಅವರು ಉದ್ಘಾಟಿಸಿ ಮಾತನಾಡಿ ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ...
ರಕ್ತಹೀನತೆ ತಡೆಗಟ್ಟಲು ಕಬ್ಬಿಣಾಂಶ ಪದಾರ್ಥವುಳ್ಳ ಆಹಾರ ಸೇವನೆ ಅಗತ್ಯ: ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ
ಬಳ್ಳಾರಿ,ನ.22 ಪ್ರತಿಯೊಬ್ಬರಿಗೂ ಪೌಷ್ಠಿಕ ಆಹಾರ ಅತ್ಯಗತ್ಯವಾಗಿದ್ದು, ಕಬ್ಬಿಣಾಂಶ ಹೆಚ್ಚಾಗಿರುವ ಆಹಾರ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸುವುದರಿಂದ ರಕ್ತಹೀನತೆ ತಡೆಗಟ್ಟಬಹುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...
ಕರ್ನಾಟಕ ಪ್ರೆಸ್ ಕ್ಲಬ್ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ
ಹೆಬ್ಬೂರು ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡುವ ಮೂಲಕ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಹೊನ್ನೇನಹಳ್ಳಿ ಗ್ರಾ.ಪಂ. ಅಧ್ಯಕ್ಷ ಎಸ್.ಎಂ.ಶಿವಣ್ಣ ಹೇಳಿದರು. ಅವರು ಸಾಲಿಗ್ರಾಮ ತಾಲೂಕಿನ ಹೆಬ್ಸೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಕರ್ನಾಟಕ ಪ್ರೆಸ್ ಕ್ಲಬ್...
ಲೆಕ್ಕ ಪತ್ರ ಹಾಗೂ , ಅಕ್ಕಿ ದಾಸ್ತಾನು ಸರಿಯಾಗಿ ನಿರ್ವಹಣೆ ಮಾಡದೆ, ಫಲಾನುಭವಿಗಳಿಂದ ಎಬ್ಬೆಟ್ಟು ಪಡೆದು ಮೂರು ತಿಂಗಳು ಕಳೆದರೂ ಅಕ್ಕಿ ಸರಿಯಾದ ಪ್ರಮಾಣದಲ್ಲಿ ಅಕ್ಕಿ ನೀಡದೆ,ತೂಕದಲ್ಲಿ ವ್ಯತ್ಯಾಸ ಖಡಕ್ ಎಚ್ಚರಿಕೆ ನೀಡಿದ ತಾಪಂ ಇಒ ಶಶಿಧರ್.
ಜನಧ್ವನಿ ವರದಿ ಎಫೆಕ್ಟ್ ಚಳ್ಳಕೆರೆ ನ.22 ಪಡಿತಹ ಅಕ್ಕಿಗಾಗಿ ಬೆಳಗನಿನ ಜಾವ ಕಾದು ಕುಳಿತರೂ ಅಕ್ಕಿ ಇಲ್ಲ ಕೂಲಿ ಇಲ್ಲ ಮಹಿಳೆಯರ ಅಕ್ರೋಶ ಎಂಬ ಜನಧ್ವನಿ ಡಿಜಿಟಲ್ ಮೀಡಿಯ ಚಳ್ಳಕೆರೆ ತಾಲೂಕಿನ ನನ್ನಿವಾಳಗ್ರಾಮದ ನ್ಯಾಯಬೆಲೆ ಅಂಗಡಿಯ ವರದಿಯನ್ನು ಮಂಗಳವಾರ ವರದಿ ಬೆಳಕು ಚೆಲ್ಲಿದ ಬೆನ್ನಲ್ಲೇ ತಾಪಂ ಇಒ ಶಶಿಧರ್ ಭೇಟಿ ನೀಡಿ...
ಬರ ಹಿನ್ನಲೆ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡಬಾರದು, ಸಮರ್ಪಕ ಕುಡಿಯುವ ನೀರು, ಯೋಜನೆÀಗಳನ್ನು ಜನರಿಗೆ ತಲುಪಿಸಿ :sಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್.
ದಾವಣಗೆರೆ: ನ. 21 : ಈ ವರ್ಷ ಮುಂಗಾರು ಮತ್ತು ಹಿಂಗಾರು ಕೈ ಕೊಟ್ಟಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ತಲೆದೂರಲ್ಲಿದ್ದು, ಈ ಸಂಕಷ್ಟದ ವೇಳೆ ಸಮರ್ಪಕ ಕುಡಿಯುವ ನಿರು ಪೂರೈಕೆ ಮತ್ತು ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕೆಂದು ಗಣಿ ಮತ್ತು ಭೂವಿಜ್ಞಾನÀ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ...
ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮ ಸ್ಥಾಪನೆಗೆ ಸಹಾಯ ಧನ*
ಚಿತ್ರದುರ್ಗ.ನ.22: 2023-24ನೇ ಸಾಲಿಗೆ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದು ನಿರುದ್ಯೋಗಿಗಳಾಗಿರುವ ಪರಿಶಿಷ್ಟ ಪಂಗಡದ ಯುವಕ ಯುವತಿಯರು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮ ಉದ್ದಿಮೆ ಸ್ಥಾಪಿಸಲು ಗರಿಷ್ಠ 5 ಲಕ್ಷ ಸಹಾಯಧನವನ್ನು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ...

ನೇತಾಡುವ ಕೈಗೆಟುಕುವ ವಿದ್ಯುತ್ ತಂತಿಗಳು ಪ್ರಾಣ ಭೀತಿಯಲ್ಲಿ ಅನ್ನದಾತ.
ಚಳ್ಳಕೆರೆ ನ 22. ಅಪಾಯಕ್ಕೆ ಕೈಬೀಸಿ ಕೆರೆಯುವಂತಿರುವ ವಿದ್ಯುತ್ ತಂತಿ ಪ್ರಾಣ ಭೀತಿಯಿಂದ ಉಳುಮೆ ಮಾಡುವ ರೈತ . ಹೌದು ಇದು ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಪಂ...
ಪತ್ನಿಮೇಲೆ ಪತಿ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ಹಲ್ಲೆ ಮಾಡಿದ ಪತಿ ಪೋಲಿಶ್ ವಶಕ್ಕೆ
ಚಳ್ಳಕೆರೆನ.22 ಹೆಂಡತಿಯ ಮೇಲೆ ಗಂಡ ಮಾರಾಣಾಂತಿಕ ಹಲ್ಲೆ ನಡೆಸಿದ ಘಟನೆ ಬೆಳ್ಳಂ ಬೆಳಗ್ಗೆ ನಗರದ ಜನತೆಯನ್ನು ಬೆಚ್ಚಿಬೀಳಿಸುವಂತೆ ಮಾಡಿದೆ. ನಗರದ ಜನನಿಬಿಡ ಪ್ರದೇಶ ಹಾಗೂ ಅರಮನೆ ಹೋಟೆಲ್ ಮುಂಭಾಗದಲ್ಲಿ ಘಟನೆ ನಡರದಿದ್ದು ಹೆಂಡತಿ ಹೆಗ್ಗೇರೆ ಗ್ರಾಮದ ಆಶಾ(23) ಚನ್ನಮ್ಮನಾಗತಿಹಳ್ಳಿ ಗ್ರಾಮದ ಕುಮಾರಸ್ವಾಮಿ ಸಾರಿಗೆ ಬಸ್...
ಠಾಣೆಯಿಂದ ತಪ್ಪಿಸಿಕೊಂಡ ಯುವಕ ಆತ್ಮಹತ್ಯೆ ಪ್ರಕರಣ…ಇಬ್ಬರು ಪೊಲೀಸ್ ಸಿಬ್ಬಂದಿ
ನಂಜನಗೂಡು *ಠಾಣೆಯಿಂದ ತಪ್ಪಿಸಿಕೊಂಡ ಯುವಕ ಆತ್ಮಹತ್ಯೆ ಪ್ರಕರಣ...ಇಬ್ಬರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್...ಎಸ್ಪಿ ಸೀಮಾ ಲಾಟ್ಕರ್ ಆದೇಶ...* ವಿಚಾರಣೆಗಾಗಿ ಕರೆತಂದ ಯುವಕ...
ಟಿ. ನುಲೇನೂರು ಎಂ.ಶಂಕರಪ್ಪ ಬಾರದ ಲೋಕಕ್ಕೆ
ನಿಧನ ವಾರ್ತೆ ಚಿತ್ರದುರ್ಗ ಜಿಲ್ಲಾನೀರಾವರಿ ಅನುಷ್ಠಾನ ಹೋರಾಟ ಸಮಿತಿ ಅಧ್ಯಕ್ಷ ಹಾಗೂ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ನುಲೇನೂರು ಎಂ.ಶಂಕರಪ್ಪ (68).ಮಂಗಳವಾರ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ರಿವೈದ್ಯ ಡಾ.ರವಿಶಂಕರ್ ಸೇರಿದಂತೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರ...
ರೈತರ ಒಟ್ಟು ಜಮೀನಿನ ಸಂಪೂರ್ಣ ವಿಸ್ತೀರ್ಣ ನಮೂದಿಸಿರೈತರು ಸ್ವಯಂ ಮುಂದೆ ಬಂದು ಮಾಹಿತಿ ನಮೂದಿಸಲು ಕರೆ ನೀಡಿ ಆಧಾರ್ ಆರ್ಟಿಸಿ ಲಿಂಕ್ ಮಾಡಲು ಕರೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಚ್ಚರವಹಿಸಲು ಕಂದಡಯ ಸಚಿವ ಕೃಷ್ಣಬೈರೇಗೌಡ ಸೂಚನೆ
ಬಳ್ಳಾರಿ,ನ.21: ಜಿಲ್ಲೆಯಲ್ಲಿ ಈಗಾಗಲೇ ಬೆಳೆ ಸಮೀಕ್ಷೆ ಮುಗಿದಿದೆ. ಆದರೆ, ಶೇ.33 ರಷ್ಟು ರೈತರ ಒಟ್ಟು ಜಮೀನಿನ ವಿಸ್ತೀರ್ಣದ ಮಾಹಿತಿ ನಿಖರವಾಗಿ ನಮೂದಿಸಲಾಗಿಲ್ಲ. ಅಧಿಕಾರಿಗಳ ಇಂತಹ ನಡೆಯಿಂದ ರೈತರಿಗೆ ಅನ್ಯಾಯವಾಗಲಿದೆ" ಎಂದು ಅಧಿಕಾರಿಗಳನ್ನು ಸಚಿವ ಕೃಷ್ಣ ಬೈರೇಗೌಡ ಅವರು ಎಚ್ಚರಿಸಿದ್ದಾರೆ. ಅವರು, ನಗರದ ಜಿಲ್ಲಾಡಳಿತದ...
ವಿದ್ಯಾರ್ಥಿಗಳ ಕಲಿಕಾಕೌಶಲ್ಯ ಅಭಿವೃದ್ಧಿಪಡಿಸಲು ಶಿಕ್ಷಕರು ಅವಿರತಶ್ರಮಿಸಬೇಕು :ಸಚಿವ ಸುಧಾಕರ್ ರಿಂದ ಸೂಚನೆ.
ಹಿರಿಯೂರು : ಗ್ರಾಮೀಣ ಪ್ರದೇಶದ ಪ್ರತಿಭೆಗಳಾಗಿರುವ ಈ ವಿದ್ಯಾರ್ಥಿಗಳ ಕಲಿಕಾ ಕೌಶಲ್ಯ ಅಭಿವೃದ್ಧಿಪಡಿಸಲು ಶಿಕ್ಷಕರು ಅವಿರತ ಶ್ರಮಿಸಬೇಕು ಜೊತೆಗೆ ಈ ಶಾಲೆಯ ಕಟ್ಟಡ ಅತ್ಯಂತ ಹಳೆಯದಾಗಿದ್ದು, ನೂತನ ಕಟ್ಟಡ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗುವುದು ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು....
ಗ್ರಾಮಪಂಚಾಯಿತಿ ಸಾಮಾನ್ಯ ಸಭೆಗೆ ಬಾರದವರು ಮೂಲ ಪಿಡಿಒ ಬಗ್ಗೆ ಯಾವ ನೈತಿಕತೆಯಿಟ್ಟುಗೊಂಡು ಪ್ರತಿಭಟನೆ ಮಾಡುತ್ತಾರೆ ಗ್ರಾಪಂ ಅಧ್ಯಕ್ಷೆ ದ್ರಾಕ್ಷಾಯಿಣಿ ಕಿಡಿ.
ಚಳ್ಳಕೆರೆ ನ.21 ಗ್ರಾಮ ಪಂಚಾಯಿತಿ ಸದಸ್ಯರೆಂದರೆ ಗ್ರಾಮ ಸರಕಾರದ ಪ್ರತಿನಿಧಿಗಳು. ಗ್ರಾಪಂ ಸದಸ್ಯರು ತಮ್ಮ ವಾರ್ಡ್ ಗಳಲ್ಲಿ ಸಂಬಂಧಿಸಿದ ಮೂಲ ಸಮಸ್ಯೆಗಳ ಕುರಿತು ಪರಿಶೀಲಿಸಿ ಕೆಲಸ ಮಾಡಬೇಕು ಅದು ಬಿಟ್ಟು ಗ್ರಾಮಪಂಚಾಯಿತಿ ಕಚೇರಿ ಮಾರ್ಯಾದೆ ಕೆಡಿಸಲು ಮುಂದಾಗಿದ್ದಾರೆ ಎಂದು ಗ್ರಾಪಂಅಧ್ಯಕ್ಷೆ...
ಅತ್ತಿಮಗ್ಗೆ ಗ್ರಾಮದಲ್ಲಿ ಜನತಾದರ್ಶನ ಕಾರ್ಯಕ್ರಮ ಭದ್ರಾದಿಂದ ಶುದ್ಧ ಕುಡಿಯುವ ನೀರು ಹಾಗೂ ಕೆರೆಗಳಿಗೆ ನೀರು ಹರಿಸುವ ಯೋಜನೆಗೆ ವೇಗ ದೊರೆತಿದೆ- ಬಿ.ಜಿ. ಗೋವಿಂದಪ್ಪ
ಹೊಸದುರ್ಗ ನ.21: ಭದ್ರಾ ಜಲಾಶಯದಿಂದ ಹೊಸದುರ್ಗ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ 400 ಕೋಟಿ ರೂ. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆಯಡಿ ಕೆರೆಗಳಿಗೆ ನೀರು ಹರಿಸುವ ಯೋಜನೆಗೆ ವೇಗ ನೀಡಿ, ಕಾರ್ಯಗತಗೊಳಿಸಲಾಗುವುದು ಎಂದು ಹೊಸದುರ್ಗ ಶಾಸಕ ಬಿ.ಜಿ....
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶ್ರಮಿಸಿ, ಮಕ್ಕಳನ್ನು ಮುಖ್ಯವಾಹಿನಿಗೆ ತನ್ನಿ- ಬಿ.ಟಿ. ಕುಮಾರಸ್ವಾಮಿ
ಚಿತ್ರದುರ್ಗ ನ.21: ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶ್ರಮಿಸಿ, ಬಾಲಕಾರ್ಮಿಕ ಪದ್ಧತಿಯಿಂದ ಹೊರಬಂದ ಎಲ್ಲ ಮಕ್ಕಳಿಗೂ ಶಿಕ್ಷಣ ದೊರೆಯುವಂತೆ ಮಾಡುವುದರ ಮೂಲಕ ಮುಖ್ಯವಾಹಿನಿಗೆ ತರಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ...
ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಹೆಚ್ಚಿನ ಜಾಗೃತಿ ಅಗತ್ಯ: ನ್ಯಾ.ರಾಜೇಶ್ ಎನ್.ಹೊಸಮನೆ
ಬಳ್ಳಾರಿ,ನ.21 ಸಮಾಜದಲ್ಲಿ ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ಕಿತ್ತು ಹಾಕಲು ಸಮುದಾಯದ ಜನರಿಗೆ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಅಭಿಪ್ರಾಯ ಪಟ್ಟರು. ಜಿಲ್ಲಾಡಳಿತ, ಜಿಲ್ಲಾ...
ಬಳ್ಳಾರಿ ತಾಲ್ಲೂಕು ವ್ಯಾಪ್ತಿಯಲ್ಲಿ ಸಮಸ್ಯಾತ್ಮಕ ಮೆಣಸಿನಕಾಯಿ ಬೆಳೆಗಳ ತಾಕುಗಳಿಗೆ ಅಧಿಕಾರಿಗಳ ತಂಡ ಭೇಟಿ ಪರಿಶೀಲನೆ
ಬಳ್ಳಾರಿ,ನ.21 ಬಳ್ಳಾರಿ ತಾಲ್ಲೂಕಿನ ವ್ಯಾಪ್ತಿಯ ಬೊಬ್ಬುಕುಂಟಾ, ಎತ್ತಿನ ಬೂದಿಹಾಳು ಹಾಗೂ ಶಂಕರಬಂಡೆ ಗ್ರಾಮಗಳಲ್ಲಿ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರತ್ನಪ್ರಿಯಾ ಆರ್.ಯರಗಲ್ಲ, ಹಗರಿಯ ಕೃಷಿ ವಿಜ್ಞಾನ ಕೇಂದ್ರದ ಸಸ್ಯರೋಗಶಾಸ್ತ್ರ ವಿಜ್ಞಾನಿ ಡಾ.ಗೋವಿಂದಪ್ಪ.ಎಂ.ಆರ್., ಕೀಟಶಾಸ್ತ್ರ ವಿಜ್ಞಾನಿಗಳಾದ ಡಾ.ಹನುಮಂತಪ್ಪ,...
ಖಾಯಂ ಪಿಡಿಓ ನೇಮಕ ಮಾಡದಿದ್ದರೆ ಧರಣಿ ನಡೆಸವದಾಗಿ ತಳಕು ಗ್ರಾಪಂ ಸದಸ್ಯರ ಆಗ್ರಹ.
ಚಳ್ಳಕೆರೆ ನ.21 ಖಾಯಂ ಪಿಡಿಒ ಇಲ್ಲದೆ ಗ್ರಾಪಂ ಅಭಿವೃದ್ಧಿ ಕುಂಠಿತವಾಗಿದ್ದು ಕೂಡಲೆ ಮೂಲ ಪಿಡಿಒ ಹಾಕದಿದ್ದರೆ ಹೋರಾಟ ಮಾಡುವುದಾಗಿ ಗ್ರಾಪಂಸದಸ್ಯರು ಆಗ್ರಹಿಸಿದ್ದಾರೆ. ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿ ಕೇಂದ್ರಸ್ಥಳದಲ್ಲಿರುವ ಗ್ರಾಮ ಪಂಚಾಯತ್ ಕಚೇರಿಯ ಪಂಚಾಯತ್ ಅಭಿವೃದ್ಧಿ ಕಾರಿ ಸುಮಾರು ವರ್ಷಗಳಿಂದ ಬೇರೆ ಕಡೆ...
‘ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇಡಿ’ ಗೃಹ ಸಚಿವ ಪರಮೇಶ್ವರ್
ಬೆಳಗಾವಿ: ‘ಸಮಾಜದಲ್ಲಿ ಅಶಾಂತಿ ಮೂಡಿಸುವಂಥ ಸುಳ್ಳು ಸುದ್ದಿ, ಪ್ರಚೋದನಾಕಾರಿ ಹೇಳಿಕೆ ಅಥವಾ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಆಗಿದ್ದು ಕಂಡುಬಂದರೆ ತಕ್ಷಣವೇ ಕಾರ್ಯಪ್ರವೃತ್ತರಾಗಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು’ ಎಂದು ಗೃಹಸಚಿವ ಜಿ.ಪರಮೇಶ್ವರ ಕಟ್ಟುನಿಟ್ಟಿನ ಸೂಚನೆ ನೀಡಿದರು. ಇಲ್ಲಿನ ನಗರ ಪೊಲೀಸ್...
ಬ್ಯಾಡರಹಳ್ಳಿಯ ಪಾರ್ಥಲಿಂಗೇಶ್ವರ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಟೈ ಹಾಗೂ ಬೆಲ್ಟ್ ವಿತರಣೆ
ಹಿರಿಯೂರು : ನಮ್ಮ ಶಾಲೆಯಲ್ಲಿ ಓದಿ ಉದ್ಯೋಗಗಳನ್ನು ತೊಡಗಿಕೊಂಡಿರುವ ವಿದ್ಯಾರ್ಥಿಗಳು ತಾವು ಓದಿದ ಶಾಲೆಯನ್ನು ಮರೆಯದೇ ಇಲ್ಲಿಗೆ ಬಂದು ಇಲ್ಲಿನ ವಿದ್ಯಾರ್ಥಿಗಳಿಗೆ ಉಚಿತವಾಗಿ ಟೈ ಹಾಗೂ ಬೆಲ್ಟ್ ಗಳನ್ನು ವಿತರಣೆ ಮಾಡುವ ಮೂಲಕ ತಾವು ಕಲಿತಶಾಲೆಗೆ ಸೇವೆ ಸಲ್ಲಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂಬುದಾಗಿ ಮುಖ್ಯಶಿಕ್ಷಕರಾದ...
ಮಕ್ಕಳ ಗ್ರಾಮಸಭೆಯಲ್ಲಿ ಸಮಸ್ಯೆಗಳ ಸುರಿಮಳೆ.
ಚಳ್ಳಕೆರೆ ನ.20 ಗ್ರಾಮಸಭೆಯಲ್ಲಿ ಸಮಸ್ಯೆಗಳ ಸುರಿಮಳೆಗೈದ ವಿದ್ಯಾರ್ಥಿಗಳು. ಹೌದು ಇದು ಚಳ್ಳಕೆರೆ ತಾಲೂಕಿನ ದೊಡ್ಡೇರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ದೊಡ್ಡೇರಿ ಗ್ರಾಪಂ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆವತಿಯಿಂದ ಆಯೋಜಿದ್ದ ಮಕ್ಕಳ ಸಭೆಯಲ್ಲಿ ಭಾಗವಹಿಸಿ ಸಮಸ್ಯೆಗಳ ಅನಾವರಣ ಮಾತನಾಡಿದರು. ಮಕ್ಕಳ ಹಕ್ಕುಗಳ...
ಬೆಳಕಿನ ಹಬ್ಬ ದೀಪಾವಳಿಯಲ್ಲಿ ರಾಷ್ಟ್ರಧ್ವಜದ ಬಣ್ಣಗಳಿಂದ ಎತ್ತುಗಳನ್ನು ಅಲಂಕರಿಸಿದ ರೈತ ಮಂಜುನಾಥ
ಚಳ್ಳಕೆರೆ ನ.20 ಗ್ರಾಮೀಣ ಸೊಗಡಿನ ಎತ್ತಿಮ ಹಬ್ಬದ ಅಚರಣೆ ಎತ್ತುಗಳ ಕೊರತೆಯಿಂದ ಎತ್ತುಗಳಹಬ್ಬ ಕಣ್ಮರೆಯಾಗುವ ಬೆನ್ನಲ್ಲೇ ಇಲ್ಲೊಬ್ಬ ರೈತ ಎತ್ತಿಗೆ ರಾಷ್ಟ್ರದ್ವಜದ ಬಣ್ಣದಿಂದ ಶೃಂಗರಿಸಿ ದೀಪಾವಳಿ ಹಬ್ಬಕ್ಕೆ ಮೆರಗು ತುಂಬಿದ್ದಾನೆ. [video width="480" height="864"...
ಇತ್ತೀಚಿನ ದಿನಗಳಲ್ಲಿ ರಾಜಕೀಯಕ್ಕೆ ಭೂಮಾಫಿಯಾ,ಮನಿಲಾಂಡ್ರಿಂಗ್ ಗಳ ಹಸ್ತಕ್ಷೇಪದಿಂದ ರಾಜಕೀಯ ಮಲಿನವಾಗಿದೆ.ಮುಂದಿನದಿನಗಳಲ್ಲಿ ವಕೀಲರು ರಾಜಕೀಯದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕೆಂದು ಜೆಜೆಹಟ್ಟಿ ತಿಪ್ಪೇಸ್ವಾಮಿ.
ಚಳ್ಳಕೆರೆ ನ.,20 ಎಲ್ಲಿ ಕಾನೂನು ಇರುತ್ತದೆಯೋ ಅಲ್ಲಿ ಲೋಪದೋಶ ಇರುವುದಿಲ್ಲ, ಎಲ್ಲಿ ಲೋಪದೋಷವಿರುತ್ತದೆಯೋ ಅಲ್ಲಿ ವಕೀಲರಿರುತ್ತಾರೆ. ಎಂದು ಲೋಕಸಭಾ ಚುನಾವಣೆಯ ಪ್ರಭಲ ಅಕಾಂಕ್ಷಿ ಜೆಜೆಹಟ್ಟಿ ತಿಪ್ಪೇಸ್ವಾಮಿ ಹೇಳಿದರು. [video width="848" height="480"...
ಈಚರ್ ಲಾರಿಗೆ ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನ ಡಿಕ್ಕಿ ವ್ಯಕ್ತಿಗೆ ಗಾಯ ::
ಚಿತ್ರದುರ್ಗ, ನವೆಂಬರ್ 20 : ಚಿತ್ರದುರ್ಗ ತಾಲ್ಲೂಕಿನ ಐನಳ್ಳಿ ಕುರುಬರಹಟ್ಟಿ ಗ್ರಾಮದ ರವಿ ( 28) ,ಬೆಳಗ್ಗೆ 10.45 ಸಮಯದಲ್ಲಿ ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನಚಾಲನೆ ಮಾಡಿಕೊಂಡು ಐಮಂಗಲ ಗ್ರಾಮದಿಂದ ಐನಳ್ಳಿ ಗ್ರಾಮಕ್ಕೆ ಹೋಗಲು ಚಿತ್ರದುರ್ಗ ಬೈಪಾಸ್ ರಸ್ತೆಯ ತಮಟಕಲ್ಲು ಬ್ರಿಡ್ಜ್ ಮುಂಭಾಗದ ಜೀವನ್ ಡಾಬಾದ ಹತ್ತಿರ...
ಚಲಿಸುತ್ತಿದ್ದ ಲಾರಿಗೆ ಕಾರು ಡಿಕ್ಕಿ ಮೂವರಿಗೆ ಗಾಯ.
ಹಿರಿಯೂರು, ನವೆಂಬರ್ 20 : ಶಿವಮೊಗ್ಗ ನಗರದ ಭದ್ರಾವತಿ ನಿವಾಸಿ ಸಂತೋಷ್ ಡಿ. ರವರ ಸಂಬಂಧಿಕರಾದ ಕವನ ಮತ್ತು ಮಗಳಾದ ಪ್ರಮೀಳಾಬಾಯಿ, ರವರೊಂದಿಗೆ ದೀಪಾವಳಿ ಹಬ್ಬಕ್ಕೆಂದು ಬೆಂಗಳೂರು ನಗರದಿಂದ ತನ್ನ ಊರಿಗೆ ಬಂದಿದ್ದು, ಸೋಮವಾರ ಮಧ್ಯಾಹ್ನ 01. ಗಂಟೆ ಸಮಯದಲ್ಲಿ ಭದ್ರಾವತಿ ನಗರದಿಂದ ಹೊರಟು ಚಿತ್ರದುರ್ಗ ಮುಖಾಂತರ ಚಿತ್ರದುರ್ಗ...
ನಗರದ ತಿರುವಳ್ಳುವರ್ ರಸ್ತೆಯಲ್ಲಿ ಮೊಬೈಲ್ ನ ಟವರ್ ತೆರವುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ.
ಹಿರಿಯೂರು : ನಗರದ ಹುಳಿಯಾರುರಸ್ತೆಯ ತಿರುವಳ್ಳುವರ್ ರಸ್ತೆಯಲ್ಲಿ ಮೊಬೈಲ್ ನ ದೊಡ್ಡ ಟವರ್ ಇದ್ದು, ಇದನ್ನು ತೆರವುಗೊಳಿಸಬೇಕೆಂದು ಹಲವಾರು ಬಾರಿ ನಗರಸಭೆ ಪೌರಾಯುಕ್ತರಿಗೆ ಮತ್ತು ಜಿಲ್ಲಾಧಿಕಾರಿಗಳಿಗೆ ಸಂಬಂಧಪಟ್ಟ ಇಲಾಖೆಗೆ ಮನವಿ ಅರ್ಪಿಸಿದರೂ ತೆರವು ಮಾಡದಿರುವುದನ್ನು ಪ್ರತಿಭಟಿಸಿ, ಸ್ಥಳೀಯ ನಿವಾಸಿಗಳು ನವೆಂಬರ್ 17ರಂದು...
ಸಾಂಕ್ರಾಮಿಕ ರೋಗದಿಂದ ರಕ್ಷಣೆ ಪಡೆಯಲು ಜನರು ಬಯಲುಶೌಚಕ್ಕೆ ಮುಕ್ತಿ ಹಾಡಿ : ಶಶಿಕಲಾ ರವಿಶಂಕರ್
ಹಿರಿಯೂರು : ನಗರದಲ್ಲಿ ಬಯಲುಶೌಚದಿಂದ ಹಲವು ಸಾಂಕ್ರಾಮಿಕ ರೋಗಗಳು ಹರಡುವ ಅಪಾಯವಿದ್ದು, ಸಾಂಕ್ರಾಮಿಕ ರೋಗಗಳಿಂದ ರಕ್ಷಣೆ ಪಡೆಯಲು ಮತ್ತು ಕುಟುಂಬದ ಗೌರವಕ್ಕೆ ಶೌಚಾಲಯ ಅತ್ಯವಶ್ಯಕವಾಗಿದ್ದು, ನಾವೆಲ್ಲ ಬಯಲು ಶೌಚಕ್ಕೆ ಮುಕ್ತಿ ಹಾಡಿ, ನಗರವನ್ನು ಬಯಲು ಮುಕ್ತಗೊಳಿಸಲು ನಗರಸಭೆಗೆ ಸಹಕಾರ ನೀಡಬೇಕು ಎಂಬುದಾಗಿ ಸಮಾಜ ಸೇವಕಿ ಶ್ರೀಮತಿ...
ಗಂಟೆ ಹೊಡಿ, ಸಂಬಳ ತೆಗೆದುಕೊ ಎನ್ನುವ ಸೂತ್ರ ತಪ್ಪಿಸಬೇಕೆಂದರೆ ಪೋಷಕರು ಶಾಲೆಗೆ ಬರಬೇಕು ಸಾಮಾಜಿಕ ಕಾರ್ಯಕರ್ತ : ಕಸವನಹಳ್ಳಿರಮೇಶ್
ಹಿರಿಯೂರು : ಗ್ರಾಮಾಂತರ ಪ್ರದೇಶದ ಮಕ್ಕಳು ಶಿಕ್ಷಣ ಪಡೆಯಲು ಸರ್ಕಾರ ಒದಗಿಸುವ ಅನುದಾನ ಮತ್ತು ಸೌಲಭ್ಯಗಳನ್ನು ಸರಿಯಾಗಿ ಉಪಯೋಗಿಸಲು ಪೋಷಕರು ಶಾಲೆಗೆ ಆಗಾಗ್ಗೆ ಬಂದು ಶಿಕ್ಷಕರೊಂದಿಗೆ ತಮ್ಮ ಮಗುವಿನ ಶಿಕ್ಷಣದ ಪ್ರಗತಿ, ಶಾಲೆಯ ಅಭಿವೃದ್ಧಿ , ಇನ್ನಿತರ ವಿಚಾರಗಳ ಬಗ್ಗೆ ಚರ್ಚಿಸಬೇಕು ಎಂಬುದಾಗಿ ಸಾಮಾಜಿಕ ಕಾರ್ಯಕರ್ತರಾದ ಕಸವನಹಳ್ಳಿ...
ವೈವಾಹಿಕ ಜೀವನಕ್ಕೆ ಕಾಲಿಡುವುನ್ನವೇ ಯುವತಿ ನೇಣಿಗೆ ಶರಣು ಹೊಸಪೇಟೆ.
ವಿಜಯನಗರ: ಯುವತಿಯ ವಿವಾಹ ನಿಶ್ಚಿತಾರ್ತದ ದಿನವೇ ವೈವಾಹಿಕ ಜೀವನಕ್ಕೆ ಕಾಲಿಡುವ ಮುನ್ನವೇ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸಪೇಟೆ ತಾಲೂಕಿನ ಟಿಬಿ ಡ್ಯಾಂನಲ್ಲಿ ನಡೆದಿದೆ. ಐಶ್ವರ್ಯ ನೇಣಿಗೆ ಶರಣಾದ ಯುವತಿ ಎಂದು ಗುರುತಿಸಲಾಗಿದೆ. ಮದುವೆ ಸಂಭ್ರಮದಲ್ಲಿರಬೇಕಾದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು...
ಎನ್ ಮಹದೇವಪುರ ರೇಷ್ಮೆ ತೋಟಕ್ಕೆ. ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಕಾರ್ಯದರ್ಶಿ ಡಾ.ಶಮ್ಲಾಇಕ್ಬಾಲ್ ಭೇಟಿ.
ನಾಯಕನಹಟ್ಟಿನ.20: ರೇಷ್ಮೆಯಲ್ಲಿ ಉತ್ತಮ ಆದಾಯವನ್ನು ಗಳಿಸಬಹುದು ಎಂದು ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್ ಹೇಳಿದ್ದಾರೆ. ಅವರು ಸೋಮವಾರ ಹೋಬಳಿಯ...
ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ; ಉತ್ತಮ ಆರೋಗ್ಯಕ್ಕೆ ಕ್ರೀಡೆ ಅಗತ್ಯ: ಎಸ್.ಪಿ ಉಮಾ ಪ್ರಶಾಂತ್
ದಾವಣಗೆರೆ, ನ.20 ಸಾರ್ವಜನಿಕರ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುತ್ತ ಸದಾ ಒತ್ತಡದ ಬದುಕು ನಡೆಸುವ ಪೊಲೀಸರಿಗೆ ವಾರ್ಷಿಕ ಕ್ರೀಡಾಕೂಟ ಸಹಕಾರಿಯಾಗಲಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ತಿಳಿಸಿದರು. ಸೋಮವಾರ ನಗರದ ಜಿಲ್ಲಾ ಪೆÇಲೀಸ್ ಕವಾಯತು ಮೈದಾನದಲ್ಲಿ ನಡೆದ ಜಿಲ್ಲಾ ಪೊಲೀಸ್ ವಾರ್ಷಿಕ...
ಕಂದಾಯ ಸಚಿವರು ಕೃಷ್ಣ ಬೈರೇಗೌಡ ಬಳ್ಳಾರಿ ಜಿಲ್ಲಾ ಪ್ರವಾಸ.
ಬಳ್ಳಾರಿ,ನ.20(ಕರ್ನಾಟಕ ವಾರ್ತೆ): ಕಂದಾಯ ಸಚಿವರು ಕೃಷ್ಣ ಬೈರೇಗೌಡ ಅವರು ನ.21ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು. ನ.21ರಂದು ಬೆಳಿಗ್ಗೆ 06 ಗಂಟೆಗೆ ಬೆಂಗಳೂರಿನಿಂದ ರಸ್ತೆಯ ಮೂಲಕ ಬಳ್ಳಾರಿಗೆ ಆಗಮಿಸಲಿದ್ದು, ಮಧ್ಯಾಹ್ನಾ 2 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ...
ಕಂದಾಯ ಇಲಾಖೆಯ ಆಯುಕ್ತರು ಪೋಮ್ಮಲ ಸುನೀಲ್ ಕುಮಾರ್ ಬಳ್ಳಾರಿ ಜಿಲ್ಲಾ ಪ್ರವಾಸ
ಬಳ್ಳಾರಿ,ನ.20 ಕಂದಾಯ ಇಲಾಖೆಯ ಆಯುಕ್ತರು ಪೋಮ್ಮಲ ಸುನೀಲ್ ಕುಮಾರ್ ಅವರು ನ.21ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು. ನ.21ರಂದು ಬೆಳಿಗ್ಗೆ 06 ಗಂಟೆಗೆ ಬೆಂಗಳೂರಿನಿಂದ ರಸ್ತೆಯ ಮೂಲಕ ಬಳ್ಳಾರಿಗೆ ಆಗಮಿಸಲಿದ್ದು, ಬೆಳಿಗ್ಗೆ 10 ಗಂಟೆಗೆ ಕ್ಷೇತ್ರೀಯ ಪರಿಶಿಲನೆ ಹಾಗೂ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಕಂದಾಯ ಇಲಾಖೆಯ ವಿವಿಧ...
ಮತಗಟ್ಟೆಗಳಿಗೆ ಮತಪಟ್ಟಿ ವೀಕ್ಷಕರಾದ ಡಾ. ಶಮ್ಲಾ ಇಕ್ಬಾಲ್ ಭೇಟಿ : ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮದ ಯಶಸ್ವಿಗೆ ಬಿಎಲ್ಒ ಗಳಿಗೆ ಕರೆ
ಚಳ್ಳಕೆರೆ ನ. 20 : ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯಕ್ರಮವನ್ನು ಅತ್ಯಂತ ಅಚ್ಚುಕಟ್ಟಾಗಿ ನಡೆಸಿ, ಅರ್ಹರಿರುವವರನ್ನು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸುವ ಮೂಲಕ ಯಶಸ್ವಿಗೊಳಿಸಬೇಕು ಎಂದು ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಕಾರ್ಯದರ್ಶಿ ಹಾಗೂ ಚಿತ್ರದುರ್ಗ ಜಿಲ್ಲೆಗೆ ಮತದಾರರ...
ಬರಪರಿಹಾರ, ಬೆಳೆವಿಮೆ , ಗೋಶಾಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಂಡ ಕರ್ನಾಟ ರಾಜ್ಯ ಸಂಘ ಪ್ರತಿಭಟನೆ.
ಚಳ್ಳಕೆರೆ ನ.20 ಅತಿ ವೃಷ್ಠಿ ಅನಾವೃಷ್ಠಿಗೆ ಸಲಿಕಿ ರೈತರು ಬಿತ್ತನೆ ಮಾಡಿದ ಬೆಳೆಗಳು ಒಣಗಿ ಹೋಗಿ ಸಂಕಷ್ಟಕ್ಕೆ ಸಿಲುಕಿದ್ದರೂ ಸರಕಾಗಳು ಮಾತ್ರ ಅನ್ನದಾತರ ನೆರವಿಗೆ ಬಾರದೆ ನಿರ್ಲಕ್ಕೆ ವಹಿಸುತ್ತಿದೆ ಎಂದು ಅಖಂಡ ಕರ್ನಾಟಕ ರಾಜ್ಯ ರೈತ ಸಂಘ ಸರಕಾ ರದಚ ವಿರುದ್ದ ಕಿಡಿ ಕಾರಿದ್ದಾರೆ.[video width="1920" height="1080"...
ಚರ್ಮಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ
ಚಿತ್ರದುರ್ಗ ನ.20: ಡಾ. ಬಾಬು ಜಗಜೀವನ ರಾಂ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲೆಯ ಪರಿಶಿಷ್ಟ ಜಾತಿಗೆ ಸೇರಿದ ಚರ್ಮ ಕುಶಲಕರ್ಮಿಗಳಿಗೆ ಕಡ್ಡಾಯವಾಗಿ ಚರ್ಮಗಾರಿಕೆ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಚರ್ಮಕುಶಲಕರ್ಮಿಗಳಿಗೆ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಡಿಸೆಂಬರ್ 19 ಅರ್ಜಿ ಸಲ್ಲಿಸಲು ಕೊನೆ ದಿನ. ನಿಗಮದ...
ಬಾಲ್ಯ, ಕಿಶೋರಾವಸ್ಥೆ ಕಾರ್ಮಿಕರ ತಪಾಸಣೆ: ಕರಪತ್ರ ನೀಡಿ ಜಾಗೃತಿ
ಚಿತ್ರದುರ್ಗ ನ.20: ಹಿರಿಯೂರು ನಗರದಲ್ಲಿ ಬಾಲ್ಯ ಹಾಗೂ ಕಿಶೋರಾವಸ್ಥೆ ಕಾರ್ಮಿಕರ ತಪಾಸಣೆಯನ್ನು ವಿವಿಧ ಅಂಗಡಿ, ಹೋಟೆಲ್, ಗ್ಯಾರೇಜ್ ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳಿಗೆ ಸೋಮವಾರ ಅಧಿಕಾರಿಗಳು ಭೇಟಿ ಮಾಲೀಕರಿಗೆ ಕರಪತ್ರ ನೀಡಿ ಜಾಗೃತಿ ಮೂಡಿಸಲಾಯಿತು. ತಪಾಸಣೆಯಲ್ಲಿ ಕಾರ್ಮಿಕ ನಿರೀಕ್ಷಕ ಅಲ್ಲಭಕ್ಷ್, ಶಿಶು ಅಭಿವೃದ್ಧಿ...
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾಡುಗೊಲ್ಲರ ತಾಲೂಕು ಸಂಘ ಹಾಗೂ ಸಮುದಾಯದಿಂದ ಪ್ರತಿಭಟನೆ.
ಚಳ್ಳಕೆರೆ ನ.20. ಕಾಡುಗೊಲ್ಲರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದಲ್ ತಾಲೂಕು ಕಚೇರಿ ಮುಂದೆ ತಾಲೂಕು ಕಾಡುಗೊಲ್ಲರ ಸಂಘ,ಕರ್ನಾಟಕ ಕಾಡುಗೊಲ್ಲರ ಸಂಘಗಳ ಸಂಯುಕ್ತಾಶ್ರಯದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.[video width="1920" height="1080"...
ಮತದಾರರ ಪಟ್ಟಿ ವೀಕ್ಷಕರಿಂದ ಪರಿಷ್ಕರಣಾ ಕಾರ್ಯದ ಪರಿಶೀಲನಾ ಸಭೆ ಯುವ ಮತದಾರರನ್ನು ಸೇರ್ಪಡೆಗೊಳಿಸಲು ಕ್ರಿಯಾ ಯೋಜನೆ ರೂಪಿಸಿ- ಡಾ. ಶಮ್ಲಾ ಇಕ್ಬಾಲ್
ಚಿತ್ರದುರ್ಗ ನ. 20: ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ ನಡೆದಿದ್ದು, 17 ವರ್ಷ ಹಾಗೂ 18 ವರ್ಷ ತುಂಬಿರುವ ಎಲ್ಲ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಹಮ್ಮಿಕೊಳ್ಳಲಾಗುವ ಕಾರ್ಯಗಳ ಕುರಿತು ಕ್ರಿಯಾ ಯೋಜನೆ ರೂಪಿಸಿ ಸಲ್ಲಿಸಬೇಕು ಎಂದು ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಕಾರ್ಯದರ್ಶಿ ಹಾಗೂ...
ಕೆರೆ ನೀರು ಅಕ್ರಮವಾಗಿ ಕೃಷಿಗೆ ಬಳಕೆ ನೀರು ಖಾಲಿ ಖಾಲಿ. ಕೆರೆಯಂಗಳದಲ್ಲಿ ಅಕ್ರಮ ಬೆಳೆ ಬಿತ್ತನೆ ಅಧಿಕಾರಿಗಳು ಮೌನಕ್ಕೆ ಶರಣು ಸಾರ್ವಜನಿಕರ ಅಕ್ರೋಶ. ಚನ್ನಗಿರಿ.
ಚನ್ನಗಿರಿ ನ.19 ಜನ ಜಾನುವಾರುಗಳಿಗೆ ನೀರಿನ ಬವಣೆ ನೀಗಿಸಲು ಕೆರೆ ನೀರು ಬರದಾನ ಇದನ್ನೇ ಬಂಡವಾಳ ಮಾಡಿ ಕೊಂಡ ಕೆಲವರು ಕೃಷಿಗೆ ಬಳಕೆ ಮಾಡಿ ಕೆರೆ ನೀರು ಖಾಲಿ . ಹೌದು ಇದು ದಾವಣಗೆರೆ...
ದಲಿತರ ಮೇಲೆ ಹಲ್ಲೆ ಮಾಡಿದ್ದ 10 ಆರೋಪಿಗಳಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ಹೈಕೋರ್ಟ್ ಆದೇಶಿಸಿದೆ.
ಬೆಂಗಳೂರು: ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ದುಂದ ಗ್ರಾಮದಲ್ಲಿ ದಲಿತರ ಮೇಲೆ ಹಲ್ಲೆ ಮಾಡಿದ್ದ 10 ಆರೋಪಿಗಳಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ಹೈಕೋರ್ಟ್ ಆದೇಶಿಸಿದೆ. ಆರೋಪಿಗಳನ್ನು ಖುಲಾಸೆಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಪ್ರಕರಣದ ಸಂತ್ರಸ್ತೆಯಾಗಿರುವ ಲಕ್ಷ್ಮಮ್ಮ ಅವರು ಸಲ್ಲಿಸಿದ್ದ...
ಸಾಲದ ಬಾಧೆ ತಾಳಲಾರದೆ ನೇಣು ಹಾಕಿಕೊಂಡು ವ್ಯಕ್ತಿಯ ಸಾವು ಹೊಳಲ್ಕೆರೆ.
ಹೊಳಲ್ಕೆರೆ, ನವೆಂಬರ್ 19 : ಹೊಳಲ್ಕೆರೆ ತಾಲ್ಲೂಕಿನ ದೊಗ್ಗನಾಳ ಗ್ರಾಮದ ಅಂಜಿನಪ್ಪ (35) ಮನೆತನದ ಖರ್ಚಿಗಾಗಿ ಫೈನಾನ್ಸ್ನಿಂದ 15000/- ರೂಪಾಯಿ ಹಾಗೂ ಸಂಸಾರ ದಿಂದ ಬಹಳ ನೊಂದು ಮಾನಸಿಕ ಹಿಂಸೆಪಡುತ್ತಿದ್ದರು. ಇತರರಿಂದ 65000/- ರೂಪಾಯಿಗಳನ್ನು ಸಾಲ ತೆಗೆದುಕೊಂಡಿದ್ದು ಇತ್ತೀಚಿಗೆ ಸರಿಯಾಗಿ ಸಾಲದ ಹಣದ ಕಂತನ್ನು ಕಟ್ಟಲು ಕಷ್ಟ...
ಹಾವು ಕಚ್ಚಿ ವ್ಯಕ್ತಿ ಸಾವು
ಹಿರಿಯೂರು, ನವೆಂಬರ್ 19 : ಹಿರಿಯೂರು ತಾಲ್ಲೂಕಿನ ಅಬ್ಬಿನಹೊಳೆ ವ್ಯಾಪ್ತಿಯ ಸಕ್ಕರ ಗ್ರಾಮದ ಹನುಮಂತರಾಯ ( 47) ಶನಿವಾರ ರಾತ್ರಿ 10 ಗಂಟೆ ಸಮಯದಲ್ಲಿ ತನ್ನ ಮಾವ ಕರಿಯಪ್ಪ ಸಕ್ಕರ ಗ್ರಾಮ ಹಿರಿಯೂರು ತಾಲ್ಲೂಕು ರವರ ಜಮೀನನಲ್ಲಿ ತೆಂಗಿನ ಕಾಯಿ ಕಿತ್ತುಕೊಂಡು ಬರಲೆಂದು ಹೋದಾಗ ಜಮೀನುನಲ್ಲಿ ಆಕಸ್ಮಿಕವಾಗಿ ಯಾವುದೋ ಹಾವು ಕಚ್ಚಿದ್ದು,...
ಲೋಕ ಕಲ್ಯಾಣಕ್ಕಾಗಿ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಗಿರಿಜಾ ಕಲ್ಯಾಣ ವಿಶೇಷ ಪೂಜಾ ಕಾರ್ಯಕ್ರಮ ಹಿರಿಯೂರು.
ಹಿರಿಯೂರು.ನ.19 ನಗರದ ಹಿಂದೂ ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ಶ್ರೀ ತೇರುಮಲ್ಲೇಶ್ವರ ದೇವಸ್ಥಾನದಲ್ಲಿ ಲೋಕ ಕಲ್ಯಾಣಕ್ಕಾಗಿ ಭಾನುವಾರ ಧಾರ್ಮಿಕ ದತ್ತಿ ಇಲಾಖೆ, ತಾಲೂಕು ಆಡಳಿತ ಹಾಗೂ ದೇವಸ್ಥಾನ ಸಮತಿವತಿಯಿಂದ ಗಿರಿಜಾ ಕಲ್ಯಾಣೋತ್ಸವ ವಿಶೇಷ ಪೂಜಾ ಕಾರ್ಯಕ್ರಮವನ್ನು...
ಇತಿಹಾಸವನ್ನು ತಿರುಚಬಹುದು ಆದರೆ ಇತಿಹಾಸವನ್ನು ನಾಷಪಡಿಸಲು ಸಾಧ್ಯವಿಲ್ಲ ಕಡಿಮೆ ಜೀವಿತಾವಧಿಯಲ್ಲಿ ಇತಿಹಾಸ ಪುಟ ಸೇರಿದ ಮೈಸೂರಿನ ಹುಲಿ’ ಎಂದೇ ಪ್ರಖ್ಯಾತರಾಗಿದ್ದ ದೊರೆ ಟಿಪ್ಪು ಸುಲ್ತಾನ್ ಸ್ವಾತ್ರಂತ್ರ್ಯ ಹೋರಾಟಗಾರ ಎಂದು ಶಾಸಕ ಟಿ.ರಘುಮೂರ್ತಿ
ಚಳ್ಳಕೆರೆ ನ.19 ಇತಿಹಾಸವನ್ನು ತಿರುಚಬಹುದು ಆದರೆ ಇತಿಹಾಸವನ್ನು ನಾಷಪಡಿಸಲು ಸಾಧ್ಯವಿಲ್ಲ ಕಡಿಮೆ ಜೀವಿತಾವಧಿಯಲ್ಲಿ ಇತಿಹಾಸ ಪುಟ ಸೇರಿದ ಮೈಸೂರಿನ ಹುಲಿ’ ಎಂದೇ ಪ್ರಖ್ಯಾತರಾಗಿದ್ದ ದೊರೆ ಟಿಪ್ಪು ಸುಲ್ತಾನ್ ಸ್ವಾತ್ರಂತ್ರ್ಯ ಹೋರಾಟಗಾರ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.[video width="848" height="480"...
ಪ್ರಧಾನಿ ದಿ.ಇಂದಿರಾ ಗಾಂಧಿ ಅವರು 20 ಅಂಶದ ಕಾರ್ಯಕ್ರಮಗಳನ್ನು ಜಾರಿಗೆ ತರುವ ಮೂಲಕ ಬಡವರು, ಶೋಷಿತರು ಹಾಗೂ ಧಮನಿತರ ಕೈ ಬಲಪಡಿಸಿದರು ಎಂದು ಶಾಸಕ ಟಿ.ರಘುಮೂರ್ತಿ

ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಸಾರ್ವಜನಿಕ ಆಸ್ಪತ್ರೆ ಸಿಬ್ಬಂದಿ ಮತ್ತು ಆಡಳಿತ ವ್ಯವಸ್ಥೆ ವಿಲೀನಕ್ಕೆ ಶಾಸಕರ ಸಭೆ.
ಶಿರಾ ಶಿರಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಮತ್ತು ಅಡಳಿತ ಸಿಬ್ಬಂದಿ ವರ್ಗದ ಜೊತೆಯಲ್ಲಿ ಪ್ರಗತಿ ಪರಿಶೀಲನಾ ಸಭೆಯನ್ನು ಶಾಸಕ ಹಾಗೂ ರಾಜ್ಯ...
ರಸ್ತೆ ಕಾಮಗಾರಿ ವಿಳಂಬ ಖಂಡಿಸಿ ಪ್ರತಿಭಟನೆ ಚನ್ನರಾಯಪಟ್ಟಣ
ಚನ್ನರಾಯಪಟ್ಟಣ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ ಬಂದ್ ಹೊಸಕೋಟೆ ಬೂದಿಗೆರೆ ಮಾರ್ಗವಾಗಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಲ್ಪಿಸುವ ರಸ್ತೆ ಕಾಮಗಾರಿ ವಿಳಂಬ ಖಂಡಿಸಿ ಬೂದಿಗೆರೆ ಗ್ರಾಮಸ್ಥರಿಂದ ಪ್ರತಿಭಟನೆ ನಡೆಯಿತು [video width="848" height="480"...
ಕೋಲಾರದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರ ಮಧ್ಯೆ ಭುಗಿಲೆದ್ದ ಅತೃಪ್ತಿ,
ಕೋಲಾರ ಕೋಲಾರದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರ ಮಧ್ಯೆ ಭುಗಿಲೆದ್ದ ಅತೃಪ್ತಿ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ದ ಮಾಜಿ ಸಚಿವ ಕೆ.ಶ್ರೀನಿವಾಸಗೌಡ ಅಸಮಾಧಾನ, ಕೋಲಾರ...
ಹೊಸಕೋಟೆ ಕುಖ್ಯತಾ ಬೈಕ್ ಕಳ್ಳರ ಬಂಧನ 41 ಬೈಕ್ ಗಳ ವಶ ವಿಲಾಸಿ ಜೀವನಕ್ಕಾಗಿ ಬೈಕ್ ಕಳ್ಳತನ : ಹೊಸಕೋಟೆ ಪೊಲೀಸರಿಂದ ಬಂದನ
ಹೊಸಕೋಟೆ ಕುಖ್ಯತಾ ಬೈಕ್ ಕಳ್ಳರ ಬಂಧನ 41 ಬೈಕ್ ಗಳ ವಶ ವಿಲಾಸಿ ಜೀವನಕ್ಕಾಗಿ ಬೈಕ್ ಕಳ್ಳತನ : ಹೊಸಕೋಟೆ ಪೊಲೀಸರಿಂದ ಬಂದನ ಮನೆಯ ಮುಂದೆ ಹಾಗೂ ಪಾರ್ಕಿಂಗ್ ಗಳಲ್ಲಿ ನಿಲ್ಲಿಸಲಾಗಿದ್ದ...
ಆಕಸ್ಮಿಕ ಬೆಂಕಿ ತಗುಲಿ ನಡುರಸ್ತೆಯಲ್ಲೇ ಸಾರಿಗೆ ಬಸ್ ಹೊತ್ತಿ ಉರಿದ ಘಟನೆ ಬೆಳಗಾವಿ
ಬೆಳಗಾವಿ, ನ.18: ಆಕಸ್ಮಿಕ ಬೆಂಕಿ ತಗುಲಿ ನಡುರಸ್ತೆಯಲ್ಲೇ ಸಾರಿಗೆ ಬಸ್ ಹೊತ್ತಿ ಉರಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನರಸಿಂಗಪೂರ ಬಳಿ ರಾಷ್ಟ್ರೀಯ ಹೆದ್ದಾರಿ 4ರ ಪಕ್ಕದ ಸರ್ವೀಸ್ ರಸ್ತೆಯಲ್ಲಿ ನಡೆದಿದೆ. ಬಸ್ಗೆ ಬೆಂಕಿ ತಗಲುತ್ತಿದ್ದಂತೆಯೇ ಎಚ್ಚೆತ್ತ ಚಾಲಕ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಚಾಲಕನ...
ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಅಂತಿಮ ಪಂದ್ಯದ ನೇರ ಪ್ರಸಾರವನ್ನು ಎಲ್ಲಾ ಜಿಲ್ಲೆಗಳ ಜಿಲ್ಲಾ ಕ್ರೀಡಾಂಗಣಗಳಲ್ಲಿ ಪುಸಾರ ಮಾಡುವಂತೆಉಪ ನಿರ್ದೇಶಕರುಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸುತ್ತೊಲೆ ಹೊರಡಿಸಿದೆ
ಬೆಂಗಳೂರು ನ.18 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಅಂತಿಮ ಪಂದ್ಯದ ನೇರ ಪ್ರಸಾರವನ್ನು ಎಲ್ಲಾ ಜಿಲ್ಲೆಗಳ ಜಿಲ್ಲಾ ಕ್ರೀಡಾಂಗಣಗಳಲ್ಲಿ ಪುಸಾರ ಮಾಡುವಂತೆಉಪ ನಿರ್ದೇಶಕರುಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸುತ್ತೊಲೆ ಹೊರಡಿಸಿದೆ. ನವಂಬರ್ 19 ರ ಭಾನುವಾರ ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಅಂತಿಮ ಪಂದ್ಯದ ನೇರ...
ಮಾರಣಾಂತಿಕ ಹಲ್ಲೆಗೊಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು.
. ಮಾರಣಾಂತಿಕ ಹಲ್ಲೆಗೊಳಗಾಗಿ ಚಿಕಿತ್ಸೆ ಫಲಿಸದೆ ಮೃತ ಪಟ್ಟ ಈರಣ್ಣ ಚಳ್ಳಕೆರೆ ನ18. ದೇವರ ಪೂಜೆ ವಿಚಾರದಲ್ಲಿ ನಡೆದ ಮಾರಣಾಂತಿಕ ಹಲ್ಲೆಗೊಳಗಾದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ. ಚಳ್ಳಕೆರೆ ತಾಲೂಕಿನ ಬೆಳಗೆರೆ ಗ್ರಾಮಪಂಚಾಯಿತಿ ವ್ಯಾಪ್ತಿಯ ರಂಗನಾಥಪುರ(ಯಳವರಹಟ್ಟಿ)ಗ್ರಾಮದಲ್ಲಿ ದೇವಸ್ಥಾನದ ಪೂಜೆ...
ಮಗುವನ್ನು ಅನಧಿಕೃತವಾಗಿ ದತ್ತು ನೀಡುವುದು, ದತ್ತು ಪಡೆಯುವುದು ಶಿಕ್ಷಾರ್ಹ ಅಪರಾಧ
ಮಡಿಕೇರಿ ನ.18 ಬಾಲ ನ್ಕಾಯಾಕಾಯ್ದೆ 2015 ರ ಸೆಕ್ಷನ್ 81 ರನ್ವಯ ಯಾವುದೇ ವ್ಯಕ್ತಿ ಪೋಷಕರನ್ನು ಕಳೆದುಕೊಂಡ, ತಿರಸ್ಕರಿಸಲ್ಪಟ್ಟ, ತ್ಯಜಿಸಲ್ಪಟ್ಟ ಮಗುವನ್ನು ಅನಧಿಕೃತವಾಗಿ ದತ್ತು ನೀಡುವುದು ಅಥವಾ ದತ್ತು ಪಡೆಯುವುದು ಮಾಡಿದಲ್ಲಿ ಅಂತಹ ವ್ಯಕ್ತಿಗೆ ಐದು ವರ್ಷಗಳ ಅವಧಿಯವರೆಗೆ ಕಠಿಣ ಕಾರಾಗೃಹ ಶಿಕ್ಷೆ ಮತ್ತು ಒಂದು ಲಕ್ಷ ರೂ.ವರೆಗೆ...
ವೈದ್ಯರ ಸಲಹೆ ಇಲ್ಲದೆ ರೋಗ ನಿರೋಧಕ ಔಷಧಿಗಳನ್ನು ಸೇವಿಸಬೇಡಿ: ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸವರೆಡ್ಡಿ
ಬಳ್ಳಾರಿ,ನ.18 ಸಾಂಕ್ರಾಮಿಕ ಮತ್ತು ಅಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕಾಗಿ ಚಾಲ್ತಿಯಲ್ಲಿರುವ ರೋಗ ನಿರೋಧಕ ಔಷಧಿಗಳನ್ನು ವೈದ್ಯರ ಸಲಹೆ ಇಲ್ಲದೆ ಸೇವಿಸಬಾರದು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸವರೆಡ್ಡಿ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ...
ಸರ್ಕಾರಿ ಅನುದಾನ ಮತ್ತು ಚುನಾವಣೆ ಟಿಕೆಟ್ ಗಾಗಿ ಒಕ್ಕಲಿಗ ಜಪ ಮಾಡುವ ಕುಂಚಿಟಿಗ ಮುಖಂಡರ ಬಗ್ಗೆ ಎಚ್ಚರವಹಿಸಿರಿ :ಒಕ್ಕೂಟಅಧ್ಯಕ್ಷ ಕಸವನಹಳ್ಳಿರಮೇಶ್
ಹಿರಿಯೂರು : ಕುಂಚಿಟಿಗ ಸಮಾಜದ ಹೆಸರಿನಲ್ಲಿ ವೈಯಕ್ತಿಕ ಲಾಭ ಮಾಡಿಕೊಂಡು ಸ್ವಹಿತಾಸಕ್ತಿ ಕಾಪಾಡಿಕೊಳ್ಳುವ ಧಾರ್ಮಿಕ ನೇತಾರರು ಮತ್ತು ರಾಜಕೀಯ ಧುರೀಣರು ಕೇವಲ ಸರ್ಕಾರಿ ಅನುದಾನ ಮತ್ತು ಚುನಾವಣೆ ಟಿಕೆಟ್ ಗಾಗಿ ಒಕ್ಕಲಿಗ ಜಪ ಮಾಡುತ್ತ ಕುಂಚಿಟಿಗರಿಗೆ ಕಳೆದ 27 ವರ್ಷಗಳಿಂದ ಶೈಕ್ಷಣಿಕವಾಗಿ, ರಾಜಕೀಯವಾಗಿ, ಸಾಮಾಜಿಕವಾಗಿ...
ದೌರ್ಜನ್ಯನಿಯಂತ್ರಣಕಾಯ್ದೆ ಬಗ್ಗೆ ಅರಿವುಮೂಡಿಸುವ ಕಾರ್ಯಕ್ರಮಗಳು ಪ್ರತಿ ಹಳ್ಳಿಗಳಲ್ಲೂ ನಡೆಯಬೇಕು ಮೇಟಿಕುರ್ಕೆ ಗ್ರಾಪಂ.ಅಧ್ಯಕ್ಷ ಎಸ್.ಹನುಮಂತರಾಯ
ಹಿರಿಯೂರು : ಗ್ರಾಮೀಣ ಜನರಿಗೆ ಸರ್ಕಾರದ ದೌರ್ಜನ್ಯ ನಿಯಂತ್ರಣ ಕಾಯ್ದೆ ಬಗ್ಗೆ ಸೂಕ್ತ ಅರಿವು ಮೂಡಿಸುವಂತಹ ಜನಜಾಗೃತಿ ಬೀದಿ ನಾಟಕ ಕಾರ್ಯಕ್ರಮಗಳು ಪ್ರತಿ ಹಳ್ಳಿ ಹಳ್ಳಿಗಳಲ್ಲೂ ನಡೆಯುವಂತಾಗಬೇಕು ಎಂಬುದಾಗಿ ಮೇಟಿಕುರ್ಕೆ ಗ್ರಾಮಪಂಚಾಯಿತಿ ಅಧ್ಯಕ್ಷರಾದ ಎಸ್.ಹನುಮಂತರಾಯ ಹೇಳಿದರು. ತಾಲ್ಲೂಕಿನ ಬಿರೇನಹಳ್ಳಿ ಗ್ರಾಮದಲ್ಲಿ ಗ್ರಾಮದ...
ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆ
ಚಳ್ಳಕೆರೆನ 18 ಬೆಳೆ ವಿಮೆ .ಬೆಳೆ ಪರಿಹಾರ.ಗೋಶಾಲೆ. ಅಸರ್ಮಕ ವಿದ್ಯುತ್ ಸರಬರಾಜು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜ್ಯ ಸರ್ಕಾರ ರೈತರ ಮತ್ತು ರೈತ ಕಾರ್ಮಿಕರ ಗಾಯದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ರೈತ ವಿರೋಧಿ ಕಾಯ್ದೆಗಳನ್ನು ರದ್ದು ಮಾಡಿ...
ನ.19ರಂದು ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಆರೋಗ್ಯ ತಪಾಸಣೆ
ಚಿತ್ರದುರ್ಗ ನ.18: ಕಾರ್ಮಿಕ ಇಲಾಖೆ ವತಿಯಿಂದ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಆರೋಗ್ಯ ತಪಾಸಣೆಯನ್ನು ಇದೇ ನವೆಂಬರ್ 19ರಂದು ಬೆಳಿಗ್ಗೆ 10.30ಕ್ಕೆ ಹಿರಿಯೂರು ಪಟ್ಟಣದ ನೆಹರು ಮೈದಾನದಲ್ಲಿ...
ಮೆಚ್ಚುಗೆಗೆ ಪಾತ್ರವಾದ ಅಣಕು ಯುವ ಸಂಸತ್ ಕಲಾಪ ಆರೋಗ್ಯ, ಶಿಕ್ಷಣ, ಕಾನೂನು ಕ್ಷೇತ್ರದ ಸಮಸ್ಯೆಗಳ ಕುರಿತು ಚರ್ಚೆ
ಚಿತ್ರದುರ್ಗ ನ.18: ರಾಜ್ಯದ ಆರೋಗ್ಯ, ಶಿಕ್ಷಣ ಹಾಗೂ ಕಾನೂನು ಕ್ಷೇತ್ರದ ಜ್ವಲಂತ ಸಮಸ್ಯೆಗಳ ಕುರಿತ ಚರ್ಚೆಗೆ ಜಿ.ಪಂ. ಸಭಾಂಗಣದಲ್ಲಿ ಶನಿವಾರ ಜರುಗಿದ ಜಿಲ್ಲಾ ಮಟ್ಟದ ಯುವ ಸಂಸತ್ ಕಲಾಪ (ಅಣಕು ಪ್ರದರ್ಶನ) ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಪರಿಚಯಕ್ಕೆ ವೇದಿಕೆ ಕಲ್ಪಿಸಿದಂತೆ ಕಂಡುಬಂದಿತು. ಸಂಸದೀಯ ವ್ಯವಹಾರಗಳು...
ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ
ಚಿತ್ರದುರ್ಗ, ನ. 18 : ಚಿತ್ರದುರ್ಗ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿಶೇಷ ಘಟಕ ಯೋಜನೆಯಡಿ ಹಾಗೂ...
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ತಾಲ್ಲೂಕು ಹಂತದಲ್ಲಿ ಮಕ್ಕಳ ರಕ್ಷಣೆ ಜವಾಬ್ದಾರಿ ಹೆಚ್ಚಿದೆ
ಚಿತ್ರದುರ್ಗ ನ.18: ಮಕ್ಕಳ ರಕ್ಷಣೆ, ಬೆಳವಣಿಗೆ ವಿಷಯದಲ್ಲಿ ಉತ್ತಮ ವಾತಾವರಣ ನಿರ್ಮಾಣ ಮಾಡುವುದು ಬಹಳ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ತಹಶೀಲ್ದಾರರು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ತಾಲ್ಲೂಕು ಹಂತದಲ್ಲಿ ಮಕ್ಕಳ ರಕ್ಷಣೆಗೆ ಕ್ರಮವಹಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ...
ಮತದಾರರ ಪಟ್ಟಿ ಪರಿಷ್ಕರಣೆಗಾಗಿ ವಿಶೇಷ ನೊಂದಣಿ ಅಭಿಯಾನ ಯುವ ಮತದಾರರ ನೊಂದಣಿಗೆ ನ. 18 ಮತ್ತು 19 ರಂದು ಅಭಿಯಾನ- ದಿವ್ಯಪ್ರಭು ಜಿ.ಆರ್.ಜೆ.
ಚಿತ್ರದುರ್ಗ ನ. 18 : ಭಾರತ ಚುನಾವಣಾ ಆಯೋಗದ ಸೂಚನೆಯಂತೆ ಈಗಾಗಲೆ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮ ಜಿಲ್ಲೆಯಲ್ಲಿ ಆರಂಭವಾಗಿದ್ದು, ಈ ಸಂಬಂಧ ನ. 18 ಮತ್ತು 19 ರಂದು ಎರಡೂ ದಿನಗಳಂದು ಅಭಿಯಾನದಡಿ ವಿಶೇಷ ನೊಂದಣಿ ಅಭಿಯಾನ ಕೈಗೊಳ್ಳಲಾಗಿದೆ. ಯುವ ಮತದಾರರ ನೊಂದಣಿಗೆ ವಿಶೇಷ ಆದ್ಯತೆ ನೀಡಲಾಗುತ್ತಿದ್ದು, ಅರ್ಹ...
ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ವ್ಯಕ್ತಿಯ ಸಾವು
ಹಿರಿಯೂರು, ನವೆಂಬರ್ 18 : ಮಧ್ಯಪ್ರದೇಶ ರಾಜ್ಯದ ಶಾಜಾಪುರ ಜಿಲ್ಲೆಯ ನಲ್ ಗೆಡ ತಾಲ್ಲೂಕಿನ ಗುಂಜನಿಯ ಗ್ರಾಮದ ನಿವಾಸಿ ಮೆಹಫಲ್ ರಾಜ್ಪೂತ್ ತ೦ದೆ ಅ೦ತರ್ ರಾಜ್ಪೂತ್ ಸುಮಾರು 20ವರ್ಷ ವಯಸ್ಸು, ಲಾರಿ ಕ್ಲೀನರ್ ಕೆಲಸ, ರವರು ದಿನಾಂಕ: 17.11.2023 ರಂದು ಮಧ್ಯಾಹ್ನ ದುರ್ಗಪ್ರಸಾದ್ ಹಾಗೂ ಜೀವನ್ ಗುಜ್ಜಾರ್ ಎಂಬ ಇಬ್ಬರೂ ಲಾರಿ ಚಾಲಕರ...
ಜ್ಞಾನವಿಕಾಸ ಕಾರ್ಯಕ್ರಮದಿಂದ ಮಹಿಳೆಯರು ಸಬಲೀಕರಣ ಆಗುತ್ತಿರುವುದು ಸಂತೋಷ ತರಲಿದೆ ತಾಲೂಕು ಯೋಜನಾಧಿಕಾರಿ ಪಿ. ಎಸ್ ಅಣ್ಣಪ್ಪ.
ಚಳ್ಳಕೆರೆ.18: ನಾಯಕನಹಟ್ಟಿ ಯೋಜನೆ ಕಚೇರಿ ವ್ಯಾಪ್ತಿಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ, ಕಾರ್ಯಕ್ರಮವನ್ನು. ನಗರದ ಶ್ರೀ ಸಾಯಿ ಮಂದಿರ, ಚಳ್ಳಕೆರೆಯಲ್ಲಿ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು...
ಸಹಕಾರಿ ಕ್ಷೇತ್ರದ ಬೆಳವಣಿಗೆಗೆ ಕೇಂದ್ರ ಸರ್ಕಾರ ಪ್ರತ್ಯೇಕ ಸಚಿವಾಲಯ ಸ್ಥಾಪನೆ ಸಹಕಾರಿ ಕ್ಷೇತ್ರದಲ್ಲಿ ಸ್ವಾರ್ಥ ಮನೋಭಾವನೆಯಿಂದ ಅಭಿವೃದ್ಧಿ ಸಾಧಿಸಲು ಅಸಾಧ್ಯ: ಕೆಎಸ್ ನವೀನ್ ಅಭಿಮತ
ಚಳ್ಳಕೆರೆ ನ18:ಸಹಕಾರಿ ಕ್ಷೇತ್ರದಲ್ಲಿ ವ್ಯಾಪಾರಿ ಮನೋಭಾವ ಅಥವಾ ವೈಯಕ್ತಿಕ ಲಾಭ ಮಾಡಬೇಕು ಎಂದು ಬಯಸುವವರು ಸಹಕಾರ ಕ್ಷೇತ್ರಕ್ಕೆ ಬರಬಾರದು. ತಾನು ನಿರ್ವಹಿಸುವ ಸಹಕಾರಿ ಕ್ಷೇತ್ರದ ಎಲ್ಲಾ ಸದಸ್ಯರಿಗೂ ಒಳ್ಳೆಯದಾಗಲಿ ಎಂದು ಬಯಸುವ ಮನೋಭಾವ ಹೊಂದಿದ್ದರೆ ಮಾತ್ರ ಈ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಣಲು ಸಾಧ್ಯ ಎಂದು ವಿಧಾನ ಪರಿಷತ್...
ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಸಾಕಷ್ಟು ಅನುದಾನ ಗ್ರಾಪಂಗೆ ಬರುತ್ತಿದೆ. ಈ ಕಾರ್ಯಗಳನ್ನು ಪ್ರಾಮಾಣಿಕ, ಪಾರದರ್ಶಕವಾಗಿ ನಿಗದಿಯ ಕಾಲಮಿತಿಯಲ್ಲಿ ಅನುಷ್ಠಾನಗೊಳಿಸಲು ಪಿಡಿಪಗಳು ಮುಂದಾಗುವಂತೆ ಜಿಪಂ ಸಿಇಒ ಸೋಮಶೇಖರ್.
ಚಳ್ಳಕೆರೆ ನ.18 ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು, ಬೀದಿ ದೀಪ, ವಸತಿ, ಸ್ವಚ್ಚತೆ ಸೇರಿದಂತೆ ಸರಕಾರಿ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಸಪಿಸಿದಾಗ ನಿಮ್ಮ ಬಗ್ಗೆ ಯಾವ ದೂರುಗಳು ಬರುವುದಿಲ್ಲ ಎಂದು ಜಿಪಂ ಸಿಇಒ ಸೋಮಶೇಖರ್ ಕವಿಮಾತು ಹೇಳಿದರು,[video width="1920" height="1080"...
ದುಡಿಯುವ ಕೈಗಳಿಗೆ ನರೇಗಾ ಕೆಲಸ ನೀಡಲು ಅಧಿಕಾರಿಗಳು ಮುಂದಾಗುವಂತೆ ತಾಪಂ ಇಒ ಶಶಿಧರ್.
ಚಳ್ಳಕೆರೆ ನ.18 ಬರಗಾಲವಿರುದರಿಂದ ಕೂಲಿ ಕಾರ್ಮಿಕರು ಗುಳೆ ಹೋಗುವುದನ್ನು ತಪ್ಪಿಸಲು ನರೇಗಾ ಯೋಜೆಯಡಿಯಲ್ಲಿ ಕೂಲಿ ಕಾರ್ಮಿಕರಿಗೆ ಕೆಲಸ ನೀಡುವ ಮೂಲಕ ವಾರದೊಗಳಗೆ ನರೇಗಾ ಪ್ರಗತಿ ಸಾಧಿಸುವಂತೆ ತಾಂತ್ರಿಕ ಸಹಾಯಕರಿಗೆ ತಾಪಂ ಇಒ ಶಶಿಧರ್ ಹೇಳಿದರು. ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನರೇಗಾ ಇಂಜಿನಿಯರ್, ಬಿಎಫ್ ಟಿ ಗಳಿಗೆ...
ಮೂರು ದಿನಗಳ ಕೃಷಿ ಡ್ರೋನ್ ಪ್ರದರ್ಶನ ಯಶಸ್ವಿ
ಬಳ್ಳಾರಿ,ನ.18 ಇಲ್ಲಿನ ಸಿರುಗುಪ್ಪ ರಸ್ತೆಯ ಲಕ್ಷ್ಮೀನಗರ ಕ್ಯಾಂಪ್ ಹತ್ತಿರದ ಐಸಿಎಆರ್ ಭಾರತೀಯ ಮಣ್ಣು ಮತ್ತು ಜಲ ಸಂರಕ್ಷಣಾ ಸಂಸ್ಥೆಯ ಸಂಶೋಧನಾ ಕೇಂದ್ರದಲ್ಲಿ ರಾಷ್ಟ್ರೀಯ ಕೃಷಿ-ಡ್ರೋನ್ ಯೋಜನೆಯಡಿ ಐಸಿಅಆರ್-ಕೃಷಿ ತಂತ್ರಜ್ಞಾನ ಅಪ್ಲಿಕೇಶನ್ ಸಂಶೋಧನಾ ಸಂಸ್ಥೆ ಲೂಧಿಯಾ ಇವರ ವತಿಯಿಂದ ಸಂಶೋಧನಾ ಫಾರ್ಮ್ನ ಆವರಣದಲ್ಲಿ ನ.16ರಿಂದ...
ಜನಧ್ವನಿ ಸುದ್ದಿ ಜಾಹಿರಾತಿಗಾಗಿ ಸಂಪರ್ಕಿಸಿ
ಚಳ್ಳಕೆರೆ ಜನಧ್ವನಿ ವೆಬ್ ಸೈಟ್ ನ್ಯೂಸ್ ಈಗ ಮತ್ತೊಂದು ಮಹತ್ವದ ಹೆಜ್ಜೆ ಇರಿಸಿದೆ. ಪ್ರತಿ ಹಳ್ಳಿಯಲ್ಲಿನ ಬೆಳವಣಿಗೆಯು ಸುದ್ದಿಯಾಗಬೇಕು, ಪ್ರತಿ ಹಳ್ಳಿಯ ಸುದ್ದಿಗೂ ಮಹತ್ವ ಸಿಗಬೇಕು. ಇದೇ ಕಾರಣಕ್ಕೆ ಜನಧ್ವನಿ ನ್ಯೂಸ್ ವೆಬ್ ಪ್ರಾರಂಭ ಮಾಡಲಾಗಿದ್ದು ಜನಧ್ವನಿ ಎಂದೇ..! ಹೆಸರೆ ಹೇಳುವಂತೆ ನಿಮ್ಮೂರಿನ ಕುಡಿಯುವ .ನೀರು.ರಸ್ತೆ....
ಸರ್ಕಾರಿ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಕರ ಪಾತ್ರ ಮಹತ್ವವಾದದ್ದು ಇಸಿಓ ಈರಸ್ವಾಮಿ*
ನಾಯಕನಹಟ್ಟಿ:: ಮಗುವೊಂದು ಕಲಿತರೆ ಶಾಲೆಯ ಒಂದು ತೆರೆದಂತೆ ಸರ್ಕಾರಿ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಕರ ಪಾತ್ರ ಮಹತ್ವವಾದದ್ದು ಎಂದು ಇಸಿಓ ಈರಸ್ವಾಮಿ ಹೇಳಿದ್ದಾರೆ. ಅವರು ಹೋಬಳಿಯ ಅಬ್ಬೇನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊರಡಿಹಳ್ಳಿ ಸಮೀಪದ ಹೊಸೂರು ಬಡಾವಣೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ...
ಸಹಾಯಧನದ ಹೆಸರಿನಲ್ಲಿ ರೈತರಿಗೆ ಕಳಪೆ ಸ್ಪಿಂಕ್ಲರ್ ಪೈಪ್ ವಿತರಣೆ ರೈತರ ಆರೋಪ.
ಚಳ್ಳಕೆರೆ ನ. 17 ರೈತರು ಬಿತ್ತನೆ ಮಾಡಿದ ಬೆಳೆಗಳು ಅತಿ ವೃಷ್ಠಿ- ಅನಾವೃಷ್ಠಿಗೆ ಸಿಲುಕಿ ಹಾನಿಗೀಡಾಗಿ ಉಸಿರುಗಟ್ಟುವ ಬದುಕಿನಲ್ಲಿ ಕಾಲತಳ್ಳುತ್ತಿರುವ ರೈತರುಗೆ ಸಹಾಯಧನದಡಿ ಕಳಪೆ ದರ್ಜೆ ಸ್ಪಿಂಕ್ಲರ್ ಸೆಟ್ ಪೈಪ್ ಗಳನ್ನು ವಿತರಿಸಿ ವಂಚಿರುವ ಪ್ರಕರ ಬಯಲಾಗಿದ್ದ ರೈತರ ಗಾಯದ ಮೇಲೆ ಬರೆ ಎಳೆದಂತಾಗಿದೆ. ಹೌದು ಇದು ಚಳ್ಳಕೆರೆ...
ಕನ್ನಡನಾಡುನುಡಿ ರಕ್ಷಣೆಗಾಗಿ ಪ್ರಾಣತ್ಯಾಗಕ್ಕೂ ಸಿದ್ಧ ಕರವೇ ತಾಲ್ಲೂಕುಅಧ್ಯಕ್ಷರಾದ ಕೃಷ್ಣಪೂಜಾರಿ ಹೇಳಿಕೆ
ಹಿರಿಯೂರು : ರಾಜ್ಯದಲ್ಲಿ ಕನ್ನಡ ಭಾಷೆ ನೆಲ, ಜಲದ ವಿಷಯ ಬಂದಾಗ ಕನ್ನಡನಾಡುನುಡಿ ರಕ್ಷಣೆಗಾಗಿ ಪ್ರಾಣ ತ್ಯಾಗಕ್ಕೂ ಕರ್ನಾಟಕ ರಕ್ಷಣಾ ವೇದಿಕೆ ಸದಾ ಸಿದ್ದವಾಗಿರುತ್ತದೆ ಎಂಬುದಾಗಿ ಕರವೇ ಪ್ರವೀಣ್ ಶೆಟ್ಟಿ ಬಣದ ತಾಲೂಕು ಅಧ್ಯಕ್ಷ ಕೃಷ್ಣ ಪೂಜಾರಿ ಹೇಳಿದರು. ತಾಲ್ಲೂಕಿನ ಕಸ್ತೂರಿರಂಗಪ್ಪನಹಳ್ಳಿ ಗೇಟ್ ಬಳಿ ಇರುವ ಗಾರ್ಮೆಂಟ್...
ತಾಯಿ, ಶಿಶು ಮರಣ ಪ್ರಮಾಣ ತಗ್ಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಿ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚನೆ
ಬಳ್ಳಾರಿ,ನ.17 ಜಿಲ್ಲೆಯಲ್ಲಿ ಆಸ್ಪತ್ರೆಗಳಿಗೆ ದಾಖಲಾಗುವ ಗರ್ಭಿಣಿ ಮಹಿಳೆಯರಿಗೆ ಅಗತ್ಯ ಪರೀಕ್ಷೆ ನಡೆಸಿ, ಕಾಲ ಕಾಲಕ್ಕೆ ಸೂಕ್ತ ಲಸಿಕೆ ನೀಡಬೇಕು. ತಾಯಿ ಮತ್ತು ಶಿಶು ಮರಣ ಪ್ರಮಾಣ ತಗ್ಗಿಸಲು ಪ್ರಮಾಣಿಕ ಪ್ರಯತ್ನ ಮಾಡಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ವೈದ್ಯಾಧಿಕಾರಿಗಳಿಗೆ ಸೂಚಿಸಿದರು. ಅವರು,...
ಲೋಕಾಯುಕ್ತ ದಾಳಿ: ಇಬ್ಬರು ವಶಕ್ಕೆ ಬಳ್ಳಾರಿ.
ಬಳ್ಳಾರಿ,ನ.17 ಬಸ್ನ ಕ್ಲಿಯರೆನ್ಸ್ ಸರ್ಟಿಫೀಕೇಟ್ ನೀಡಲು ಲಂಚದ ಹಣಕ್ಕೆ ಬೇಡಿಕೆ ಇಟ್ಟ ಆರೋಪದಡಿ ಬಳ್ಳಾರಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿ ಅಧೀಕ್ಷಕ ಚಂದ್ರಕಾಂತ್ ಗುಡಿಮನಿ ಮತ್ತು ಖಾಸಗಿ ವ್ಯಕ್ತಿ ಮಹ್ಮದ್ ರಾಜ್ ವ್ಯಕ್ತಿಯನ್ನು ವಶಕ್ಕೆ ಪಡೆದು ತನಿಖೆ ಕೈಗೊಳ್ಳಲಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಭಾಗ ಪೊಲೀಸ್...
ಕಾರು ಡಿಕ್ಕಿ ಮೋಟಾರ್ ಸೈಕಲ್ ಅಪಘಾತ ಇಬ್ಬರಿಗೆ ಗಾಯ ಒರ್ವ ವ್ಯಕ್ತಿ ಸಾವು
ಹೊಳಲ್ಕೆರೆ, ನವೆಂಬರ್ 17 : ಹೊಳಲ್ಕೆರೆ ತಾಲ್ಲೂಕಿನ ಕೊಡಗವಳ್ಳಿ ಗ್ರಾಮದ ನಿವಾಸಿ ಶಿವಕುಮಾರ್ ಜೆ ಸುಮಾರು 28 ವರ್ಷ ವಯಸ್ಸು, ಕೂಲಿ ಕೆಲಸ ರವರು ದಿನಾಂಕ: 17.11.2023 ರಂದು ಬೆಳಿಗ್ಗೆ 11.00 ಎ.ಎಂ ರ ಸಮಯದಲ್ಲಿ ತನ್ನ ಮೋಟಾರ್ ಸೈಕಲ್ ನಂ: ಕೆಎ-41 ಇಎನ್-7167 ನ್ನು ತೆಗೆದುಕೊಂಡು ಅಪ್ಪು ತಂದೆ ಕೆಆರ್ ರೇವಪ್ಪ (22) ಕೊಡಗವಳ್ಳಿ...
ಬುಲೆರೋ ಪಿಕಪ್ ವಾಹನಕ್ಕೆ ಕಾರು ಡಿಕ್ಕಿ ಒರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟರೆ ಮೊತ್ತೊಬ್ಬರಿಗೆ ಗಾಯ ಗೊಂಡ ಘಟನೆ
ಚಿತ್ರದುರ್ಗ ನ.17 ಬುಲೆರೋ ಪಿಕಪ್ ವಾಹನಕ್ಕೆ ಕಾರು ಡಿಕ್ಕಿ ಒರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟರೆ ಮೊತ್ತೊಬ್ಬರಿಗೆ ಗಾಯ ಗೊಂಡ ಘಟನೆ ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಹಳೆ ಉಪ್ಪಾರನಹಳ್ಳಿ ಗ್ರಾಮದ ರಾಮಯ್ಯ ( 39 ) ಮಹೇಂದ್ರ ಕಂಪನಿಯ ಪಿಕಪ್ ವಾಹನದ ಕ್ಲೀನರ್...
ಇಂದಿನಮಕ್ಕಳೇ ಭವಿಷ್ಯತ್ತಿನ ಭವ್ಯಭಾರತದ ಪ್ರಜೆಗಳು ಗೌತಮ್ ಅಕಾಡೆಮಿಯ ಮುಖ್ಯಶಿಕ್ಷಕಿಯಾದ ಎಂ.ದೀಪ
ಹಿರಿಯೂರು : ಇಂದಿನ ಮಕ್ಕಳೇ ಭವಿಷ್ಯತ್ತಿನ ಭವ್ಯಭಾರತದ ಪ್ರಜೆಗಳು ಅವರಿಗೆ ಗುಣಮಟ್ಟದ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಭವಿಷ್ಯದಲ್ಲಿ ಉತ್ತಮ ಜೀವನ ರೂಪಿಸುವುದು ನಮ್ಮೆಲ್ಲ ಶಿಕ್ಷಕ-ಶಿಕ್ಷಕಿಯರ ಹಾಗೂ ಮಕ್ಕಳ ಪೋಷಕರ ಹೊಣೆಗಾರಿಕೆಯಾಗಿದೆ ಎಂಬುದಾಗಿ ಗೌತಮ್ ಅಕಾಡೆಮಿ ಮುಖ್ಯ ಶಿಕ್ಷಕಿಯಾದ ಶ್ರೀಮತಿ ಎಂ.ದೀಪ ಹೇಳಿದರು. ನಗರದ ಟಿಬಿ...
ರಾಜ್ಯದ ಶಿಕ್ಷಣಸಚಿವ ಮಧುಬಂಗಾರಪ್ಪನವರೊಂದಿಗೆ ಅಕ್ಷರದಾಸೋಹ ನೌಕರರ ಸಂಘಧ ಪದಾಧಿಕಾರಗಳು ಸಭೆ ನಡೆಸಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಮನವಿ
ಬೆಂಗಳೂರು : ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯದ ಬಿಸಿಯೂಟ ನೌಕರರ ಅನಿರ್ದಿಷ್ಟಾವಧಿ ಹೋರಾಟ ಅಕ್ಟೋಬರ್ 30 ರಿಂದ ಪ್ರಾರಂಭಿಸಲಾಗಿದ್ದು, ಈ ಯೋಜನೆಯ ನಿರ್ದೇಶಕರು ಹೋರಾಟದ 2 ನೇ ದಿನ ಹೋರಾಟ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿ ಹೋಗಿದ್ದು ಬಿಟ್ಟರೆ ಮತ್ತೆ ಸರ್ಕಾರ ಈ ಬಗ್ಗೆ ಯಾವುದೇ ಕ್ರಮಕೈಗೊಂಡಿಲ್ಲ ಎಂಬುದಾಗಿ ರಾಜ್ಯ...
ಪೊಲೀಸ್ ಇಲಾಖೆ ಪ್ರಗತಿ ಪರಿಶೀಲನಾ ಸಭೆ ರೌಡಿಗಳ ಹಾವಳಿಗೆ ಕಡಿವಾಣ, ಸೈಬರ್ ಅಪರಾಧ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ- ಡಾ. ಜಿ. ಪರಮೇಶ್ವರ್
ಚಿತ್ರದುರ್ಗ ನ. 17 ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ರೌಡಿಗಳ ಹಾವಳಿಗೆ ಕಡಿವಾಣ ಹಾಕಬೇಕು, ಸೈಬರ್ ಕ್ರೈಂ ಬಗ್ಗೆ ಜನಜಾಗೃತಿ ಮೂಡಿಸಿ ಅಪರಾಧ ತಡೆಗಟ್ಟಬೇಕು ಹಾಗೂ ಡ್ರಗ್ಸ್ ಪ್ರಕರಣಗಳಲ್ಲಿ ಕಠಿಣ ಕ್ರಮ ಜರುಗಿಸಬೇಕು ಎಂದು ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಪೊಲೀಸ್ ಅಧಿಕಾರಿಗಳಿಗೆ...
ದೇಶದಲ್ಲಿಯೇ ಅತ್ಯುತ್ತಮ ಸೌಲಭ್ಯ ಕರ್ನಾಟಕ ಪೊಲೀಸ್ ಹೊಂದಿದೆ – ಗೃಹ ಸಚಿವ ಡಾ.ಜಿ.ಪರಮೇಶ್ವರ
ಚಿತ್ರದುರ್ಗ ನ.17: ಕರ್ನಾಟಕ ಪೊಲೀಸ್ ಇತರೆ ರಾಜ್ಯಗಳನ್ನು ಹೋಲಿಸಿದಾಗ ದೇಶದಲ್ಲಿಯೇ ಅತ್ಯುತ್ತಮ ಹಾಗೂ ಆಧುನಿಕವಾದ ಸೌಲಭ್ಯಗಳನ್ನು ಹೊಂದಿದೆ ಎಂದು ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಹೇಳಿದರು. ಇಲ್ಲಿನ ಬಸವೇಶ್ವರ ನಗರದ ಪೊಲೀಸ್ ವಸತಿ ಗೃಹದಲ್ಲಿ ರಾಜ್ಯ ಪೊಲೀಸ್, ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮದ...
ತಾಲೂಕು ಕಸಾಪದಿಂದ ನ.25ರಂದು ವೈಭವದ 68 ನೇ ಕನ್ನಡ ರಾಜ್ಯೋತ್ಸವ
ಚಳ್ಳಕೆರೆ ನ. 17.ಕನ್ನಡದ ಮನಸ್ಸುಗಳೆಲ್ಲ ಸೇರಿ ಕನ್ನಡದ ಹಬ್ಬವನ್ನು ನ.25ರಂದು ವಿಜೃಂಭಣೆಯಿಂದ ಆಚರಿಸೋಣ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಜಿಟಿ ವೀರಭದ್ರ ಸ್ವಾಮಿ ಕರೆ ನೀಡಿದ್ದಾರೆ. [video width="848" height="480"...
ಗೃಹಲಕ್ಷ್ಮಿ ಯೋಜನೆಯನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಅಗತ್ಯ ಕ್ರಮ: ಸಿಡಿಪಿಓ ಹರಿಪ್ರಸಾದ್
ಚಳ್ಳಕೆರೆನ.,17 ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ದೃಷ್ಟಿಯಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ...
ಕನ್ನಡ ವಿಕಾಸ ರತ್ನ ಪ್ರಶಸ್ತಿಗೆ ಪತ್ರಕರ್ತ ಕೆ.ಟಿ.ಮೋಹನ್ ಕುಮಾರ್ ಆಯ್ಕೆ
ಮೈಸೂರು ಜಿಲ್ಲೆಯ ಕೃಷ್ಣರಾಜನಗರ ವಿಧಾನಸಭಾ ಕ್ಷೇತ್ರದ ಸಾಲಿಗ್ರಾಮ ತಾಲೂಕಿನ ಪತ್ರಕರ್ತ ಕೆ.ಟಿ.ಮೋಹನ್ ಕುಮಾರ್ ಅವರು ರಾಜ್ಯ ಮಟ್ಟದ ಕನ್ನಡ ವಿಕಾಸ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆ ವತಿಯಿಂದ ಪ್ರತಿ ವರ್ಷವೂ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವವರನ್ನು ಗುರುತಿಸಿ...
ಗ್ರಾಮಪಂಚಾಯಿತಿ ಕಟ್ಟಡ ನಿರ್ಮಾಣಕ್ಕೆ ಬಿಡುಗಡೆಯಾದ ಅನುದಾನ ದುರುಪಯೋಗ-ಹಳ್ಳ ಹಿಡಿದ ಸ್ವಚ್ಚಭಾರತ ಘನ ತ್ಯಾಜ್ಯ ಘಟಕ ಕಾಮಗಾರಿ..
ಚಳ್ಳಕೆರೆ ಜನಧ್ವನಿ ವಾರ್ತೆ 17 ನೂತನ ಗ್ರಾಮ ಪಂಚಾಯ್ತಿ ಕಟ್ಟಡ ನಿರ್ಮಾಣಕ್ಕೆಂದು ಆನುದಾನ ಬಿಡುಗಡೆಯಾಗಿ ವರ್ಷ ಕಳೆದರೂ ಕಟ್ಟಡಕಾಮಗಾರಿ ಮಾಡದೆ ಹಣ ದುರ್ಬಳಕೆ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ. ಹೌದು ಇದು ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮಪಂಚಾಯಿತಿ ಕಟ್ಟಡ ನಿರ್ಮಾಣಕ್ಕೆಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ...
ಶುಕ್ರವಾರ ವಿದ್ಯುತ್ ವ್ಯತ್ಯಾಯ.
ಚಳ್ಳಕೆರೆ ನ.16 ನವಂಬರ್ 17 ಶುಕ್ರವಾರದಂದು ಚಳ್ಳಕೆರೆ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ 66/11ಕೆವಿ ವಿದ್ಯುತ್ ವಿತರಣಾ ಕೇಂದ್ರ ಚಳ್ಳಕೆರೆ ಎಂ.ಯು.ಎಸ್.ಎಸ್.ನಲ್ಲಿ ಕೆ.ಪಿ.ಟಿ.ಸಿ.ಎಲ್.ವತಿಯಿಂದ ಮೂರನೆ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ 66/11ಕೆವಿ ವಿದ್ಯುತ್ ವಿತರಣಾ ಕೇಂದ್ರ ಚಳ್ಳಕೆರೆಯಿಂದ ವಿದ್ಯುತ್...
ಮೋಟಾರ್ ಸೈಕಲ್ ಸ್ವಯಂ ಅಪಘಾತ ವ್ಯಕ್ತಿ ಸಾವು :
ಐಮಂಗಲ ನ.16 ದೀಪಾವಳಿ ಹಬ್ಬಕ್ಕೆಂದು ಊರಿಗೆ ಬಂದು ಹಬ್ಬ ಮುಗಿಸಿ ಕರ್ತವ್ಯಕ್ಕೆ ಹೋಗುವಾಗ ಬೈಕ್ ಅಪಘಾತದಲ್ಲಿ ಯುವಕ ನೋರ್ವ ಮೃತಪಟ್ಟ ಘಟನೆ ಐಮಂಗಲ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ. ಬೆಳಗಾವಿ ಜಿಲ್ಲೈಯ ಜುಂಜರವಾಡ ಗ್ರಾಮದ ಸುದರ್ಶನ್ (24) ಮೃತ ಯುವಕ. ಬೆಂಗಳೂರಿನ ಜೆ.ಈ ಕಂಪನಿಯಲ್ಲಿ ಟೆಕ್ನಿಷಿಯನ್ ವೃತ್ತಿ ಮಾಡುತ್ತಿದ್ದು...

ಖಾಲಿ ನಿವೇಶನದಲ್ಲಿ ಬೆಳೆದಿದ್ದ ಗಾಂಜಾ ಗಿಡ ತುಮಕೂರು ಪೋಲಿಸರು ವಶಕ್ಕೆ ಪಡೆದು ಪರಿಶೀಲನೆ
ತುಮಕೂರು: ತುಮಕೂರಿನ ಸರಸ್ವತಿಪುರಂನಲ್ಲಿ ಖಾಲಿ ನಿವೇಶನದಲ್ಲಿ ಬೆಳೆದಿದ್ದ ಗಾಂಜಾ ಗಿಡ ವಶಕ್ಕೆ ಪಡೆಯಲಾಗಿದೆ. ಸ್ಥಳಕ್ಕೆ ಜಯನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. 17ನೇ ವಾರ್ಡ್ ನ ಸರಸ್ವತಿಪುರಂ 5 ಕ್ರಾಸ್ ನಲ್ಲಿರುವ ಖಾಲಿ ನಿವೇಶನದಲ್ಲಿ ಗಾಂಜಾ ಗಿಡ ಬೆಳೆದಿದ್ದು, ಕೆಲ ಹುಡುಗರು ಬಂದು, ಸೊಪ್ಪು ಕಿತ್ತುಕೊಂಡು...
ಸಹಕಾರಿಕ್ಷೇತ್ರ ದೇಶದ ಆರ್ಥಿಕ ಪ್ರಗತಿಗೆ ಅಪಾರವಾದ ಕೊಡುಗೆಯನ್ನ ನೀಡಿದೆ :ಸಹಕಾರರತ್ನ ವೀರಭದ್ರಬಾಬು
ಹಿರಿಯೂರು : ಈ ಸಹಕಾರಿ ಚಳುವಳಿಗೆ ಸುಮಾರು 120 ವರ್ಷಗಳ ಇತಿಹಾಸವಿದ್ದು, ಈ ಸಹಕಾರಿ ಕ್ಷೇತ್ರ ದೇಶದ ಆರ್ಥಿಕ ಪ್ರಗತಿಗೆ ಸಾಕಷ್ಟು ಕೊಡುಗೆ ನೀಡಿದೆ, ಈ ದೇಶದಲ್ಲಿ ಸುಮಾರು 40 ಸಾವಿರಕ್ಕೂ ಹೆಚ್ಚು ಸಹಕಾರ ಸಂಘಗಳು ಕೆಲಸ ನಿರ್ವಹಿಸುತ್ತಿದ್ದು, ಸುಮಾರು 60-70 ಸಾವಿರ ಕೋಟಿ ರೂಗಳ ಠೇವಣಿ ಹೊಂದಿದೆ, ಅಲ್ಲದೆ ಈ ಸಹಕಾರಿ ಸಂಘಗಳ ಮೂಲಕ...
ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರ ಪ್ರವಾಸ ಕಾರ್ಯಕ್ರಮ
ಚಿತ್ರದುರ್ಗ ನ. 16 : ರಾಜ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಅವರು ನ. 17 ರಂದು ಒಂದು ದಿನದ ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸಚಿವರು ಅಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟು ಬೆ. 10.30 ಗಂಟೆಗೆ ಚಿತ್ರದುರ್ಗ ನಗರಕ್ಕೆ ಆಗಮಿಸುವರು. ಬೆ. 11 ಗಂಟೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ...
ನ.17 ರಂದು ಪೊಲೀಸ್ ವಸತಿ ಸಮುಚ್ಚಯ ಮತ್ತು ಪೊಲೀಸ್ ಠಾಣೆ ನೂತನ ಕಟ್ಟಡ ಉದ್ಘಾಟನೆ
ಚಿತ್ರದುರ್ಗ ನ.16: ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಇದೇ ನ.17 ರಂದು ಮಧ್ಯಾಹ್ನ 12 ಗಂಟೆಗೆ ಚಿತ್ರದುರ್ಗದ ಹೊಸಪೇಟೆ ರಸ್ತೆ, ಬಸವೇಶ್ವರ ನಗರದಲ್ಲಿ ಪೊಲೀಸ್ ವಸತಿ ಸಮುಚ್ಚಯದ ಮತ್ತು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ನಡೆಯಲಿದೆ. ಗೃಹ ಮಂತ್ರಿಗಳಾದ ಡಾ. ಜಿ. ಪರಮೇಶ್ವರ ಅವರು...
ಬರ ನಿರ್ವಹಣೆ ಕುರಿತು ಸಭೆಯಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಸೂಚನೆ ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಬೇಕು
ಚಿತ್ರದುರ್ಗ ನ.16: ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಇರುವುದರಿಂದ ಬರುವ ದಿನಗಳಲ್ಲಿ ಕುಡಿಯುವ ನೀರಿಗೆ ತೊಂದರೆ ಉಂಟಾಗಬಹುದಾದ ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿ, ಮುಂದಿನ ಆರು ತಿಂಗಳವರೆಗೆ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಕ್ರಿಯಾ ಯೋಜನೆ ತಯಾರಿಸಿ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ...
ಅಲ್ಪಸಂಖ್ಯಾತರ ಸಮುದಾಯದ ಕುಂದುಕೊರತೆ ಸಭೆ ಸರ್ಕಾರಿ ಯೋಜನೆಗಳ ಅರಿವು ಪಡೆದು, ಸದುಪಯೋಗಪಡಿಸಿಕೊಳ್ಳಿ- ಅಬ್ದುಲ್ ಅಜೀಮ್
ಚಿತ್ರದುರ್ಗ ನ. 16 ಅಲ್ಪಸಂಖ್ಯಾತರ ಸಮುದಾಯದ ಏಳಿಗೆಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಅಲ್ಪಸಂಖ್ಯಾತರ ಸಮುದಾಯದವರು ಈ ಯೋಜನೆಗಳ ಅರಿವು ಪಡೆದು, ಯೋಜನೆಗಳ ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಅವರು ಮನವಿ ಮಾಡಿದರು....
ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಸೂಚನೆ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಸಮರ್ಪಕವಾಗಿ ಅನುಷ್ಠಾನಗೊಳಿಸಿ
ಚಿತ್ರದುರ್ಗ ನ.16: ಅಲ್ಪಸಂಖ್ಯಾತರ ಏಳಿಗೆಗಾಗಿ ರೂಪಿಸಲಾಗಿರುವ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ...
ಸರಕಾರಿ ಶಾಲೆಗೆ ರಾಷ್ಟ್ರನಾಯಕರ ಭಾವಚಿತ್ರಗನ್ನು ಕೊಡುಗೆ ನೀಡಿದ ಗ್ರಾಪಂ ಅಧ್ಯಕ್ಷ ವೆಂಕಟೇಶ್.
’ ಚಳ್ಳಕೆರೆ ನ.16 ನಾಡು ನುಡಿ.ಜಲ .ಭಾಷೆ ದೇಶ ಉಳಿವಿಗಾಗಿ ದೇಶಕ್ಕಾಗಿ ಪ್ರಾಮಾಣಿಕವಾಗಿ ಶ್ರಮಿಸಿದ ರಾಷ್ಟ್ರನಾಯಕರ ಸಂದೇಶಗಳನ್ನು ಮಕ್ಕಳು ಅನುಸರಿಸಬೇಕು ಎಂದು ಗ್ರಾಪಂ ಅಧ್ಯಕ್ಚ ಜಿ.ಎನ್ .ವೆಂಕಟೇಶ್ ಕಿವಿಮಾತು ಹೇಳಿದರು ತಾಲೂಕಿನ ದೊಡ್ಡೇರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ದೊಡ್ಢೇರಿ ಗ್ರಾಪಂ ಅಧ್ಯಕ್ಚ...
ಬಿಡಾಡಿ ಗೋಮಾತೆಗೆ ಅಪರಿಚಿತ ವಾಹನ ಡಿಕ್ಕಿ ಕಾಲು ಗಾಯ ಮೇವು ನೀರಿಲ್ಲದೆ ರಸ್ತೆಯಲ್ಲೇ ಮಲಗಿರುವುದು.
ಚಳ್ಳಕೆರೆ ನ.16 ಬಿಡಾಡಿ ದನದ ಕಾಲಿನ ಮೇಲೆ ಅಪರಿತವಾಹನ ಡಿಕ್ಕಿ ಕಾಲು ಗಾಯ ಮಲಗಿದ ಸ್ಥಳಲ್ಲೆ ಮಲಗಿರುವುದು. ಹೌದು ಇದು ಚಳ್ಳಕೆರೆ ನಗರದ ಎಸ್ ಆರ್ ರಸ್ತೆಯ ರೋಟರಿ ಬಾಲ ಭವನದ ಬಳಿ ಗೋ ಮಾತೆಯ ಮೇಲೆ ಯಾರೋ ವಾಹನ ಹತ್ತಿಸಿಕೊಂಡು ಹೋಗಿದ್ದರಿಂದ ಕಾಲಿಗೆ ಗಾಯವಾಗಿದ್ದು ಓಡಾಡಲು ಆಗದೆ ಸುಮಾರು ಎರಡು ದಿನಗಳಿಂದ ಮೇವು ನೀರಿಲ್ಲದೆ...
ಜನಧ್ವನಿ ವರದಿ ಬೆಳಕು ಚೆಲ್ಲಿದ ತಕ್ಷಣ ಬಸ್ ನೊಂದಿಗೆ ಪ್ರತಿಭಟನಾ ಸ್ಥಳಕ್ಕೆ ದಾವಿಸಿ ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಿದ ಅಧಿಕಾರಿಗಳು.
ಚಳ್ಳಕೆರೆ ನ.16. ಜನಧ್ವನಿ ವತದಿ ಬೆಳಕು ಚೆಲ್ಲಿದ ತಕ್ಷಣ ಬಸ್ ನೊಂದಿ ಪ್ರತಿಭಟನಾ ಸ್ಥಳಕ್ಕೆ ದಾವಿಸಿ ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಿದ ಅಧಿಕಾರಿಗಳು. ಹೌದು ಇದು ಚಳ್ಳಕೆರೆ ತಾಲೂಕಿನ ಮಿರಸಾಭಿಹಳ್ಳಿ ಗ್ರಾಮದ ಸಮೀಪ ಕರಿಕೆರೆ ಗ್ರಾಮದ ಬಳಿ ಬಸ್ಸಿಗಾಗಿ ರಸ್ತೆಗಿಳಿದು ರಸ್ತೆ ತಡೆ ನಡೆಸಿಸಾರಿಗೆ ಅಧಿಕಾರಿಗಳ...
ಬಸ್ಸಿಗಾಗಿ ಬೆಳ್ಳಂ ಬೆಳಗ್ಗೆ ವಿದ್ಯಾರ್ಥಿಗಳು ರಸ್ತೆ ತಡೆ ಪ್ರತಿಭಟನೆ.
ಚಳ್ಳಕೆರೆ ನ.16 ಸಮುದ್ರದಡದಲ್ಲಿ ಉಪ್ಪಿಗೆ ಬರ ಎಂಬಂತೆ ಹೈಟೆಕ್ ಬಸ್ ನಿಲ್ದಾಣ. ಸುಸಜ್ಜಿತ ಸಾರಿಗೆ ಘಟಕ ಇದ್ದರೂ ಬಸ್ ಗಳಕೊರತೆಯಿಂದ ವಿದ್ಯರ್ಥಿಗಳು ಸಾರ್ವಜನಿಕರು ಪರದಾಡುವಂತಾಗಿದೆ. ಹೌದು ಇದು ಚಳ್ಳಕೆರೆ ತಾಲೂಕಿನ ಕರಿಕೆರೆ ಬಳಿ ಬೆಳ್ಳಂ ಬೆಳಗ್ಗೆ ಕಾಲೇಜಿಗೆ ಹೋಗ ಬೇಕಾದ ವಿದ್ಯಾರ್ಥಿಗಳು ನಿಗಧಿತ ಸಮಯಕ್ಕೆ ಬಸ್ ಬಾರದ...
ತಾಲ್ಲೂಕು ಮಟ್ಟದ ಬೆಳೆಹಾನಿ ಮತ್ತು ಬರ ಪರಿಹಾರ ಕುರಿತ ಪ್ರಗತಿ ಪರಿಶೀಲನಾ ಸಭೆ ಜಿಲ್ಲೆಯ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಎಚ್ಚರ ವಹಿಸಿ : ಸಚಿವ ಶಿವರಾಜ ಎಸ್.ತಂಗಡಗಿ
ಕೊಪ್ಪಳ ನವೆಂಬರ್ 15 ಮುಂದಿನ ಜೂನ್ವರೆಗೂ ಜಿಲ್ಲೆಯ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು, ಮುಖ್ಯಮಂತ್ರಿಗಳ ಆದೇಶವನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತನ್ನಿ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಜಿಲ್ಲಾ...
ನಿಷೇದಿತಪಟಾಕಿಗಳ ಮಾರಾಟಮಾಡುತ್ತಿದ್ದ ಹಿನ್ನೆಲೆ ನಗರದ ಪಟಾಕಿ ಅಂಗಡಿಗಳ ಮೇಲೆ ದಢೀರ್ ದಾಳಿ
ಹಿರಿಯೂರು : ನಗರದ ನೆಹರು ಮೈದಾನದಲ್ಲಿರುವ ಕ್ವಾಲಿಟಿ ಕಾಫಿ ವರ್ಕ್ಸ್ ನ ಅಂಗಡಿ ಮಾಲೀಕರಾದ ಎಂ.ರಾಧಾಕೃಷ್ಣರವರ ಪಟಾಕಿ ಅಂಗಡಿಯಲ್ಲಿ ಹಸಿರು ಪಟಾಕಿಗಳೊಂದಿಗೆ ನಿಷೇದಿತ ಪಟಾಕಿಗಳನ್ನು ಮಾರಾಟ ಮಾಡುತ್ತಿದ್ದು, ಜಿಲ್ಲಾಧಿಕಾರಿಗಳ ಆದೇಶ ಉಲ್ಲಂಘನೆಯಾಗಿರುವ ಹಿನ್ನೆಲೆಯಲ್ಲಿ ಈ ಅಂಗಡಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂಬುದಾಗಿ...
ನಾಗರಾಜ.ಓ ಅವರಿಗೆ ಪಿಹೆಚ್ಡಿ ಪದವಿ ಪ್ರದಾನ
ಚಳ್ಳಕೆರೆ ನ. 15: ಚಳ್ಳಕೆರೆ ತಾಲೂಕಿನ ದಾಸರಗಿಡ್ಡಯ್ಯನಹಟ್ಟಿ (ಮಜಿರೆ-ಕಾಟವ್ವನಹಳ್ಳಿ) ಗ್ರಾಮದ ಭಾಗ್ಯಮ್ಮ, ಓಬಯ್ಯ ದಂಪತಿಗಳ ಮಗನಾದ ನಾಗರಾಜ.ಓ ಅವರಿಗೆ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಪದವಿಯನ್ನು ಪ್ರದಾನ ಮಾಡಲಾಗಿದೆ. ಇವರು ಅರ್ಥಶಾಸ್ತ್ರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ...
ಮಗನಿಗೆ ಟಾನಿಕ್ ತರಲು ಹೋದ ತಂದೆಗೆ ಟ್ರ್ಯಾಕ್ಟರ್ ಡಿಕ್ಕಿ ಸಾವು.
ಹಿರಿಯೂರು ನ.15 ಮೋಟರ್ ಬೈಕ್ ಟ್ರಾಕ್ಟರ್ ನಡುವೆ ಡಿಕ್ಕಿ ಬೈಕ್ ಸವಾರ ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತ ಪಟ್ಟ ಘಟನೆ ಅಬ್ಬಿನಹೊಳೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ. ಹಿರಿಯೂರು ತಾಲ್ಲೂಕಿನ ಶ್ರವಣಗೆರೆ ಗ್ರಾಮದ ನರಸಿಂಹಮೂರ್ತಿ.ಜೆ ( 34 ) ಬುಧವಾರ ಬೆಳಗ್ಗೆ 09.30 ಗಂಟೆ ಸಮಯದಲ್ಲಿ ಮೋಟಾರ್ ಬೈಕ್ ನಲ್ಲಿ ಮಗನಿಗೆ ಟಾನಿಕ್...
ಭರಮಸಾಗರ ಲಂಬಾಣಿ ತಾಂಡದಲ್ಲಿ ದೀಪಾವಳಿ ಸಂಭ್ರಮ ಜಾನಪದ ಹಾಡಿಗೆ ನೃತ್ಯ ವೈಭವ
ಚಳ್ಳಕೆರೆ:ತಾಲೂಕಿನ ಕ ಸ ಬ ಹೋಬಳಿಯ ಭರಮಸಾಗರ ಲಂಬಾಣಿ ತಾಂಡಾದಲ್ಲಿ ಯುವತಿಯರು ಸಾಂಪ್ರದಾಯಿಕ ಹೊಸ ಉಡುಪು ತೊಟ್ಟು, ಕೈಯಲ್ಲಿ ದೀಪ ಹಿಡಿದು ಮನೆ ಮನೆಗೆ ತೆರಳಿ, ನೃತ್ಯ ಮಾಡಿ ದೀಪಾವಳಿ ಹಬ್ಬವನ್ನ ಸಂಭ್ರಮಿಸಿದರು. ಎಲ್ಲೆಡೆ ಬೆಳಕಿನ ಹಬ್ಬ ದೀಪಾವಳಿಯ ಸಡಗರ ಕಳೆಗಟ್ಟಿದೆ. ಬಂಜಾರ ಜನಾಂಗದ ದೀಪಾವಳಿ ಹಬ್ಬ 'ಮೇರಾ' ಸಂಭ್ರಮವಂತೂ...
ಚರಂಡಿಯಲ್ಲಿ ತ್ಯಾಜ್ಯ ..ರಾತ್ರಿಯಾದಂತೆ ಶೌಚಾ ತ್ಯಾಜ್ಯ ಚರಂಡಿಗೆ ಸಾಂಕ್ರಮಿಕರೋಗ ಭೀತಿಯಲ್ಲಿ ನಿವಾಸಿಗಳು.
ಚಳ್ಳಕೆರೆ ನ.15. ತ್ಯಾಜ್ಯದಿಂದ ಹೂಳು ತಮಬಿದ ಚರಂಡಿಗಳು ರಾತ್ರಿಯಾದಂತೆ ಮಲಮೂತ್ರ ನೀರು ಹರಿಸುವುದು ಇದು ಸೊಳ್ಳೆಗಳ ಉತ್ಪತ್ತಿ ಕೇಂದ್ರವಾಗಿ ಸಾಂಕ್ರಮಿಕ ರೋಗಗಳ ಬೀತಿಯಲ್ಲಿ ನಾಗರೀಕರು. ಹೌದು ಇದು ಚಳ್ಳಕೆರೆ ನಗರದ ಖಾಸಗಿ ಬಸ್ ನಿಲ್ದಾಣದಿಂದ ಅಜ್ಜನಗುಡಿ ಕಡೆ ಹೋಗುವ ಶಾಂತಿನಗರದ ಚರಂಡಿಯ ಕಥೆ ಪ್ರತಿ ದಿನ ರಾತ್ರಿ 11 ಗಂಟೆಯಾದರೆ...
ಚಳ್ಳಕೆರೆ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚೀಟಿ ಪಡೆಯಲು ನೂಕು ನುಗ್ಗಲು.
ಚಳ್ಳಕೆರೆ ನ.15. ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ಬಂದ ರೋಗಿಗಳು ಚೀಟಿ ಪಡೆಯಲು ಹರಸಹಾಸ ಇಲ್ಲಿ ಹೇಳೋರಿಲ್ಲ ಕೇಳೋರಿಲ್ಲ ಎಂಬಂತಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಹೌದು...
ಎರಡು ವಾಹನಗಳ ನಡುವೆ ರಸ್ತೆ ಅಪಘಾತ ಚಾಲಕನೊಬ್ಬನ ಕೈ ತುಂಡಾಗಿ ಆಸ್ಪತ್ರೆಗೆ ದಾಖಲು ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲು.
ಚಳ್ಳಕೆರೆ ನ.16. ಟಿಪ್ ರ್ ಹಾಗೂ ಮಿನಿ ಲಾರಿ ನಡುವೆ ಮುಖಾ ಮುಖಿ ಡಿಕ್ಕಿ ಚಾಲಕನ ಕೈ ತುಂಡಾಗಿ ಜಿಲ್ಲಾಪ್ಪತ್ರೆಗೆ ದಾಖಲಾದ ಘಟನೆ ಚಳ್ಳಕೆರೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಳ್ಳಕೆರೆ ತಾಲೂಕಿನ ಮಿರಸಾಭಿಹಳ್ಳಿ ಗ್ರಾಮದ ಕೈಮರದ ಸಮೀಪ ಆಂದ್ರ ಮೂಲದ ಅಮರಾಪುರ ಗ್ರಾಮದಿಂದ ಕೋಳಿ ತುಂಬಿಕೊಂಡು ಚಳ್ಳಕೆರೆ ಕಡೆ...
ಇಸ್ಪೀಟ್ ಅಡ್ಡೆ ಮೇಲೆ ಚಳ್ಳಕೆರೆ ಪೋಲಿಸರು ದಾಳಿ ಪ್ರಕರಣ ದಾಖಲು.
ಚಳ್ಳಕೆರೆ ನ.15 ಸಾರ್ವಜನಿಕಸ್ಥಳದಲ್ಲಿ ಅಕ್ರಮವಾಗಿ ಇಸ್ಪೀಟ್ ಆಟದಲ್ಲಿ ತೊಡಗಿದ್ದ ಖಚಿತಿ ಮಾಹಿತಿ ಮೇರೆಗೆ ಚಳ್ಳಕೆರೆ ಪೋಲಿಸರು ದಾಳಿ ನಡೆಸಿ ಹಣ ಹಾಗೂ 6 ಜನರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಚಳ್ಳಕೆರೆ ತಾಲೂಕಿನ ದ್ಯಾವರನಹಳ್ಳಿ ಗ್ರಾಮದ ಹತ್ತಿರದ ಗುಡ್ಡದ ಪಕ್ಕ ಸಾರ್ವಜನಿಕ ಸ್ಥಳದಲ್ಲಿಮಂಗಳವಾರ ಸಂಜೆ 4...
ಹಿರಿಯೂರು ದಕ್ಷಿಣಕಾಶಿ ಶ್ರೀತೇರುಮಲ್ಲೇಶ್ವರ ದೇವಸ್ಥಾನದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ವಿಶೇಷ ಗೋಪೂಜೆ ಸಲ್ಲಿಸಿದ ಆಡಳೀತ ಮಂಡಳಿ
ಹಿರಿಯೂರು 14. ಮುಜರಾಯಿ ಇಲಾಖೆಗೆ ಸೇರಿದ ಹಿರಿಯೂರು ನಗರದ ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ಮುಜರಾಯಿ ಅಧಿಸೂಚಿತ “ಬಿ" ಪ್ರವರ್ಗದ ಶ್ರೀ ತೇರುಮಲ್ಲೇಶ್ವರ ದೇವಸ್ಥಾನದಲ್ಲಿ ಸರಕಾರದ ಆದೇಶದಂತೆ ಮಂಗಳವಾರ ಸಂಜೆ 5.30 ರ ಸಮಯದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ವಿಶೇಷವಾಗಿ ಗೋ ಪೂಜೆ ನೆರವೇಸಲಾಯಿತು. ತಹಶೀಲ್ದಾರ್ ರಾಜೇಶ್...
ದನಗಳ ಕಡಿಮೆ ಸಂಖ್ಯೆಯಲ್ಲೂ ಸಡಗರ ಸಂಭ್ರಮದಿಂದ ಗೋಪನಹಳ್ಳಿ ಗ್ರಾಮದಲ್ಲಿ ದೀವಣಿಗೆ ಹಬ್ಬ ಆಚರಣೆ.
ಚಳ್ಳಕೆರೆ. ನ.14 ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ದೀಪವಾಳಿ ಹಬ್ಬದ ಹಂಗವಾಗಿ ಎತ್ತಿನ ಹಬ್ಬವನ್ನು ಸಡಗರ ಸಂಭ್ರಮದಿAದ ಮಂಗಳವಾರ ಸಂಜೆ ಆಚರಣೆ ಮಾಡಲಾಯಿತು. ದೀವಣಿಗೆ...
ಚಳ್ಳಕೆರೆ ಶಾಸಕರ ಭವನದಲ್ಲಿ ಜವಹರಲಾಲ್ ನೆಹರು ಹಾಗೂ ಮಕ್ಕಳದಿನಾಚರಣೆ
ಚಳ್ಳಕೆರೆ ನ.14 ಸ್ವಾತಂತ್ರ್ಯ ಭಾರತವು ಅಭಿವೃದ್ಧಿಯತ್ತ ಸಾಗಬೇಕೆಂದರೆ ಮಕ್ಕಳಿಗೆ ಗುಣಮಟ್ಟ ಶಿಕ್ಷಣ, ಉತ್ತಮ ಆರೋಗ್ಯ, ಮಕ್ಕಳ ಹಕ್ಕು ರಕ್ಷಣೆ, ಶಿಕ್ಷೆ ರಹಿತ ಶಿಕ್ಷಣ, ಪರಿಶುದ್ಧ ಪ್ರೇಮ ಕಲಿಕೆ, ಬದುಕುವ, ಭಾಗವಹಿಸುವ ಹಕ್ಕುಗಳ ಅನುಪಾಲನೆ ಮಾಡಿದಾಗ ಮಾತ್ರ ನೆಹರು ಜನ್ಮ ದಿನಾಚರಣೆ ಸಾರ್ಥಕವಾಗುತ್ತದೆ ಎಂದು ಸಮಾಜ ಸೇವಕ...
ಮೈಲನಹಳ್ಳಿ ಗ್ರಾಮದಲ್ಲಿ ಸಡಗರ ಸಂಭ್ರಮದಿಂದ ಜರುಗಿದ ದೀಪಾವಳಿ- ಗೌರಿ ಹಬ್ಬ
ಚಳ್ಳಕೆರೆ: ತಾಲ್ಲೂಕಿನ ಮೈಲನಹಳ್ಳಿಯಲ್ಲಿ ದೀಪಾವಳಿ ಹಬ್ಬದ ನಿಮಿತ್ತ ಹಲವು ಮನೆಗಳಲ್ಲಿ ನೋಪಿ ಗೌರಿಯನ್ನ ಪ್ರತಿಷ್ಠಾಪಿಸಿ ಸಂಭ್ರಮದಿಂದ ಹಬ್ಬವನ್ನ ಆಚರಿಸಿದರು. ಅಮಾವಾಸ್ಯೆಯ ಮೊದಲ ದಿನವಾದ ಭಾನುವಾರ ಸಂಜೆ ತಳೀರು-ತೋರಣ, ಚೆಂಡು ಹೂಗಳಿಂದ ಅಲಂಕೃತಗೊಂಡ ಮಂಟಪದಲ್ಲಿ ನೊಂಪಿ ಗೌರಿಯ ಕಳಸವನ್ನು ಒಡವೆ ವಸ್ತ್ರಗಳು, ವಿಶೇಷ ಹೂವುಗಳಿಂದ...
ಮಂಗಗಳ ದಾಳಿಗೆ ಪಿಎಲ್ಡಿ ಬ್ಯಾಂಕ್ ಉಪಾಧ್ಯಕ್ಷ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದಲ್ಲಿ ನಡೆದಿದೆ.
ದಾವಣಗೆರೆ: ಮಂಗಗಳ ದಾಳಿಗೆ ಪಿಎಲ್ಡಿ ಬ್ಯಾಂಕ್ ಉಪಾಧ್ಯಕ್ಷ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದಲ್ಲಿ ನಡೆದಿದೆ. ಗುತ್ತೆಪ್ಪ ಮೃತ ದುರ್ದೈವಿ. ಗುತ್ತೆಪ್ಪ ಅವರು ನಿನ್ನೆ ಮುಂಜಾನೆ ಮನೆಯಿಂದ ಹೊರಬಂದಾಗ ಏಕಾಏಕಿಯಾಗಿ ಮಂಗಗಳು ದಾಳಿ ನಡೆಸಿವೆ. ಮಂಗಗಳ ದಾಳಿಯಿಂದ ಗುತ್ತೆಪ್ಪ ಅವರು...

15ರಂದು ಜಿಲ್ಲಾಮಟ್ಟದ ಎಸ್.ಸಿ, ಎಸ್.ಟಿ ಕುಂದುಕೊರತೆ ಸಭೆ…
ಚಿತ್ರದುರ್ಗ ನ.14: ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಇದೇ ನವೆಂಬರ್ 15ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಮಟ್ಟದ ಎಸ್.ಸಿ, ಎಸ್.ಟಿ ಕುಂದುಕೊರತೆ ಸಭೆ ಆಯೋಜಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂಧರ್ ಕುಮಾರ್ ಮೀನಾ ಅವರು ಸಭೆಯ ನೇತೃತ್ವ ವಹಿಸುವರು. ಜಿಲ್ಲೆಯ...
ಚಳ್ಳಕೆರೆ ಪಟಾಗಿ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ ನಿಶೇಧಿತ ಪಟಾಕಿ ವಶ.
ಚಳ್ಳಕೆರೆ ನ.13: ಇತ್ತೀತೆಗೆ ಪಟಾಕಿ ದುರಂತಕ್ಕೆ ಸಾವು ನೋವು ನೋವುಗಳ ಪ್ರಕರಣ .ಬೆಂಕಿ ಅವಘಡ ದಿಂದ ಸರಕಾರ ಪರಿಸರ ಮಾಲಿನ ನಿಯಂತ್ರಣ ನಿಷೇಧಿತ ಒಟಾಕಿಗಳಿಗೆ ಕಟ್ಟು ನಿಟ್ಟಿನ ಮಾರಾಟಕ್ಕೆ ಬ್ರೇಕ್ ಹಾಕಿದ್ದರೂ ಸಹ ಕದ್ದು ಮುಚ್ಚಿ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ನಗರಸಭೆ ಹಾಗೂ ಪರಿಸರ ಅಧಿಕಕಾರಿಗಳು ದಾಳಿ ನಡೆಸಿ ಪಟಾಕಿ ವಶ...
ನಿಷೇಧಿತ ಪಟಾಕಿಗಳು ವಶಕ್ಕೆ* : *ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು ಜಿಲ್ಲಾಧಿಕಾರಿ ಸೂಚನೆ.
ಚಿತ್ರದುರ್ಗ ನ. 13 ದೀಪಾವಳಿ ಹಬ್ಬದ ನಿಮಿತ್ತ ಚಿತ್ರದುರ್ಗ ನಗರದ ಸರ್ಕಾರಿ ಮಾಧ್ಯಮಿಕ ಶಾಲಾ ಮೈದಾನ (ಪ್ರವಾಸಿಮಂದಿರ ಎದುರು) ಆವರಣದ ಮಳಿಗೆಗಳಲ್ಲಿ ಮಾರಾಟ ಮಾಡಲಾಗುತ್ತಿದ್ದ ನಿಷೇಧಿತ ಪಟಾಕಿಗಳನ್ನು ಅಧಿಕಾರಿಗಳ ತಂಡ ವಶಕ್ಕೆ ಪಡೆದುಕೊಂಡಿದ್ದು ಕಡ್ಡಾಯವಾಗಿ ಹಸಿರು ಪಟಾಕಿ ಗಳನ್ನು ಮಾತ್ರ ಮಾರಾಟ ಮಾಡಬೇಕು ಎಂದು ಜಿಲ್ಲಾಧಿಕಾರಿ...
ಎರಡು ಬೈಕ್ ಗಳ ನಡುವೆ ರಸ್ತೆ ಅಪಘಾತ ಇಬ್ಬರಿಗೆ ಗಾಯಗೊಂಡ ಘಟನೆ ಚಳ್ಳಕೆರೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಚಳ್ಳಕೆರೆ ನ.13 ಎರಡು ಬೈಕ್ ಗಳ ನಡುವೆ ರಸ್ತೆ ಅಪಘಾತ ಇಬ್ಬರಿಗೆ ಗಾಯಗೊಂಡ ಘಟನೆ ಚಳ್ಳಕೆರೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಚಳ್ಳಕೆರೆ ತಾಲ್ಲೂಕಿನ ಭರಮಸಾಗರ ಗ್ರಾಮದ ದುರ್ಗಾವರ ಕ್ರಾಸ್ ಬಳಿ ದಿನಾಂಕ: ಸೋಮವಾರ ಮಧ್ಯಾಹ್ನ 2 ಗಂಟೆ ಸುಮಾರಿನಲ್ಲಿ ಬರಮಸಾಗರ ಗ್ರಾಮದ ಬಸವರಾಜ ಹಾಗೂ ರಂಗವ್ವನಹಳ್ಳಿ ಗ್ರಾಮದ...
ನೇಣು ಹಾಕಿಕೊಂಡು ವಿದ್ಯಾರ್ಥಿ ಸಾವು
ಚಿತ್ರದುರ್ಗ, ನವೆಂಬರ್ 13 :ಅನಾರೋಗ್ಯ ಹಾಗೂ ಹೊಟ್ಟೆ ನೋವು ತಾಳಲಾರದೆ ವಿದ್ಯಾರ್ಥಿಯೋರ್ವ ನೇಣಿಗೆ ಶರಣಾದ ಘಟನೆ ಚಿತ್ರದುರ್ಗ ನಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಚಿತ್ರದುರ್ಗ ನಗರದ ಅರಣ್ಯ ಕಚೇರಿ ಹತ್ತಿರ ಜೆ.ಸಿ.ಆರ್ ಬಡಾವಣೆ ರಸ್ತೆ, ಉಮಾಪತಿ ಕಲ್ಯಾಣ ಮಂಟಪದ ಬಳಿ ವಾಸಿ ಇರುವ ಸಿದ್ದೇಶ(15) ನು ದಿನಾಂಕ:...
ಪಟಾಕಿ ಸಿಡಿತಕ್ಕೆ,26 ಜನರಿಗೆ ಗಾಯ ಆಸ್ಪತ್ರೆಗೆ ದಾಖಲು. ಬೆಂಗಳೂರು.
ಬೆಂಗಳೂರು: ಪಟಾಕಿ ಸಿಡಿತಕ್ಕೆ 26 ಜನರಿಗೆ ಗಾಯವಾಗಿದ್ದು, ಈ ಮೂಲಕ ಹಬ್ಬದ ಸಂಭ್ರಮದಲ್ಲಿರುವ ಮಂದಿಗೆ ಆತಂಕ ಮೂಡಿಸಿದೆ. ನಾರಾಯಣ ನೇತ್ರಾಲಯದಲ್ಲಿ 22 ಜನರು, ಮಿಂಟೋ ಆಸ್ಪತ್ರೆಯಲ್ಲಿ ನಾಲ್ವರು ಚಿಕ್ಸಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದ್ದು, 22 ಜನರಲ್ಲಿ 10 ಜನರಿಗೆ ಗಂಭೀರ ಗಾಯಗಳಾಗಿದ್ದು, 12 ಜನರಿಗೆ...
ಪೋಷಕರು ಮಕ್ಕಳ ಆರೋಗ್ಯವನ್ನು ನಿರ್ಲಕ್ಷ್ಯ ಮಾಡಬೇಡಿ ಜಿಲ್ಲಾಉಸ್ತುವಾರಿಸಚಿವರಾದ ಡಿ.ಸುಧಾಕರ್ ರಿಂದ ಸೂಚನೆ
ಧರ್ಮಪುರ : ಇಂದಿನ ಪರಿಸ್ಥಿತಿಯಲ್ಲಿ ಸಣ್ಣ ಕಾಯಿಲೆಯೂ ಸಹ ಮಾರಣಾಂತಿಕವಾಗಿದ್ದು, ಸಮಾಜದ ಪ್ರತಿಯೊಬ್ಬ ಪೋಷಕರೂ ತಮ್ಮ ಮಕ್ಕಳ ಆರೋಗ್ಯವನ್ನು ನಿರ್ಲಕ್ಷ್ಯ ಮಾಡದೇ ಹೆಚ್ಚಿನ ಕಾಳಜಿ ವಹಿಸುವ ಮೂಲಕ ನಿಮ್ಮ ಮಕ್ಕಳ ಆರೋಗ್ಯ ರಕ್ಷಣೆಗೆ ಮುಂದಾಗಬೇಕು ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು....
ಕನ್ನಡಪರ ಸಂಘಟನೆಗಳು ಕನ್ನಡ ನೆಲ,ಜಲ ಭಾಷೆಯನ್ನು ಉಳಿಸಿ, ಬೆಳೆಸಬೇಕು :ಕರವೇ ಅಧ್ಯಕ್ಷರಾದ ರಾಮಕೃಷ್ಣಪ್ಪ
ಹಿರಿಯೂರು : ಕನ್ನಡಪರ ಸಂಘಟನೆಗಳಿಂದ ಮಾತ್ರ ಕನ್ನಡದ ನೆಲ,ಜಲ ಭಾಷೆಗಳ ರಕ್ಷಣೆ ಸಾಧ್ಯವಾಗಲಿದ್ದು, ಹೆಚ್ಚು ಹೆಚ್ಚು ಕನ್ನಡಪರ ಸಂಘಟನೆಗಳು ನೆಲ,ಜಲ ಭಾಷೆಯನ್ನು ಉಳಿಸಿ, ಬೆಳೆಸಬೇಕು, ತಾಯ್ನಾಡಿನ ರಕ್ಷಣೆಗೆ ಕಂಕಣಬದ್ಧರಾಗಿ ನಿಲ್ಲಬೇಕು ಎಂಬುದಾಗಿ ಕರವೇ ತಾಲ್ಲೂಕು ಅಧ್ಯಕ್ಷರಾದ ರಾಮಕೃಷ್ಣಪ್ಪ ಹೇಳಿದರು. ತಾಲ್ಲೂಕಿನ ಕರ್ನಾಟಕ...
ಮುಂಗಸವಳ್ಳಿ ಗ್ರಾಮದಲ್ಲಿ 58.40ಲಕ್ಷ ರೂ. ವೆಚ್ಚದಕಾಮಗಾರಿಗೆ ಶಂಕುಸ್ಥಾಪನೆಯನ್ನ ನೆರವೇರಿಸಿದ ಚಿತ್ರದುರ್ಗಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್
ಹಿರಿಯೂರು : ತಾಲ್ಲೂಕಿನ ಪ್ರತಿ ಗ್ರಾಮದ ಪ್ರತಿಯೊಂದು ಮನೆಗೂ ಕೊಳಾಯಿ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಜಲಜೀವನ್ ಮಿಷನ್ ಯೋಜನೆ ಜಾರಿಗೊಳಿಸಿದ್ದು, ಈ ಯೋಜನೆಯಡಿ ಪ್ರತಿಯೊಂದು ಮನೆಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವುದು ನಮ್ಮ ಉದ್ದೇಶವಾಗಿದೆ, ಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂಬುದಾಗಿ ಜಿಲ್ಲಾ ಉಸ್ತುವಾರಿ...
ಮಸ್ಕಲ್ ಮಟ್ಟಿ ಕಿರಿಯ ಪ್ರಾಥಮಿಕ ಶಾಲೆಯ ಕ್ರೀಡಾಂಗಣದ ಅಭಿವೃದ್ಧಿಕಾಮಗಾರಿ ಓಂಕಾರಪ್ಪರೇ ಮುಂದುವರೆಸಿಕೊಂಡು ಹೋಗಲು ಗ್ರಾಮದ ಯುವಮುಖಂಡರುಗಳಿಂದ ಮನವಿಪತ್ರ
ಹಿರಿಯೂರು : ತಾಲ್ಲೂಕಿನ ಮಸ್ಕಲ್ ಮಟ್ಟಿ ಕಿರಿಯ ಪ್ರಾಥಮಿಕ ಶಾಲೆಯ ಕ್ರೀಡಾಂಗಣದ ಅಭಿವೃದ್ಧಿ ಕಾಮಗಾರಿಯ ಜವಾಬ್ದಾರಿಯನ್ನು ಗ್ರಾಮದ ಯುವಕ ಓಂಕಾರಪ್ಪರವರಿಗೆ ಬಿಟ್ಟು ಬೇರೆ ಯಾರಿಗೂ ಕೊಡಬಾರದು ಎಂಬುದಾಗಿ ಮಸ್ಕಲ್ ಮಟ್ಟಿ ಗ್ರಾಮದ ಯುವಕರು, ಮುಖಂಡರುಗಳು ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತು ಪಂಚಾಯತಿ...
ಹೊರಗುತ್ತಿಗೆ ಪೌರಕಾರ್ಮಿಕರನ್ನು ನೇರಪಾವತಿಗೆ ಆದೇಶಿಸುವಂತೆ ಒತ್ತಾಯಿಸಿ–ನ.15ರಂದು ಜಿಲ್ಲಾ ಉಸ್ತುವಾರಿ ಮಂತ್ರಿಗಳ ಕಛೇರಿ ಮುಂದೆ ಧರಣಿ
ಚಳ್ಳಕೆರೆ ನ.13 ಕಳೆದ ಹಲವು ವರ್ಷಗಳಿಂದ ನಿರಂತರವಾಗಿ ಪೌರಕಾರ್ನಿಕರು ಹೋರಾಟ ಮಾಡುತ್ತ ಬಂದಿದ್ದೆವೆ ಆದರೆ ನಮ್ಮನ್ನು ಆಳುವ ಸರಕಾರಗಳು ಮಾತ್ರ ನಮ್ಮ ಬಗ್ಗೆ ನಿರ್ಲಕ್ಷ್ಯ ಮನೋಭಾವ ತಾಳುತ್ತಿವೆ ಎಂದು ಕರ್ನಾಟಕ ರಾಜ್ಯ ನಗರಸಭೆ ಹೊರಗುತ್ತಿಗೆ ನೌಕರರ ಸಂಘದ ತಾಲೂಕು ಅಧ್ಯಕ್ಷ ಶ್ರೀನಿವಾಸ್ ಆರೋಪಿಸಿದ್ದಾರೆ. ಅವರು ನಗರದ ನಗರಸಭೆ...
ಕಾಡುಗೊಲ್ಲ ಜಾತಿ ಪ್ರಮಾಣ ಪತ್ರ ನೀಡಲು ಆಗ್ರಹಿಸಿ ನ.20ರಂದು ಪ್ರತಿಭಟನೆ:ಬೂದಿಹಳ್ಳಿ ರಾಜಣ್ಣ
ಚಳ್ಳಕೆರೆನ.13 ಕಾಡುಗೊಲ್ಲ ಸಮುದಾಯಕ್ಕೆ ಎಸ್ ಟಿ ಮೀಸಲಾತಿ ನೀಡಲು ಸರ್ಕಾರ ಈಗಾಗಲೇ ಅನ್ನಪೂರ್ಣಮ್ಮನವರ ನೇತೃತ್ವದಲ್ಲಿ ಕುಲ ಶಾಸ್ತ್ರೀಯ ಅಧ್ಯಯನ ನಡೆಸಿ ಕಾಡುಗೊಲ್ಲ ಜಾತಿ ಪ್ರಮಾಣ ಪತ್ರವನ್ನು ನೀಡಲು ಆದೇಶ ನೀಡಿದ್ದರೂ ಸಹ ತಾಲೂಕು ಆಡಳಿತದ ನಿರ್ಲಕ್ಷದಿಂದ ನಮ್ಮ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಆದ್ದರಿಂದ ಇದೆ ನ....
ದಲಿತ ಕುಂದು ಕೊರತೆ ಸಭೆ ಕರೆದು ಒಂದು ವರ್ಷ ಕಳೆದಿದೆ ಅಧಿಕಾರಿಗಳು ಬರ್ತಾರೆ ಹೋಗ್ತಾರೆ ಆದರೆ ಹಿಂದಿನ ಸಭೆಯಲ್ಲಿ ನಡೆದ ಕುಂದು ಕೊರತೆಗಳು ಕೇವಲ ಪುಸ್ತಕದಲ್ಲಿ ಮಾತ್ರ ಉಳಿದಿವೆ ಸಭಾ ನಡುವಳಿ ಪುಸ್ತಕವೂ ಇಲ್ಲದಂತಾಗಿದೆ ಎಂದು ದಲಿತ ಮುಖಂಡರ ಗಂಭೀರ ಆರೋಪ..
ಚಳ್ಳಕೆರೆ ಜನಧ್ವನಿ ವಾರ್ತೆ ನ.13. ದಲಿತ ಕುಂದು ಕೊರತೆ ಸಭೆ ಕರೆದು ಒಂದು ವರ್ಷ ಕಳೆದಿದೆ ಅಧಿಕಾರಿಗಳು ರ್ತಾರೆ ಹೋಗ್ತಾರೆ ಆದರೆ ಹಿಂದಿನ ಸಭೆಯಲ್ಲಿ ನಡೆದ ಕುಂದು ಕೊರತೆಗಳು ಕೇವಲ ಪುಸ್ತಕದಲ್ಲಿ ಮಾತ್ರ ಉಳಿದಿವೆ ಸಭಾ ನಡುವಳಿ ಪುಸ್ತವೂ ಇಲ್ಲದಂತಾಗಿದೆ ಎಂದು ದಲಿತ ಮುಖಂಡು ಗಂಭೀರ ಆರೋಪ ಮಾಡಿದರು. ನಗರದ...
ಬೈರಸಂದ್ರ ಬೈಕ್ ಅಪಘಾತ ಯುವನೋರ್ವ ಸ್ಥಳದಲ್ಲೇ ಸಾವು
ಚಳ್ಳಕೆರೆ ನ.12 ರಸ್ತೆ ಅಪಘಾತದಲ್ಲಿ ಯುವನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಚಳ್ಳಕೆರೆ ತಾಲೂಕಿನ ತಳಕು ಗ್ರಾಮಪಂಚಾತಿ ವ್ಯಾಪ್ತಿಯ ತಿಮ್ಮಣ್ಣನಹಳ್ಳಿ ಗ್ರಾಮದ ಟಿ.ಮಂಜುನಾಥ ತಾಲೂಕಿನ ಆಂದ್ರಗಡಿಭಾಗದ ಬೈರಸಂದ್ರ ಗ್ರಾಮದಲ್ಲಿ ಬೈಕ್ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟರೆ ಮತ್ತೊಬ್ಬ ಸಣ್ಣ ಪುಟ್ಟ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾನೆ...
*ಲಾಲ್ ಬಾಗ್ ವೆಸ್ಟ್ಗೇಟ್ ನಿಂದ ಅದಮ್ಯಚೇತನದವರೆಗೆ “ಅನಂತ ಸ್ಮೃತಿ” ನಡಿಗೆ *ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಅನಂತ್ ಕುಮಾರ್ ಪರಿಶ್ರಮ ಮರೆಯಲು ಸಾಧ್ಯವೇ ಇಲ್ಲ : ಬಿ.ವೈ. ವಿಜಯೇಂದ್ರ.
ಬೆಂಗಳೂರು, ನ, 12;ರಾಜ್ಯದಲ್ಲಿ ಬಿಜೆಪಿಗೆ ಭದ್ರ ಬುನಾದಿ ಹಾಕಿದ್ದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಹಿರಿಯ ರಾಜಕೀಯ ಮುತ್ಸದ್ದಿ ಅನಂತ್ ಕುಮಾರ್. ಕರ್ನಾಟಕದಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲು ಅನಂತ್ ಕುಮಾರ್ ಅವರ ಪರಿಶ್ರಮವನ್ನು ಮರೆಯಲು ಸಾಧ್ಯವೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ....
ತಾಲೂಕು ಮಟ್ಟದ ಪಠ್ಯೇತರ ಚಟುವಟಿಕೆ ಸ್ಪರ್ಧೆಯಲ್ಲೆ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರು ಭಾಗವಹಿಸುವಂತೆ ಬಿಇಒ ಸುರೇಶ್.
ಚಳ್ಳಕೆರೆ ಜನಧ್ಬನಿ ವಾರ್ತೆ ನ.,12. ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ 2023-24 ನೇ ಸಾಲಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಪ್ರತ್ಯೇಕವಾಗಿ ಸಹ ಪಠ್ಯ ಚಟುವಟಿಕೆ ಸ್ಪರ್ಧೆಗಳನ್ನು ತಾಲ್ಲೂಕು ಮಟ್ಟದಲ್ಲಿ ದಿನಾಂಕ:21-11-2023 ರಂದು ವಿಶ್ವಭಾರತಿ ಪ್ರೌಢಶಾಲೆ ಚಳ್ಳಕೆರೆ ಇಲ್ಲಿ ಆಯೋಜಿಸಿದ್ದು,...
ಅಕ್ರಮ ಪಟಾಕಿ ದಾಸ್ತಾನು ಮೇಲೆ ಚಳ್ಳಕೆರೆ ಪೋಲಿಸರು ದಾಳಿ ಮಾಲು ಸಹಿತ ವಶ ಪ್ರಕರಣ ದಾಖಲು.
ಸಾಂದರ್ಭಿಕ ಚಿತ್ರ ಚಳ್ಳಕೆರೆ ಜನಧ್ವನಿ ವಾರ್ತೆ ನ.12 ಅಕ್ರಮ ಪಟಾಕಿ ಸಂಗ್ರಹಿಸಿದ್ದಾ ಗೋದಾಮಿನ ಮೇಲೆ ದಾಳಿ ಸೂಮಾರು ಒಂದು ಲಕ್ಷ ಮೌಲ್ಯದ ಪಟಾಕಿಗಳ ವಶ ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲು. ಹೌದು ಇದು ಚಳ್ಳಕೆರೆ ನಗರದ ಬಳ್ಳಾರಿ ರಸ್ತೆಯಲ್ಲಿ ಅಕ್ರಮ ಪಟಾಕಿ ದಾಸ್ತಾನು ಮಾಡಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪಿಎಸ್ ಐ...
ಬೆಲೆ ಏರಿಕೆಯ ನಡುವೆಯೂ ದೀಪಾವಳಿಗೆ ಖರೀದಿಸಲು ಮುಗಿ ಬಿದ್ದ ಜನರು.
ಚಳ್ಳಕೆರೆ. ಜನಧ್ವನಿ ವಾರ್ತೆ ನ.12 ದೀಪಾವಳಿಯ ಹಬ್ಬದಲ್ಲಿ ಖರೀದಿ ಭರಾಟೆ ಜೋರಾಗಿದ್ದು, ಮಾರುಕಟ್ಟೆ ಸೇರಿದಂತೆ ವಿವಿಧ ಅಂಗಡಿ ಮುಂಗಟ್ಟುಗಳಲ್ಲಿ ಮುಗಿ ಬಿದ್ದ ಜನರು. ಹೌದು...
ವಿದ್ಯುತ್ ಅವಘಡಕ್ಕೆ ಸಿಲುಕಿ ಸ್ಥಳದಲ್ಲೇ ಸಾವು.
ಚಳ್ಳಕೆರೆ ಜನಧ್ವನಿ ವಾರ್ತೆ ನ.12. ಗಂಡ ಹೆಂಡತಿ ಜಗಳ ಉಂಡು ಮಲಗುವ ತನಕ ಎಂಬ ಗಾದೆ ಮಾತು . ಇಲ್ಲೊಬ್ಬ ಇಬ್ಬರ ಜಗಳ ಆತ್ಮಹತ್ಯೆಯಲ್ಲಿ ಅಂತ್ಯ ಕಂಡಿದೆ. ಹೌದು ಇದು ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಪಂ ವ್ಯಾಪ್ತಿಯ ಚಿಕ್ಕೇನಹಳ್ಳಿ ಗ್ರಾಮದ ಬಸವೇಶ್ವರ ಕಾಲೋನಿಯ ಗೊಲ್ಲರ ಪ್ರಕಾಶ್(38) ವಿದ್ಯುತ್ ಸ್ಪರ್ಶ ದಿಂದ ಮೃತ ಪಟ್ಟ...
ನಿಮ್ಮೂರಿನ ಸುದ್ದಿಯಾಗ ಬೇಕೆ ಸುದ್ದಿ ಹಾಗೂ ಜಾಹಿರಾತಿಗಾಗಿ ಜನಧ್ವನಿ ಡಿಜಿಟಲ್ ಮೀಡಿಯಾಗೆ ಸಂಪರ್ಕಿಸಿ.
ಚಳ್ಳಕೆರೆ ಜನಧ್ವನಿ ವೆಬ್ ಸೈಟ್ ನ್ಯೂಸ್ ಈಗ ಮತ್ತೊಂದು ಮಹತ್ವದ ಹೆಜ್ಜೆ ಇರಿಸಿದೆ. ಪ್ರತಿ ಹಳ್ಳಿಯಲ್ಲಿನ ಬೆಳವಣಿಗೆಯು ಸುದ್ದಿಯಾಗಬೇಕು, ಪ್ರತಿ ಹಳ್ಳಿಯ ಸುದ್ದಿಗೂ ಮಹತ್ವ ಸಿಗಬೇಕು. ಇದೇ ಕಾರಣಕ್ಕೆ ಜನಧ್ವನಿ ನ್ಯೂಸ್ ವೆಬ್ಪ್ರಾ ರಂಭ ಮಾಡಲಾಗಿದ್ದು ಜನಧ್ವನಿ ಎಂದೇ..! ಹೆಸರೆ ಹೇಳುವಂತೆ ನಿಮ್ಮೂರಿನ ಕುಡಿಯುವ .ನೀರು.ರಸ್ತೆ....
ಸಂಕಷ್ಟಕ್ಕೆ ಸಿಲುಕಿದ ರೈತರಿಗೆ ಕೂಡಲೆ ಬೆಳೆ ಪರಿಹಾರ.ಬೆಳೆವಿಮೆ ಬಿಡುಗಡೆ ಮಾಡುವಂತೆ ಸರಕಾರಕ್ಕೆ ಟಿ.ವೀರಭದ್ರಪ್ಪ ಒತ್ತಾಯಿಸಿದ್ದಾರೆ.
ಚಳ್ಳಕೆರೆ ಜನಧ್ವನಿ ವಾರ್ತೆ.12. ಅತಿ ವೃಷ್ಠಿ ಅನಾವೃಷ್ಠಿಗೆ ತುತ್ತಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ ಸಹ ಬರ ಅಧ್ಯಯನ ತಂಡ ಇಣಿಕಿ ನೋಡಿಲ್ಲ ಎಂದು ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಪರಾಜಿತ ಜೆಡಿಎಸ್ ಅಭ್ಯರ್ಥಿ ಟಿ.ವೀರಭದ್ರಪ್ಪ ಸರಕಾರದ ವಿರುದ್ದ ಕಿಡಿ ಕಾರಿದ್ದಾರೆ. [video width="1820"...
ನಗರದಲ್ಲಿ ದೀಪಾವಳಿ ಹಬ್ಬದ ಸಡಗರ-ಸಂಭ್ರಮ ಮಾರುಕಟ್ಟೆಯಲ್ಲಿ ಗಗನಕ್ಕೇರಿದ ಹೂವುಹಣ್ಣು ಬೆಲೆ
ಹಿರಿಯೂರು : ನಮ್ಮ ಕರುನಾಡಿನ ಶ್ರೇಷ್ಠ ಹಬ್ಬಗಳಲ್ಲಿ ಒಂದಾದ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಸಡಗರ–ಸಂಭ್ರಮಾ ನಗರದಲ್ಲಿ ಎಲ್ಲೆಲ್ಲೂ ಕಂಡು ಬಂದಿದ್ದು, ನಗರದ ಜನತೆ ಹಬ್ಬಕ್ಕಾಗಿ ಮಾರುಕಟ್ಟೆಯಲ್ಲಿ ಹಣ್ಣು-ಹಂಪಲು, ಹೂಗಳು ಸೇರಿದಂತೆ ಬಾಳೆಕಂದು, ಆಕಾಶಬುಟ್ಟಿ, ದೀಪಗಳು, ಪಟಾಕಿಗಳು ಹಾಗೂ ಹಣತೆಗಳನ್ನು ಕೊಂಡುಕೊಳ್ಳುತ್ತಿರುವ ದೃಶ್ಯ...
ಜಿಲ್ಲಾ ಸೂಪರ್ ಡೆಂಟ್ ಆಫ್ ಪೋಲೀಸ್ ಅಧಿಕಾರಿಧರ್ಮೇಂದ್ರಕುಮಾರ್ ಮೀನಾರವರಿಗೆ ರೈತ ಮುಖಂಡ ಕಸವನಹಳ್ಳಿರಮೇಶ್ ಅಭಿನಂದನೆ.
ಚಿತ್ರದುರ್ಗ. ಚಿತ್ರದುರ್ಗ ಜಿಲ್ಲೆ, ಚಿತ್ರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಿಂದ ಪ್ರಾರಂಭ ಮಾಡಿ ಅರಣ್ಯ ಸಂಪತ್ತುಗಳ ಲೂಟಿ ಮಾಡುತ್ತಿದ್ದ ಕಳ್ಳರನ್ನು ಚಿತ್ರದುರ್ಗ ಜಿಲ್ಲೆ ಸೂಪರ್ ಡೆಂಟ್ ಆಫ್ ಪೋಲೀಸ್ ಧರ್ಮೇಂದ್ರ ಕುಮಾರ್ ಮೀನಾ ರವರು ಬಂಧಿಸಿದ್ದು, ಇವರ ಕಾರ್ಯ ನಿಜಕ್ಕೂ ಶ್ಲಾಘನೀಯವಾಗಿದೆ ಎಂಬುದಾಗಿ ಸಾಮಾಜಿಕ ಕಾರ್ಯಕರ್ತ...
ಬೀರೇನಹಳ್ಳಿ ವಿದ್ಯುತ್ ಕೇಂದ್ರದಲ್ಲಿ ಹಿಂದಿ ಹಾಗೂ ಆಂಗ್ಲ ನಾಮಫಲಕ ತೆಗೆದು ಕನ್ನಡನಾಮಫಲಕ ಹಾಕಲು ಆಗ್ರಹ
ಹಿರಿಯೂರು : ತಾಲ್ಲೂಕಿನ ಬೀರೇನಹಳ್ಳಿ ಗ್ರಾಮದ ಬಳಿ ಇರುವ ವಿದ್ಯುತ್ ಕೇಂದ್ರ ಘಟಕದಲ್ಲಿ ಸಂಪೂರ್ಣವಾಗಿ ಹಿಂದಿ ಮತ್ತು ಆಂಗ್ಲ ನಾಮಫಲಕಗಳನ್ನು ಹಾಕಲಾಗಿದೆ, ಇದು ನಿಜಕ್ಕೂ ಸರಿಯಾದ ಕ್ರಮವಲ್ಲ, ಇದನ್ನು ಖಂಡಿಸುವ ಮೂಲಕ ಕನ್ನಡನಾಡಿನಲ್ಲಿ ಇದೆಲ್ಲವನ್ನೂ ಕನ್ನಡದಲ್ಲೇ ಬರೆಸಬೇಕು ಎಂಬುದಾಗಿ ಕರ್ನಾಟಕ ನವನಿರ್ಮಾಣ ಸೇನೆ ತಾಲ್ಲೂಕು...
ಫ್ರೂಟ್ ಐಡಿಯಲ್ಲಿ ದಾಖಲಾಗಿರುವ ಜಮೀನಿನ ಮಾಹಿತಿ ಆಧಾರದ ಮೇಲೆ ಪರಿಹಾರ ಪಾವತಿ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ .
ಬೆಂಗಳೂರು : ರಾಜ್ಯದ ರೈತರೇ ಗಮನಿಸಿ :, 'ಬರ ಪರಿಹಾರ' ಪಡೆಯಲು 15 ದಿನದಲ್ಲಿ 'ಈ ಮಾಹಿತಿ ಭರ್ತಿ' ಕಡ್ಡಾಯಗೊಳಿಸಲಾಗಿದೆ. ಹೌದು. ಫ್ರೂಟ್ ಐಡಿಯಲ್ಲಿ ದಾಖಲಾಗಿರುವ ಜಮೀನಿನ ಮಾಹಿತಿ ಆಧಾರದ ಮೇಲೆ ಪರಿಹಾರ ಪಾವತಿ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದರು.ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಕೃಷ್ಣಬೈರೇಗೌಡ...
ಕೋಲಾರ, ಚಿತ್ರದುರ್ಗ ಬರಗಾಲಕ್ಕೆ ತುತ್ತಾಗಿರುವ ಜಿಲ್ಲೆಗಳು. ರಾಜಸ್ಥಾನ ಬಿಟ್ಟರೆ ಅತಿ ಹೆಚ್ಚು ಬರಗಾಲಕ್ಕೆ ತುತ್ತಾಗಿರುವ ರಾಜ್ಯ ಕರ್ನಾಟಕ. ಸಿ.ಎಂ.ಸಿದ್ದರಾಮಯ್ಯ
ಕೋಲಾರ ನ.11 ಮುಖ್ಯಮಂತ್ರಿ ಸಿದ್ದರಾಮಯ್ಯ. ಅವರು ಇಂದು ಕೋಲಾರ, ಬಂಗಾರಪೇಟೆ ತಾಲ್ಲೂಕುಗಳಿಗೆ ಕುಡಿಯುವ ನೀರನ್ನು ಒದಗಿಸುವ ಯರಗೋಳ್ ಯೋಜನೆ ಹಾಗೂ ಜಿಲ್ಲೆಯ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಬಾರಿಯ ಬಜೆಟ್ ನಲ್ಲಿ ಕೆಜಿಎಫ್ ನಲ್ಲಿರುವ 965 ಕೈಗಾರಿಕಾ ಪ್ರದೇಶದವನ್ನು...
ಪರಿಸರಸ್ನೇಹಿ ಹಸಿರುಪಟಾಕಿಯನ್ನು ಹಚ್ಚಿ ಸರಳವಾಗಿ ದೀಪಾವಳಿ ಹಬ್ಬಆಚರಿಸಲು ಎಲ್ಲರೂ ಮುಂದಾಗಬೇಕು ನಗರಸಭೆಯ ಪೌರಾಯುಕ್ತರಾದ : ಹೆಚ್. ಮಹಂತೇಶ್
ಹಿರಿಯೂರು : ಈ ಬಾರಿಯ ದೀಪಾವಳಿ ಹಬ್ಬವನ್ನು ನಾವೆಲ್ಲರೂ, ಪರಿಸರಸ್ನೇಹಿ ಹಸಿರುಪಟಾಕಿಯನ್ನು ಹಚ್ಚುವುದರ ಜೊತೆಗೆ ಮನೆಯ ಮುಂದೆ ದೀಪಗಳನ್ನು ಬೆಳಗುವ ಮೂಲಕ ಯಾವುದೇ ಪ್ರಾಣಿಸಂಕುಲಕ್ಕೆ ಹಾಗೂ ನಮ್ಮ ಸುತ್ತಲಪರಿಸರಕ್ಕೆ, ಅಲ್ಲದೆ ಸಾರ್ವಜನಿಕರ ಆರೋಗ್ಯಕ್ಕೆ ತೊಂದರೆಯಾಗದಂತೆ ಅತ್ಯಂತ ಸರಳವಾಗಿ ದೀಪಾವಳಿ ಹಬ್ಬವನ್ನು ಆಚರಿಸಲು ಎಲ್ಲರೂ...
ಓಬವ್ವನ ದೇಶಪ್ರೇಮ, ಧೈರ್ಯ, ಇಂದಿನ ಮಹಿಳೆಯರಿಗೆ ಸ್ಪೂರ್ತಿಯಾಗಬೇಕು :ಜಿಲ್ಲಾಉಸ್ತುವಾರಿ ಸಚಿವ ಸುಧಾಕರ್
ಹಿರಿಯೂರು : ಚಿತ್ರದುರ್ಗದ ಕೋಟೆಯನ್ನು ಹೈದರಾಲಿಯ ಸೈನಿಕರಿಂದ ರಕ್ಷಣೆ ಮಾಡಲು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಏಕಾಂಗಿಯಾಗಿ ಹೋರಾಡುವ ಮೂಲಕ ದುರ್ಗದ ಕೋಟೆಯನ್ನು ರಕ್ಷಣೆ ಮಾಡಿದ ಒನಕೆ ಓಬವ್ವನ ದೇಶಪ್ರೇಮ, ಧೈರ್ಯ, ಹಾಗೂ ಸಾಹಸ ನಿಜಕ್ಕೂ ಮೆಚ್ಚುವಂತಹುದು, ಈ ನಿಟ್ಟಿನಲ್ಲಿ ಓನಕೆ ಓಬವ್ವನ ತ್ಯಾಗ-ಬಲಿದಾನ ಆದರ್ಶಗಳು ಇಂದಿನ...
ಹೆಣ್ಣು ಮಕ್ಕಳಿಗೆ 18 ವರ್ಷ ವಯಸ್ಸಿನ ನಂತರವೆ ಮದುವೆ ಮಾಡಿ, ತಾಯಿ ಮತ್ತು ಮಗುವಿನ ಆರೋಗ್ಯಕ್ಕೆ ಪೂರಕ ವಾತಾವರಣ ನಿರ್ಮಿಸಿ: ಡಾ.ವೈ ರಮೇಶಬಾಬು ಮನವಿ
ಬಳ್ಳಾರಿ,ನ.11 ಮದುವೆ ಜೀವನದ ಒಂದು ಭಾಗವಾದರೂ, ಹೆಣ್ಣು ಮಕ್ಕಳಿಗೆ 18 ವರ್ಷ ವಯಸ್ಸು ತುಂಬಿದ ನಂತರವೇ ಮದುವೆ ಮಾಡಿಸುವ ಮೂಲಕ ತಾಯ್ತನದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಲು ಹಾಗೂ ತಾಯಿ ಮಗುವಿನ ಸದೃಢ ಆರೋಗ್ಯ ವೃದ್ಧಿಗಾಗಿ ಪಾಲಕರು ಕೈಜೋಡಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವೈ ರಮೇಶಬಾಬು...
ರೈತರಿಗೆ ಬರ ಪರಿಹಾರ ಖಂಡಿತ: ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ
ಬಳ್ಳಾರಿ,ನ.11 ಬೀಜ ಬಿತ್ತನೆ ಮಾಡಿ, ನಷ್ಟ ಹೊಂದಿದ ಎಲ್ಲ ರೈತರಿಗೆ ಖಂಡಿತವಾಗಿ ಬರ ಪರಿಹಾರ ನೀಡಲಾಗುವುದು, ಈ ಕುರಿತು ಕೃಷಿ ಮತ್ತು ತೋಟಗಾರಿಕೆ ಅಧಿಕಾರಿಗಳು ಕ್ರಮವಹಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ರೈತರಿಗೆ ಆಶ್ವಾಸನೆ ನೀಡಿದರು. ಅವರು, ಬಳ್ಳಾರಿ ತಾಲ್ಲೂಕು ವ್ಯಾಪ್ತಿಯ ಗ್ರಾಮಗಳಾದ ಹಲಕುಂದಿ,...
ಬಡ ಮಕ್ಕಳ ಶಿಕ್ಷಣಕ್ಕೆ ಕೋಟಿ ಕೋಟಿ ಅನುದಾನ ಖರ್ಚು ಮಾಡಿದರೂ ಸಹ ಸರಕಾರಿ ಶಾಲೆಗಳ ಕಟ್ಟಡ ಅಭಿವೃದ್ಧಿಗೆ ಸರಕಾರ ಮುಂದಾಗುತ್ತಿಲ್ಲ ಮಹೇಶ್ ವಿಷಾದ.
ಚಳ್ಳಕೆರೆ ಜನಧ್ವನಿ ವಾರ್ತೆ ನ.11. ಬಡ ಮಕ್ಕಳ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಹತ್ತು ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದ್ದರೂ ಸಹ ಮಕ್ಕಳ ಕಲಿಕೆಗೆ ಅಗತ್ಯ ಕೊಠಡಿಗಳ ನಿರ್ಮಾಣಕ್ಕೆ ಸಕರಾರ ಮುಂದಾಗುತ್ತಿಲ್ಲ ಎಂದು ಕೆಆರ್ ಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ನಗರಂಗೆರೆ ಮಹೇಶ್ ವಿಶಾದ...
ಬೀದಿನಾಯಿಗಳ ಹಾವಳಿಗೆ ಕಡಿವಾಣ ಹಾಕುವಂತೆ ನಾಗರೀಕರು ಶಾಸಕ ಟಿ.ರಘುಮೂರ್ತಿಗೆ ಬಳಿ ಅಳಲು.
ಚಳ್ಳಕೆರೆ. ಜನಧ್ವನಿ ವಾರ್ತೆ ಮ.11 ನಗರದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು ಮಕ್ಕಳು ಹಾಗೂ ಜನರ ಮೇಲೆ ದಾಳಿ ಮಾಡುತ್ತವೆ ಎಂಬ ಬೀತಿಯಲ್ಲಿದ್ದೇವೆ ಎಂದು ಶಾಸಕರ ಬಳಿ ಅಳಲು ತೋಡಿಕೊಂಡರು. [video width="1920" height="1080"...
ಸಾಮಾನ್ಯ ಹೆಣ್ಣುಮಗಳು ಯಾವುದೇ ಯುದ್ದ ಕಲೆ ತಿಳಿಯದಿದ್ದರೂ, ವೀರಾವೇಶದಿಂದ ಹೋರಾಡಿ ಶತ್ರುಗಳಿಂದ ತನ್ನ ನಾಡನ್ನು ಕಾಪಾಡಿದ ವೀರ ವನಿತೆ ಒನಕೆ ಓಬವ್ವಳ ಚರಿತ್ರೆಯನ್ನು ಇಂದು ಎಲ್ಲರೂ ಸ್ಮರಿಸಬೇಕು ಶಾಸಕ ಟಿ.ರಘುಮೂರ್ತಿ .
ಚಳ್ಳಕೆರೆ ಜನಧ್ವನಿ ವಾರ್ತೆ ನ.11 ಸಾಮಾನ್ಯ ಹೆಣ್ಣುಮಗಳು ಯಾವುದೇ ಯುದ್ದ ಕಲೆ ತಿಳಿಯದಿದ್ದರೂ, ವೀರಾವೇಶದಿಂದ ಹೋರಾಡಿ ಶತ್ರುಗಳಿಂದ ತನ್ನ ನಾಡನ್ನು ಕಾಪಾಡಿದ ವೀರ ವನಿತೆ ಒನಕೆ ಓಬವ್ವಳ ಚರಿತ್ರೆಯನ್ನು ಇಂದು ಎಲ್ಲರೂ ಸ್ಮರಿಸಬೇಕು ಎಂದು ಶಾಸಕ ಟಿ.ರಘುಮೂರ್ತಿ ಅಭಿಪ್ರಾಯಪಟ್ಟರು.[video width="1920" height="1080"...
ಗೋಪನಹಳ್ಳಿ ಗ್ರಾಮದಲ್ಲಿ ಇಟ್ಟಕ್ಕಿ ಗೌಡರಿಂದ ಹೂ ಚೆಲ್ಲುವ ಮೂಲಕ ದೀವಣಿಗೆ ಹಬ್ಬಕ್ಕೆ ಚಾಲನೆ
. ಜನಧ್ವನಿ ವಾರ್ತೆ ಮ.11 ವಿವಿಧ ಗ್ರಾಮೀಣ ಪ್ರದೇಶದಲ್ಲಿ ದೀಪಾವಳಿ ಹಬ್ಬದ ಬದಲಾಗಿ ದೀವಣಿಗೆಹಬ್ಬ ಆಚರಣೆ ಮಾಡಲು ಮಂಗಳವಾರ ಅಮವಾಸೆಯದಿಂದ ಚಾಲನೆದೊರೆಯಲಿದೆ. ದೀಪಾವಳಿ ಹಬ್ಬದ ಆಚರಣೆ ಇಲ್ಲಿ ಕೇವಲ ನಗರಗಳಿಗೆ ಮಾತ್ರ ಸೀಮಿತವಾಗಿದ್ದು. ಹಳ್ಳಿಗಳಲ್ಲಿ ದೀಪಾವಳಿ ಹಬ್ಬದ ಆಚರಣೆ ಅಷ್ಟಾಗಿ ಕಂಡು ಬರುತ್ತಿಲ್ಲ. ದೀವಣಿಗೆ(ಎತ್ತಿನ)ಹಬ್ಬದ...
ನವಂಬರ್ 27 ರಿಂದ ದೊಡ್ಡ ಉಳ್ಳಾರ್ತಿ ಗೌರಿ ದೇವಿ ಜಾತ್ರೆ ಆರಂಭ.
ಚಳ್ಳಕೆರೆ ಜನಧ್ವನಿ ವಾರ್ತೆ ನ.11 ತಾಲೂಕಿನ ದೊಡ್ಡ ಉಳ್ಳಾರ್ತಿಯಲ್ಲಿ ಗೌರಿ ದೇವಿ ಜಾತ್ರೆ ಪ್ರತಿ ವರ್ಷ ನಂವಬರ್ ತಿಂಗಳನಲ್ಲಿ ನಡೆಯುವುದು ವಾಡಿಕೆ ಇದರಂತೆ ನ.27 ರಿಂದ ಡಿಸೆಂಬರ್ 3 ರವರೆಗೆ ಒಂದು ವಾರಗಳ ವಾರಗಳ ಕಾಲ ಈ ಜಾತ್ರೆ ನಡೆಯುತ್ತದೆ. ಜಾತ್ರೆಯ ವಿಶೇಷ :ಗೌರಿದೇವಿ ಜಾತ್ರೆ ಮೂಲತಃ ಹೆಣ್ಣು ಮಕ್ಕಳ ಹಬ್ಬ. ದೇವಿ ಪೂಜೆ...
ಅಕ್ರಮವಾಗಿ ಮನೆಯಲ್ಲಿ ಆನೆ ದಂತ, ಶ್ರೀಗಂಧವನ್ನು ಸಂಗ್ರಹಿಸಿದ್ದ ಮನೆಯ ಮೇಲೆ ಚಿತ್ರಹಳ್ಳಿ ಪೊಲೀಸ್ ದಾಳಿ ನಡೆಸಿ ಅಪಾರ ಪ್ರಮಾಣದ ಶ್ರೀಗಂಧ ಹಾಗೂ ಆನೆ ದಂತವನ್ನು ವಶಪಡಿಸಿಕೊಂಡಿದ್ದಾರೆ.
ಚಿತ್ರದುರ್ಗ: ಅಕ್ರಮವಾಗಿ ಮನೆಯಲ್ಲಿ ಆನೆ ದಂತ, ಶ್ರೀಗಂಧವನ್ನು ಸಂಗ್ರಹಿಸಿದ್ದ ಮನೆಯ ಮೇಲೆ ಚಿತ್ರಹಳ್ಳಿ ಪೊಲೀಸ್ ದಾಳಿ ನಡೆಸಿ ಅಪಾರ ಪ್ರಮಾಣದ ಶ್ರೀಗಂಧ ಹಾಗೂ ಆನೆ ದಂತವನ್ನು ವಶಪಡಿಸಿಕೊಂಡಿದ್ದಾರೆ. ಹಿರಿಯೂರು ತಾಲೂಕಿನ ಬಬ್ಬೂರು ಗ್ರಾಮದಲ್ಲಿರುವ ಮನೆಯ ಮೇಲೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಮನೆಯನ್ನು...
ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಅನಿಮಿಯ ಮುಕ್ತ ಕರ್ನಾಟಕಕ್ಕೆ ಯುವಜನರ ಆರೋಗ್ಯ ತಪಾಸಣೆ- ಎಸ್.ಜೆ. ಸೋಮಶೇಖರ್
ಚಿತ್ರದುರ್ಗ ನ. 10: ಸದೃಢ ಯುವಜನ ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಅನಿಮಿಯ (ರಕ್ತ ಹೀನತೆ) ಮುಕ್ತ ಕರ್ನಾಟಕ ಯೋಜನೆ ಪೂರಕವಾಗಿದ್ದು, ಜಿಲ್ಲೆಯ ಎಲ್ಲ ಪಿಯುಸಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ. ಸೋಮಶೇಖರ್ ಅಧಿಕಾರಿಗಳಿಗೆ...
ಚುನಾವಣೆ ಪೂರ್ವದಲ್ಲಿ ನೀಡಿದ ಗ್ಯಾರಂಟಿಗಳ ಭರವಸೆಯನ್ನು ಗೆದ್ದ ತಕ್ಷಣ ಐದು ಗ್ಯಾರೆಂಟಿಗಳನ್ನು ಮಹಿಳೆಯರಿಗೆ ಕೊಟ್ಟ ಮಾತನ್ನು ಸರಕಾರ ಉಳಿಸಿಕೊಂಡಿದೆ ಶಾಸಕ ಟಿ.ರಘುಮೂರ್ತಿ.
ಚಳ್ಳಕೆರೆ ನ.10 ನೀರಗಂಟಿ ಸರಿಯಾಗಿ ನೀರು ಬಿಡುತ್ತಿಲ್ಲ,ಚರಂಡಿ ಸ್ವಚ್ಚತೆಯಿಲ್ಲ, ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ. ನಿವೇಶನರಹಿತರಿಗೆ ನಿವೇಶನ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಶಾಸಕರ ಬಳಿ ದೂರಿನ ಸುರಿಮಳೆ ಗೈದರು. ಚಳ್ಳಕೆರೆ ತಾಲೂಕಿನಗೋಪನಹಳ್ಳಿ ಗ್ರಾಮದಲ್ಲಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಜನಸಂಪರ್ಕ ಸಭೆಯಲ್ಲಿ ಶಾಸಕ...
ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳನ್ನು ಕಲಿಸುವ ಹಾಗೂ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಪ್ರದರ್ಶನ ಮಾಡಲು ಇಂತಹ ವೇಧಿಕೆಗಳು ಸಹಕಾರಿಯಾಗಲಿವೆ ಶಾಸಕ ಟಿ.ರಘುಮೂರ್ತಿ.
ಚಳ್ಳಕೆರೆ ನ.10 ಪ್ರತಿಯೊಂದು ಮಗುವಿನಲ್ಲೂ ಒಂದಲ್ಲ ಒಂದು ಸಾಂಸ್ಕೃತಿಕ ಪ್ರತಿಭೆ ಅಡಗಿರುತ್ತದೆ. ಅದನ್ನು ಗುರುತಿಸಿ ಅನಾವರಣ ಮಾಡುವ ಮೂಲಕ ಮಕ್ಕಳು ಸರ್ವಾಂಗೀಣ ಬೆಳವಣಿಗೆ ಸಾಧಿಸಲು ಅವಕಾಶ ಕಲ್ಪಿಸಬೇಕು. ಸೋಲು, ಗೆಲುವಿನ ಬಗ್ಗೆ ಯೋಚಿಸದೆ ಸ್ಪರ್ಧೆಗಳಲ್ಲಿ ಎಲ್ಲ ವಿದ್ಯಾರ್ಥಿಗಳು ಭಾಗವಹಿಸಬೇಕು ಎಂದು ಶಾಸಕ ಟಿ.ರಘುಮೂರ್ತಿ...
ಮೌಡ್ಯತೆಯನ್ನು ತೊಡೆದು ಸುಜ್ಞಾನದ ಕಡೆಗೆ ಸಾಗೋಣ: ಹೈ ಕೋರ್ಟ್ ನ ನಿವೃತ ನ್ಯಾಯಾದೀಶರು ಹೆಚ್ ಬಿಲ್ಲಪ್ಪ.
ಹೊಸದುರ್ಗ: ದೇಶದಲ್ಲಿ ಶೇ 80 ರಷ್ಟು ಮೌಡ್ಯತೆಯಿಂದ ತುಂಬಿ ತುಳುಕುತ್ತಿದೆ. ಮೊದಲು ನಾವು ಜ್ಞಾನವಂತರಾಗಿ ಸಮಾಜದ ಪಿಡುಗುಗಳನ್ನು ತೊಡೆದು ಹಾಕಿದರೆ ಸುಜ್ಞಾನದ ದಾರಿ ದೊರೆಯುತ್ತದೆ ಎಂದು ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರಾದ ಹೆಚ್ ಬಿಲ್ಲಪ್ಪ ರವರು ತಿಳಿಸಿದರು. ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ...
ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಆದೇಶ ಬಯಲು ಪ್ರದೇಶದಲ್ಲಿ ನ. 10 ರಿಂದ 15 ರವರೆಗೆ ಮಾತ್ರ ಹಸಿರು ಪಟಾಕಿ ಮಾರಾಟ
ಚಿತ್ರದುರ್ಗ ನ.10: ದೀಪಾವಳಿ ಹಬ್ಬದ ನಿಮಿತ್ತ ಜಿಲ್ಲೆಯ ನಗರ, ಪಟ್ಟಣಗಳಲ್ಲಿ ಬಯಲು ಪ್ರದೇಶದಲ್ಲಿ ಇದೇ ನವೆಂಬರ್ 10 ರಿಂದ 15 ರವರೆಗೆ ಬಯಲು ಪ್ರದೇಶದಲ್ಲಿ ತಾತ್ಕಾಲಿಕ ಶೆಡ್ಗಳನ್ನು ಹಾಕಿಕೊಂಡು ಪಟಾಕಿಗಳನ್ನು ಮಾರಾಟ ಮಾಡಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಆದೇಶಿಸಿದ್ದಾರೆ. ದೀಪಾವಳಿ...
ರಾಜ್ಯಮಟ್ಟದ ಹ್ಯಾಂಡ್ಬಾಲ್ ಸ್ಪರ್ಧೆಯಲ್ಲಿ ಚಿತ್ರದುರ್ಗ ಚಾಂಪಿಯನ್ ಸರ್ಕಾರಿ ಶಾಲೆಯ ಮಕ್ಕಳು ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆ
ಚಿತ್ರದುರ್ಗ ನ. 10 : ಚಿತ್ರದುರ್ಗದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ದಾವಣಗೆರೆಯಲ್ಲಿ ಇತ್ತೀಚೆಗೆ ಜರುಗಿದ ರಾಜ್ಯ ಮಟ್ಟದ ಹ್ಯಾಂಡ್ಬಾಲ್ ಸ್ಪರ್ಧೆಯಲ್ಲಿ ಜಯಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ಬರುವ ಡಿಸೆಂಬರ್ ತಿಂಗಳಿನಲ್ಲಿ ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಹ್ಯಾಂಡ್ಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿ,...
ಭ್ರಷ್ಟಾಚಾರ ನಿರ್ಮೂಲನಾ ಜಾಗೃತಿ ಅರಿವು
ಚಿತ್ರದುರ್ಗ ನ.10: ಚಿತ್ರದುರ್ಗ ನಗರದ ಸರ್ಕಾರಿ ಕಲಾ ಕಾಲೇಜಿನ ಡಾ.ಬಿ.ಆರ್.ಅಂಬೇಡ್ಕರ್ ಜ್ಞಾನ ಸಭಾಂಗಣದಲ್ಲಿ ಗುರುವಾರ ಕರ್ನಾಟಕ ಲೋಕಾಯುಕ್ತ ಚಿತ್ರದುರ್ಗ ವಿಭಾಗದ ವತಿಯಿಂದ ಭ್ರಷ್ಟಾಚಾರ ನಿರ್ಮೂಲನಾ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ ನೆರವೇರಿತು. ಕರ್ನಾಟಕ ಲೋಕಾಯುಕ್ತ ಚಿತ್ರದುರ್ಗ ವಿಭಾಗದ ಡಿವೈಎಸ್ಪಿ ಎನ್.ಮೃತ್ಯುಂಜಯ...
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಸರ್ಕಾರೇತರ ಸಂಸ್ಥೆಗಳು ಸಮುದಾಯದ ನಡುವೆ ಸೇತುವೆಯಂತೆ ಕಾರ್ಯನಿರ್ವಹಿಸಿ
ಚಿತ್ರದುರ್ಗ ನ.10: ಸರ್ಕಾರೇತರ ಸಂಸ್ಥೆಗಳು ಆರೋಗ್ಯ ಯೋಜನೆಗಳು ಮತ್ತು ಸಮುದಾಯದ ನಡುವೆ ಸೇತುವೆಯಂತೆ ಕಾರ್ಯನಿರ್ವಹಿಸಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಹೇಳಿದರು. ನಗರದ ದಾವಣಗೆರೆ ರಸ್ತೆಯ ಹೊರವಲಯದ ವಿಮುಕ್ತಿ ವಿದ್ಯಾ ಸಂಸ್ಥೆಯ ದಮ್ಮ ಕೇಂದ್ರದಲ್ಲಿ ಆರೋಗ್ಯ ಇಲಾಖೆ, ವಿಮುಕ್ತಿ ವಿದ್ಯಾ ಸಂಸ್ಥೆ ಮತ್ತು...
ಕಳೆದ ಸಾಲಿನಲ್ಲಿ ರೈತರ ಹೆಸರಿನಲ್ಲಿ ಬೆಳೆ ಪರಿಹಾರ ವಂಚನೆ ಪ್ರಕರಣ ತನಿಖೆ ನಡೆಸಿ ಸೂಕ್ತ ಕ್ರಮಗೊಳ್ಳುವಂತೆ ಶಾಸಕ ಟಿ.ರಘುಮೂರ್ತಿ ತಾಕೀತು.
ಚಳ್ಳಕೆರೆ ನ.10 ಭೀಕರ ಬರಗಾಲವಿದ್ದರೂ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡ ಬೇಕಾಗೆ ಸಭೆಗೆ ಬಾರದ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಶಾಸಕ ಟಿ.ರಘುಮೂರ್ತಿ ತಾಕೀತು ಮಾಡಿದರು. ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆಡಳೀತ ಅಧಿಕಾರಿ ಹಾಗೂ ಜಂಟಿ ಕೃಷಿ ನಿರ್ದೇಶಕ ಡಾ,ಮಂಜನಾಥ್ ಅಧ್ಯಕ್ಷತೆಯಿಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ...
ಬಸ್ ನಿಲ್ದಾಣದಲ್ಲಿ ಬಸ್ ಗಳ ಸುತ್ತುವರಿದ ಆಟೋಗಳು ಸಂಚಾರ ನಿಯಮ ಉಲ್ಲಂಘನೆ ಕಿರಿ ಕಿರಿ.
ಚಳ್ಳಕೆರೆ ನ.10. ಆಟೋಗಳ ಅಡ್ಡಾ ದಿಡ್ಡಿ ಸಂಚಾರದಿಂದ ಸಾರ್ವಜನಿಕರು.ವಿದ್ಯಾರ್ಥಿಗಳು ಜೀವ ಭಯದಲ್ಲಿ ರಸ್ತೆ ದಾಟುವ ಪರಿಸ್ಥಿತಿ ಇದೆ ಎಂಬ ಆರೋಗಳು ಕೇಳಿ ಬರುತ್ತಿವೆ. ಹೌದು ಇದು ಚಳ್ಳಕೆರೆ ನಗರದ ಖಾಸಗಿ ಬಸ್ ನಿಲ್ದಾಣಕ್ಕೆ ಖಾಸಗಿ ಹಾಗೂ ಸಾರಿಗೆ ಬಸ್ ಗಳು ಪ್ರಾಯಾಣಿಕರನ್ನು ಇಳಿಸಲು ಬಂದರೆ ಸಾಕು ಎಲ್ಲೋ ಇದ್ದ ಆಟೋಗಳು ತಾ ಮುಂದು....
ವಿದ್ಯುತ್ ತಂತಿಗೆ ತಾಗಿದ ಮರದ ಕೊಂಬೆಗಳು, ವಿದ್ಯುತ್ ಅವಘಡ ಭೀತಿಯಲ್ಲಿ ಕುರಿಬೊಮ್ಮನಹಟ್ಟಿ ಗ್ರಾಮಸ್ಥರು.
ತಳಕು.ನ.10.ವಿದ್ಯುತ್ ಅವಘಡಕ್ಕೆ ಕೈಬೀಸಿ ಕರೆಯುವಂತಿರುವ ಮನೆಯ ಮುಂದಿನ ಮರದಲ್ಲಿನ ವಿದ್ಯುತ್ ತಂತಿ. ಹೌದು ಇದು ಚಳ್ಳಕೆರೆ ತಾಲೂಕಿಮ ತಳಕು ಗ್ರಾಪಂ ವ್ಯಾಪ್ತಿಯ ಗಿರಿಯಮ್ಮನಹಳ್ಳಿ...
ಕವಿ ಸಾಹಿತಿ ಹಾಗೂ ಶಿಕ್ಷಕ ಪರಮೇಶ್ವರಪ್ಪ ಕುದುರಿ ಕರ್ನಾಟಕ ರತ್ನ ಪ್ರಶಸ್ತಿಗೆ ಆಯ್ಕೆ
ಚಳ್ಳಕೆರೆ ನ.9 ಶಿಕ್ಷಕ ಸಾಹಿತಿ ಪರಮೇಶ್ವರಪ್ಪ ಕುದಿರಿ ಇವರಿಗೆ ನಾಡಿನ ಸಮಾಚಾರ ಸೇವಾ ಸಂಘ (ರಿ), ಗೋಕಾಕ ಹಾಗೂ ನಾಡಿನ ಸಮಾಚಾರ ದಿನಪತ್ರಿಕೆ ಸೇವಾ ಬಳಗ, ಗೋಕಾಕ ಇವರ ಸಂಯುಕ್ತಾಶ್ರಯದಲ್ಲಿ, ಕರ್ನಾಟಕ ನಾಮಕರಣದ “ಸುವರ್ಣ ಮಹೋತ್ಸವ” ವರ್ಷ 68ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ “ಕನ್ನಡ ನುಡಿ ಸಂಭ್ರಮ” ಸಮಾರಂಭ...
ಕೊರ್ಲಕುಂಟೆ ಗ್ರಾಮದಲ್ಲಿ ಪದವಿ ಪೂರ್ವ ಕಾಲೇಜು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪಿಸಲು ಶಾಸಕ ಟಿ ರಘುಮೂರ್ತಿಗೆ ಮನವಿ
ಚಳ್ಳಕೆರೆ ನ.9 ತಾಲೂಕಿನ ಗಡಿ ಗ್ರಾಮವಾದ ಕೊರ್ಲಕುಂಟೆ ಗ್ರಾಮದಲ್ಲಿ ವಿವಿಧ ಸಮುದಾಯಗಳು ಸೇರಿದಂತೆ ಸುಮಾರು 3000 ಜನಸಂಖ್ಯೆ ವಾಸವಾಗಿರುವ ಗ್ರಾಮದಲ್ಲಿ ಬಹುತೇಕ ಕೂಲಿ ಬದುಕಿನಿಂದ ಜೀವನ ಸಾಗಿಸುವ ಜನರಿದ್ದು ಈ ಭಾಗದಲ್ಲಿ ಆರೋಗ್ಯ ಹಾಗೂ ಶೈಕ್ಷಣಿಕ ಪ್ರಗತಿ ಬಹಳಷ್ಟು ಹಿಂದುಳಿದಿದ್ದು ಗ್ರಾಮದಲ್ಲಿನ ಸರ್ಕಾರಿ ಪ್ರೌಢಶಾಲೆಯಲ್ಲಿ...
ಸ್ತ್ರೀಯರ ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ಪೋಕ್ಸೋ ಕಾಯ್ದೆಜಾರಿಗೊಳಿಸಲಾಗಿದೆ :ಅಭಿಯೋಜಕ ಮಂಜಣ್ಣ
ಹಿರಿಯೂರು ನ.9 ಇಂದು ಸಮಾಜದಲ್ಲಿ ಸ್ತ್ರೀಯರ ಮೇಲೆ ಕಿರುಕುಳ, ಶೋಷಣೆ, ಅತ್ಯಾಚಾರದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದನ್ನು ನಿಯಂತ್ರಿಸಿ, ಸ್ತ್ರೀಯರ ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ಪೋಕ್ಸೋ ಕಾಯ್ದೆ ಜಾರಿಗೊಳಿಸಲಾಗಿದ್ದು, ವಿದ್ಯಾರ್ಥಿ ಹಾಗೂ ವಿದ್ಯಾರ್ಥಿಯರಿಗೆ ಈ ಕಾಯ್ದೆಯ ಬಗ್ಗೆ ಅರಿವಿರಬೇಕು ಎಂಬುದಾಗಿ ಸಹಾಯಕ ಸರ್ಕಾರಿ...
ಟಿ.ಬಿ.ಜಯಚಂದ್ರ ವಿರುದ್ಧ ಕಪ್ಪುಪಟ್ಟಿ ಧರಿಸಿ ಕರಾಳದಿನ ಆಚರಿಸಿದ ಕುಂಚಿಟಿಗ ಮುಖಂಡ :ಕಸವನಹಳ್ಳಿರಮೇಶ್
ಹಿರಿಯೂರು ನ.9 ಕುಂಚಿಟಿಗ ಕುಲಶಾಸ್ತ್ರ ಅಧ್ಯಯನ ವರದಿಯಲ್ಲಿ ಗ್ರಾಮೀಣ ಮತ್ತು ನಗರ ಕುಂಚಿಟಿಗ ಎಂದು ತಾರತಮ್ಯ ಮಾಡದಂತೆ ಕುಂಚಿಟಿಗರಿಗೆ ಕೇಂದ್ರ ಓ ಬಿ ಸಿ ಮೀಸಲಾತಿ ಕೊಡಲು ಶಿಫಾರಸು ಮಾಡಲಾಗಿದ್ದು, ಕುಂಚಿಟಿಗರ ಹೆಸರಿನಲ್ಲಿ ಸ್ಥಾನಮಾನ ಪಡೆದು ಕುಂಚಿಟಿಗರಿಗೆ ದ್ರೋಹ ಮಾಡಿದರೆ 101 ಕುಲಬೆಡಗಿನ ಕುಂಚಿಟಿಗರ ಮನೆದೇವರುಗಳು ಕೂಡ...
ಅಕಾಲಿಕ ಮಳೆ ಅನ್ನದಾತರು ಬಿತ್ತನೆ ಮಾಡಿದ ಈರುಳ್ಳಿ ಬೆಳೆ ಮೊಳಕೆ ಹೊಡೆಯುವ ಮುನ್ನವೇ ಜಲಾವೃತ ಸಂಕಷ್ಟಕ್ಕೆ ಸಿಲುಕಿದ ರೈತರು.
ಚಳ್ಳಕೆರೆ ನ 9. ಅಕಾಲಿಕ ಮಳೆಯಿಂದ ರೈತರ ಜಮೀನುಗಳು ಜಲಾವೃತ ಬೆಳೆ ನಷ್ಟ ರೈತರನ್ನು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ. ಹೌದು ಚಳ್ಳಕೆರೆ ತಾಲೂಕಿನ ಪ್ರಮುಖ ವಾಣಿಜ್ಯ ಬೆಳೆ ಬಡವರ ಬಾದಮಿ ಎಂದೇ ಖ್ಯಾತಿ ಪಡೆದಿರುವ ಶೇಂಗಾ ಮುಂಗಾರು ಮಳೆ ಕೈಕೊಟ್ಟ ಪರಿಣಾಮವಾಗಿ ಬೆಳೆ ಕಮರಿಹೋಗಿದ್ದು ಶೇಂಗಾ ಬೆಳೆ ನಷ್ಟದಿಂದ ಸಾಲದ ಸುಳಿಗೆ...
ನಾಯಕನಹಟ್ಟಿ : ಪರಿಶಿಷ್ಟರು, ವಿಶೇಷ ಚೇತನರಿಗೆ ವಿವಿಧ ಯೋಜನೆ
ನಾಯಕನಹಟ್ಟಿ ನ.09: ನಾಯಕನಹಟ್ಟಿ ಪಟ್ಟಣ ಪಂಚಾಯತಿ ವತಿಯಿಂದ 2023-24ನೇ ಸಾಲಿನ ಎಸ್ಎಫ್ಸಿ ಮುಕ್ತನಿಧಿ ಅನುದಾನದಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ವಿಶೇಷಚೇತನರಿಗೆ ವಿವಿಧ ಸೌಲಭ್ಯ ಮಂಜೂರಾತಿ ಹಾಗೂ ವಿಶೇಷ ನೆರವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಎಸ್ಎಫ್ಸಿ ಮುಕ್ತನಿಧಿ ಅನುದಾನದಡಿ ಶೇ. 24.10 ರ ಅನುದಾನದಲ್ಲಿ...
ಸ್ವ-ಸಹಾಯ ಸಂಘಗಳ ಸದಸ್ಯರು ತಯಾರಿಸಿರುವ ಹಣತೆ, ತಿಂಡಿ ತಿನಿಸುಗಳ ಮಾರಾಟ ದೀಪಾವಳಿ ಹಬ್ಬದ ಪ್ರಯುಕ್ತ “ದೀಪ ಸಂಜೀವಿನಿ” ಕಾರ್ಯಕ್ರಮಕ್ಕೆ ಚಾಲನೆ
ಚಿತ್ರದುರ್ಗ ನ.09: ದೀಪಾವಳಿ ಹಬ್ಬದ ಪ್ರಯುಕ್ತ ದೀಪ ಸಂಜೀವಿನಿ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಡಾ.ರಂಗಸ್ವಾಮಿ ಗುರುವಾರ ಚಾಲನೆ ನೀಡಿದರು. ನಗರದ ಗಾಂಧಿ ವೃತ್ತದ ಉಪಾಧ್ಯಾಯ ಹೋಟೆಲ್ ಮುಂಭಾಗದಲ್ಲಿ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖೆ ಹಾಗೂ...
ಅಕಾಲಿಕ ಮಳೆ ಆವಾಂತರ ಕುದಾಪುರ.ಮನಮೈನಹಟ್ಟಿ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತ ಕ್ಯಾರಿ ಎನ್ನುತ್ತಿಲ್ಲ ಅಧಿಕಾರಿಗಳು*
. ನಾಯಕನಹಟ್ಟಿ ನ.9. ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದ ಮನೆಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತತೆ ಗೊಂಡಿದೆ. ಹೌದು ಇದು ಚಳ್ಳಕೆರೆ ತಾಲೂಕಿನ ನಾಯಕನಹಟ್ಡಿ ಹೋಬಳಿ ಅತಿ ಹೆಚ್ಚು ಕಡಿಮೆ ಮಳೆ ಬೀಳುವ ಪ್ರದೇಶ ಎಂಬ ಹಣೆ ಪಟ್ಟಿಕಟ್ಟಿಕೊಂಡಿದ್ದರೂ ಸಹ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಅಕಾಲಿಕ...
ತಾಪಂ ಸಾಮಾನ್ಯ ಸಭೆಗೆ ನಿಗಧಿತ ಸಮಯಕ್ಕೆ ಅಗತ್ಯ ಮಾಹಿತಿಯೊಂದಿಗೆ ಹಾಜರಿಯಾಗುವಂತೆ ತಾಪಂ ಇ.ಒ. ಶಶಿಧರ್.
ಚಳ್ಳಕೆರೆ ನ.9 ಚಳ್ಳಕೆರೆ ತಾಲೂಕು ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಸರಿಯಾಗಿ ತಾಪಂ ಆಡಳೀತ ಅಧಿಕಾರಿ ಹಾಗೂ ಜಿಲ್ಲಾ ಜಂಟಿ ಕೃಷಿ ನಿರ್ಧೇಶಕ ಡಾ. ಮಂಜುನಾಥ ಇವರ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ಕರೆದಿದ್ದು ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಯೋಜನೆಗಳ ಅಗತ್ಯ ಮಾಹಿತಿಯೊಂದಿಗೆ ಕಚೇರಿ...
ಹೂಳು ತುಂಬಿದ ಚರಂಡಿ ಸ್ವಚ್ವತೆಗೆ ಮುಂದಾದ ನಗರಸಭೆ ಇದು ಜನಧ್ವನಿ ವರದಿ ಎಫೆಕ್ಟ್.
ಜನಧ್ವನಿ ವರದಿ ಎಫೆಕ್ಟ್. ಚಳ್ಳಕೆರೆ ನ.9. ಹೂಳು ತುಂಬಿದ ಚರಂಡಿಗಳು ಸಾಂಕ್ರಮಿಕ ರೋಗ ಭೀತಿಯಲ್ಲಿ ನಾಗರೀಕರು ಚಳ್ಳಕೆರೆ ನಗರಸಭೆ ವಿರುದ್ದ ಅಕ್ರೋಶ ಎಂಬ ತಲೆಬರಹದಡಿಯಲ್ಲಿ ಬುಧವಾರ ಸುದ್ದಿ ಬೆಳಕು ಚೆಲ್ಲಿದ ಬೆನ್ನಲ್ಲೇ ನಗರಸಭೆ ಅಧಿಕಾರಿಗಳು ಚರಂಡಿಗಳ ಸ್ವಚ್ಚತೆಗೆ ಮುಂದಾಗಿದ್ದಾರೆ. ಚರಂಡಿಗಳಲ್ಲಿ ಹೂಳು ತುಂಬಿಕೊಂಡಿದ್ದು, ಗಬ್ಬು...
ರೈತಾಪಿ ವರ್ಗದ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸಿದರೆ ಅಧಿಕಾರಿಗಳನ್ನು ಅನ್ನದಾತರು ಸ್ಮರಿಸುತ್ತಾರೆ: ಶಾಸಕ ಟಿ ರಘುಮೂರ್ತಿ
ಚಳ್ಳಕೆರೆ ನ.9: ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಸಕ್ರಮ ಯೋಜನೆಗೆ ಒಳಪಡದ ನಿವೇಶನ ಹಾಗೂ ಮನೆಗಳನ್ನು ಬೇರೆಯವರ ಖಾತೆಗೆ ವರ್ಗಾವಣೆಯಾಗದಂತೆ ಪಿಡಿಒಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಗಮನಹರಿಸಬೇಕು ಎಂದು ಶಾಸಕ ಟಿ ರಘುಮೂರ್ತಿ ತಾಕೀತು ಮಾಡಿದರು. [video width="848" height="480"...
ಮನೆಗೆ ಬಾರದ ಗೃಹಲಕ್ಷ್ಮಿ- ಕಚೇರಿಗೆ ಅಲೆದಾಡುತ್ತಿರುವ ಗೃಹಿಣಿಯರು, ಮನೆ ಯಜಮಾನಿಯರು.
ನ.9 ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆ ಜಾರಿಯಾಗಿ ಮೂರು ತಿಂಗಳು ಕಳೆದರೂ ಗೃಹಲಕ್ಷ್ಮಿ ಬಹುತೇಕ ಮನೆಗಳಿಗೆ ತಲುಪದ ಕಾರಣ ಗೃಹಿಣಿಯರ ಪರದಾಟ ತಪ್ಪಿಲ್ಲ. [video width="1920" height="1080"...
ಹೂಳು ತುಂಬಿದ ಚರಂಡಿಗಳು ಸಾಂಕ್ರಮಿಕ ರೋಗ ಭೀತಿಯಲ್ಲಿ ನಾಗರೀಕರು ಚಳ್ಳಕೆರೆ ನಗರಸಭೆ ವಿರುದ್ದ ಅಕ್ರೋಶ.
ಚಳ್ಳಕೆರೆ ನ.8 ಚರಂಡಿಗಳಲ್ಲಿ ಹೂಳು ತುಂಬಿಕೊಂಡಿದ್ದು, ಗಬ್ಬು ವಾಸನೆಯಿಂದ ಕೂಡಿದ್ದು ಸಾಂಕ್ರಾಮಿಕ ರೋಗ ಹರಡುವ ಭೀತಿಯಲ್ಲಿ ನಗರದ ಜನತೆ ಬದುಕುವಂತಾಗಿದೆ. ಹೌದು ಇದು ಚಳ್ಳಕೆರೆ...
ಚಿತ್ರದುರ್ಗ ಜಿಲ್ಲಾ ತ್ರೈಮಾಸಿಕ ಸಭೆಯ ನಾಮನಿರ್ಧೇಶಕ ಸದಸ್ಯರ ಆಯ್ಕೆ.
ಚಿತ್ರದುರ್ಗ ನ.8 ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮವೂ ಪರಿಣಾಮಕಾರಿ ಅನುಷ್ಠಾನದ ಪರಿಶೀಲನೆಗಾಗಿ ಚಿತ್ರದುರ್ಗ ಜಿಲ್ಲಾ ಮಟ್ಟದ ತ್ರೈಮಾಸಿಕ ಪರಿಶೀಲನಾ ಕೆ.ಡಿ.ಪಿ ಸಮಿತಿಗೆ ಅಧಿಕಾರೇತರ ಸದಸ್ಯರನ್ನಾಗಿ ನಾಮನಿರ್ದೇಶರನ್ನಾಗಿ ತಿಮ್ಮಯ್ಯ ಪಿ.ಡಿ.ಕೋಟೆ ಹಿರಿಯೂರು ತಾಲೂಕು. ಕೆ.ಸಿ. ನಾಗರಾಜು ಚಳ್ಳಕೆರೆ ನಗರ....
ಸಾರ್ವಜನಿಕರು ಕಡ್ಡಾಯವಾಗಿ ಹಸಿರು ಪಟಾಕಿಯನ್ನು ಬಳಕೆ ಮಾಡುವಂತೆ ಆರೋಗ್ಯ ನಿರೀಕ್ಷಕಿ ಸಂಧ್ಯಾ ಕರೆ
ಹಿರಿಯೂರು ನ.8 ಸಾರ್ವಜನಿಕರು ಕಡ್ಡಾಯವಾಗಿ ಹಸಿರು ಪಟಾಕಿಯನ್ನು ಮಾತ್ರ ಬಳಕೆ ಮಾಡಬೇಕು, ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿಯನ್ನು ಹಚ್ಚಬೇಕು, 125 ಡೆಸಿಬಲ್ ಗಿಂತ ಹೆಚ್ಚಿನ ಶಬ್ದದ ಪಟಾಕಿಗಳನ್ನು ಹಚ್ಚುವಂತಿಲ್ಲ, ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆ, ಹಾಗೂ ವೃದ್ದಾಶ್ರಮಗಳ ಹತ್ತಿರ ಪಟಾಕಿ ಹಚ್ಚುವುದನ್ನು...
ಕನ್ನಡದ ಕಾರ್ಯಕ್ರಮಗಳು ಪ್ರತಿಯೊಂದು ಕುಟುಂಬದ ಹಬ್ಬಉತ್ಸವಗಳಾಗಬೇಕು :ಯಾದವನಂದ ಸ್ವಾಮೀಜಿ
ಹೊಳಲ್ಕೆರೆ ನ.8 ಕನ್ನಡಭಾಷೆ ಕನ್ನಡಿಗರ ಈ ನೆಲ-ಜಲ ಸಂಸ್ಕೃತಿಗಳ ಹಾಗೂ ಸದಾಚಾರಗಳ ಅಸ್ಮಿತೆಯಾಗಿದೆ, ಈ ನಿಟ್ಟಿನಲ್ಲಿ ಕನ್ನಡ ನಾಡಿನಲ್ಲಿ ನಡೆಯುವ ಎಲ್ಲಾ ಕನ್ನಡಪರ ಕಾರ್ಯಕ್ರಮಗಳು ಪ್ರತಿಯೊಂದು ಕುಟುಂಬದ ಹಬ್ಬಉತ್ಸವಗಳಾಗಬೇಕು ಎಂಬುದಾಗಿ ಚಿತ್ರದುರ್ಗದ ಅಖಿಲ ಭಾರತ ಯಾದವ ಪೀಠದ ಯಾದವನಂದ ಸ್ವಾಮೀಜಿಗಳು ಹೇಳಿದರು. ಚಿತ್ರದುರ್ಗ...
ಪತ್ರಕರ್ತರ ರಾಜ್ಯ ಅಧ್ಯಕ್ಷ ಬಂಗ್ಲೆಮಲ್ಲಿಕಾರ್ಜುನ್ ರವರಿಗೆ ನಗರದ ವಾಣಿವಿಲಾಸ ವಿದ್ಯಾಸಂಸ್ಥೆ ವತಿಯಿಂದ ಸನ್ಮಾನ
ಹಿರಿಯೂರು ನ.8 ರಾಜ್ಯದ ಪತ್ರಿಕಾಕ್ಷೇತ್ರದಲ್ಲಿ ತಮ್ಮನ್ನು ಗುರುತಿಸಿಕೊಂಡು ರಾಜ್ಯಾದ್ಯಂತ ಸಂಚರಿಸುವ ಮೂಲಕ ಪತ್ರಕರ್ತರ ಹಾಗೂ ಸಾರ್ವಜನಿಕರ ಸಮಸ್ಯೆಗಳನ್ನು ಸರ್ಕಾರಕ್ಕೆ ತಲುಪಿಸುವ ನಿಟ್ಟಿನಲ್ಲಿ ಜನರ ಧ್ವನಿಯಾಗಿ, ಸಾಮಾಜಿಕ ಕಳಕಳಿಯಿಂದ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯ...
ಬರ ನಿರ್ವಹಣೆ ಜವಾಬ್ದಾರಿಯಿಂದ ನಿಭಾಯಿಸಿ: ಜಿಲ್ಲಾಧಿಕಾರಿ ವೆಂಕಟ್ ರಾಜಾ
ಮಡಿಕೇರಿ ನ.08 ಕಳೆದ ಜುಲೈ ಕೊನೆ ವಾರದಲ್ಲಿ ಸುರಿದ ಧಾರಾಕಾರ ಮಳೆಯಿಂದ ಉಂಟಾದ ಹಾನಿ ಸಂಬಂಧ ವರದಿ ನೀಡುವುದು ಹಾಗೂ ಬರ ನಿರ್ವಹಣೆಯನ್ನು ಜವಾಬ್ದಾರಿಯಿಂದ ನಿಭಾಯಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಎಂಜಿನಿಯರ್ಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ...
ಸಾಮಾಜಿಕ ಭದ್ರತಾ ಪಿಂಚಿಣಿ ಪಡೆಯಲು ಶಾಸಕರ ಬಳಿ ಬರಬೇಕು ನಿಗಧಿತ ಅವಧಿಯೊಳಗೆ ಸಂಬಳ ಮಾಡಿಕೊಡದೆ ನಿನ್ನ ಬಳಿ ಇಟ್ಟುಕೊಂಡರೆ ಮುಗಿತಾ ಎಂದು ಶಾಸಕ ಟಿ.ರಘುಮೂರ್ತಿ ಗರಂ.
ಚಳ್ಳಕೆರೆ ನ.8 ಸಾಮಾಜಿಕ ಭದ್ರತಾ ಪಿಂಚಿಣಿ ಪಡೆಯಲು ಶಾಸಕರ ಬಳಿ ಬರಬೇಕು ನಿಗಧಿತ ಅವಧಿಯೊಳಗೆ ಸಂಬಳ ಮಾಡಿಕೊಡದೆ ನಿನ್ನ ಬಳಿ ಇಟ್ಟುಕೊಂಡರೆ ಮುಗಿತಾ ಎಂದು ಶಾಸಕ ಟಿ.ರಘುಮೂರ್ತಿ ಗರಂ. [video width="848" height="480"...
ಕೇಂದ್ರ ಸರ್ಕಾರದ 9 ವರ್ಷದ ಸಾಧನೆಗಳ ಅನಾವರಣ; ಛಾಯಾಚಿತ್ರ ಪ್ರದರ್ಶನ
ಬಳ್ಳಾರಿ,ನ.08 ಕೇಂದ್ರ ಸರ್ಕಾರದ ಒಂಭತ್ತು ವರ್ಷಗಳ ಸಾಧನೆಗಳು, ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆ, ಸ್ವಚ್ಛ ಭಾರತ ಹಾಗೂ ಇನ್ನಿತರೆ ಯೋಜನೆಗಳ ಕುರಿತು ಬಳ್ಳಾರಿ ಕ್ಷೇತ್ರಿಯ ಕೇಂದ್ರ ಸಂವಹನ ಇಲಾಖೆ ವತಿಯಿಂದ ಇಲ್ಲಿನ ವೀರಶೈವ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಇಂದಿನಿಂದ ಮೂರು ದಿನಗಳ ಛಾಯಾಚಿತ್ರ ಪ್ರದರ್ಶನ ಏರ್ಪಡಿಸಿದೆ....

ಪಟ್ಟಣಕ್ಕೆ ಬಂದಿರುವ ಕಾಡಾನೆಗಳನ್ನು ವಾಪಾಸ್ ಕಾಡಿಗೆ ಕಳುಹಿಸಲು ತಕ್ಷಣ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸ್ಪಷ್ಟ ಸೂಚನೆ ಸಿ.ಎಂ.ಸಿದ್ದರಾಮಯ್ಯ.
ಮೂಡಿಗೆರೆ ನ.8 ಮೂಡಿಗೆರೆಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಮತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುರ್ತು ಸಭೆ ನಡೆಸಿ, ಮಾತನಾಡಿದರು. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯ ಹೆಡದಾಳು ಬಳಿ ಇಂದು ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿ ಮೀನಾ ಎಂಬ ಶ್ರಮಿಕ ಮಹಿಳೆ...

ತಾಲ್ಲೂಕಿನ ಶಾಲೆಗಳಲ್ಲಿ ಗುಣಾತ್ಮಕಶಿಕ್ಷಣಕ್ಕಾಗಿ ವಿಶೇಷವಾದ ಕಾರ್ಯಕ್ರಮಗಳನ್ನ ಕರ್ನಾಟಕ ಸರ್ಕಾರ ಹಮ್ಮಿಕೊಳ್ಳಲಾಗಿದೆ ತಾ||ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿ.ಎಂ.ತಿಪ್ಪೇಸ್ವಾಮಿ ಹೇಳಿಕೆ
ಹಿರಿಯೂರು ನ.8 ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣವನ್ನು ನೀಡಲು ವಿಶೇಷ ಕಾರ್ಯಗಳನ್ನು ಕರ್ನಾಟಕ ಸರ್ಕಾರವು ಹಮ್ಮಿಕೊಂಡಿದ್ದು, ಸರ್ಕಾರದ ಜೊತೆ ಸಮುದಾಯವು ಸಹ ಕೈಜೋಡಿಸಿದಾಗ ಮಾತ್ರ ಕಾರ್ಯಕ್ರಮಗಳು ಯಶಸ್ವಿಯಾಗುತ್ತದೆ ಎಂಬುದಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿ.ಎಂ.ತಿಪ್ಪೇಸ್ವಾಮಿ ಹೇಳಿದರು. ತಾಲೂಕಿನ ಎಲ್ಲಾ ಸರ್ಕಾರಿ,...
ಆಟೋ ಚಾಲಕರಿಗೆ ಬಿಸಿ ಮುಟ್ಟಿಸಿದ ಪೋಲಿಸ್ ಅಧಿಕಾರಿಗಳು.
ಚಳ್ಳಕೆರೆ ಜನಧ್ವನಿ ವಾರ್ತೆ ನ.8 ಸಂಚಾರಿ ನಿಯಮ ಉಲ್ಲಂಘನೆ. ಸಮವಸ್ತ್ರ ಧರಿಸದೆ ವಾಹನ ಚಾಲನೆ ಮಾಡುವ ಆಟೋ ಚಾಲಕಿಗೆ ಪೋಲಿಸರ್ ಬಿಸಿ ಮುಟ್ಟಿಸಿದ್ದಾರೆ. ಹೌದು ಇದು ಚಳ್ಳಕೆರೆ ನಗರದ ಖಾಸಗಿ ಬಸ್ ನಿಲ್ದಾಣ. ನೆಹರು ವೃತ್ತ ಸೇರಿದಂತೆ ಮುಖ್ಯ ರಸ್ತೆಯಲ್ಲಿ ಆಟೋ ಚಾಲಕರು ಅಡ್ಡಾ ದಿಡ್ಡಿ ಸಂಚಾರ. ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್...

ಶಿವಮೂರ್ತಿ ಮುರುಘಾ ಷರಣರಿಗೆ ಪೋಕ್ಸೋ ಕೇಸ್ ನಲ್ಲಿ ಜಾಮೀನು ದೊರೆತರು ಬಿಡುಗಡೆಯ ಭಾಗ್ಯವಿಲ್ಲ. ಜೈಲೇ ಗತಿ ಎನ್ನುವಂತೆ ಆಗಿದೆ.
ಬೆಂಗಳೂರು; ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಜೈಲು ಸೇರಿರುವಂತ ಚಿತ್ರದುರ್ಗದ ಮುರುಘಾ ಶ್ರೀಗಳಿಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಆದ್ರೇ ಇನ್ನೂ ಒಂದು ಪ್ರಕರಣದಲ್ಲಿ ಜಾಮೀನು ದೊರೆಯಬೇಕಿರುವಂತ ಕಾರಣ, ಜೈಲೇ ಗತಿ ಎನ್ನುವಂತೆ ಆಗಿದೆ.ಹೌದು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ...
ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವು.
ನಾಯಕನಹಟ್ಟಿ ನ.8 ಬುಲೇರ ವಾಹನ ಹಾಗೂ ಬೈಕ್ ನಡುವೆ ಡಿಕ್ಕಿಸಂಭವಿಸಿ ಓರ್ವ ಸಾವನ್ನಪ್ಪಿರುವ ಘಟನೆ ನಾಯಕನಹಟ್ಟಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಚಳ್ಳಕೆರೆ ತಾಲ್ಲೂಕಿನ ಗುಂತುಕೋಲಮ್ಮನಹಳ್ಳಿ ಹಾಗೂ ತೊರೆಕೋಲಮ್ಮನಹಳ್ಳಿ ರಸ್ತೆಯಲ್ಲಿ ಘಟನೆ ನಡೆದಿದೆ ಅಪಘಾತದಲ್ಲಿ ಮೃತಪಟ್ಟ ಯುವಕನನ್ನು ಚಳ್ಳಕೆರೆ ಗಾಂಧಿ ನಗರದ ಸಲ್ಮಾನ್...
ಬಿಸಿಯೂಟದಲ್ಲಿ ಕಟಿಂಗ್ ಶಾಪ್ ಕೂದಲು ತೆರವುಗೊಳಿಸುವಂತೆ ಮನವಿ ನೀಡಿದರೂ ಸ್ಪಂಧಿಸದ ಅಧಿಕಾರಿಗಳು .
ಚಳ್ಳಕೆರೆ ಜನಧ್ವನಿ ವಾರ್ತೆ ನ. 8 ಶಾಲಾ ಕಾಲೇಜ್ ಸಮೀಪ ಗುಟ್ಕಾ .ಧೂಮಪಾನ ಹಾಗೂ ಮದ್ಯಮಾರಟ ಹಾಗೂ ಸೇವನೆ ಮಾಡುವುದು ನೀಶೇದ ಎಂಬ ಕಾನೂನು ಇದೆ ಇದು ನಮಗೆ ಅನ್ವಹಿಸಿತ್ತಿಲ್ಲ ಎಂಬಂತೆ ಅಧಿಕಾರಿಗಳು ಮಾತ್ರ ಮೌನಕ್ಕೆ ಜಾರಿರುವುದು ಅನುಮಾನಕ್ಕೆ ಎಡೆಮಾಡಿದೆ. ಹೌದು ಇದು ಚಳ್ಳಕೆರೆ ತಾಲೂಕಿನ ಮತ್ಸಮುದ್ರ ಗ್ರಾಮದಲ್ಲಿನ ಸರಕಾರಿಹಿರಿಯ...
ಮಕ್ಕಳ ಸಭೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನೇರಲಗುಂಟೆ ಗ್ರಾಮ ಪಂಚಾಯತಿ ಅಧ್ಯಕ್ಷ ಗೋಪಾಲನಾಯಕ
ನಾಯಕನಹಟ್ಟಿನ.8: ಪ್ರತಿಯೊಬ್ಬ ತಂದೆ ತಾಯಿಯು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಗೋಪಾಲ ನಾಯಕ ಹೇಳಿದ್ದಾರೆ. ಅವರು ಗುರುವಾರ ನೇರಲಗುಂಟೆ ಶಿಶು...
ಕಂದಾಯ ಸಚಿವರಾಧ ಕೃಷ್ಣ ಬೈರೇಗೌಡ ಅವರಿಂದ ಪ್ರಗತಿ ಪರಿಶೀಲನಾ ಸಭೆನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸಿ
ಕೊಪ್ಪಳ ನವೆಂಬರ್ 07 ಕಂದಾಯ ಇಲಾಖೆಯ ಸಚಿವರಾದ ಕೃಷ್ಣ ಬೈರೇಗೌಡ ಅವರು ನವೆಂಬರ್ 7ರಂದ ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಕಂದಾಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಜಿಲ್ಲಾ ಪಂಚಾಯತಿಯ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಬರ ನಿರ್ವಹಣೆ ಸೇರಿದಂತೆ ನಾನಾ ವಿಷಯಗಳ...
ಸಾರ್ವಜನಿಕ ಆಸ್ಪತ್ರೆ ಹಾಗೂ ಸಾರಿಗೆ ಬಸ್ ನಿಲ್ದಾಣದಲ್ಲಿ ಕೀ ಭದ್ರತೆಯಿಲ್ಲದೆ ಬೈಕ್ ನಿಲ್ಲಿಸಿದ್ದ ಸವಾರರಿಗೆ ಬಿಸಿ ಮುಟ್ಟಿಸಿದ ಪೊಲೀಸರು.
ಚಳ್ಳಕೆರೆ ಜನಧ್ವನಿ ವಾರ್ತೆ ನ.8. ಸಾರ್ವನಜಿಕ ಸ್ಥಳದಲ್ಲಿ ಎಲ್ಲೆಂದರೆಲ್ಲಿ ನಿಲ್ಲಿಸಿ ತಮ್ಮಕೆಲಸಗಳಿಗೆ ಹೋದ ಬೈಕ್ ಮಾಲಿಕರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಹೌದು ಚಳ್ಳಕೆರೆ ನಗರದಲ್ಲಿ ಸಾರ್ವಜನಿಕ ಆಸ್ಪತ್ರೆ, ಸಾರಿಗೆ ಬಸ್ ನಿಲ್ದಾಣ ಸೇರಿಂದಂತೆ ವಿವಿಧ ಸಾರ್ವಜನಿಕ ಸ್ಥಳದಲ್ಲಿ ದ್ವಿಚಕ್ರವಾಹನಗಳನ್ನು ನಿಲುಗಡೆ ಮಾಡುವವರ...
ರಾಜ್ಯದ ಕಾಂಗ್ರೆಸ್ ಸರ್ಕಾರ ತಮ್ಮ ಗ್ಯಾರೆಂಟಿಗಳನ್ನು ಈಡೇರಿಸುವ ಭರದಲ್ಲಿ ಯಾವುದೇ ಅಭಿವೃದ್ಧಿ ಮಾಡಿಲ್ಲ ವಿಧಾನಪರಿಷತ್ ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ
ಹಿರಿಯೂರು : ರಾಜ್ಯದ ಆಡಳಿತರೂಢ ಕಾಂಗ್ರೆಸ್ ಸರ್ಕಾರ ತಮ್ಮ ಗ್ಯಾರೆಂಟಿಗಳನ್ನು ಈಡೇರಿಸುವ ಭರದಲ್ಲಿ ರಾಜ್ಯದಲ್ಲಿ ಯಾವುದೇ ಒಂದು ಸಣ್ಣ ಅಭಿವೃದ್ಧಿಯನ್ನು ಸಹ ಮಾಡಿಲ್ಲ, ಕೇವಲ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನ ಮಾಡುತ್ತಿದೆ, ಅಲ್ಲದೆ ನವಂಬರ್ 18 ಕ್ಕೆ ಶಿಕ್ಷಕರಿಗೆ ಹಾಗೂ ನೌಕರರಿಗೆ 7ನೇ ವೇತನ ಜಾರಿಗೊಳ್ಳಬೇಕಿತ್ತು...
ಕುಂಚಿಟಿಗರ ಜ್ವಲಂತಸಮಸ್ಯೆ ಕುರಿತು ಪ್ರೋ.ದೊಡ್ಡರಾಜಪ್ಪ ಜೊತೆ ಚರ್ಚೆ ನಡೆಸಿದ ರಾಜ್ಯಅಧ್ಯಕ್ಷ ಕಸವನಹಳ್ಳಿರಮೇಶ್
ಹಿರಿಯೂರು : ವೇದಾವತಿ ನಗರದ ಚಂದ್ರಾ ಲೇ ಔಟ್ ಡಾಗ್ ಸರ್ಕಲ್ ನಲ್ಲಿ ಕುಂಚಿಟಿಗ ಕುಲಶಾಸ್ತ್ರ ಅಧ್ಯಯನಕಾರ ಎಸ್.ವಿ.ರಂಗನಾಥ್ ರವರ ನಿವಾಸದಲ್ಲಿ ಹಿರಿಯೂರಿಗೆ ಕಾರ್ಯನಿಮಿತ್ತ ಆಗಮಿಸಿದ್ದ ಶಿರಾ ತಾಲ್ಲೂಕು ಕಾಮಗೊಂಡನಹಳ್ಳಿ ಶ್ರೀಮದ್ಯಮಾಂಭದೇವಿ ಪ್ರಧಾನ ಅರ್ಚಕರಾದ ಪೂಜಾರ್ ದೊಡ್ಡರಾಜಪ್ಪನವರನ್ನು ಕರ್ನಾಟಕ ರಾಜ್ಯ ಕುಂಚಿಟಿಗರ ಒಕ್ಕೂಟದ...
ಹಿರಿಯೂರನ್ನು ಶಿಕ್ಷಣಕಾಶಿಯನ್ನಾಗಿಸಲು ಯೋಜನೆಯನ್ನು ರೂಪಿಸಲಾಗಿದೆ : ಜಿಲ್ಲಾಉಸ್ತುವಾರಿಸಚಿವ ಡಿ.ಸುಧಾಕರ್
ಹಿರಿಯೂರು : ಆಡಳಿತರೂಢ ಕಾಂಗ್ರೆಸ್ ಸರ್ಕಾರ ದಕ್ಷಿಣ ಕಾಶಿ ಎಂದೇ ಖ್ಯಾತಿಯಾಗಿರುವ ಹಿರಿಯೂರು ಕ್ಷೇತ್ರವನ್ನು ಶಿಕ್ಷಣಕಾಶಿಯನ್ನಾಗಿ ಮಾಡಲು ಹಲವಾರು ಪ್ರಗತಿಪರ ಯೋಜನೆಗಳನ್ನು ರೂಪಿಸಲಾಗಿದೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು. ನಗರದ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ಸೋಮವಾರದಂದು...
ರಾಜ್ಯ ಸರಕಾರ ಆಂತರಿಕ ಜಗಳದಿಂದ ಸಿ.ಎಂ ಕುರ್ಚಿ ಉಳಿಸಿಕೊಳ್ಳಲು ಡಿನ್ಮರ್. ಪಾರ್ಟಿ ಮಾಡುವುದರಲ್ಲಿಯೇ ತಲ್ಲೀನರಾಗಿದ್ದಾರೆ. ರೈತರ, ಜನಸಾಮಾನ್ಯರಿಗೆ ಆಗುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಇವರು ಯಾವುದೇ ಕೆಲಸ ಮಾಡುತ್ತಿಲ್ಲ ಎಂದು ಸರಕಾದ ವಿರುದ್ದ ಮಾಜಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗ್ಗೆಡೆ ಕಾಗೇರಿ ಕಿಡಿ ಕಾರಿದರು.
ಚಳ್ಳಕೆರೆ ಜನಧ್ವನಿ ವಾರ್ತೆ ನ.7. ರಾಜ್ಯದಲ್ಲಿ ಬೀಕರ ಬರಗಾಲವಿದ್ದರು ರೈತರ ಬೆಳೆಗಳು ನಷ್ಟವಾಗಿದ್ದ ಬರ ಪರಿಹಾರದ ಬಗ್ಗೆ ಚರ್ಚೆ ಬಿಟ್ಟು ಸಿ ಎಂ.ಕುರ್ಚಿ ಉಳಿಸಿಕೊಳ್ಳಲು ಬೆಳಗ್ಗೆ ಸಂಜೆ ಡಿನ್ನರ್ ಪಾರ್ಟಿಯಲ್ಲಿ ಕಾಂಗ್ರೆಸ್ ಸರಕಾರ ಕಾಲಾಹರಣ ಮಾಡುತ್ತಿದೆ ಎಂದು ಮಾಜಿ ಸಭಾಧ್ಯಕ್ಷ ವಿಶೇಶ್ವರ ಕಾಗೇರೆ ಹೆಗ್ಗಡೆ ಅಕ್ರೋಶ ಹೊರ...
ಪೌರ ಕಾರ್ಮಿಕರಿಗೆ ನಿವೇಶನ, ವಸತಿ ಸೇರಿದಂತೆ ಅಗತ್ಯ ಸೌಲಭ್ಯ: ಡಾ.ಮಂತರ್ ಗೌಡ
ಮಡಿಕೇರಿ ನ.07:-ಪೌರ ಕಾರ್ಮಿಕರಿಗೆ ನಿವೇಶನ, ವಸತಿ ಸೇರಿದಂತೆ ಸರ್ಕಾರದಿಂದ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ತಿಳಿಸಿದ್ದಾರೆ. ಮಡಿಕೇರಿ ನಗರಸಭೆ ವತಿಯಿಂದ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಮಂಗಳವಾರ ನಡೆದ ‘ಪೌರ...
ಸಮಾಜದಲ್ಲಿ ಅಭಿವೃದ್ಧಿ ಪ್ರತಿಯೊಬ್ಬರಲ್ಲಿಯೂ ಆತ್ಮವಲೋಕನ ಅಗತ್ಯ: ಶ್ಯಾಮ್ ಪ್ರಸಾದ್
ಮಡಿಕೇರಿ ನ.07 ಪ್ರಜಾಪ್ರಭುತ್ವದವ್ಯವಸ್ಥೆಯಲ್ಲಿ ಪ್ರತಿಯೊಬ್ಬರೂ ಅಭಿವೃದ್ಧಿಯ ಕನಸು ಕಾಣುತ್ತಾರೆ. ಆದರೆ ಸರ್ವಜನರ ನಿರೀಕ್ಷೆಗೆ ತಕ್ಕಂತೆ ಅಭಿವೃದ್ಧಿ ಕೆಲಸಗಳು ಆಗುತ್ತಿವೆಯೇ ಎಂಬ ಬಗ್ಗೆ ಪ್ರತಿಯೊಬ್ಬರೂ ಚಿಂತಿಸಬೇಕಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಎಚ್.ಸಿ.ಶ್ಯಾಮ್ ಪ್ರಸಾದ್ ಅವರು ಅಭಿಪ್ರಾಯ...
ಕೃಷಿ ಹೊಂಡ ನಿರ್ಮಾಣಕ್ಕೆ ಅರ್ಜಿ ಆಹ್ವಾನ ಬಳ್ಳಾರಿ.
ಬಳ್ಳಾರಿ,ನ.07 ಕೃಷಿ ಇಲಾಖೆ ವತಿಯಿಂದ 2023-24ನೇ ಸಾಲಿನ ಬಳ್ಳಾರಿ ತಾಲ್ಲೂಕು ಮತ್ತು ಕುರುಗೋಡು ತಾಲ್ಲೂಕಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಶೇ.50 ಸಹಾಯಧನದಲ್ಲಿ ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ದಯಾನಂದ ಅವರು ತಿಳಿಸಿದ್ದಾರೆ. ಕೃಷಿ...
ಬಾಣಂತಿಯರಿಗೆ ರಕ್ತಹೀನತೆ: ಪೌಷ್ಟಿಕ ಆಹಾರ ಸೇವನೆ ಮುಖ್ಯ -ಜಿ.ಎನ್.ಶ್ರೀನಿವಾಸ್
ಬಳ್ಳಾರಿ,ನ.07 ಬಾಣಂತಿಯರಲ್ಲಿ ರಕ್ತಹೀನತೆಯನ್ನು ಕಡಿಮೆಗೊಳಿಸಲು, ಗರ್ಭೀಣಿಯ ಅವಧಿಯಲ್ಲಿ ಸಕಾಲದಲ್ಲಿ ರಕ್ತಹೀನತೆ ಪರೀಕ್ಷೆ ಕೈಗೊಳ್ಳುವ ಮೂಲಕ ತಾಯಿ, ಮಗುವಿನ ಸುರಕ್ಷತೆ ಮತ್ತು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ ಆಹಾರ ಸೇವನೆಯ ಕುರಿತು ಜಾಗೃತಿ ಮೂಡಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದ...
ಜಿಲ್ಲಾ ಮಟ್ಟದ ಮಕ್ಕಳ ಸಂಸತ್ನಲ್ಲಿ ಚಿಕ್ಕ ಮಕ್ಕಳ-ದೊಡ್ಡ ಪ್ರಶ್ನೆಗಳು
ಬಳ್ಳಾರಿ,ನ.07 ಬಾಲ್ಯದಲ್ಲಿಯೇ ಸಂವಿಧಾನ, ಪ್ರಜಾಪ್ರಭುತ್ವ, ನಾಯಕತ್ವವನ್ನು ಅರಿತುಕೊಳ್ಳುವುದು ಮತ್ತು ವ್ಯವಸ್ಥೆಯನ್ನು ಪ್ರಶ್ನಿಸುವದನ್ನು ಇಂದಿನ ಮಕ್ಕಳಿಗೆ ಕಲಿಸುವ ಅವಶ್ಯಕತೆ ಇದೆ, ಮಕ್ಕಳು ತಮ್ಮ ಹಕ್ಕುಗಳನ್ನು ಪ್ರಶ್ನಿಸುವ ಪ್ರಯತ್ನಗಳನ್ನು ಮಾಡಬೇಕು ಎಂದು ಬಳ್ಳಾರಿ ತಾಲ್ಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ...
ಗ್ಯಾರೆಂಟಿ ಯೋಜನೆಗೆ ಕೊಡಲು ಹಣವಿದೆ ರೈತರ ಬೆಳೆ ಪರಿಹಾರ ಕೊಡಲು ಹಣವಿಲ್ಲ ಏಕೆ? ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕಿಡಿ.
ನಾಯಕನಹಟ್ಟಿ ಜನಧ್ವನಿ ವಾರ್ತೆ ನ.7: ರಾಜ್ಯ ಸರ್ಕಾರಕ್ಕೆ ಗ್ಯಾರಂಟಿ ಯೋಜನೆಗಳಿಗೆ ಹಣ ಕೊಡಲು ರೆಡಿ ಇದೆ ಆದರೆ ರೈತರಿಗೆ ಬೆಳೆ ಪರಿಹಾರ ನೀಡಲು ಏಕೆ ಆಗುತ್ತಿಲ್ಲ ಎಂದು ಮಾಜಿ ಸಭಾಪತಿ ವಿಶ್ವೇಶ್ವರಯ್ಯ ಹೆಗಡೆ ಕಾಗೇರಿ ರಾಜ್ಯ ಸರ್ಕಾರಕ್ಕೆ ತಾಕತ್ತು ಮಾಡಿದ್ದಾರೆ.[video width="848" height="480"...

ಪಗಡಲಬಂಡೆ ಹಾಗೂ ಜಾಜೂರು ಗ್ರಾಮದಲ್ಲಿ ಶಾಸಕ ಟಿ.ರಘುಮೂರ್ತಿಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆ ತಾಪಂ ಇಒ ಶಶಿಧರ್.
ಚಳ್ಳಕೆರೆ ಜನಧ್ವನಿ ವಾರ್ತೆ ನ.,7 ಚಳ್ಳಕೆರೆ ವಿಧಾನಸಭಾಕ್ಷೇತ್ರ ವ್ಯಾಪ್ತಿಯ ಜಾಜೂರು ಹಾಗೂ ಪಗೆಲಬಂಡೆ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಶಾಸಕ ಟಿ.ರಘುಮೂರ್ತಿ ಅಧ್ಯಕ್ಷತೆಯಲ್ಲಿ ನ .8 ರ ಬುಧವಾರ ಜನ ಸಂಪರ್ಕ ಸಭೆಯನ್ನು ಆಯೋಜಿಸಲಾಗಿದ್ದು ಸದರಿ ಸಭೆಗೆ ಯಾವುದೇ ಅಧೀನ ಸಿಬ್ಬಂದಿಯನ್ನು ನಿಯೋಜಿಸದೆ ಇಲಾಖಾ ಮಾಹಿತಿಯೊಂದಿಗೆ...
ಮಳೆ ಬಂದು ಭೂಮಿ ತಂಪಾದರೂ ಕಡಲೆ ಬಿತ್ತನೆಗೆ ಮುಂದಾಗದ ರೈತರು.
ಚಳ್ಳಕೆರೆ ಜನಧ್ವನಿ ವಾರ್ತೆ ನ.7. ಭೀಕರ ಬರಗಾರದ ನಡುಗೆ ಬಿಸಿಲಿನ ತಾಪಕ್ಕೆ ಹೈರಾಣಿದ್ದ ರೈತಾಪಿ ವರ್ಗಕ್ಕೆ ಕೆರೆದ ಎರಡು ದಿನಗಳಿಂದ ಸುರಿಸುತ್ತಿರುವ ಅಕಾಲಿಕ ಮಳೆಯಿಂದ ಭೂಮಿ ತಂಪಾಗಿದ್ದು ರೈತರಲ್ಲಿ ಮಂದಹಾಸ ಮೂಡಿಸುವಂತೆ ಮಾಡಿದೆ. ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ಬೆಳೆಗಳು ಸಕಾಲಕ್ಕೆ ಮಳೆ ಬಾರದೆ ಬಿತ್ತನೆ...
ಒತ್ತಾಯ ಪೂರ್ವಕವಾಗಿ ಇರುವ ಒಬ್ಬ ಮಗನನ್ನು ಇಸ್ಲಾಂ ಧರ್ಮಕ್ಕೆ ಸೇರ್ಪಡೆ-ಮನಗನನ್ನು ಉಳಿಸಿಕೊಡುವಂತೆ ಪೋಲಿಸ್ ಠಾಣೆಗೆ ಪೋಷಕರ ದೂರು.
ಪರಶುರಾಂಪುರ: ಕುರುಬ ಸಮುದಾಯದ ಬಾಲಕನನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿದ ಆರೋಪ ಕೇಳಿಬಂದಿದೆ. ಚಳ್ಳಕೆರೆ ತಾಲೂಕಿನ ಪರಶುರಾಂಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶಾಲೆಗೆ ಹೋಗುತ್ತಿದ್ದ ಬಾಲಕನನ್ನು ಅಬ್ಬಾ ಮತ್ತು ಫಾರುಕ್ ಎಂಬುವರು ಮತಾಂತರ ಮಾಡಿದ ಆರೋಪ ಕೇಳಿಬಂದಿದೆ.ಈ ಸಂಬಂಧ ಬಾಲಕನ ಪೋಷಕರು ಠಾಣೆಗೆ ದೂರು ನೀಡಿದರೂ...
ಕನ್ನಡನಾಡಿನ ಹಿರಿಮೆಯನ್ನು ಎತ್ತಿ ಹಿಡಿಯುವಂತಹ ಜಾನಪದ ನೃತ್ಯ ಪ್ರದರ್ಶನ ನೀಡಿದ ಸರ್ಕಾರಿ ಶಾಲೆಗೆ ಕರವೇ ಯಿಂದ 10 ಸಾವಿರ ರೂ ನಗದು ಬಹುಮಾನ
ಹಿರಿಯೂರು : ರಾಜ್ಯದಲ್ಲಿ ಕನ್ನಡ ಭಾಷೆ ಪ್ರಭುತ್ವ ಮಟ್ಟದಲ್ಲಿ ಬೆಳೆಯಬೇಕಾದರೆ ಕನ್ನಡನಾಡು ಹಾಗೂ ನುಡಿಯ ಬಗ್ಗೆ ಅಭಿಮಾನ ಮೂಡಿಸುವಂತಹ ಕಾರ್ಯಕ್ರಮಗಳು ನಡೆಯುತ್ತಲೇ ಇರಬೇಕು, ಈ ನಿಟ್ಟಿನಲ್ಲಿ ಕನ್ನಡನಾಡಿನ ಹಿರಿಮೆಯನ್ನು ಎತ್ತಿ ಹಿಡಿಯುವಂತಹ ಜಾನಪದ ನೃತ್ಯವನ್ನು ಅತ್ಯುತ್ತಮವಾಗಿ ಪ್ರದರ್ಶನ ನೀಡಿದ್ದಾರೆ ಎಂಬುದಾಗಿ ತಾಲ್ಲೂಕು...
ನ್ಯೂಡೈಮಂಡ್ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘಕ್ಕೆ ಅಧ್ಯಕ್ಷರಾಗಿ ಎಚ್.ಬಿ.ಯೋಗಾನಂದ್ ಅವಿರೋಧಆಯ್ಕೆ
ಹಿರಿಯೂರು : ನಗರದ ಹೊರವಲಯದಲ್ಲಿರುವ ಎ.ಕೃಷ್ಣಮೂರ್ತಿಯವರ ತೋಟದಲ್ಲಿ ನ್ಯೂಡೈಮಂಡ್ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಸರ್ವ ಸದಸ್ಯರ ಸಭೆಯನ್ನು ನಡೆಸಲಾಯಿತು. ಈ ಒಂದು ಸಭೆಯಲ್ಲಿ ನ್ಯೂಡೈಮಂಡ್ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಗೌರವಾಧ್ಯಕ್ಷರುಗಳಾಗಿ ಎಂ.ಎಸ್.ಬಾಲಕೃಷ್ಣ, ಹಾಗೂ ಶ್ರೀನಿವಾಸನಾಯಕ, ಅಧ್ಯಕ್ಷರಾಗಿ...
ಮೀರಾಸಾಬಿಹಳ್ಳಿ ಗ್ರಾಮದ ನಿವಾಸಿ ಶತಾಯುಷಿ ಚಿಕ್ಕಿರಪ್ಪ(100)
ಚಳ್ಳಕೆರೆ:ನ. 6 ತಾಲೂಕಿನ ಮೀರಾಸಾಬಿಹಳ್ಳಿ ಗ್ರಾಮದ ನಿವಾಸಿ ಚಿಕ್ಕಿರಪ್ಪ(100) ಸೋಮವಾರ ನಿಧನರಾಗಿದ್ದಾರೆ.ಮೃತರು ಪತ್ನಿ, ಇಬ್ಬರು ಪುತ್ರರು,ಇಬ್ಬರು ಪುತ್ರಿರನ್ನು ಅಗಲಿದ್ದಾರೆ. ಮಂಗಳವಾರ ಗ್ರಾಮದ ತೋಟದ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೃತರ ಪುತ್ರ,ನಿವೃತ್ತ ಪ್ರಾಚಾರ್ಯ ಡಾ.ಸಿ. ಶಿವಲಿಂಗಪ್ಪ...
ಸರಕಾರದ ಗ್ಯಾರೆಂಟಿ ಯೋಜನೆಗಳಿಂದ ಅರ್ಹಫಲಾನುಭವಿ ಮಹಿಳೆಯರು ವಂಚನೆಯಾಗದಂತೆ ಶೇ ನೂರರಷ್ಟು ಗುರಿತಲುಪಲು ಅಧಿಕಾರಿಗಳು ಶ್ರಮವಹಿಸ ಬೇಕು ಎಂದು ಶಾಸಕ ಟಿ.ರಘುಮೂರ್ತಿ.
ಚಳ್ಳಕೆರೆನ.ನ.6 ಸರ್ಕಾರದ ಯೋಜನೆಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸುವ ದೃಷ್ಟಿಯಿಂದ ಸರ್ಕಾರ ಜನಸಂಪರ್ಕ ಸಭೆಗಳನ್ನು ಹಮ್ಮಿಕೊಳ್ಳುತ್ತಿದ್ದು ಗ್ರಾಮೀಣ ಭಾಗದ ಜನರು ಇದರ ಸದುಪಯೋಗನ್ನು ಪಡೆದುಕೊಂಡು ತಮ್ಮ ಅಹವಾಲುಗಳನ್ನು ಸಲ್ಲಿಸಿ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಬೇಕು ಎಂದು ಶಾಸಕ ಟಿ ರಘುಮೂರ್ತಿ ತಿಳಿಸಿದರು ತಾಲ್ಲೂಕಿನ...
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಿ ತಿಪ್ಪೇಸ್ವಾಮಿಯವರ ಕಲಾ ಸೇವೆ ಯುವಕರಿಗೆ ಮಾದರಿ: ಶಾಸಕ ಟಿ ರಘುಮೂರ್ತಿ.
ಚಳ್ಳಕೆರೆ ಜನಧ್ವನಿ ವಾರ್ತೆ ನ.6 ನೈಜ ಕಲಾವಿದರನ್ನು ಗುರುತಿಸಿ ಪ್ರೋತ್ಸಹಿಸಿದಾಗ ಮಾತ್ರ ಕಲೆ ಉಳಿಯಲು ಸಾಧ್ಯ ಅವರಲಗಲ್ಲಿ ಅಡಗಿರುವ ಕಲೆ ಕಲಾವಿದನಿಗೆಸಮಾಜದಲ್ಲಿ ಸ್ಥಾನ-ಮಾನ ದೊರಕಿಸುವ ಹಕ್ಕು ಮತ್ತು ಸ್ವತ್ತು ಕಲಾಪ್ರೇಕ್ಷ ಕರದಾಗಿದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು. ಬೆಂಗಳೂರಿನ ರವಿಂದ್ರ ಕಲಾ ಕ್ಷೇತ್ರದಲ್ಲಿ ನಡೆದ...
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಜನಸಂಖ್ಯೆಯ ಶೇ 76.60 ರಷ್ಟು ಮತದಾರರು, ಯುವ ಮತದಾರರನ್ನು ಹೆಚ್ಚು ನೊಂದಾಯಿಸಲು ಮತದದಾರರ ಪಟ್ಟಿ ವೀಕ್ಷಕರಾದ ಗುಂಜನ್ ಕೃಷ್ಣ ಸೂಚನೆ.
ದಾವಣಗೆರೆ,ನವೆಂಬರ್.6 ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಭಾವಚಿತ್ರವಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ನಡೆಯುತ್ತಿದ್ದು ಮತದಾರರ ಪಟ್ಟಿಗೆ ಯುವ ಮತದಾರರನ್ನು ಹೆಚ್ಚು ನೊಂದಾಯಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಮತದಾರರ ಪಟ್ಟಿ ವೀಕ್ಷಕರಾದ ಗುಂಜನ್ ಕೃಷ್ಣ ತಿಳಿಸಿದರು. ಅವರು ಸೋಮವಾರ ಜಿಲ್ಲಾ ಪಂಚಾಯತ್...
ಮದ್ಯ ಸಾಗಾಣಿಕೆ: ವ್ಯಕ್ತಿಯ ಬಂಧನ .
ಬಳ್ಳಾರಿ,ನ.06 ನಗರದ ರೈಲ್ವೇ ಸ್ಟೇಷನ್ನ ಪ್ಲಾಟ್ಫಾರ್ಮ್ ನಂ:02 ರಲ್ಲಿರುವ ವಾಟರ್ ಟ್ಯಾಂಕ್ ಹತ್ತಿರ ಭಾನುವಾರ ಶೋಧನೆ ನಡೆಸುತ್ತಿರುವ ಸಮಯದಲ್ಲಿ ಆಂಧ್ರಪ್ರದೇಶದ ಕಡಪ ಜಿಲ್ಲೆಯ ಪ್ರದ್ದಟೋರು ಗ್ರಾಮದ ದಸ್ತಗಿರಿ ಎನ್ನುವ ವ್ಯಕ್ತಿಯು ಒಟ್ಟು 27.150 ಲೀ (40 ಬಾಟಲಿಗಳು) ಗೋವಾ ರಾಜ್ಯದಲ್ಲಿ ಮಾರಾಟಕ್ಕಿರುವ ಮದ್ಯವನ್ನು 02...
ಬಡೇಲಡಕು ಸತೀಶ ಕುಮಾರ ಅವರಿಗೆ ಪಿಹೆಚ್ಡಿ ಪದವಿ ಪ್ರದಾನ
ಬಳ್ಳಾರಿ,ನ.6 ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕೆರೆಕಾವಲರ ಹಟ್ಟಿ (ಕೆ.ಕೆ.ಹಟ್ಟಿ) ಗ್ರಾಮದ ಬಡೇಲಡಕು ಸತೀಶಕುಮಾರ ಅವರಿಗೆ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ಘೋಷಿಸಿದೆ. ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರು ಹಾಗೂ ವಾಣಿಜ್ಯಶಾಸ್ತ್ರ ಅಧ್ಯಯನ ವಿಭಾಗದ...
ಮೂಡಲಪಾಯ – ಬಯಲಾಟ ಕಲಾವಿದರನ್ನು ಗುರುತಿಸಿ ಸರಕಾರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಟ್ಟಿರುವುದು ಸಂತಸ ತಂದಿದೆ. ಕಲಾವಿದ – ಬಿಷ್ಣಹಳ್ಳಿ ಸಿದ್ದಪ್ಪ ದಳವಾಯಿ
ಕೂಡ್ಲಿಗಿ ನ.6. ಮೂಡಲಪಾಯ - ಬಯಲಾಟ ಕಲಾವಿದರನ್ನು ಗುರುತಿಸಿ ಸರಕಾರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಟ್ಟಿರುವುದು ಸಂತಸ ತಂದಿದೆ. ಕಲಾವಿದ - ಬಿಷ್ಣಹಳ್ಳಿ ಸಿದ್ದಪ್ಪ ದಳವಾಯಿ. ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಬಿಷ್ಣಹಳ್ಳಿ ಸಿದ್ದಪ್ಪ ದಳವಾಯಿ ಅವರು ಮತ್ತು ಗ್ರಾಮದ ಹಿರಿಯ ಮುಖಂಡರು ಕೂಡ್ಲಿಗಿ ಮಾನ್ಯಶಾಸಕರಾದ ಡಾ....

ಇಂದಿನಿಂದಲೇ ರೈತರ ಪಂಪ್ಸೆಟ್ಗಳಿಗೆ 7 ತಾಸು ವಿದ್ಯುತ್ ನೀಡಲು ಸಿಎಂ ಸಿದ್ದರಾಮಯ್ಯ ಆದೇಶ
ಬೆಂಗಳೂರು ನ.06 ರಾಜ್ಯದಲ್ಲಿ ಮಳೆಯ ಅಭಾವದಿಂದ ವಿದ್ಯುತ್ ಉತ್ಪಾದನೆ ಕುಂಠಿತವಾದ ಹಿನ್ನೆಲೆಯಲ್ಲಿ ರೈತರಿಗೆ ಪೂರೈಕೆ ಮಾಡುವ 3 ಫೇಸ್ ವಿದ್ಯುತ್ ಅನ್ನು 5 ಗಂಟೆ ಕೊಡಲು ನಿರ್ಧಾರ ಮಾಡಿದ್ದೆವು. ಆದರೆ, ಈಗ 5 ಗಂಟೆ ವಿದ್ಯುತ್ ಸಾಕಾಗುತ್ತಿಲ್ಲ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಪ್ರತಿನಿತ್ಯ 7 ಗಂಟೆಯ ಕಾಲ ತ್ರಿಫೇಸ್...
ಸಮಾಜಮುಖಿ ಕಾರ್ಯಗಳಲ್ಲಿ ಯುವಕರ ಪಾತ್ರ ಮಹತ್ತರವಾದದ್ದು. ಶಾಸಕರು – ಡಾ.ಶ್ರೀನಿವಾಸ್ ಎನ್. ಟಿ.
ಕೂಡ್ಲಿಗಿ ನ.6. ಕೂಡ್ಲಿಗಿ ತಾಲೂಕಿನ ನರಸಿಂಹಗಿರಿ ಗ್ರಾಮದಲ್ಲಿ ಸೋಮವಾರ ಆಯೋಜಿಸಿದ್ದ ವಾಲ್ಮೀಕಿ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು. ವಾಲ್ಮೀಕಿ ರಾಮಾಯಣ ಕಾವ್ಯದಲ್ಲಿ ಬಹು ಸಮಾಜ ಮುಖಿ ಮತ್ತು ಜೀವರ ಪರ ಚಿಂತನೆಗಳಿವೆ. ವಾಲ್ಮೀಕಿ ಸಮುದಾಯದ ಯುವಕರು ನರಸಿಂಹಗಿರಿ ಗ್ರಾಮ ಒಳಗೊಂಡಂತೆ ಸುತ್ತ ಮುತ್ತಲಿನ ಗ್ರಾಮ ಸಮಾಜಗಳಲ್ಲಿ...
ಕುಡಿದ ಮತ್ತಿನಲ್ಲಿ ತಂದೆಯನ್ನು ಕೊಲೆ ಮಾಡಿದ ಪಾಪಿ ಮಗ
ಚಳ್ಳಕೆರೆ ಜನಧ್ವನಿ ವಾರ್ತೆ ನ.6 ಕುಡಿತದ ಚಟಕ್ಕೆ ಬಲಿಯಾಗಿದ್ದ ಮಗ ತಂದೆಯನ್ನೇ ಕ್ಷುಲ್ಲಕ ಕಾರಣಕ್ಕೆ ಹೊಡೆದು ಸಾಯಿಸಿದ ಘಟನೆ ನಡೆದಿದೆ. ಹೌದು ಇದು ಚಳ್ಳಕೆರೆ ತಾಲೂಕಿನ ಬತ್ತಯ್ಯನಹಟ್ಟಿ ಗ್ರಾಮದ ವರವು ಕಾವಲಿನ ಜಮೀನಲ್ಲಿ ಕುಡಿದ ಮತ್ತಿನಲ್ಲಿ ತಡರಾತ್ರಿ ತಂದೆ ಮಗನ ನಡೆವೆ ನಡೆದ ಜಗಳ...
ಬೆಸ್ಕಾಂ ಉಪ ವಿಭಾಗ ಕಾರ್ಯಾರಂಭ ಮಾಡಲು ರೈತ ಮುಖಂಡ ಕೆಪಿ ಭೂತಯ್ಯ ಒತ್ತಾಯ
ಚಳ್ಳಕೆರೆ ಜನಧ್ವನಿ ವಾರ್ತೆ ನ.5. ತಾಲೂಕಿನ ಕಳಕು ಹೋಬಳಿಯ ಓಬಳಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಣ್ಣೆ ಹಳ್ಳಿ ಗ್ರಾಮದ ರಿ.ಸ.ನಂ45/1 ಎ ವಿದ್ಯುತ್ ಪ್ರಸರಣ ನಿಗಮಕ್ಕೆ ಭೂಮಿ...
ಉದ್ಘಾಟನೆ ಕಾಣದ ವಾಹನ ನಿಲುಗಡೆ ಕಟ್ಟಡ ಎಲ್ಲೆಂದರಲ್ಲೆ ವಾಹನ ನಿಲುಗಡೆ ,ವಾಹನ ಸಂಚಾರಕ್ಕೆ ಕಿರಿಕಿರಿ.
ಚಳ್ಳಕೆರೆ ಜನಧ್ವನಿ ವಾರ್ತೆ ನ.5 ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಸಾರ್ವಜನಿಕರ ವಾಹನ ನಿಲುಗಡೆ ಕೇಂದ್ರಾಗಿ ಮಾರ್ಪಟ್ಟಿದ್ದು, ಆಸ್ಪತ್ರೆಗೆಬರುವ ರೋಗಿಗಳಿಗೆ ಹಾಗೂ ತುರ್ತು ಚಿಕಿತ್ಸಾ ಘಟಕಕ್ಕೆ ಬರುವ ಅಂಬ್ಯೂಲೆಸ್ಸ್ ವಾಹನಗಳಿಗೆ ಕಿರಿಕಿರಿ ಉಂಟಾಗುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ.[video width="1920"...
ವಿದ್ಯುತ್ ಅವಘಡಕ್ಕೆ ಯುವನೋರ್ವ ಬಲಿ ಚಳ್ಳಕೆರೆ ನಗರದ ಘಟನೆ.
ಮೃತ ಯುವಕ ಭರತ್ ಕುಮಾರ್ ಚಳ್ಳಕೆರೆ ಜನಧ್ವನಿ ವಾರ್ತೆ ನ.5 ವಿದ್ಯುತ್ ಅವಘಟಕ್ಕೆ ಯುವಕನೋರ್ವ ಬಲಿಯಾದ ಘಟನೆ ನಗರದ ಸೋಮಗುದ್ದು ರಸ್ತೆಯಲ್ಲಿ ನಡೆದಿದೆ. ಚಳ್ಳಕೆರೆ ನಗರದ ಸೋಮಗುದ್ದು...
ರಾಮಜೋಗಿಹಳ್ಳಿ ಹಾಗೂ ಸೊಮಗುದ್ದು ಗ್ರಾಪಂ ವ್ಯಾಪ್ತಿಯಲ್ಲಿ ಸೋಮವಾರ ಜನ ಸಂಪರ್ಕ ಸಭೆಗೆ ಅಧಿಕಾರಿಗಾಳು ಹಾಜರಿಯಾಗುವಂತೆ ತಾಪಂ ಇಒ ಶಶಿಧರ್.
ಚಳ್ಳಕೆರೆ ಜನಧ್ವನಿ ವಾರ್ತೆ ನ.5. ಚಳ್ಳಕೆರೆ ವಿಧಾನಸಭಾಕ್ಷೇತ್ರ ವ್ಯಾಪ್ತಿಯ ರಾಮಜೋಗಿಹಳ್ಳಿ ಹಾಗೂ ಸೋಮಗುದ್ದು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಶಾಸಕ ಟಿ.ರಘುಮೂರ್ತಿ ಅಧ್ಯಕ್ಷತೆಯಲ್ಲಿ ನ .6 ರ ಸೋಮವಾರ ಜನ ಸಂಪರ್ಕ ಸಭೆಯನ್ನು ಆಯೋಜಿಸಲಾಗಿದ್ದು ಸದರಿ ಸಭೆಗೆ ಯಾವುದೇ ಅಧೀನ ಸಿಬ್ಬಂದಿಯನ್ನು ನಿಯೋಜಿಸದೆ ಇಲಾಖಾ ಮಾಹಿತಿಯೊಂದಿಗೆ...
ಸಂಸದೀಯ ಪ್ರವಾಸೋದ್ಯಮ ಇಲಾಖೆಯ ಸಚಿವ ಹೆಚ್.ಕೆ ಪಾಟೀಲ್ ಹೇಳಿಕೆ ಗಣಪತಿ ಪೂಜೆ ಬಿಟ್ಟವರು ಯಾರು?; ಎಚ್.ಕೆ.ಪಾಟೀಲ
ಹೊಸದುರ್ಗ: ಗಣಪತಿ ಪೂಜೆ ಕುರಿತು ಪಂಡಿತಾರಾಧ್ಯ ಶ್ರೀಗಳು ಹೇಳಿದ ಮೇಲೂ ಗಣಪತಿ ಪೂಜೆ ಬಿಟ್ಟವರು ಎಷ್ಟಿದ್ದೀರಿ? ಇಂದಿಗೂ ಗುಡಿಗುಂಡಾರಗಳು ಹೆಚ್ಚುತ್ತಿವೆ. ಜಾತಿ, ಉಪಜಾತಿಗೊಂದು ದೇವರುಗಳು ಹುಟ್ಟಿಕೊಂಡಿವೆ. 12ನೇ ಶತಮಾನದಲ್ಲಿ ಬಸವಣ್ಣನವರು ಮೂರ್ತಿ ಪೂಜೆ ಖಂಡಿಸಿ ಸ್ಪಷ್ಟವಾಗಿ ಹೇಳಿದರೂ ಯಾರೂ ಪಾಲಿಸಲಿಲ್ಲ ಎಂದು...
ನಮ್ಮ ಜೀವಮಾನದಲ್ಲಿ ಬಹುದೊಡ್ಡ ಬರಗಾಲ ನೋಡಿರಲಿಲ್ಲ-ಸಾಣೇಹಳ್ಳಿ ಶ್ರೀ
ಹೊಸದುರ್ಗ: ನೀರು ಹಾಗೂ ವಿದ್ಯುತ್ ಅನ್ನು ರಾಜ್ಯ ಎದುರಿಸುತ್ತಿದೆ. ಆದರೆ ನಮ್ಮ ಜೀವಮಾನದಲ್ಲಿ ಬಹುದೊಡ್ಡ ಬರಗಾಲ ನೋಡಿರಲಿಲ್ಲ ಎಂದು ಪಂಡಿತಾರಾಧ್ಯ ಸ್ವಾಮೀಜಿ ತೀರ್ವ ಅಸಮಾಧಾನ ವ್ಯಕ್ತಪಡಿಸಿದರು. ತಾಲ್ಲೂಕಿನ ಸಾಣೇಹಳ್ಳಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ನಾಟಕೋತ್ಸವದಲ್ಲಿ ಶನಿವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿ...
ಪಿಎಂಸಿಕಂಪನಿ ಗುತ್ತಿಗೆದಾರರು ಪ್ರತಿದಿನ ಕೋಟ್ಯಾಂತರ ಬೆಲೆ ಬಾಳುವ ಫಲವತ್ತಾದ ಮಣ್ಣನ್ನು ಸಾಗಿಸುತ್ತಿರುವುದು ಖಂಡನೀಯ :ರೈತಸಂಘದ ಕಾರ್ಯಾಧ್ಯಕ್ಷ ಹೊರಕೇರಪ್ಪ
ಹಿರಿಯೂರು : ತಾಲೂಕಿನಾದ್ಯಂತ ಸರ್ಕಾರಿ ಗೋಮಾಳದಲ್ಲಿ ಹಾಗೂ ದಲಿತರ ಜಮೀನು ಮತ್ತು ಉಳುವಳ್ಳಿ ಫೀಡರ್ ಚಾನೆಲ್ ನಿರ್ಮಿಸಿರುವ ಚಾನೆಲ್ ಮಣ್ಣನ್ನು ಕಾನೂನುಬಾಹಿರವಾಗಿ ಪಿಎಂಸಿ ಕಂಪನಿ ಗುತ್ತಿಗೆದಾರರು ಎಂದು ಹೇಳಿಕೊಂಡು ಪ್ರತಿದಿನ ಕೋಟ್ಯಾಂತರ ಬೆಲೆ ಬಾಳುವ ಫಲವತ್ತಾದ ಮಣ್ಣನ್ನು ಸಾಗಿಸುತ್ತಿರುವುದು ಖಂಡನೀಯ ಎಂಬುದಾಗಿ ರೈತಸಂಘದ...
ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಬಿಡುಗಡೆಗೆ ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಚಿವ ಸಂತೋಷ್ ಲಾಡ್ ರವರಿಗೆ ಮನವಿಪತ್ರ ಸಲ್ಲಿಕೆ
ಹಿರಿಯೂರು : ರಾಜ್ಯದಲ್ಲಿ ಕಡುಬಡತನದಲ್ಲಿ ಜೀವನ ನಡೆಸುತ್ತಿರುವ ಕಟ್ಟಡ ಕಾರ್ಮಿಕರ ಕಾರ್ಡ್ ಹೊಂದಿರುವವರ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸದ ಹಿತದೃಷ್ಟಿಯಿಂದ 2023-24ನೇ ಸಾಲಿನ ವಿದ್ಯಾರ್ಥಿ ವೇತನವನ್ನು ಅತ್ಯಂತ ತುರ್ತಾಗಿ ಬಿಡುಗಡೆ ಮಾಡಬೇಕು ಎಂಬುದಾಗಿ ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಪ್ರಧಾನ ಕಾರ್ಯದರ್ಶಿ ಜಿ. ದಾದಾಪೀರ್...
ನಗರದಲ್ಲಿನ ಪ್ರವಾಸಿ ಮಂದಿರದಲ್ಲಿ ರಾಜ್ಯಸಂಘಟನೆ ತಾಲ್ಲೂಕು ರೈತಘಟಕಕ್ಕೆ ಪದಾಧಿಕಾರಿಗಳನ್ನು ಆಯ್ಕೆ
ಹಿರಿಯೂರು : ನಗರದ ಪ್ರವಾಸಿ ಮಂದಿರದಲ್ಲಿ ವಂದೇ ಮಾತರಂ ರಾಜ್ಯ ಸಂಘಟನೆ ಅಧ್ಯಕ್ಷರಾದ ಶಂಕರ್ ಮಹಾದೇವ ಬಿದರಿಯವರ ಆದೇಶದ ಮೇರೆಗೆ ಹಾಗೂ ರಾಜ್ಯ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ರವರ ಸೂಚನೆ ಮೇರೆಗೆ ತಾಲ್ಲೂಕು ರೈತಘಟಕಕ್ಕೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ತಾಲೂಕು ಗೌರವಾಧ್ಯಕ್ಷರಾಗಿ ಎಂ.ಟಿ.ಸುರೇಶ್,...
ಬ್ಯಾಂಕ್ ಖಾತೆಗೆ ಬರುವ ಕೃಷಿ ಉತ್ಪನ್ನ ಮಾರಾಟದ ಹಣ . ಸಾಮಾಜಿಕ ಭದ್ರತಾ ಪಿಂಚಿಣಿ ಬೆಳೆ ಪರಿಹಾರದ ಹಣವನ್ನು ಬ್ಯಾಂಕುಗಳು ಬಲವಂತವಾಗಿ ರೈತರ ಸಾಲಕ್ಕೆ ಜಮೆ ಮಾಡಿಕೊಳ್ಳುವಂತಿಲ್ಲ ಮಾಡಿಕೊಂಡರೆ ಕಾನೂನು ಕ್ರಮ ಜರುಗಿಲಾಗುವುದು ಎಂದು ಬ್ಯಾಂಕ್ ಅಧಿಕಾರಿಗಳಿಗೆ ಶಾಸಕ ಟಿ.ರಘುಮೂರ್ತಿ ಖಡಕ್ ಸೂಚನೆ.
ಚಳ್ಳಕೆರೆ ಜನಧ್ವನಿ ವಾರ್ತೆ ನ.4 ಬ್ಯಾಂಕ್ ಖಾತೆಗೆ ಬರುವ ಕೃಷಿ ಉತ್ಪನ್ನ ಮಾರಾಟದ ಹಣ . ಸಾಮಾಜಿಕ ಭದ್ರತಾ ಪಿಂಚಿಣಿ ಬೆಳೆ ಪರಿಹಾರದ ಹಣವನ್ನು ಬ್ಯಾಂಕುಗಳು ಬಲವಂತವಾಗಿ ರೈತರ ಸಾಲಕ್ಕೆ ಜಮೆ ಮಾಡಿಕೊಳ್ಳುವಂತಿಲ್ಲ ಮಾಡಿಕೊಂಡರೆ ಕಾನೂನು ಕ್ರಮ ಜರುಗಿಲಾಗುವುದು ಎಂದು ಬ್ಯಾಂಕ್ ಅಧಿಕಾರಿಗಳಿಗೆ ಶಾಸಕ ಟಿ.ರಘುಮೂರ್ತಿ ಖಡಕ್ ಸೂಚನೆ...
ಜನಧ್ವನಿ ಎಫೆಕ್ಟ್ ಓಬಯ್ಯನಹಟ್ಟಿ ಗ್ರಾಮದ ಸಮೀಪವಿರುವ ಬಡಹುಚ್ಚಯ್ಯರ ಕಪಿಲೆ ಹಟ್ಟಿ ಬೋರಯ್ಯ ಕಪಿಲೆ ಜನರಿಗೆ ನೀರಿನ ವ್ಯವಸ್ಥೆ ಸರಿ ಪಡಿಸಿದ್ದಾರೆ.
ಜನಧ್ವನಿ ಡಿಜಿಟಲ್ ಮೀಡಿಯಾ ವರದಿ ಫಲಶೃತಿ ಚಳ್ಳಕೆರೆ ಜನಧ್ವನಿ ಮೀಡಿಯಾ ನ. 4 ಸುಮಾ ಬಾವಿಯನ್ನು ಖಾಸಿ ವ್ಯಕ್ತಿ ಬಳಸಿಕೊಂಡು ಗ್ರಾಮಸ್ಥರಿಗೆ ನೀರಿನ ಸಮಸ್ಯಯಿಂದ ಪರದಾಡುತ್ತಿರುವ ಬಗ್ಗೆ ಅ. 26 ರಂದು ಜನಧ್ವನಿ ಮೀಡಿಯಾ ವರದಿ ಬೆಳಕು ಚೆಲ್ಲಿದ ಬೆನ್ನಲ್ಲೇ ಖಸಗಿಯವರ ಪಾಲಾಗಿದ್ದ ಸರಕಾರಿ ಕೊಳವೆ ಬಾವಿ ಬಿಡಿಸಿ ಗ್ರಾಮಪಂಚಾಯಿತಿ...
ಪಾದಚಾರಿಗೆ ಬೈಕ್ ಡಕ್ಕಿ ಆಸ್ಪತ್ರೆಗೆ ಸಾಗಿಸುವಾಗ ಸಾವು.
ಚಳ್ಳಕೆರೆ ನ.4 ಪಾದಚಾರಿಗೆ ಬೈಕ್ ಡಿಕ್ಕಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟ ಘಟನೆ ನಡೆದಿದೆ. ನಗರದ ಎಪಿಎಂಸಿ ಮಾರುಕಟ್ಟೆ ಬಳಿ ರಸ್ತೆ ಬದಿನಡೆದುಕೊಂಡು ಹೋಗುತ್ತಿದ್ದ ಜಗದೀಶ್ (65) ಎಂಬಾತನಿಗೆ ನೆಹರು ಸರ್ಕಲ್ನಿ0ದ ಹಿರಿಯೂರು ಕಡೆಗೆ ಚಲಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದ ಪರಿಣಾಮವಾಗಿ...
ವಿಕಲಚೇತನರಿಗೆ ಪಿಂಚಣಿ ಆದೇಶ ಪತ್ರ ವಿತರಣೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹನುಮಂತಪ್ಪ ವಿತರಿಸಿದರು
ನಾಯಕನಹಟ್ಟಿ:: ನಮ್ಮ ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಹಳ್ಳಿಗಳಲ್ಲಿ ವಿಕಲಚೇತನರ ಶ್ರಯ ಅಭಿವೃದ್ಧಿಗೆ ಶ್ರಮಿಸುವುದಾಗಿ ಪಿಡಿಒ ಹನುಮಂತಪ್ಪ ಹೇಳಿದ್ದಾರೆ. ಅವರು ಶನಿವಾರ ಹೋಬಳಿಯ ನೇರಲಗುಂಟೆ ಗ್ರಾಮ ಪಂಚಾಯತಿಯಲ್ಲಿ ವಿಕಲಚೇತನರಿಗೆ ಪಿಂಚಣಿ ಆದೇಶ ಪ್ರತಿ ವಿತರಣೆ ಮಾಡಿ ಮಾತನಾಡಿದ್ದಾರೆ. ಗ್ರಾಮೀಣ ಪ್ರದೇಶದ ವಿಕಲಚೇತನರಿಗೆ...
ಜೀವನದಲ್ಲಿನ ಜಿಗುಪ್ಸೆ ಬೀಡಾ ಅಂಗಡಿ ಮಾಲಿಕ ನೇಣಿಗೆ ಶರಣು.
ಚಳ್ಳಕೆರೆ ಜನಧ್ವನಿ ವಾರ್ತೆ ನ.4. ಜೀವನದಲ್ಲಿ ಜಿಗುಪ್ಸೆಗೊಂಡ ಯುವಕನೋರ್ವ ನೇಣಿಗೆ ಶರಣಾದ ಘಟನೆ ಚಳ್ಳಕೆರೆ .ನಗರದಲ್ಲಿ ನಡೆದಿದೆ. ಚಳ್ಳಕೆರೆ ನಗರದ ಬಳ್ಳಾರಿ ರಸ್ತೆಯಲ್ಲಿ ಬಹಳ ವರ್ಷಗಳಿಂದ ಬೀಡ ಅಂಗಡಿ ನಡೆಸುತ್ತಿದ್ದ ಸೀತಾರಾಮ(49) ಬಾಪೂಜಿ ಕಾಲೇಜ್ ರಸ್ತೆಯ ಕೇದರನಾಥ ಹಾರ್ಡ್ ವೇರೆ ಮೇಲೆ ಬಾಡಿಗೆ ಕೊಠಡಿಯ ಬಾತ್ ರೂಂ ನಲ್ಲಿ...
ಬೆಂಗಳೂರಿನಿಂದ ಪ್ರವಾಸಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದ್ದು ಸ್ಥಳದಲ್ಲೇ ಓರ್ವ ಮಹಿಳೆ ಮೃತಪಟ್ಟಿರುವ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ, 04 ಬೆಂಗಳೂರಿನಿಂದ ಪ್ರವಾಸಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದ್ದೆ. ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಕಸ್ಕೆ ಬಯಲು ಗ್ರಾಮದ ಬಳಿ ಈ ದುರ್ಘಟನೆ ನಡೆದಿದ್ದು, ಪರಿಣಾಮ ಸ್ಥಳದಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದರೆ, 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಕೆ.ಆರ್.ಪುರಂನ ಸುರೇಖಾ...
ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕುವಂತೆ ಅಬಕಾರಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಶಾಸಕ: ಡಾ||.ಶ್ರೀನಿವಾಸ್. ಎನ್ ಟಿ
ಕೂಡ್ಲಿಗಿ : ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ರವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಗೆ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾ. ಶ್ರೀನಿವಾಸ ಎನ್.ಟಿ ರವರು ಭಾಗವಹಿಸಿ ಮಾತನಾಡಿ, ತಾಲೂಕಿನ...
ಕಂದಾಯ ಸಚಿವರಿಂದ ಪ್ರಗತಿ ಪರಿಶೀಲನೆ# ಹತ್ತು ದಿನಗಳಲ್ಲಿ ಬಗರ್ಹುಕ್ಕುಂ ಸಮಿತಿ ರಚನೆ, ವರ್ಷದಲ್ಲಿ ಬಡವರಿಗೆ ಭೂಮಿಯ ಹಕ್ಕು ನೀಡಲು ಕ್ರಮ; ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ
ದಾವಣಗೆರೆ; ನ.3 ರಾಜ್ಯದಲ್ಲಿನ ಭೂ ರಹಿತ ಬಡವರಿಗೆ ಮುಂದಿನ ವರ್ಷದೊಳಗೆ ಹಕ್ಕುಪತ್ರಗಳನ್ನು ನೀಡಲು ಹತ್ತು ದಿನಗಳಲ್ಲಿ ಬಗರ್ ಹುಕ್ಕುಂ ಸಮಿತಿಗಳನ್ನು ರಚನೆ ಮಾಡಲಾಗುತ್ತಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ತಿಳಿಸಿದರು. ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ...
ನುಡಿದಂತೆ ನಡೆದವರಿಗೆ ಬರಗಾಲ ಕಾಡುತ್ತಿದೆ- ನಾರಾಯಣಸ್ವಾಮಿ
ಹೊಸದುರ್ಗ: ಕರ್ನಾಟಕ ರಾಜ್ಯದಲ್ಲಿ ಬರಗಾಲ ಎದುರಾಗಿದ್ದು, ನುಡಿದಂತೆ ನಡೆದವರಿಗೆ ಬರಗಾಲ ಕಾಡುತ್ತಿದೆ. ಹೀಗಾಗಿ ಇಲ್ಲಿ ಸಂಸ್ಕಾರವಂತ ವ್ಯಕ್ತಿಗಳ ಮಾರ್ಗದರ್ಶನ ಕೊರತೆ ಎದ್ದು ಕಾಣುತ್ತಿದ್ದು, ಮಾನವೀಯತೆಯ ಮೌಲ್ಯಗಳನ್ನು ಮರೆಯುತ್ತಿದ್ದೇವೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣಸ್ವಾಮಿ...
ಚಿತ್ರದುರ್ಗ ಜಿಲ್ಲೆ ಸೇರಿ31 ಜಿಲ್ಲೆಗಳಿಗೆ ಬರ ಪರಿಹಾರ ಹಣ 17ಸಾವಿರ ಕೋಟಿ ಬಿಡುಗಡೆ
ಗಳೂರು; ರಾಜ್ಯದಲ್ಲಿ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ಇದೆ. ಹೀಗಾಗಿ ಕೇಂದ್ರದಿಂದ ಬರ ಪರಿಹಾರ ಘೋಷಣೆಗೆ ಆಗ್ರಹಗಳು ಕೇಳಿಬರುತ್ತಿದ್ದವು. ಆದ್ರೆ ಕೇಂದ್ರ ಸರ್ಕಾರದಿಂದ ಇದುವರೆಗೂ ಯಾವುದೇ ಬರ ಪರಿಹಾರ ಹಣ ಬಿಡುಗಡೆಯಾಗಿಲ್ಲ. ಈ ನಡುವೆ ರಾಜ್ಯ ಸರ್ಕಾರ ಬರ ಪರಿಹಾರ ಹಣ ಬಿಡುಗಡೆ ಮಾಡಿದೆ.SDRF ಅಡಿಯಲ್ಲಿ 31...

ಚಳ್ಳಕೆರೆ ನಗರಸಭೆ ಕಚೇರಿಯ ಐದು ಸಿಬ್ಬಂದಿಗಳ ವರ್ಗಾವಣೆ ಬೆನ್ನಲ್ಲೇ ಇನ್ನು ಹತ್ತು ಜನರ ವರ್ಗಾವಣೆ ಪಟ್ಟಿಯಲ್ಲಿದ್ದಾರಂತೆ…?
ಚಳ್ಳಕೆರೆ ಜನಧ್ವನಿ ವಾರ್ತೆ ನ.3.ನಗರಭೆ ಕಚೇರಿಯಲ್ಲಿನ ಸಾರ್ವಜನಿಕರ ಕೆಲಸ ವಿಳಂಭ ದೋರಣೆಯಿಂದ ಜನಸಂಪರ್ಕ ಸಭೆಯಲ್ಲಿ ನಗರಸಭೆ ಕಚೇರಿ ಸಿಬ್ಬಂದಿಗಳ ವಿರುದ್ದು ದೂರಿನ ಸುರಿಮಳೆ ಗೈದ ಬೆನ್ನಲ್ಲೇ ಬಹಳ ದಿನಗಳ ಕಾಲ ಕಚೇರಿಯಲ್ಲಿದ್ದ ಐದು ಜನ ಸಿಂಬಂದಿಗಳ ವರ್ಗಾವಣೆ ನಂತರ ನಗರದಲ್ಲಿ ಪರ ವಿರೋದ ಸ್ವರ ಕೇಳಿ ಇನ್ನು ಬಹಳ ದಿನಗಳಿಂದ ಉಳಿದ...
ಚಿತ್ರದುರ್ಗ ಕ್ಷೇತ್ರದ ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಬ್ರದರ್ಸ್ ಕಾಂಗ್ರೆಸ್ ಗೆ ಬತ್ತಾರಾ..?
ಚಳ್ಳಕೆರೆ ಜನಧ್ವನಿ ವಾರ್ತೆ ನ.3. ಜೆಡಿಎಸ್ ಪಕ್ಷದಿಂದ ಕೆ.ಸಿ.ವೀರೇಂದ್ರಪಪ್ಪಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ ಚಿತ್ರದುರ್ಗ ಕ್ಷೇತ್ರಕ್ಕೆ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿ ನೂರು ದಿನಕ್ಕೂ ಹೆಚ್ಚು ದಿನಗಳು ಕಳೆದ ಬೆನ್ನಲ್ಲೇ ಶುಕ್ರವಾರ ಕಾಂಗ್ರೆ ಪಕ್ಷದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಚಿತ್ರದುರ್ಗ ನಗರರಕ್ಕೆ ವಿವಿಧ...
ರೈತರ ಕೃಷಿ ಆದಾಯ ಹೆಚ್ಚಿಸುವಲ್ಲಿ ನೈಸರ್ಗಿಕ ನಾರುಗಳ ಪಾತ್ರ ಒಂದು ದಿನದ ಕಾರ್ಯಗಾರಕ್ಕೆ ಅರ್ಜಿ ಆಹ್ವಾನ.
ಚಳ್ಳಕೆರೆ ಜನಧ್ವನಿ ವಾರ್ತೆ ನ.3 ರೈತರ ಕೃಷಿ ಆದಾಯ ಹೆಚ್ಚಿಸುವಲ್ಲಿ ನೈಸರ್ಗಿಕ ನಾರುಗಳಾದ ಬಾಳೆ,ಕತ್ತಾಳೆ,ಅಡಿಕೆ ಹಾಗು ಕುರಿ ಉಣ್ಣೆಗಳ ಮೌಲ್ಯವರ್ದನೆಯ ಪಾತ್ರ” ಎಂಬ ವಿಷಯದ ಬಗ್ಗೆ ಒಂದು ದಿನದ ವಿಚಾರ ಸಂಕೀರ್ಣ ಮತ್ತು ಸಂವಾದ ಕಾರ್ಯಕ್ರಮ. ಸೊಸೈಟಿ ಫಾರ್ ಇನ್ನೋವೇಷನ್ ಅಂಡ್ ಡೆವಲಪ್ಮೆಂಟ್ (SID)–ಭಾರತೀಯ ವಿಜ್ಞಾನ ಸಂಸ್ಥೆ...
ಪೆÇನ್ನಂಪೇಟೆಯಲ್ಲಿ ರಾಜ್ಯ ಮಟ್ಟದ ‘ಕೃಷಿ ಯಂತ್ರ ಮೇಳ’ಕ್ಕೆ ಚಾಲನೆ ವೈಜ್ಞಾನಿಕ ಕೃಷಿಯಿಂದ ರೈತರ ಆರ್ಥಿಕತೆ ವೃದ್ಧಿ: ಎನ್. ಚಲುವರಾಯಸ್ವಾಮಿ
ಮಡಿಕೇರಿ ನ.03:-ವೈಜ್ಞಾನಿಕ ಕೃಷಿ, ಸಮರ್ಪಕ ಯಾಂತ್ರೀಕರಣ ಹಾಗೂ ಸಮಗ್ರ ಬೇಸಾಯ ಪದ್ಧತಿ ಅಳವಡಿಕೆ ರೈತರ ಆರ್ಥಿಕತೆ ಹೆಚ್ಚಿಸಲಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ತಿಳಿಸಿದ್ದಾರೆ. ಕೊಡಗು ಜಿಲ್ಲೆಯ ಪೆÇನ್ನಂಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಏರ್ಪಡಿಸಿರುವ ಮೂರು ದಿನಗಳ ರಾಜ್ಯ ಮಟ್ಟದ...
ಕಾಲಮಿತಿಯಲ್ಲಿ ಆರ್ಥಿಕ ಹಾಗೂ ಭೌತಿಕ ಸಾಧಿಸಿ: ಎನ್. ಚಲುವರಾಯಸ್ವಾಮಿ
ಮಡಿಕೇರಿ ನ.03-ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ಕೃಷಿ ಇಲಾಖೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಕೃಷಿ ಇಲಾಖೆ ಕಾರ್ಯಕ್ರಮಗಳ ಸಂಬಂಧ ಕಾಲಮಿತಿಯಲ್ಲಿ ಆರ್ಥಿಕ ಹಾಗೂ ಭೌತಿಕ ಗುರಿ ಸಾಧಿಸುವಂತೆ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ನಿರ್ದೇಶನ ನೀಡಿದರು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ...
ಚಳ್ಳಕೆರೆ ಕ್ಷೇತ್ರದ ಶಾಸಕನೇ ಹೊರತು, ಚಿತ್ರದುರ್ಗದ ಶಾಸಕನಲ್ಲ. ಚಿತ್ರದುರ್ಗ ನನ್ನ ಕ್ಷೇತ್ರವೂ ಅಲ್ಲ ಎಂಬುದನ್ನು ಬಿಜೆಪಿ ಐಟಿ ಸೆಲ್ ನವರಿಗೆ ತಿಳಿಸಲು ಇಚ್ಛಿಸುತ್ತೇನೆ. ಟೀಕಿಸುವ ಮುನ್ನ ಮಾಹಿತಿ ತಿಳಿಯಬೇಕು ಎಂದು ಶಾಸಕ ಟಿ.ರಘುಮೂರ್ತಿ ಟ್ವಿಟ್ ಮಾಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಸುದ್ದಿ
ರೈಲ್ವೆ ಇಲಾಖೆಯ ಖಾಸಗಿಕರಣದ ಕೇಂದ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿ ಸಿಐಟಿಯು ಪ್ರತಿಭಟನೆ
ಚಳ್ಳಕೆರೆ ಜನಧ್ವನಿ ವಾರ್ತೆ ನ.3. ರತೀಯ ರೈಲ್ವೆ ನಮ್ಮ ದೇಶದ ಜೀವಾಳವಾಗಿದ್ದು ಖಾಸಗಿಕರಣ ವಿಶ್ವ ದರ್ಜೆಯ ಅನುಭವ ನೀಡಲಿದೆ ಜನರಿಗೆ ಅನೇಕ ಅನುಕೂಲಗಳು ದೊರೆಯಲಿವೆ ಹೆಚ್ಚಿನ ಉದ್ಯೋಗ ಸೃಷ್ಟಿ ಆಗಲಿದೆ ಎಂದು ಹುಸಿ ಭರವಸೆ ನೀಡಿ ಕೇಂದ್ರದ ಬಿಜೆಪಿ ಸರ್ಕಾರವು ರೈಲ್ವೆ ಇಲಾಖೆಯನ್ನು ಖಾಸಗೀಕರಣ ಮಾಡಲು ಹೊರಟಿರುವುದು ಖಂಡನೀಯ ಎಂದು...
ಮುಖ್ಯಮಂತ್ರಿ ಸಿದ್ವರಾಮಯ್ಯ ಗದಗದಲ್ಲಿ “ಕರ್ನಾಟಕ ಸಂಭ್ರಮ-50” ಅದ್ದೂರಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಭಿಯಾನ ಯಶಸ್ವಿಯಾಗಲೆಂದು ಶುಭ ಹಾರೈಕೆ.
ಗದಗ ನ.3. ಮುಖ್ಯಮಂತ್ರಿ ಸಿದ್ವರಾಮಯ್ಯ ಗದಗದಲ್ಲಿ "ಕರ್ನಾಟಕ ಸಂಭ್ರಮ-50" ಅದ್ದೂರಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಭಿಯಾನ ಯಶಸ್ವಿಯಾಗಲೆಂದು ಶುಭ ಹಾರೈಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರಚಾಸೋದ್ಯಮ ಇಲಾಖೆ ಮತ್ತು ಗದಗ ಜಿಲ್ಲಾಡಳಿತ ಜಂಟಿಯಾಗಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ ಸಚಿವರು ಹಾಗೂ...
ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಿನಿಮೀಯಾ ರೀತಿ ಪ್ರಾಣಾಪಯದಿಂದ ಪಾರು.
ಚಳ್ಳಕೆರೆ ಜನಧ್ವನಿ ವಾರ್ತೆ ನ.3. ಎರಡು ಖಾಸಗಿ ಬಸ್ ಗಳ ಮುಖಾ ಮುಖಿ ಡಿಕ್ಕಿ ಸಿನಿಮೀಯಾರೀತಿ ಅಪಾಯದಿಂದ ಪಾರು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾದ ಘಟನೆ . ಹೌದು ಇದು ಚಳ್ಳಕೆರೆ ತಾಲೂಕಿನ ಚಿಕ್ಕೇನಹಳ್ಳಿ ಗ್ರಾಮದ ಸಮೀಪ ಯಲಗಟ್ಟೆ ಗೊಲ್ಲರಹಟ್ಟಿ ಮಧ್ಯೆ ಚಳ್ಳಕೆರೆ ಕಡೆಯಿಂದ ಯಲಗಟ್ಟೆ ಗಡೆಗೆ ಹೋಗುವ ಬಸ್ ಹಾಗೂ ಯಲಗಟ್ಟೆಯಿಂದ...
ತಿಮ್ಮಪ್ಪಯ್ಯನಹಳ್ಳಿ ಮಾರಮ್ಮ ದೇವಿಯ ಹುಂಡಿ ಕಳವು.
ಚಳ್ಳಕೆರೆ ಜನಧ್ವನಿ ವಾರ್ತೆ ನ.3. ಕಳ್ಳರು ದೇವಸ್ಥಾನದ ಹುಂಡಿ ಕಳವು ಮಾಡಿ ರಸ್ತೆ ಬದಿಯಲ್ಲಿ ಬಿಸಾಕಿ ಹೋಗಿರುವ ಘಟನೆ ತಳಕು ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ತಾಲ್ಲೂಕಿನ ತಿಮಗಮಪ್ಪಯ್ಯನಹಳ್ಳಿ ಗ್ರಾಮದ ಶ್ರೀಮಾರಮ್ಮಾಜಿ ದೇವಸ್ಥಾನದಲ್ಲಿ ಗುರುವಾರ ತಡ ರಾತ್ರಿ ಯಾರೋ ಕಳ್ಳರು ಹುಂಡಿಯಲ್ಲಿದ್ದ...
ಶಾಸಕ ಟಿ.ರಘುಮೂರ್ತಿ ಅಧ್ಯಕ್ಷತೆಯಲ್ಲಿ ಜನಪಂರ್ಕ ಸಭೆಗೆ ಅಧಿಕಾರಿಗಳು ಭಾಗವಹಿಸುವಂತೆ ತಾಪಂ ಇಒ ಶಶಿಧರ್.
ಚಳ್ಳಕೆರೆ ಜನಧ್ವನಿ ವಾರ್ತೆ ನ 3 ಚಳ್ಳಕೆರೆ ವಿಧಾನಸಭಾಕ್ಷೇತ್ರ ವ್ಯಾಪ್ತಿಯ ಸಿದ್ದೇಶ್ವರನ ದುರ್ಗ ಹಾಗೂ ಪಿ.ಮಹದೇವಪುರ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಶಾಸಕ ಟಿ.ರಘುಮೂರ್ತಿ ಅಧ್ಯಕ್ಷತೆಯಲ್ಲಿ ನ .4 ರ ಶನಿವಾರ ಜನ ಸಂಪರ್ಕ ಸಭೆಯನ್ನು ಆಯೋಜಿಸಲಾಗಿದ್ದು ಕ ಸದರಿ ಸಭೆಗೆ ಯಾವುದೇ ಅಧೀನ ಸಿಬ್ಬಂದಿಯನ್ನು ನಿಯೋಜಿಸದೆ ಇಲಾಖಾ...
ರೆಡ್ ಕ್ರಾಸ್ ಮತ್ತು ರೋಟರಿ ಹಾಗೂ ಇನ್ಹರ್ ವ್ಹೀಲ್ ಸೇವಾ ಸಂಸ್ಥೆಗಳ ಕಾರ್ಯವು ನಿಜಕ್ಕೂ ಶ್ಲಾಘನೀಯ ಬಸವೇಶ್ವರ ಆಸ್ಪತ್ರೆ ನೇತ್ರವೈದ್ಯೆ ಡಾ.ಕೆ.ಜಿ.ಅಶ್ವಿನಿ
ಹಿರಿಯೂರು : ನಗರದ ಭಾರತೀಯ ರೆಡ್ ಕ್ರಾಸ್ ಮತ್ತು ರೋಟರಿ ಹಾಗೂ ಇನ್ಹರ್ ವ್ಹೀಲ್ ಸಂಸ್ಥೆಗಳು ಸಾರ್ವಜನಿಕರಿಗಾಗಿ ಸಾಮಾಜಿಕವಾಗಿ ಅನೇಕ ಆರೋಗ್ಯ ತಪಾಸಣಾ ಶಿಬಿರಗಳನ್ನು ನಡೆಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂಬುದಾಗಿ ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ನೇತ್ರವೈದ್ಯರಾದ ಡಾ.ಕೆ.ಜಿ.ಅಶ್ವಿನಿ ಹೇಳಿದರು. ನಗರದ...
ವಿಜಯನಗರ ಅರಸರ ಕಾಲದ ವೈಭವ ಮತ್ತು ಅಭಿವೃದ್ಧಿ ರಾಜ್ಯದಲ್ಲಿ ಮರಳಿಸುವುದು ನಮ್ಮ ಆಧ್ಯತೆಯಾಗಿದೆ. ಸಿ.ಎಂ ಸಿದ್ದರಾಮಯ್ಯ
ಹಂಪಿ ನ.2. ಮುಖ್ಯಮಂತ್ರಿ Siddaramaiah ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಂಪಿಯಲ್ಲಿ ಆಯೋಜಿಸಿದ್ದ "ಕರ್ನಾಟಕ ಸಂಭ್ರಮ- 50" ನ್ನು ಉದ್ಘಾಟಿಸಿ, ಮಾತನಾಡಿದರು. ವಿಜಯನಗರ ಅರಸರ ಕಾಲದ ವೈಭವ ಮತ್ತು ಅಭಿವೃದ್ಧಿ ರಾಜ್ಯದಲ್ಲಿ ಮರಳಿಸುವುದು ನಮ್ಮ ಆಧ್ಯತೆಯಾಗಿದೆ. ಬಸವಣ್ಣನ ನಾಡು ಇದು. ಕಲ್ಯಾಣ ಕರ್ನಾಟಕ ಎಂದು ಕೇವಲ...
ರೋಗಿ ಸಹಾಯಕರಿಗೆ ರಾತ್ರಿ ತಂಗುದಾಣ ಕಟ್ಟಡ ನಿರ್ಮಾಣಕ್ಕೆ ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ ಭೂಮಿ ಪೂಜೆ
ಬಳ್ಳಾರಿ,ನ.02 ಇಲ್ಲಿನ ಟ್ರಾಮಾಕೇರ್ ಸೆಂಟರ್ ಆವರಣದಲ್ಲಿ ಕೇಂದ್ರ ಸರ್ಕಾರದ ವತಿಯಿಂದ ರೋಗಿ ಸಹಾಯಕರಿಗೆ ರಾತ್ರಿ ತಂಗುದಾಣ ಕಟ್ಟಡ ನಿರ್ಮಾಣಕ್ಕೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ ಅವರು ಗುರುವಾರ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಯುವ...
ಕಲ್ಯಾಣ ಕರ್ನಾಟಕ ಭಾಗದ ವೈದ್ಯಕೀಯ ಕಾಲೇಜುಗಳಿಗೆ ವಿಶೇಷ ಸ್ಥಾನಮಾನ: ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ
ಬಳ್ಳಾರಿ,ನ.02 ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳಲ್ಲಿನ ವೈದ್ಯಕೀಯ ಕಾಲೇಜುಗಳಿಗೆ ಮೂಲಭೂತ ಸೌಕರ್ಯ ಹಾಗೂ ವಿಶೇಷ ಸ್ಥಾನಮಾನ ಕಲ್ಪಿಸಿಕೊಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ ಅವರು ಹೇಳಿದರು. ಗುರುವಾರದಂದು ಇಲ್ಲಿನ ವಿಜಯನಗರ...
ಮೂಲಸ್ಥಾನದಲ್ಲಿದ್ದುಕೊಂಡು ಕರ್ತವ್ಯ ನಿರ್ವಹಿಸಿ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ್
ಬಳ್ಳಾರಿ,ನ.02 ವಿಮ್ಸ್ನ ವೈದ್ಯಾಧಿಕಾರಿಗಳು ತಮ್ಮ ಮೂಲಸ್ಥಾನದಲ್ಲಿದ್ದುಕೊಂಡೇ ಕರ್ತವ್ಯ ನಿರ್ವಹಿಸಬೇಕು. ಕರ್ತವ್ಯದ ವೇಳೆ ಗೈರಾಗಿರುವುದು ಗಮನಕ್ಕೆ ಬಂದರೆ ಕ್ರಮ ಜರುಗಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ ಅವರು ವೈದ್ಯಾಧಿಕಾರಿಗಳಿಗೆ...
ಅಧಿಕಾರಿಗಳು ಪ್ರಮಾಣಿಕತೆಯಿಂದ ಕೆಲಸ ಮಾಡಿ: ಎಸ್ಪಿ ರಂಜೀತ್ ಕುಮಾರ್ ಬಂಡಾರು
ಬಳ್ಳಾರಿ,ನ.02 ಪ್ರತಿಯೊಬ್ಬ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಮಾತ್ರ ದೇಶ ಅಭಿವೃದ್ಧಿಯಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಅವರು ತಿಳಿಸಿದರು. ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಭ್ರಷ್ಟಾಚಾರ ವಿರುದ್ಧ ಜಾಗೃತಿ ಅರಿವು...
ಮಕ್ಕಳಿಗೆ ಸಕಾಲದಲ್ಲಿ ಮಾರಕ ರೋಗಗಳ ತಡೆಗಟ್ಟುವ ಲಸಿಕೆಗಳನ್ನು ಹಾಕಿಸುವ ಜೊತೆಗೆ ಪೂರಕ ಪೌಷ್ಠಿಕ ಆಹಾರವನ್ನು ತಪ್ಪದೆ ನೀಡಿ: ಡಾ.ವೈ.ರಮೇಶ್ ಬಾಬು
ಬಳ್ಳಾರಿ,ನ.02 ಮಗುವಿನ ಬಾಲ್ಯದಲ್ಲಿ ಕಾಡುವ 12 ಮಾರಕ ರೋಗಗಳ ವಿರುದ್ಧ ನೀಡುವ ಲಸಿಕೆಗಳನ್ನು ಯಾವುದೇ ಕಾರಣಕ್ಕೂ ತಪ್ಪಿಸದೆ ಮಗುವಿಗೆ ಹಾಕಿಸುವ ಮೂಲಕ ಮಗುವಿನ ಸದೃಡ ಆರೋಗ್ಯಕ್ಕಾಗಿ ಪಾಲಕರು ಕೈಜೋಡಿಸಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ತಿಳಿಸಿದರು. ಕುರುಗೋಡು ತಾಲೂಕಿನ ದಮ್ಮೂರು ಗ್ರಾಮದ...
ನಾಲೆಗಳಲ್ಲಿ ಅಕ್ರಮವಾಗಿ ನೀರು ತೆಗೆಯಲು ಬಳಸುತ್ತಿದ್ದ ಪಂಪ್ಗಳ ವಶ
ದಾವಣಗೆರೆ, ನ. 2 ಜಿಲ್ಲಾಧಿಕಾರಿಗಳ ನಿರ್ದೇಶನ ಮೇರೆಗೆ ಬೆಳೆಗಳಿಗೆ ಕೊನೆಯ ಹಂತದ ನೀರು ಕೊಡಬೇಕಾಗಿರುವುದರಿಂದ ಭದ್ರಾ ನಾಲೆಗಳಲ್ಲಿ ಅಕ್ರಮವಾಗಿ ಅಳವಡಿಸಿರುವ ಪಂಪ್ಸೆಟ್ಗಳನ್ನು ತೆರವುಗೊಳಿಸಿ, ಅಂತಹ ಪಂಪ್ಸೆಟ್ಗಳಿಗೆÉ ಸರಬರಾಜಾಗುವ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ. ಗುರುವಾದಂದು(2) ದಾವಣಗೆರೆ ಹೊನ್ನಾಳಿ...
ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹದಲ್ಲಿ ಜಿಲ್ಲಾ ನ್ಯಾಯಾಧೀಶೆ ಬಿ.ಎಸ್.ರೇಖಾ ಭ್ರಷ್ಟಾಚಾರ ವಿರೋಧಿಸಿ, ರಾಷ್ಟ್ರಕ್ಕೆ ಬದ್ಧರಾಗಿರಿ
ಚಿತ್ರದುರ್ಗ ನ.02: ಭ್ರಷ್ಟಾಚಾರ ವಿರೋಧ ಮಾಡಬೇಕು. ನಾವು ರಾಷ್ಟ್ರಕ್ಕೆ ಬದ್ಧರಾಗಿರಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ರೇಖಾ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ನಗರದ ಸರ್ಕಾರಿ ವಿಜ್ಞಾನ ಕಾಲೇಜು ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ಲೋಕಾಯುಕ್ತ ಹಾಗೂ...
ಹೊಸ ನ್ಯಾಯಬೆಲೆ ಅಂಗಡಿಗೆ ಅರ್ಜಿ
ಚಿತ್ರದುರ್ಗ ನ.02: ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಪರುಶುರಾಂಪುರ ಹೋಬಳಿ ಜಾಜೂರು ಎಸ್.ಸಿ. ಕಾಲೋನಿ ಗ್ರಾಮಕ್ಕೆ ಹೊಸದಾಗಿ ನ್ಯಾಯಬೆಲೆ ಅಂಗಡಿ ತೆರಯುವುದಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಡಿಸೆಂಬರ್ 1 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನ. ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲಿರುವ ಜಾಜೂರು ಎಸ್.ಸಿ.ಕಾಲೋನಿಯಲ್ಲಿ 5 ಎಎವೈ,...
ನ.3ರಂದು ಕಾರ್ಮಿಕರ ಸಚಿವರ ಜಿಲ್ಲಾ ಪ್ರವಾಸ
ಚಿತ್ರದುರ್ಗ ನ.02: ರಾಜ್ಯ ಕಾರ್ಮಿಕ ಸಚಿವರಾದ ಸಂತೋಷ ಎಸ್.ಲಾಡ್ ಅವರು ನವೆಂಬರ್ 3ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸಚಿವರು ನ.3ರಂದು ಬೆಳಿಗ್ಗೆ 8.30ಕ್ಕೆ ಬೆಂಗಳೂರಿನಿಂದ ಹೊರಟು, 11.30ಕ್ಕೆ ಚಿತ್ರದುರ್ಗಕ್ಕೆ ಆಗಮಿಸಿ, ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲೆಯ ಶಾಸಕರು, ಜಿಲ್ಲಾಧಿಕಾರಿ,...
ಪದಕ ಪಡೆದ ವಿಜೇತ ಕ್ರೀಡಾಪುಟುಗಳಿಗೆ ನಗದು ಬಹುಮಾನ: ಅರ್ಜಿ ಆಹ್ವಾನ
ಚಿತ್ರದುರ್ಗ ನ.02: 2021 ಮತ್ತು 2022ನೇ ಸಾಲಿನಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿ ಪದಕ ಪಡೆದ ಕರ್ನಾಟಕ ಕ್ರೀಡಾಪಟುಗಳು ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಪ್ರತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ರಾಷ್ಟ್ರಕ್ಕೆ ಕೀರ್ತಿ ತಂದ ಕರ್ನಾಟಕದ...
ವಿವಿಧ ಸೌಲಭ್ಯಕ್ಕಾಗಿ ವಿಕಲಚೇತನರಿಂದ ಅರ್ಜಿ
ಚಿತ್ರದುರ್ಗ ನ.02: 2023-24ನೇ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನರಿಗಾಗಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಡಿಸೆಂಬರ್ 15 ಅರ್ಜಿ ಸಲ್ಲಿಸಲು ಕೊನೆಯ ದಿನ. ಶುಲ್ಕ ಮರುಪಾವತಿ, ವಿವಾಹ ಪ್ರೋತ್ಸಾಹಧನ, ನಿರಾಮಯ, ಸ್ಪರ್ಧಾ ಚೇತನ ಈ ಯೋಜನೆಗಳಡಿ ಪ್ರಯೋಜನವನ್ನು...
ನ.4 ಹಾಗೂ 5 ರಂದು ಗ್ರೂಪ್-ಸಿ ಹುದ್ದೆಗಳಿಗೆ ಕೆ.ಪಿ.ಎಸ್.ಸಿ ಸ್ಪರ್ಧಾತ್ಮಕ ಪರೀಕ್ಷೆ: ಅಕ್ರಮ ತಡೆಯಲು ಜಾಮರ್ ಹಾಗೂ ಸಿಸಿಟಿವಿ ಅಳವಡಿಸಿ -ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ
ಚಿತ್ರದುರ್ಗ ನ.02: ಇದೇ ನವೆಂಬರ್ 4 ಮತ್ತು 5 ರಂದು ಗ್ರೂಪ್-ಸಿ ಹುದ್ದೆಗಳಿಗೆ ಕೆ.ಪಿ.ಎಸ್.ಸಿ (ಕರ್ನಾಟಕ ಲೋಕಸೇವಾ ಆಯೋಗ) ವತಿಯಿಂದ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ಮೊಬೈಲ್, ಬ್ಲೂಟೂತ್ ಇತರೆ ಉಪಕರಣಗಳನ್ನು ಬಳಸಿ ಪರೀಕ್ಷಾ ಅಕ್ರಮ ಮಾಡುವುದನ್ನು ತಡೆಯಲು ಪರೀಕ್ಷಾ ಕೇಂದ್ರದ ಕೊಠಡಿಗಳಲ್ಲಿ ಮೊಬೈಲ್ ಜಾಮರ್ ಹಾಗೂ...
ರೈತರ ಬಗ್ಗೆ ಕಾಳಜಿ ಇದ್ದರೆ, ಬಿಜೆಪಿ ಸಂಸದರು ರಾಜ್ಯ ಸರ್ಕಾರವನ್ನು ಟೀಕಿಸುವ ಬದಲು ಕೇಂದ್ರದೊಂದಿಗೆ ಮಾತನಾಡಲಿ ಎಂದು ಬಿಜೆಪಿ ಸಂಸದ ಹಾಗೂ ಶಾಸಕರಿಗೆ ಸಿ.ಎಂ.ಸಿದ್ದರಾಮಯ್ಯ ತಿರುಗೇಟು.
ಕೊಪ್ಪಳ ನ.2 ಸಿದ್ದರಾಮಯ್ಯ ಅವರು ಕೊಪ್ಪಳದಲ್ಲಿ ಇಂದು ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆ: ರೈತರ ಬಗ್ಗೆ ಕಾಳಜಿ ಇದ್ದರೆ, ಬಿಜೆಪಿ ಸಂಸದರು ರಾಜ್ಯ ಸರ್ಕಾರವನ್ನು ಟೀಕಿಸುವ ಬದಲು ಕೇಂದ್ರದೊಂದಿಗೆ ಮಾತನಾಡಿ, ರಾಜ್ಯಕ್ಕೆ ಪರಿಹಾರಗಳನ್ನು ಬಿಡುಗಡೆಗೊಳಸಿದರೆ ಉತ್ತಮ. ಕೇಂದ್ರ ಸರ್ಕಾರಕ್ಕೆ 17,900 ಕೋಟಿ ರೂ. ಬರಪರಿಹಾರ ಕೋರಿ ಮನವಿ...
ಮುಖ್ಯಮಂತ್ರಿಗಳಿಗೆ ಸಂಸದರು, ಸಚಿವರು, ಶಾಸಕರು, ಜಿಲ್ಲಾಡಳಿತದಿಂದ ಎಂಎಸ್ಪಿಎಲ್ ಏರೋಡ್ರಮ್ನಲ್ಲಿ ಸ್ವಾಗತ
ಕೊಪ್ಪಳ ನವೆಂಬರ್ 02 ಕರ್ನಾಟಕ ಸಂಭ್ರಮ-50ರ ಹಿನ್ನೆಲೆಯ ಜ್ಯೋತಿ ರಥಯಾತ್ರೆಯ ಉದ್ಘಾಟನಾ ಸಮಾರಂಭಕ್ಕೆ ಹಂಪಿ ಪ್ರವಾಸದಲ್ಲಿರುವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ನವೆಂಬರ್ 2ರಂದು ಕೊಪ್ಪಳ ಜಿಲ್ಲೆಯ ಗಿಣಿಗೇರಾ ಹತ್ತಿರದ ಎಂಸಿಪಿಎಲ್ ಏರೋಡ್ರಮ್ ಮೂಲಕ ಹಂಪಿಯತ್ತ ಪ್ರಯಾಣ ಬೆಳೆಸಿದರು. ಮಧ್ಯಾಹ್ನ ವೇಳೆಗೆ ಬೆಂಗಳೂರಿನಿಂದ ವಿಶೇಷ...

ಜಿಪಂ ಇಂಜಿಯರಿಂಗ್ ಉಪವಿಭಾಗದ ಕಚೇರಿಯಲ್ಲಿ ಮೂರು ಹುದ್ದೆಗೆ ಒಬ್ಬ ಇಂಜಿನಿಯರ್ ಇರುವ ಒಬ್ಬ ಇಂಜಿಯರ್ ಕಚೇರಿಗೆ ಬಾರದೆ ಗುತ್ತಿಗೆದಾರರು ಪರದಾಟ ಅಭಿವೃದ್ಧಿಗೆ ಮಾರಕ.
ಚಳ್ಳಕೆರೆ.ಜನಧ್ವನಿ ವಾರ್ತೆ ನ.2 ಗ್ರಾಮೀಣ ಅಭಿವೃದ್ಧಿಗೆ ಬರುವ ವಿವಿಧ ಯೋಜನೆಗಳ ಕಾಮಗಾರಿಗಳ ಕ್ರಿಯಾಯೋಜನೆ, ತಾಂತ್ರಿಕ ಮಂಜುರಾತಿಗಾಗಿ ಗುತ್ತಿಗೆದಾರರು ಕಚೇರಿಗೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಹೌದು ಇಚು ಚಳ್ಳಕೆರೆ ನಗರದ ಹೊರವಲಯದಲ್ಲಿರುವ ಜಿಲ್ಲಾಪಂಚಾಯತ್ ಇಂಜಿನಿಯರಿAಗ್ ಉಪವಿಭಾಗ...
ಸಾರ್ವಜನಿಕರಿಗೆ ಸ್ಪಂಧಿಸಿ ಕೆಲಸ ಮಾಡದ ಅಧಿಕಾರಿಗಳ ವಿರುದ್ದ ಜಿರ್ಲ್ಲಾಧಿಕಾರಿ ಹಾಗೂ ಸರಕಾರಕ್ಕೆ ಪತ್ರ ಬರೆಯುವುದಾಗಿ ಅಧಿಕಾರಿಗಳ ವಿರುದ್ದ ಶಾಸಕ ಟಿ.ರಘುಮೂರ್ತಿ ಕಿಡಿ .
ಚಳ್ಳಕೆರೆ ಜನಧ್ವನಿ ವಾರ್ತೆ ನ.2. ಪದೇ ಪದೆ ಸರಕಾರಿ ಕಚೇರಿಗಳಿಗೆ ಅಲೆದಾಡಿಸುವ ಹಾಗೂ ಸಾರ್ವಜನಿಕರಿಗೆ ಸ್ಪಂಧಿಸಿ ಕೆಲಸ ಮಾಡದ ಅಧಿಕಾರಿಗಳ ವಿರುದ್ದ ಜಿರ್ಲ್ಲಾಧಿಕಾರಿ ಹಾಗೂ ಸರಕಾರಕ್ಕೆ ಪತ್ರ ಬರೆಯುವುದಾಗಿ ಶಾಸಕ ಟಿ.ರಘುಮೂರ್ತಿ ಕಿಡಿ ಕಾರಿದರು. ನಗರದ ತಾಲೂಕು ಕಚೇರಿ ಆವರಣದಲ್ಲಿ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ...
ನ.7ರಂದು ನ್ಯಾಯಬೆಲೆ ಅಂಗಡಿ ಮಾಲಿಕರ ಪ್ರತಿಭಟನೆ. ಪಡಿತರ ಕಾರ್ಡ್ ದಾರರಿಗೆ ಅಕ್ಕಿ ವಿಳಂಬವಾಗೌಸಾಧ್ಯತೆ..
ಚಳ್ಳಕೆರೆ ಜನಧ್ವನಿ ವಾರ್ತೆ ನ.2 ಹೊಸ ಸರಕಾರ ಬಂದಿದೆ ಎನೋ ಅಭಿವೃದ್ಧಿ ಮಾಡಿತ್ತದೆ ಉಚಿತ ಗ್ಯಾರೆಂಟಿಗಳನ್ನು ಘೋಷಣೆ ಮಾಡಿದೆ ಅಂದುಕೊಂಡಿವಿ ಗ್ಯಾರೆಂಟಿಗಳೇ ನಮಗೆ ಮುಳುವಾಗಿದೆ ಎಂದು...
ಕೊಪ್ಪಳ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರವಾಸ
ಕೊಪ್ಪಳ ನವೆಂಬರ್ 01 ಕರ್ನಾಟಕ ಸಂಭ್ರಮ 50ರ ಜ್ಯೋತಿ ರಥಯಾತ್ರೆ ಉದ್ಘಾಟನೆಗಾಗಿ ವಿಜಯನಗರ ಜಿಲ್ಲೆಯ ಹಂಪಿಯ ಪ್ರವಾಸದಲ್ಲಿರುವ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ನವೆಂಬರ್ 2ರಂದು ಕೊಪ್ಪಳ ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ಬೆಳಗ್ಗೆ 10 ಗಂಟೆಗೆ ವಿಶೇಷ ವಿಮಾನದ ಮೂಲಕ ಹೊರಟು...
ದೆಹಲಿಯ ಅಮೃತಕಲಶ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವ ಚಳ್ಳಕೆರೆ ಆರೋಗ್ಯ ನಿರೀಕ್ಷಕರಾದ ಗೀತಾ.
ದೆಹಲಿ ಜನಧ್ವನಿ ವಾರ್ತೆ ನ.1.ದೆಹಲಿಯ ಅಮೃತಕಲಶ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವ ಚಳ್ಳಕೆರೆ ಆರೋಗ್ಯ ನಿರೀಕ್ಷಕರಾದ ಗೀತಾ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ...
ಚಳ್ಳಕೆರೆ ನಗರಸಭೆ ಹಿರಿಯ ಆರೋಗ್ಯಾಧಿಕಾರಿ ಮಹಾಲಿಂಗಪ್ಪ ಸೇರಿ ಐದು ಜನರ ವರ್ಗಾವಣೆ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ.
ಚಳ್ಳಕೆರೆ ಜನಧ್ವನಿ ವಾರ್ತೆ ನ.1. ಸುಮಾರು ವರ್ಷಗಳಿಂದ ಜಡ್ಡು ಕಟ್ಟಿ ಕುಳಿತಿದ್ದ ನಗರಸಭೆ ಸಿಬ್ಬಂದಿಗಳನ್ನು ವರ್ಗಾವಣೆ ಮಾಡಿರುವುದು ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರಸಭೆ ಕಚೇರಿಯಲ್ಲಿ ಶಾಸಕ ಟಿ.ರಘುಮೂರ್ತಿ ಅ.9 ರಂದು ಕುಂದು ಕೊರತೆ ಸಭೆಯಲ್ಲಿ ಸಾರ್ವಜನಿಕರಿಂದ ದೂರಿನ ಸುರಿಮಳೆ ಹಾಗೂ ಸುಗುಣ...
ದೆಹಲಿಯ ಅಮೃತಕಲಶ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವ ಹಿರಿಯೂರಿನ ಆರೋಗ್ಯ ನಿರೀಕ್ಷಕರಾದ ಜಿ.ಮೀನಾಕ್ಷಿ
ನವದೆಹಲಿ : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ "ನನ್ನ ಮಣ್ಣು ನನ್ನ ದೇಶ" ಎಂಬ ಕಾರ್ಯಕ್ರಮದ ಮೂಲಕ ದೇಶದ ಎಲ್ಲಾ ರಾಜ್ಯಗಳ ಜಿಲ್ಲಾ ಕೇಂದ್ರ, ತಾಲ್ಲೂಕು ಕೇಂದ್ರ, ನಗರಸಭೆ, ಪುರಸಭೆ ಹಾಗೂ ಗ್ರಾಮೀಣ ಪ್ರದೇಶದ ಗ್ರಾಮಪಂಚಾಯಿತಿಗಳಿಂದ ಸಂಗ್ರಹ ಮಾಡಿರುವ ಪವಿತ್ರವಾದ ಮಣ್ಣನ್ನು ದೆಹಲಿಯ ರಾಜಭವನ ಮುಂಭಾಗದಲ್ಲಿರುವ ಅಮೃತ...
ಕನ್ನಡ ನಾಡು ನುಡಿ ಸಾಹಿತ್ಯಕ್ಕಾಗಿ ದುಡಿದ ಮಹಾನ್ ವ್ಯಕ್ತಿಗಳ ನೆನಪಿಸಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ ತಾಲ್ಲೂಕು ತಹಶೀಲ್ದಾರ ಶ್ರೀಯುತ ರಾಜೇಶ್ ಕುಮಾರ್
ಹಿರಿಯೂರು : ಕನ್ನಡದ ಕುಲಪುರೋಹಿತರಾದ ಆಲೂರು ವೆಂಕಟರಾಯರು 1905ರಲ್ಲಿ ಕರ್ನಾಟಕ ಏಕೀಕರಣ ಚಳುವಳಿಯನ್ನು ಪ್ರಾರಂಭಿಸಿದರು, ಭಾರತವು ಸ್ವಾತಂತ್ರ್ಯ ನಂತರ ದಕ್ಷಿಣ ಭಾರತದಲ್ಲಿ ವಿವಿಧ ಪ್ರಾಂತಗಳು ವಿವಿಧ ಭಾಷೆಗಳ ಆಧಾರದ ಮೇಲೆ ರಾಜ್ಯಗಳಾಗಿ ರಚನೆಗೊಂಡವು, ಈ ಸಂದರ್ಭದಲ್ಲಿ ಕನ್ನಡ ಭಾಷೆಯನ್ನು ಮಾತನಾಡುವ ಪ್ರದೇಶಗಳು ಸೇರಿ ಮೊದಲಿಗೆ...
ನರೇಗಾ ಕೂಲಿ ಕಾರ್ಮಿಕರಿಂದ ಕನ್ನಡ ರಾಜ್ಯೋತ್ಸವ ಆಚರಣೆ.
ಚಳ್ಳಕೆರೆ ಜನಧ್ವನಿ ಮೀಡಿಯಾ ನ.1. ನಾಡಿನೆಲ್ಲಡೆ ಕನ್ನಡ ರಾಜ್ಯೀತ್ಸವ ಸಡಗರ ಸಂಭ್ರಮದಿಂದ ಆಚರಣೆ ನಡುವೆ ಚಳ್ಳಕೆರೆ ತಾಲೂಕಿನ ಜಾಜೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಮಸಮುದ್ರ ಗ್ರಾಮದಲ್ಲಿ ನರೇಗಾ ಕೂಲಿ ಕಾರ್ಮಿಕರು ಕೆಲಸ ಮಾಡುವ ಸ್ಥಳದಲ್ಲಿ ಕರ್ನಾಟಕ ನಕ್ಷೆ ಬಿಡಿಸುವ ಮೂಲಕ ಕನ್ನಡ ರಾಜೋತ್ಸವ ದಿನಾಚರಣೆಯ ಅಚರಣೆಯನ್ನು ಕೂಲಿ...
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿಕೆ ತಾಯ್ನಾಡಿನ ಭಾಷೆಯ ಪ್ರೀತಿ, ವಾತ್ಸಲ್ಯದಿಂದ ನಾಡು ಬೆಳಗಲಿದೆ
ಚಿತ್ರದುರ್ಗ ನ.01: ತಾಯಿಯ ಮೇಲಿನ ಪ್ರೀತಿ ವಾತ್ಸಲ್ಯ ಹೇಗಿದೆಯೋ ಹಾಗೇ ತಾಯ್ನಾಡಿನ ಭಾಷೆಯ ಬಗ್ಗೆ ಪ್ರೀತಿ, ವಾತ್ಸಲ್ಯ ನಮ್ಮಲ್ಲಿ ಮೈಗೂಡಿಸಿಕೊಂಡಾಗ ಮಾತ್ರ ನಮ್ಮ ನಾಡು ಪ್ರಕಾಶಮಾನವಾಗಿ ಬೆಳಗಲಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ...
ಕನ್ನಡ ರಾಜ್ಯೋತ್ಸವ : 28 ಸಾಧಕರಿಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಸನ್ಮಾನ
ಚಿತ್ರದುರ್ಗ ನ. 01 ಜಿಲ್ಲಾಡಳಿತದ ವತಿಯಿಂದ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಬುಧವಾರ ಏರ್ಪಡಿಸಿದ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಜಿಲ್ಲೆಯ 28 ಜನ ಸಾಧಕರಿಗೆ ಜಿಲ್ಲಾ ಉಸ್ತುವಾರಿ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಡಿ. ಸುಧಾಕರ್ ಅವರು...
ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೋಲಿಸ್ ಇಲಾಖೆ ಜತೆ ಗೃಹರಕ್ಷಕ ದಳದ ಪಾತ್ರ ಮುಖ್ಯವಾಗಿದೆ ಶಾಸಕ ಟಿ.ರಘುಮೂರ್ತಿ.
ಚಳ್ಳಕೆರೆ ಜನಧ್ವನಿ ವಾರ್ತೆ ನ.1. ಪೊಲೀಸ್ ಇಲಾಖೆಯ ಅವಿಭಾಜ್ಯ ಅಂಗವಾದ ಇಲ್ಲಿನ ಗೃಹರಕ್ಷಕ ದಳದ ಸಿಬ್ಬಂದಿಗೆ ಬಹಳದಿನಗಳ ಬೇಡಿಕೆ ಈಡೇರುವಂತಾಗಿದ್ದು ನಿಮ್ಮ ಇಲಾಖೆ ಹೆಸರೇ ಹೇಳುವಂತೆ ಸಾರ್ವಜನಿಕರಿಗೆ ಉತ್ತಮ ಸೇವೆ ಮಾಡುವಂತೆ ಶಾಸಕ ಟಿ.ರಘುಮೂರ್ತಿ ಹೇಳಿದರು. ನಗರದ ಹಳೆ ತಾಲೂಕು ಕಚೇರಿ ಕಟ್ಟಡದಲ್ಲಿ ಗೃಹರಕ್ಷಕ ದಳದ ಕಚೇರಿ...
ಕನ್ನಡ ರಾಜ್ಯೋತ್ಸವ ಕೇವಲ ನವಂಬರ್ ಗೆ ಸೀಮಿತವಾಗದೆ ಕನ್ನಡ ನಾಡು ನುಡಿ, ಜಲ ಭಾಷೆ ರಕ್ಷಣೆಗೆ ಎಲ್ಲರೂ ಒಂದಾಗಬೇಕು ಎಂದು ಶಾಸಕ ಟಿ.ರಘುಮೂರ್ತಿ.
ಚಳ್ಳಕೆರೆ ಜನಧ್ವನಿ ವಾರ್ತೆ ನ.1. ರಾಷ್ಟ್ರಕ್ಕೆ ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ರಾಷ್ಟ್ರನಾಯಕರಂತೆ ಕರ್ನಾಟಕದ ಏಕೀಕರಣಕ್ಕಾಗಿ ದುಡಿದ ನಾಯಕರ ಆದರ್ಶಗಳನ್ನು ರಾಜ್ಯದ ನಾಡುನುಡಿಗಾಗಿ ಪಕ್ಷಗಳ ಬೇದಭಾವ ಮರೆತು ಕನ್ನಡ ರಾಜ್ಯೋತ್ಸವ ಕೇವಲ ಆಚರಣೆಗೆ ಸೀಮಿತವಾಗದೆ ಕನ್ನಡ ,ನಾಡುನುಡಿ, ಜಲ ಭಾಷೆಗಾಗಿ ಎಲ್ಲಾರೂ ಹೊಂದಾಗ ಬೇಕು ಎಂದು...
ನ.2 ಗುರುವಾರ ಹತ್ತು ಗಂಟೆಗೆ ತಾಲೂಕು ಕಚೇರಿ ಆವರಣದಲ್ಲಿ ಜನತಾದರ್ಶನ ಕಾರ್ಯಕ್ರಮ.
ಚಳ್ಳಕೆರೆ ಜನಧ್ವನಿ ವಾರ್ತೆ ನ.1. ಚಳ್ಳಕೆರೆ ನಗರದ ತಾಲೂಕು ಕಚೇರಿ ಆವರಣದಲ್ಲಿ ಗುರುವಾರ ನ.2 ಬೆಳಗ್ಗೆ 10 ಗಂಟೆಗೆ ತಾಲ್ಲೂಕು ಮಟ್ಟದ “ಜನತಾ ದರ್ಶನ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶಾಸಕ ಟಿ.ರಘುಮೂರ್ತಿ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಜನತಾ ದರ್ಶನ ಕಾರ್ಯಕ್ರಮ ನಡೆಯಲ್ಲಿದ್ದು ಸಭೆ ತಾಲೂಕು ಮಟ್ಟ ವಿವಿಧ ಇಲಾಖೆಯ...
ಜನ ಜಾನವಾರುಗಳಿಗೆ ಕುಡಿಯುವ ನೀರು, ಆಹಾರ, ಮೇವಿನ ಕೊರತೆ ಆಗಬಾರದು. ಹಣಕ್ಕೆ ತೊಂದರೆ ಇಲ್ಲ. ಅಗತ್ಯವಿದ್ದಷ್ಟು ಕೇಳಿ ಸರ್ಕಾರ ನೀಡಲಿದೆ. ಸಿ.ಎಂ ಸಿದ್ದರಾಮಯ್ಯ ಭರವಸೆ.
ಮಂಡ್ಯ ಅ31 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡ್ಯ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಅಧಿಕಾರಿಗಳಿಗೆ ಸಲಹೆ, ಸೂಚನೆಗಳನ್ನು ನೀಡಿದರು. ಜನ ಜಾನವಾರುಗಳಿಗೆ ಕುಡಿಯುವ ನೀರು, ಆಹಾರ, ಮೇವಿನ ಕೊರತೆ ಆಗಬಾರದು. ಹಣಕ್ಕೆ ತೊಂದರೆ ಇಲ್ಲ. ಅಗತ್ಯವಿದ್ದಷ್ಟು ಕೇಳಿ ಸರ್ಕಾರ ನೀಡಲಿದೆ. ಶಿಕ್ಷಣ,...
ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುಸ್ಕೃತರಿಗೆ ಅಭಿನಂಧನೆ.
ಚಿತ್ರದುರ್ಗ ಜನಧ್ವಯ ವಾರ್ತೆ ಅ.31 ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಪತ್ರಕರ್ತರಿಗೆ ಹಾಗೂ ವಿವಿಧ ಕ್ಷೇತ್ರದ ಸಾಧಕರಿಗೆ ಜನಧ್ವನಿ ಮೀಡಿಯಾ ದಿಂದ ಅಭಿನಂದನೆ.ರಾಜೋತ್ಸವ ಜಿಲ್ಲಾ ಪ್ರಶಸ್ತಿಗೆ ಭಾಜನರಾದ ಚಿತ್ರದುರ್ಗದ ಹಿರಿಯ ಪತ್ರಕರ್ತರಾದ ಹೆಚ್.ಲಕ್ಷ್ಮಣ್, ರವಿಮಲ್ಲಾಪುರ, ವೀರೇಶ್.ವಿ ಚಳ್ಳಕೆರೆ, ಛಾಯಾಗ್ರಹಣ...
ಬೈಕ್ ಅಪಘಾತದಲ್ಲಿ ಮರಣಹೊಂದಿದ ನಿಂಗಮ್ಮನವರ ಕುಟುಂಬಸ್ಥರಿಗೆ ಸಚಿವ ಸುಧಾಕರ್ ರಿಂದ ಧನಸಹಾಯ
ಹಿರಿಯೂರು : ಚುನಾವಣೆಯಲ್ಲಿ ಮತದಾನ ಮಾಡುವ ಮೂಲಕ ನಮ್ಮನ್ನು ಆಯ್ಕೆ ಮಾಡಿದ ಕ್ಷೇತ್ರದ ಜನರ ಸಂಕಷ್ಟಗಳಿಗೆ ಸ್ಪಂದಿಸುವುದು ಜನಪ್ರತಿನಿಧಿಗಳಾದ ನಮ್ಮ ಕರ್ತವ್ಯವಾಗಿದೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು. ಬೈಕ್ ಅಪಘಾತದಲ್ಲಿ ಮರಣ ಹೊಂದಿದ ತಾಲ್ಲೂಕಿನ ಗೂಳ್ಯ ಗ್ರಾಮದ ನಿವಾಸಿ ನಿಂಗಮ್ಮ ಹಾಗೂ ಪ್ರಜ್ವಲ್...
ನಗರದಲ್ಲಿ ಕರವೇ ಪ್ರತಿಷ್ಠಾಪಿಸಿದ ಪ್ರತಿಮೆಗಳ ತೆರವು ವಿರುದ್ಧ ನಗರಸಭೆಗೆ ಕಾರ್ಯಕರ್ತರಿಂದ ಮುತ್ತಿಗೆ ಹಾಕಿ ಪ್ರತಿಭಟನೆ
ಹಿರಿಯೂರು: ನಗರದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಪ್ರತಿಮೆ ಹಾಗೂ ಬೆಂಗಳೂರು ರಸ್ತೆಯ ರಂಜಿತ್ ಹೋಟೆಲ್ ಬಳಿ ರಾಷ್ಟ್ರಕವಿ ಕುವೆಂಪುರವರ ಪ್ರತಿಮೆಯನ್ನು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಷ್ಠಾಪಿಸಲಾಗಿತ್ತು. ಇದನ್ನು ನಗರಸಭೆ ವತಿಯಿಂದ ಪೊಲೀಸ್ ಇಲಾಖೆಯ ಸಹಕಾರದಲ್ಲಿ...
ಎಂಎಲ್ ಸಿ ಕ್ಷೇತ್ರಕ್ಕೆ ಡಿ.ಟಿ. ಶ್ರೀನಿವಾಸ್ ರಿಗೆ ಟಿಕೆಟ್ ಘೋಷಣೆ ಸಿಎಂ ಹಾಗೂ ಡಿಸಿಎಂ ಅಭಿನಂದಿಸಿದ ಪೂರ್ಣಿಮಾಶ್ರೀನಿವಾಸ್
ಬೆಂಗಳೂರು : ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಟಿಕೆಟ್ ಘೋಷಣೆ ಆಗುತ್ತಿದ್ದಂತೆ ಮಾಜಿ ಶಾಸಕಿ ಪೂರ್ಣಿಮಾ ಹಾಗೂ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ಅವರು ಜಂಟಿಯಾಗಿ ಮುಖ್ಯಮಂತ್ರಿಗಳಾದ ಶ್ರೀಯುತ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ...
ಜಿಲ್ಲಾಧಿಕಾರಿಗಳ ವರ್ಗಾವಣೆಯನ್ನು ಸರ್ಕಾರ ವಾಪಸ್ ಪಡೆಯಬೇಕು :ರಾಜ್ಯ ಉಪಾಧ್ಯಕ್ಷರಾದ ಕೆ.ಪಿ.ಭೂತಯ್ಯ
ಚಿತ್ರದುರ್ಗ : ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ಶ್ರೀಮತಿ ಆರ್.ಜೆ.ದಿವ್ಯಪ್ರಭು ಇವರು ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ ಸರ್ಕಾರಕ್ಕೆ ಬರಗಾಲವೆಂದು ಘೋಷಿಸಿದ ಚಳ್ಳಕೆರೆ ಹಿರಿಯೂರು ತಾಲೂಕುಗಳನ್ನು ಬರಗಾಲ ಪಟ್ಟಿಯಲ್ಲಿ ಸೇರಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದು ಸೇರಿದಂತೆ ಜಿಲ್ಲೆಯಲ್ಲಿ...
ಬಾಲಗೌರವ” ಪ್ರಶಸ್ತಿಗೆ ಅರ್ಜಿ
ಚಿತ್ರದುರ್ಗ ಅ.31: ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ 2022-23ನೇ ಸಾಲಿನಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರ್ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಂದ ಬಾಲಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ನವೆಂಬರ್ 18 ಅರ್ಜಿ ಸಲ್ಲಿಸಲು ಕೊನೆಯ ದಿನ. ಮಕ್ಕಳು ಕ್ರೀಡೆ, ಸಂಗೀತ, ನೃತ್ಯ, ಬಹುಮುಖ...
ಜೀವಮಾನ ಸಾಧನೆ ಪ್ರಶಸ್ತಿಗಾಗಿ ಅರ್ಜಿ
ಚಿತ್ರದುರ್ಗ ಅ.31: ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2022ನೇ ಸಾಲಿನಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಕ್ರೀಡಾಪಟುವಾಗಿ, ತರಬೇತುದಾರರಾಗಿ ನಿರಂತರ ಸೇವೆ ಸಲ್ಲಿಸಿ ಸಾಧನೆ ಮಾಡಿದಂತಹ ಹಿರಿಯ ಕ್ರೀಡಾಪಟು, ತರಬೇತುದಾರರಿಗೆ ಜೀವನ ಪರ್ಯಂತ ಸಾಧನಾ ಪ್ರಶಸ್ತಿ ನೀಡಲು ಹಾಗೂ ಗ್ರಾಮೀಣ ಕ್ರೀಡೆಗಳಲ್ಲಿ ವಿಶೇಷ ಸಾಧನೆ ಮಾಡಿದ...
ರೇಬಿಸ್ ಲಸಿಕೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ರೇಬಿಸ್ ರೋಗ ಗುಣಪಡಿಸಲಾಗದು, ತಡೆಗಟ್ಟಲು ಸಾಧ್ಯ
ಚಿತ್ರದುರ್ಗ ಅ.31: ರೇಬಿಸ್ ರೋಗ ಗುಣಪಡಿಸಲಾಗದು, ತಡೆಗಟ್ಟಲು ಸಾಧ. ನಿರ್ಲಕ್ಷೆ ವಹಿಸದಿರಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಹೇಳಿದರು. ನಗರದ ಪಶುಪಾಲನಾ ಇಲಾಖೆಯಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪಶುಪಾಲನಾ...
ರಾಷ್ಟ್ರೀಯ ಏಕತಾ ದಿವಸ್: ಪ್ರತಿಜ್ಞಾವಿಧಿ ಬೋಧನೆ
ಚಿತ್ರದುರ್ಗ(ಕರ್ನಾಟಕ ವಾರ್ತೆ)ಅ.31: ರಾಷ್ಟ್ರೀಯ ಏಕತಾ ದಿವಸ್ ಪ್ರಯುಕ್ತ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಸ್.ಜೆ. ಸೋಮಶೇಖರ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ರಾಷ್ಟ್ರೀಯ ಏಕತಾ ದಿವಸ್ ಪ್ರತಿಜ್ಞೆ ಮತ್ತು ಸರ್ಧಾರ್ ವಲ್ಲಭಾಯ್ ಪಟೇಲ್ ಅವರ ಜನ್ಮದಿನಾಚರಣೆ...
ಚಳ್ಳೆಕೆರೆಯ ಪಿ. ತಿಪ್ಪೇಸ್ವಾಮಿ ಸೇರಿ 68 ಸಾದಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ.
ಬೆಂಗಳೂರು: 2023ನೇ ಸಾಲಿನ ಕನ್ನಡ ರಾಜ್ಯೋತ್ಸವದ ಪ್ರಶಸ್ತಿಗೆ ಈ ಬಾರಿ 68 ಸಾಧಕರು ಮತ್ತು 10 ಸಂಘ ಸಂಸ್ಥೆ ಆಯ್ಕೆಯಾಗಿದ್ದು ಮಂಗಳವಾರದಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದಾರೆಈ ಬಾರಿ 68ನೇ ಕನ್ನಡ ರಾಜ್ಯೋತ್ಸವದ ಹಿನ್ನಲೆಯಲ್ಲಿ ಪ್ರಶಸ್ತಿಗೆ 68...
ತಿರುಚಿ ಸುದ್ದಿ ಮಾಡುವುದನ್ನು ಬಿಡಿ. ನನ್ನ ಮಾತುಗಳ ಸಾಂದರ್ಭಿಕತೆಯನ್ನೇ ಮರೆ ಮಾಚಿ ಸುದ್ದಿ ಮಾಡ್ತಾರೆ. ಇದು ತಪ್ಪು. ನನ್ನ ಸರ್ಕಾರದ ತಪ್ಪುಗಳಿದ್ದರೆ ಮುಲಾಜಿಲ್ಲದೆ ಬರೆಯಿರಿ ಸಿ.ಎಂ.ಸಿದ್ದರಾಮಯ್ಯ ಪತ್ರಕರ್ತರಿಗೆ ಕಿವಿಮಾತು.
ಆದಿಚುಂನಗಿರಿ ಶ್ರೀಕ್ಷೇತ್ರ ಆದಿಚುಂಚನಗಿರಿ ಮಠ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಅಂತರ ಜಿಲ್ಲಾ ಪತ್ರಕರ್ತರ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿ ಮಾತನಾಡಿದರು. ಕಾರಿನ ಮೇಲೆ ಕಾಗೆ ಕುಳಿತರೆ ಅದರಿಂದ ರಾಜ್ಯದ ಜನತೆಗೆ ಏನಾಗಬೇಕು? ಈ ಬಗ್ಗೆ ಜ್ಯೋತಿಷಿಗಳನ್ನು ಕರೆಸಿ...
ಖಾಸಗಿ ಹಾಗೂ ಅನುದಾನಿತ ಶಾಲೆಗಳು ತಮ್ಮ ವಾಹನಗಳ ಮೇಲೆ ಕನ್ನಡ ಭಾಷಾ ಬರವಣಿಗೆಗೆ ಒತ್ತಾಯಿಸಿ ಕನ್ನಡ ರಕ್ಷಣಾ ಮತ್ತು ಸಾಂಸ್ಕೃತಿಕ ವೇದಿಕೆ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ
ಚಳ್ಳಕೆರೆ: ಕನ್ನಡ ಭಾಷೆ ಉಳಿಸಿ ಬೆಳೆಸುವ ಜವಾಬ್ದಾರಿ ಕೇವಲ ಶಾಲಾ-ಕಾಲೇಜುಗಳಲ್ಲದೆ ಪೋಷಕರಿಗೂ ಜವಾಬ್ದಾರಿ ಇರಬೇಕು ಕೇವಲ ಆಂಗ್ಲ ಮಾಧ್ಯಮದಲ್ಲಿ ಓದಿದರೆ ಮಾತ್ರ ಮಕ್ಕಳು ಬುದ್ಧಿವಂತರಾಗುತ್ತಾರೆ ಎಂಬ ಮನೋಭಾವದಿಂದ ಹೊರ ಬಂದಾಗ ಮಾತ್ರ ಕನ್ನಡ ಭಾಷೆ ಉಳಿಯಲು ಸಾಧ್ಯ ಎಂದು ಸಾಮಾಜಿಕ ಹೋರಾಟಗಾರ ಹೆಚ್ ಎಸ್ ಸೈಯದ್ ಅಭಿಪ್ರಾಯಪಟ್ಟರು....
ಯಾವುದೇ ಸಬೂಬು ಹೇಳದೇ ಆದಷ್ಟು ಬೇಗ ರೈತರಿಗೆ ಪರಿಹಾರದ ಹಣವನ್ನ ನೀಡಬೇಕೆಂದು ಸಾಮಾಜಿಕಜಾಲ ತಾಣದಲ್ಲಿ ಮನವಿ ಮಾಡಿಕೊಂಡಿದ್ದಾನೆ….
ಬೆಳೆ ವಿಮೆ ಬೆಳೆ ಪರಿಹಾರ ನೀಡುವಂತೆ ಯುವನೊಬ್ಬ ಸಾಮಾಜಿಕ ಜಾಲ ತಾಣದಲ್ಲಿ ಬೆಳೆವಿಮೆ ಕಟ್ಟಿದ ರಸೀದಿಯೊಂದಿಗೆ ಹಂಚಿಕೊಂಡಿದ್ದಾನೆ. ಫಸಲ್ ಭೀಮಾ ಯೋಜನೆ ಕೇಂದ್ರ ಸರ್ಕಾರ... 2022-2023 (ಬೆಳೆ ವಿಮೆ). ಬೆಳೆ ಪರಿಹಾರ 2022-23....ರಾಜ್ಯ ಸರ್ಕಾರ... * ಈ ವರ್ಷ ನಮ್ಮ ಚಿತ್ರದುರ್ಗ ಜಿಲ್ಲೆಯಲ್ಲಿ ಮತ್ತು ಆಲ್ಮೋಸ್ಟ್ ಎಲ್ಲಾ...
ದೇಶದ ಸಂಪತ್ತು ಗೋಮಾತೆ ಎಂದು ಪೂಜೆ ಮಾಡುವ ಜಾನುವಾರುಗಳಿಗೆ ಹಾಗೂ ದೇವರ ಎತ್ತುಗಳಿಗೆ ಮೇವು ವಿತರಿಸಲು ಸರಕಾರಗಳು ಮುಂದೆ ಬರುತ್ತಿಲ್ಲ ಎಂದು ಜಪಾನಂದ ಜೀ ಮಹರಾಜ್ ವಿಷಾದ
ಚಳ್ಳಕೆರೆ ಜನಧ್ವನಿ ವಾರ್ತೆ ಅ31 ಚಂದ್ರಲೋಕಕ್ಕೆ ರಾಕೇಟ್ ಉಡಾವಣೆ ಸೇರಿದಂತೆ ಅವಶ್ಯತೆ ಇಲ್ಲದೆ ಕಾಮಗಾರಿಗಳಿಗೆ ಸಕಾರ ಕೋಟಿ ಕೋಟಿ ಅನುದಾನ ಖರ್ಚು ಮಾಡುತ್ತಿದೆ. ದೇಶದ ಸಂಪತ್ತು ಗೋಮಾತೆ ಎಂದು ಪೂಜೆ ಮಾಡುವ ಜಾನುವಾರುಗಳಿಗೆ ಹಾಗೂ ದೇವರ ಎತ್ತುಗಳಿಗೆ ಹಿಡಿ ಮೇವು ಕೊಡಲು ಸರಕಾರಗಳು ಮುಂದೆ ಬರುತ್ತಿಲ್ಲ ಎಂದು ಜಪಾನಂದ ಜೀ ಮಹರಾಜು...

ಖಾಸಗಿ ಶಾಲೆಗಳ ವಾಹನಗಳ ಮೇಲಿರುವ ಆಂಗ್ಲ ಭಾಷೆ ಮಸಿ ಬಳಿಯುವುದಾಗಿ ಕೊ.ತಿಪ್ಪೇಸ್ವಾಮಿ ಎಚ್ಚರಿಕೆ.
ಚಳ್ಳಕೆರೆ ಜನಧ್ವನಿ ವಾರ್ತೆ ಅ.30 ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಖಾಸಗಿ ಶಾಲೆಗಳ ಮಕ್ಕಳನ್ನು ಕರೆತರುವ ವಾಹನಗಳಿಗೆ ಅಂಗ್ಲಾ ಭಾಷೆಯಲ್ಲಿರು ಹೆಸರನ್ನು ಕನ್ನಡದಲ್ಲಿ ಎರಡು ದಿನದೊಳಗೆ ಬರೆಸದಿದ್ದರೆ ಬಸ್ಸುಗಳ ಮೇಲೆ ಅಂಗ್ಲಭಾಷೆಯಲ್ಲಿರು ಹೆಸರಿಗೆ ಮಸಿ ಬಳಿಯುವುದಾಗಿ ಕನ್ನಡ ರಕ್ಷಣಾ ಮತ್ತು ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ...
ಸಮಾಜದಲ್ಲಿ ಶಿಕ್ಷಕರ ಹೊಣೆಗಾರಿಕೆ ಮಹತ್ತರವಾಗಿದೆ ಕೆಪಿಎಸ್ ಶಾಲೆಯ ಮಹಾಪೋಷಕ ನಾ.ತಿಪ್ಪೇಸ್ವಾಮಿ
ಹಿರಿಯೂರು : ಸಮಾಜದಲ್ಲಿ ಶಿಕ್ಷಕರ ಹೊಣೆಗಾರಿಕೆ ಮಹತ್ತರವಾಗಿದ್ದು, ಈ ಹೊಣೆಗಾರಿಕೆಯನ್ನು ಸಮರ್ಥವಾಗಿ ಶಿಕ್ಷಕರು ನಿರ್ವಹಿಸುವಲ್ಲಿ ಮುಖ್ಯಶಿಕ್ಷಕರ ಪಾತ್ರ ಬಹಳಮುಖ್ಯ, ಸಂಸ್ಕಾರಯುತವಾದ ಶಿಕ್ಷಣವನ್ನು ಮಕ್ಕಳಿಗೆ ಕೊಡುವುದು ಅವಶ್ಯಕ ಮತ್ತು ಅನಿವಾರ್ಯವಾಗಿದೆ ಎಂಬುದಾಗಿ ಕೆಪಿಎಸ್ ಶಾಲೆಯ ಮಹಾಪೋಷಕ ನಾ.ತಿಪ್ಪೇಸ್ವಾಮಿ ಸಭೆಗೆ...
ತಾಲ್ಲೂಕಿನ ಪ್ರತಿ ಮನೆಮನೆಗೂ ಶುದ್ದ ಕುಡಿಯುವ ನೀರಿನ ಸೌಲಭ್ಯ ಒದಗಿಸಲು ಜಲಜೀವನ್ ಮಿಷನ್ ಯೋಜನೆ ರೂಪಿಸಲಾಗಿದೆ : ಸಚಿವ ಡಿ.ಸುಧಾಕರ್
ಹಿರಿಯೂರು : ತಾಲ್ಲೂಕಿನ ಪ್ರತಿ ಮನೆಮನೆಗೂ ಶುದ್ದ ಕುಡಿಯುವ ನೀರಿನ ಸೌಲಭ್ಯ ಒದಗಿಸಲು ಸರ್ಕಾರದ ವತಿಯಿಂದ ಜಲಜೀವನ್ ಮಿಷನ್ ಯೋಜನೆ ರೂಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ ಸುಧಾಕರ್ ಹೇಳಿದರು. ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಜಲಜೀವನ್ ಮಿಷನ್ ಯೋಜನೆ ಅಡಿ...
ಪುನೀತ್ ರಾಜಕುಮಾರ್ ಅಭಿಮಾನಿಗಳ ಸಂಘ’ದಿಂದ ಶ್ರೀ ಶುಭೋದಯ ವೃದ್ಧಾಶ್ರಮದಲ್ಲಿ ಭೋಜನದ ವ್ಯವಸ್ಥೆ
ಹಿರಿಯೂರು : ನಗರದ ಬಳಿಯ ಮಲ್ಲೇಣುವಿನ "ಪವರ್ ಸ್ಟಾರ್ ಡಾ.ಪುನೀತ್ ರಾಜಕುಮಾರ್" ರವರ 'ಪವರ್ ಫುಲ್ ಫ್ಯಾನ್ಸ್ ಅಭಿಮಾನಿಗಳ ಸಂಘ'ದ ವತಿಯಿಂದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ 2ನೇ ವರ್ಷದ ಚಿರಸ್ಮರಣೆ ಅಂಗವಾಗಿ ಶ್ರೀ ಶುಭೋದಯ ವೃದ್ಧಾಶ್ರಮದ ಎಲ್ಲರಿಗೂ ಸಂಜೆಯ ಭೋಜನದ ವ್ಯವಸ್ಥೆ ಮಾಡಿದ್ದರು. ಹಾಗಾಗಿ ಅಭಿಮಾನಿಗಳ ಆರಾಧ್ಯದೈವ...
ಮಹರ್ಷಿ ವಾಲ್ಮೀಕಿಯವರ ತತ್ವ-ಆದರ್ಶಗಳು ಇಂದಿಗೂ ಪ್ರಸ್ತುತ : ಕಾರ್ಯದರ್ಶಿ ಆಲೂರು ಹನುಮಂತರಾಯಪ್ಪ
ಹಿರಿಯೂರು : ವಿಶ್ವಕವಿ ಎಂದೇ ಪ್ರಸಿದ್ಧಿಯಾಗಿರುವ ಮಹರ್ಷಿ ವಾಲ್ಮೀಕಿಯವರು ರಾಮಾಯಣದಲ್ಲಿ ಹಲವು ಪಾತ್ರಗಳ ವರ್ಣಿಸುವ ಮೂಲಕ ಜಗತ್ತಿಗೆ ಮಾನವೀಯ ಮೌಲ್ಯಗಳನ್ನು ಪರಿಚಯಿಸಿದ್ದಾರೆ, ಅವರ ತತ್ವ-ಆದರ್ಶಗಳು ಇಂದಿಗೂ ಪ್ರಸ್ತುತವಾಗಿವೆ ಎಂಬುದಾಗಿ ವಾಣಿವಿಲಾಸ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಆಲೂರು ಹನುಮಂತರಾಯಪ್ಪ ಹೇಳಿದರು. ನಗರದ...
ಬಂಜಾರ ಮಹಿಳೆಯರಿಗೆ ಸಾಂಪ್ರದಾಯಿಕ ಕಸೂತಿ, ಪೂರಕ ಹೊಲಿಗೆ ತರಬೇತಿ: ಅರ್ಜಿ ಆಹ್ವಾನ
ಚಿತ್ರದುರ್ಗ ಅ.30: ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ ನಿಯಮಿತ ದಾವಣಗೆರೆ ವಲಯ (ದಾವಣಗೆರೆ, ಹಾವೇರಿ ಹಾಗೂ ಚಿತ್ರದುರ್ಗ ಜಿಲ್ಲೆ) ಕಚೇರಿ ವತಿಯಿಂದ ಬಂಜಾರ ಸಾಂಪ್ರದಾಯಕ ಕಸೂತಿ ಮತ್ತು ಪೂರಕ ಹೊಲಿಗೆ ತರಬೇತಿಯನ್ನು ಕೈಗೊಳ್ಳಲು ನುರಿತ, ಅರ್ಹ ನೋಂದಾಯಿತ ಸಂಘ, ಸಂಸ್ಥೆಗಳ ಮೂಲಕ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿರುತ್ತದೆ. ತರಬೇತಿ...
ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ
ಚಿತ್ರದುರ್ಗ ಅ.30: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯದ ಕ್ರೀಡಾ ಪೋಷಕರನ್ನು ಗರುತಿಸಿ ಗೌರವಿಸಲು ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕ್ರೀಡಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡು ಕ್ರೀಡೆಯ ಅಭಿವೃದ್ಧಿಗೆ ನೆರವು ನೀಡಿ 5 ವರ್ಷಗಳಲ್ಲಿ ರಾಜ್ಯ, ರಾಷ್ಟ್ರೀಯ...
ಅ.31ರಂದು ಆಯುಷ್ಮಾನ್ ಭವ ವಿಶೇಷ ಆರೋಗ್ಯ ಮೇಳ
ಚಿತ್ರದುರ್ಗ ಅ.30 ಆಯುಷ್ಮಾನ್ ಭವ ಕಾರ್ಯಕ್ರಮದ ಅಡಿಯಲ್ಲಿ ಜಿಲ್ಲೆಯ ಎಲ್ಲಾ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಅಕ್ಟೋಬರ್ 31ರಂದು ವಿಶೇಷ ಆರೋಗ್ಯ ಮೇಳಗಳು ನಡೆಯಲಿವೆ. ಜಿಲ್ಲೆಯ ಸಮುದಾಯ ಆರೋಗ್ಯ ಕೇಂದ್ರಗಳಾದ ಭರಮಸಾಗರ, ಸಿರಿಗೆರೆ, ಬಿ. ದುರ್ಗ, ಬೆಲಗೂರು, ಕಿಟ್ಟದಾಳ್ ಕಂಚಿಪುರ ಶ್ರೀರಾಂಪುರ, ಧರ್ಮಪುರ, ಮರಡಿಹಳ್ಳಿ,...
ಜಿಲ್ಲಾ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಜಿಲ್ಲಾಸ್ಪತ್ರೆಗೆ ಅವಶ್ಯವಿರುವ ಸೌಲಭ್ಯಗಳ ಪಟ್ಟಿ ತಯಾರಿಸಿ ಸಲ್ಲಿಸಿ
ಚಿತ್ರದುರ್ಗ ಅ.30: ಸಾರ್ವಜನಿಕರಿಗೆ ಅತ್ಯುತ್ತಮ ಗುಣಮಟ್ಟದ ಚಿಕಿತ್ಸೆ ದೊರಕುವಂತಾಗಲು, ಜಿಲ್ಲಾಸ್ಪತ್ರೆಗೆ ಅವಶ್ಯವಿರುವ ಸೌಲಭ್ಯಗಳ ಪಟ್ಟಿ ತಯಾರಿಸಿ ಮಾಹಿತಿ ನೀಡಬೇಕು. ಈ ಕುರಿತು ಆರೋಗ್ಯ ಸಚಿವರ ಬಳಿ ಚರ್ಚಿಸಿ, ಜಿಲ್ಲಾಸ್ಪತ್ರೆಗೆ ಅತ್ಯಗತ್ಯವಿರುವ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು...
ಪ್ರತಿ ಮಂಗಳವಾರ ಗ್ರಾ.ಪಂ. ಮಟ್ಟದಲ್ಲಿ ಜನತಾ ದರ್ಶನ ಆಡಳಿತಕ್ಕೆ ಚುರುಕುಗೊಳಿಸಿ ವ್ಯವಸ್ಥೆಯಲ್ಲಿ ಬದಲಾವಣೆ ತರಲಾಗಿದೆ- ಶಾಸಕ ಬಿ.ಜಿ.ಗೋವಿಂದಪ್ಪ
ಹೊಸದುರ್ಗ.ಅ.30: ಆಡಳಿತ ವ್ಯವಸ್ಥೆಗೆ ಚುರುಕು ಮೂಡಿಸಿ ಜನರು ಬಯಸಿದ್ದ ಬದಲಾವಣೆ ತರಲಾಗಿದೆ. ಜನತಾ ದರ್ಶನ ಮಾದರಿಯಲ್ಲಿ, ತಾಲ್ಲೂಕು ಆಡಳಿತ ವತಿಯಿಂದ ಪ್ರತಿ ಮಂಗಳವಾರ ಗ್ರಾ.ಪಂ.ಮಟ್ಟದಲ್ಲಿ ಜನತಾ ದರ್ಶನ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಹೇಳಿದರು. ಜಿಲ್ಲಾಡಳಿತದ ವತಿಯಿಂದ ಸೋಮವಾರ ಹೊಸದುರ್ಗ ನಗರದ...
ರೈತರ ಜಮೀನುಗಳಿಗೆ ನುಗ್ಗಿ ಬೆಳೆ ಹಾಳುಮಾಡುತ್ತಿರುವ ಗೂಳಿಯನ್ನು ಹೊರಗೆ ಸಾಗಿಸುವಂತೆ ಗ್ರಾಮಸ್ಥರ ಅಳಲು.
ಚಳ್ಳಕೆರೆ ಜನಧ್ವನಿ ವಾರ್ತೆ ಅ.30 ದೇವರ ಹೆಸರಿನಲ್ಲಿ ಬಿಟ್ಟ ಗೂಳಿ(ಬಸವ) ರೈತರ ಬೆಳೆಗಳನ್ನು ನಾಶ ಮಾಡುತ್ತಿದ್ದು ಕೂಡಲೆ ಇದನ್ನು ಹಿಡಿದು ಬೇರೆ ಕಡೆ ಸಾಗಿಸುವಂತೆ ರೈತರು ಒತ್ತಾಯಿಸಿದ್ದಾರೆ. ಹೌದ ಇದು ಚಳ್ಳಕೆರೆ ತಾಲೂಕಿನ ಬೇಡರೆಡ್ಡಿಹಳ್ಳಿ ಗ್ರಾಮಯಕ್ಕೆ ಯೋವುದೋ ಊರಿಂದ ದೇವರ ಗೂಳಿಯನ್ನು ತಂದು ಬಿಟ್ಟುಹೋಗಿರುವುದರಿಂದ ರೈತರ...
ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಖಾಸಗಿ ಬಸ್ ಗಳಿಗೆ ಬೆಂಕಿ.
ಬೆಂಗಳೂರು, ಅ 30: ಬೆಂಗಳೂರು ಸೋಮವಾರ ಮತ್ತೊಂದು ಬೃಹತ್ ಬೆಂಕಿ ಅವಘಡಕ್ಕೆ ಸಾಕ್ಷಿಯಾಗಿದೆ. ಪಬ್, ಪಟಾಕಿ ಗೋದಾಮಿನಲ್ಲಿ ಬೆಂಕಿ ದುರಂತ ಬೆನ್ನಲ್ಲೆ ಇದೀಗ ಬಸ್ಗಳಿಗೆ ಬೆಂಕಿ ಬಿದ್ದಿದೆ. ಒಟ್ಟು ಹತ್ತಕ್ಕೂ ಹೆಚ್ಚು ಬಸ್ಗಳು ಬೆಂಕಿಗೆ ಆಹುತಿ ಆಗಿವೆ.ಬೆಂಗಳೂರಿನ ವೀರಭದ್ರ ನಗರದಲ್ಲಿ ಖಾಸಗಿ ಬಸ್ಗಳನ್ನು ನಿಲ್ಲಿಸಲಾಗಿದೆ.ಈ...
ಜನಧ್ವನಿ ಮೀಡಿಯಾ ವರದಿ ಎಫೆಕ್ಟ್ ಸುದ್ದಿ ಬೆಳಕು ಚೆಲ್ಲಿದ ಬೆನ್ನಲ್ಲೇ ಚರಂಡಿ ಸ್ವಚ್ಚತೆಗೊಳಿಸಿದ ನಗರಸಭೆ.
ಜನಧ್ವನಿ ಮೀಡಿಯಾ ವರದಿ ಫಲಶೃತಿ ಚಳ್ಳಕೆರೆ ಜನಧ್ವನಿ ವಾರ್ತೆ ಅ 30 ಹೂಳು ತುಂಬಿದ ಚರಂಡಿ ರಸ್ತೆ ಮೇಲೆ ಹರಿಯುತ್ತಿರುವ ಮಲೀನ ನೀರು ಹೇಳೋರಿಲ್ಲ ಕೇಳೋರಿಲ್ಲ ಎಂಬಂತಾಗಿದೆ ಚಳ್ಳಕರೆ ಹೈಟೆಕ್ ಸಾರಿಗೆ ಬಸ್ ನಿಲ್ದಾಣ. ಎಂಬ ತಲೆಬರಹದಡಿ ಜನಧ್ವನಿ ಡಿಜಿಟಲ್ ಮೀಡಿಯಾ ಸುದ್ದಿ ಬೆಳೆಕು ಚೆಲ್ಲಿದ ಬೆನ್ನಲ್ಲೇ ನಗರಭೆ ಅಧಿಕಾರಿಗಳು...
ಅಕ್ರಮ ಮರಳು ಸಾಗಾಟ ಟ್ರಾಕ್ಟರ್ ವಶ ಪ್ರಕರಣ ದಾಖಲು.
ಚಳ್ಳಕೆರೆ ಜನಧ್ವನಿ ವಾರ್ತೆ ಅ 30. ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಮರಳು ಹಾಗೂ ಟ್ರಾಕ್ಟರ್ ವಶಪಡಿಸಿಕೊಂಡು ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. [video width="1920" height="1080"...
ಹೂಳು ತುಂಬಿದ ಚರಂಡಿ ರಸ್ತೆ ಮೇಲೆ ಹರಿಯುತ್ತಿರುವ ಮಲೀನ ನೀರು ಹೇಳೋರಿಲ್ಲ ಕೇಳೋರಿಲ್ಲ ಎಂಬಂತಾಗಿದೆ ಚಳ್ಳಕರೆ ಹೈಟೆಕ್ ಸಾರಿಗೆ ಬಸ್ ನಿಲ್ದಾಣ.
ಚಳ್ಳಕೆರೆ ಜನಧ್ವನಿ ವಾರ್ತೆ ಅ.30. ಚರಂಡಿ ತ್ಯಾಜ್ಯ ನೀರು ರಸ್ತೆ ಮೇಲೆ ಹರಿದರೂ ಕೇಳೋರಿಲ್ಲ..ಸಾಂಕ್ರಮಿಕ ರೋಗ ಭೀತಿಯಲ್ಲಿ ಸಾರ್ವಜನಿಕರು. ಹೌದು ಇದು ಚಳ್ಳಕೆರೆ ನಗರದ ಜನ...
ಬೆಳ್ಳಂಬೆಳಗ್ಗೆ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ ಪರಿಶೀಲನೆ.
ಚಿತ್ರದುರ್ಗ ಅ.30 ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಇಬ್ಬರ ಅಧಿಕಾರಿಗಳ ಮನೆ, ಕಚೇರಿಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅರಣ್ಯ ಇಲಾಖೆ ACF ನಾಗೇಂದ್ರ ನಾಯ್ಕ್ ಮನೆ ಮೇಲೆ ದಾಳಿ ನಡೆಸಿದೆ. ಹಿರಿಯೂರು ಪಟ್ಟಣದ ಚಂದ್ರಾ ಲೇಔಟ್ನಲ್ಲಿರುವ ಮನೆಯಲ್ಲಿ ಹಾಗೂ ತವಂದಿ ಗ್ರಾಮದ...
ನೇತಾಜಿ ಸ್ನೇಹ ಬಳಗದ ವತಿಯಿಂದ ಬನಶ್ರೀ ವೃದ್ಧಾಶ್ರಮದಲ್ಲಿ ಪುನೀತ್ ರಾಜಕುಮಾರ್ರವರ ಎರಡನೇ ವರ್ಷದ ಪುಣ್ಯ ಸ್ಮರಣೆ.
ಚಳ್ಳಕೆರೆ: ಸಮಾಜದಲ್ಲಿ ತಾನು ದುಡಿದ ಹಣವನ್ನು ಬಡವರಿಗಾಗಿ ವಿನಿಯೋಗಿಸಿ ದಾನ ಧರ್ಮದ ಮೂಲಕ ತಮ್ಮ ತಂದೆಯ ಹಾಗೂ ಮನೆತನದ ಗೌರವವನ್ನು ಉಳಿಸಿ ಇಡೀ ವಿಶ್ವದ ಜನರ ಮನಸ್ಸನ್ನು ಗೆದ್ದ ವ್ಯಕ್ತಿ ಯಾರಾದರೂ ಇದ್ದರೆ ಅದು ಡಾ. ಪುನೀತ್ ರಾಜಕುಮಾರ್ ಮಾತ್ರ ಎಂದು ಭಾರತ್ ಐಟಿಐ ಕಾಲೇಜಿನ ಪ್ರಾಂಶುಪಾಲ ಎಂ ರಮೇಶ್ ಅಭಿಪ್ರಾಯ ಪಟ್ಟರು. [video...
ವಿಶೇಷ ಕನ್ನಡ ರಾಜ್ಯೋತ್ಸವ ಆಚರಣೆಗೆ ಸುತ್ತೋಲೆ ಹೊರಡಿಸಿದ ಸರಕಾರ.
ಚಳ್ಳಕೆರೆ ಅ.30.ನವಂಬರ್ 1ರಂದು ಕನ್ನಡ ರಾಜ್ಯೊತ್ಸವ ಆಷರಣೆಗೆ ರಾಜ್ಯ ಸರಕಾರ ಸುತ್ತೋಲೆ ಹೊರಡಿಸಿದೆ. ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ವಿಶೇಷ ರೀತಿಯಲ್ಲಿ ಆಚರಿಸಲು ಉದ್ದೇಶಿಸಲಾಗಿದೆ. ಅದರ ಅಂಗವಾಗಿ ಈಗಾಗಲೇ ಸನ್ಮಾನ್ಯ...
ಉಳಿದ ಅನ್ನವನ್ನು ಎಸೆದು ಹೋದ ಭಕ್ತರು .ಅನ್ನವನ್ನು ತಿಂದ17 ಮೇಕೆಗಳು ಸಾವು.
ಚಳ್ಳಕೆರೆ ಜನಧ್ವನಿ ವಾರ್ತೆ ಅ.29 ಬಿಸಾಕಿದ್ದ ಊಟ ತಿಂದು 17 ಮೇಕೆಗಲಕು ಸಾವನ್ನಪ್ಪಿದ ಘಟನೆ ನಡೆದಿದೆ. ಹೌದು ಇದು ಚಳ್ಳಕೆರೆ ತಾಲೂಕಿನ ಗೌರಸಮುದ್ರ ಕಾವಲಿನಲ್ಲಿ ಮಾರಮ್ಮದೇವಿ ಜಾತ್ರೆ ನಡೆಯುವ ಸ್ಥಳದಲ್ಲಿ ಭಕ್ತರು ಅರಕೆ ತೀರಿಸಲು ಬಾಡೂಟ ಮಾಡಿ ಸವಿದು ಉಳಿದ ಉಳಿದ ಅನ್ನವನ್ನು ಸ್ಥಳದಲ್ಲೇ ಎಸೆದು ಹೋಗಿದ್ದಾರೆ. ಎಂದಿನಂತೆ...
ಡಾಂಬರ್ ರಸ್ತೆಯಲ್ಲಿ ಗುಂಡಿಗಳು 70 ವರ್ಷಗಳು ಕಳೆದರೂ ಅಭಿವೃದ್ಧಿಯಾಗದ ರಸ್ತೆ ದೇವರೆಡ್ಡಿಹಳ್ಳಿ ಗ್ರಾಮಸ್ಥರ ಅಕ್ರೋಶ.
ಚಳ್ಳಕೆರೆ ಜನಧ್ವನಿ ವಾರ್ತೆ ಅ.29. ಡಾಂಬರ್ ರಸ್ತೆ ಕಿತ್ತು ಹೋಗಿ ಗುಂಡಿಗಳು ಬಿದ್ದಿದ್ದು ರಸ್ತೆ ಅಪಾಘಾತಕ್ಕೆ ಕೈಬೀಸಿ ಕರೆಯುವಂತಿದೆ. ಹೌದು ಇದು ಚಳ್ಳಕೆರೆ ತಾಲೂಕಿನ...
ಡಿಜಟಲ್ ಸಾಕ್ಷರತಾ ಮಾಹಿತಿ ಪಡೆಯಲು ಬರುವ ವಿದ್ಯಾರ್ಥಿಗಳ ಸಹಕಾರ ನೀಡುವಂತೆ ಪಿ ಡಿ ಒ ರಾಮಚಂದ್ರಪ್ಪ
ಚಳ್ಳಕೆರೆ ಜನಧ್ವನಿ ವಾರ್ತೆ ಅ.29. ನಗರದ ಜೈಯಣ್ಣ ಬಿ ಇ ಡಿ ಶಿಕ್ಷಕರ ತರಬೇತಿ ಕಾಲೇಜಿನಿಂದ ತರಬೇತಿ ವಿದ್ಯಾರ್ಥಿಗಳು ಅ.31 ರ ಮಂಗಳವಾರ ನಗರಂಗೆರೆ ಗ್ರಾಮದ ಮನೆ ಮನೆಗೆ ಭೇಟಿ ನೀಡಿ ವಿದ್ಯಾರ್ಥಿಗಳು ಡಿಜಿಟಲ್ ತಂತ್ರಜ್ಞಾನದ ಹಾಗೂ ಬಳಕೆ ಬಗ್ಗೆ ಮಾಹಿತಿ ನೀಡಲಿದ್ದು...
ಆಂದ್ರ ಪ್ರದೇಶದಲ್ಲಿ ರೈಲು ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ.
ಆಂಧ್ರಪ್ರದೇಶದ ವಿಶಾಖಪಟ್ಟಣಂನಿಂದ ರಾಯಗಡಕ್ಕೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲು ವಿಜಯನಗರಂ ಜಿಲ್ಲೆಯಲ್ಲಿ ಹಳಿತಪ್ಪಿ ಮತ್ತೊಂದು ರೈಲಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.ವಿಜಯನಗರ ಜಿಲ್ಲೆ ಕೊತ್ತವಲಸ...
ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗ ಬಾರದು: ಶಾಸಕ ಟಿ ರಘುಮೂರ್ತಿ
ಚಳ್ಳಕೆರೆ: ಪರಿವರ್ತನೆ ಜಗದ ನಿಯಮ ಲೋಕಕಲ್ಯಾಣದ ಉದ್ದೇಶದಿಂದ ಮಹರ್ಷಿ ವಾಲ್ಮೀಕಿ ಅವರು ರಾಮಾಯಣವನ್ನು ರಚಿಸಿದ್ದಾರೆ ಸಮಾಜದಲ್ಲಿ ಸಮಾನತೆ ಮತ್ತು ಸಹಬಾಳ್ವೆಯನ್ನು ಬಯಸಿದವರು ಎಂದು ಟಿ ರಘುಮೂರ್ತಿ ಅಭಿಪ್ರಾಯಪಟ್ಟರು [video width="640" height="368"...
ಧೈರ್ಯ ಶೌರ್ಯ ಕೆಚ್ಚೆದೆಯ ಹೋರಾಟದ ಕಿತ್ತೂರು ಚೆನ್ನಮ್ಮ ಗುಣಗಳನ್ನು ಅಳವಡಿಸಿಕೊಂಡು ಬೆಳೆಸಿಕೊಂಡಾಗ ಮಾತ್ರ ಜಯಂತಿ ಕಾರ್ಯಕ್ರಮ ಅರ್ಥಪೂರ್ಣವಾಗುತ್ತದೆ. ಈ ನಿಟ್ಟಿನಲ್ಲಿ ಇಂದಿನ ಯುವ ಪೀಳಿಗೆ ಮಹನೀಯರ ಗುಣಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಟಿ.ರಘುಮೂರ್ತಿ.
ಚಳ್ಳಕೆರೆ ಜನಧ್ವನಿ ವಾರ್ತೆ ಅ.29 ಈ ದೇಶದ ಇತಿಹಾಸದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಅವರ ಹೋರಾಟ ಅವಿಸ್ಮರಣೀಯ. ಚೆನ್ನಮ್ಮನ ಸ್ವಾಭಿಮಾನ ಮತ್ತು ದೇಶಾಭಿಮಾನ ಇಂದಿನ ಪೀಳಿಗೆ ಅರಿತು ಅಳವಡಿಸಿಕೊಳ್ಳಬೇಕು ಎಂದು ಶಾಸಕ ಟಿ.ರಘುಮೂರ್ತಿ ಕಿವಿಮಾತು ಹೇಳಿದರು. ನಗರದ ವೀರಶೈವ ಕಲ್ಯಾಣ ಮಂಟದಲ್ಲಿ ವೀರಶೈವ...
ಬೆಂಗಳೂರಿನಲ್ಲಿ ನಡೆದ ಹಳೆಯ ವಿದ್ಯಾರ್ಥಿಗಳ ಭೇಟಿ ಕಾರ್ಯಕ್ರಮದಲ್ಲಿ ಶಾಸಕ. ಟಿ.ರಘುಮೂರ್ತಿಯವರಿಗೆ ಸನ್ಮಾನಿಸಿ ಗೌರವಿಸಿದರು.
ಬೆಂಗಳೂರು ಅ.29.ಬೆಂಗಳೂರಿನಲ್ಲಿ ನಡೆದ ಹಳೆಯ ವಿದ್ಯಾರ್ಥಿಗಳ ಭೇಟಿ ಕಾರ್ಯಕ್ರಮದಲ್ಲಿ ಶಾಸಕ ಟಿ.ರಘುಮೂರ್ತಿ ಭಾಗವಹಿಸಿ ಹಳೆಯ ವಿದ್ಯಾರ್ಥಿ ಜವನದ ನೆನಪುಗಳನ್ನು ಹಳೆಯ ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಬೆಂಗಳೂರಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಅಸೋಸಿಯೇಷನ್ ಸಭಾಂಗಣದಲ್ಲಿ ನಡೆದ ದಾವಣಗೆರೆಯ ಯೂನಿವರ್ಸಿಟಿ ಬಿಡಿಟಿ...
ಶಾಸಕ ಕೆ.ಸಿ.ವೀರೇಂದ್ರ ಮನೆಯ ಸೆಕ್ಯುರಿಟ್ ಗಾರ್ಡ್ ಮೇಲೆ ಹಲ್ಲೆ 9 ಜನ ಹಾಗೂ ಇತರರ ಮೇಲೆ ಪ್ರಕರಣ ದಾಖಲು.
ಚಳ್ಳಕೆರೆ ಜನಧ್ವನಿ ವಾರ್ತೆ ಅ.29. ಶಾಸಕರ ಮನೆ ಗೇಟ್ ಒಳಗೆ ಬಿಡದ ಸೆಕ್ಯುರಿಟಿ ಗಾರ್ಡ್ ಮೇಲೆ ಹಲ್ಲೆ ಮಾಡಿ ಪ್ರಾಣ ಬೆದರಿಕೆ ಹಾಕಿರುವ ಪ್ರಕರ ಪೋಲಿಠಾಣೆ ಮೆಟ್ಟಿಲೇರಿದೆ. ಹೌದು ಚಳ್ಳಕೆರೆ ನಗರದ ಹಳೆ ಟೌನ್ ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಬಳಿ ಇರುವ ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರದ ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಮನೆ ಬಳಿ...
ಮಂಜುನಾಥನ ದರ್ಶನ ಪಡೆಯುವ ಮುನ್ನವೇ ಒಂದೇ ಕುಟುಂಬದ ಮೂರು ಜನರು ಬಾರದ ಲೋಕಕ್ಕೆ ಶಿರಾ ಸಮೀಪ ದುರ್ಘಟನೆ.
ತುಮಕೂರು: ಧರ್ಮಸ್ಥಳ ಮಂಜುನಾಥನ ದರ್ಶನ ಪಡೆಯಲು ಹೊರಟಿದ್ದವರನ್ನು ಬಿಡದೆ ಕೆರೆಯ ಬಳಿ ಜವರಾಯನ ಹಟ್ಟಹಾಸಕ್ಕೆ ಒಂದೇ ಕುಟುಂದ ಮೂರು ಜನ ಮೃತಪಟ್ಟ ಘಟನೆ ನಡೆದಿದೆ. ತುಮಕೂರು ಜಿಲ್ಲೆ ಶಿರಾ ತಾಲೂಕಿನ ಬುಕ್ಕಾಪಟ್ಟಣ ಸಮೀಪದ ರಾಮಲಿಂಗಾಪುರ ಬಳಿಯ ಕೆರೆಯಲ್ಲಿ ಕಾರು ಬಿದ್ದಿದೆ. ಬೆಳಗಿನ ಜಾವ ಘಟನೆ ನಡೆದಿದ್ದು, ಕಾರು ಚಾಲಕನ ನಿಯಂತ್ರಣ...
ಚಳ್ಳಕೆರೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಸೇರಿ 25 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಭಾಗ್ಯ .
ಚಳ್ಳಕೆರೆ ಜನಧ್ವನಿ ವಾರ್ತೆ ಅ.29. ಶಾಸಕರ ಬಹಿರಂಗ ಅತೃಪ್ತಿ ಬೆನ್ನಲ್ಲಿಯೇ ಕಾಂಗ್ರೆಸ್ ಅದನ್ನು ಶಮನಗೊಳಿಸಲು ನಿಗಮ, ಮಂಡಳಿಗಳ ತಂತ್ರಕ್ಕೆ ಮೊರೆ ಹೋಗಿದೆ. ಅದರಂತೆ ಆಡಳಿತಾರೂಢ ಕಾಂಗ್ರೆಸ್ ತನ್ನ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರಿಗೆ ಅಧಿಕಾರ ಹಂಚುವ ಮತ್ತೊಂದು ಮಹತ್ವದ ಟಾಸ್ಕ್ಗೆ ಅಣಿಯಾಗುತ್ತಿದೆ. ನಿಗಮ, ಮಂಡಳಿ,...
ಯುವಜನತೆ ಜೀವನದಲ್ಲಿ ಮಹಾಋಷಿ ವಾಲ್ಮೀಕಿ ರಾಮಾಯಣ ಮಹಾಕಾವ್ಯದ ಮೂಲಕ ಸಾದರ ಪಡಿಸಿದ ಆದರ್ಶಗಳನ್ನು ಯುವಜನತೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಹಟ್ಟಿ ಮಲ್ಲಪ್ಪ ನಾಯಕ ಸಂಘದ ಅಧ್ಯಕ್ಷ ಪಟೇಲ್ ಜಿ ಎಂ ತಿಪ್ಪೇಸ್ವಾಮಿ ಕರೆ
ನಾಯಕನಹಟ್ಟಿ:: ಪ್ರತಿಯೊಬ್ಬರು ವಾಲ್ಮೀಕಿ ಬೋಧಿಸಿದ ಉಪದೇಶವನ್ನು ಪಾಲಿಸಿದರೆ ಕುಟುಂಬ ಹಾಗೂ ಸಮಾಜದಲ್ಲಿ ಶಾಂತಿ ನೆಲೆಸುತ್ತದೆ ಎಂದು ಹಟ್ಟಿ ಮಲ್ಲಪ್ಪ ನಾಯಕ ಸಂಘದ ಅಧ್ಯಕ್ಷ ಪಟೇಲ್ ಜಿ ಎಂ ತಿಪ್ಪೇಸ್ವಾಮಿ ಎತ್ತಿನಹಟ್ಟಿ ಗೌಡ್ರು ಹೇಳಿದ್ದಾರೆ. ಅವರು ಶನಿವಾರ ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ಹಟ್ಟಿ ಮಲ್ಲಪ್ಪ ನಾಯಕ ಸಂಘದ ವತಿಯಿಂದ...
ವಿಶೇಷ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಅಹ್ವಾನಿಸುವಂತೆ ಜಿಲ್ಲಾ ಕ.ಸ.ಪ ಅಧ್ಯಕ್ಷ ಶಿವಸ್ವಾಮಿ.
ಚಿತ್ರದುರ್ಗ ಅ.,29 ಕನ್ನಡ ರಾಜ್ಯೋತ್ಸವ ಆಚರಣೆ ಅಗವಾಗಿ ಶ್ರೀ ತರಳಬಾಳು ಬೃಹನ್ಮಠ, ಸಿರಿಗೆರೆ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸಿರಿಗೆರೆಯಲ್ಲಿ ನ.3 ರಿಂದ 5 ರ ವರೆಗೆ ಮೂರು ದಿನಗಳು ಕರ್ನಾಟಕ ಹೆಸರಿನ *50 ನೇ ವರ್ಷಾಚರಣೆಯ* *ವಿಶೇಷ ರಾಜ್ಯೋತ್ಸವ* ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮಕ್ಕೆ...
ಜನಧ್ವನಿ ಡಿಜಿಟಲ್ ಮೀಡಿಯಾದಲ್ಲಿ ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ.
ಚಳ್ಳಕೆರೆ ಜನಧ್ವನಿ ವೆಬ್ ಸೈಟ್ ನ್ಯೂಸ್ ಈಗ ಮತ್ತೊಂದು ಮಹತ್ವದ ಹೆಜ್ಜೆ ಇರಿಸಿದೆ. ಪ್ರತಿ ಹಳ್ಳಿಯಲ್ಲಿನ ಬೆಳವಣಿಗೆಯು ಸುದ್ದಿಯಾಗಬೇಕು, ಪ್ರತಿ ಹಳ್ಳಿಯ ಸುದ್ದಿಗೂ ಮಹತ್ವ ಸಿಗಬೇಕು. ಇದೇ ಕಾರಣಕ್ಕೆ ಜನಧ್ವನಿ ನ್ಯೂಸ್ ವೆಬ್ ಪ್ರಾರಂಭ ಮಾಡಲಾಗಿದ್ದು ಜನಧ್ವನಿ ಎಂದೇ..! ಹೆಸರೆ ಹೇಳುವಂತೆ ನಿಮ್ಮೂರಿನ ಕುಡಿಯುವ .ನೀರು.ರಸ್ತೆ....
ಶ್ರೀವಾಲ್ಮೀಕಿಮಹರ್ಷಿಗಳನ್ನು ಕೇವಲ ಯಾವುದೇ ಒಂದು ಜಾತಿ-ಜನಾಂಕ್ಕೆ ಮಾತ್ರ ಸೀಮಿತಗೊಳಿಸಲು ಸಾಧ್ಯವಿಲ್ಲ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್
ಹಿರಿಯೂರು ಜನಧ್ವನಿ ವಾರ್ತೆ ಅ.28 ಶ್ರೀ ವಾಲ್ಮೀಕಿ ಮಹರ್ಷಿಗಳನ್ನು ಕೇವಲ ಯಾವುದೇ ಒಂದು ಜಾತಿ-ಜನಾಂಕ್ಕೆ ಸೀಮಿತಗೊಳಿಸಲು ಸಾಧ್ಯವಿಲ್ಲ, ಅವರು ಸಮಾಜದ ಎಲ್ಲಾ ವರ್ಗದ ಜನರಿಗೂ ಸೇರಿದ ಶ್ರೇಷ್ಠವ್ಯಕ್ತಿಯಾಗಿದ್ದಾರೆ, ಶ್ರೀರಾಮಸೀತೆಯನ್ನು ಜಗತ್ತಿಗೆ ಪರಿಚಯಿಸಿದ ವಾಲ್ಮೀಕಿ ಮಹರ್ಷಿಗಳನ್ನು ಎಲ್ಲಾ ಜಾತಿಜನಾಂಗದವರು ಹಾಗೂ ಎಲ್ಲಾ...
ಪತ್ರಕರ್ತರು ಸಮಾಜದ ಅಂಕುಡೊಂಕುಗಳನ್ನು ತಿದ್ದುವಂತಹ ಕೆಲಸ ಮಾಡಬೇಕು : ಜಿಲ್ಲಾಉಸ್ತುವಾರಿ ಸಚಿವ ಡಿ.ಸುಧಾಕರ್
ಹಿರಿಯೂರು ಜನಧ್ವನಿ ವಾರ್ತೆ ಅ.28 ಸಂವಿಧಾನದ 4 ನೇ ಅಂಗವಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಿಕೋದ್ಯಮ ಹಾಗೂ ಪತ್ರಕರ್ತರು ಸಮಾಜದ ಅಂಕುಡೊಂಕುಗಳನ್ನು ತಿದ್ದುವಂತಹ ಕೆಲಸ ಮಾಡುವುದರ ಜೊತೆಗೆ ಸಮಾಜದಲ್ಲಿನ ಜನರ ಸಮಸ್ಯೆಗಳನ್ನು ಸರ್ಕಾರಕ್ಕೆ ತಲುಪಿಸುವ ಮೂಲಕ ಜನರ ಸಮಸ್ಯೆಗಳನ್ನು ಪರಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂಬುದಾಗಿ...
ಮಹರ್ಷಿ ವಾಲ್ಮೀಕಿ ಸಮಾಜಕ್ಕೆ ನೀಡಿದ ಉತ್ತಮ ಸಂದೇಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಜಯಂತಿಗೆ ಆಚರಣೆಗೆ ಸಾರ್ಥಕತೆ ಬರುತ್ತದೆ ಎಂದು ನಿಕಟಪೂರ್ವ ತಹಶೀಲ್ದಾರ್ ಎನ್ .ರಘುಮೂರ್ತಿ.
ನಾಯಕನಹಟ್ಟಿ ಜನಧ್ವನಿ ವಾರ್ತೆ ಅ.28. ಮಹರ್ಷಿ ವಾಲ್ಮೀಕಿ ಸಮಾಜಕ್ಕೆ ನೀಡಿದ ಉತ್ತಮ ಸಂದೇಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಜಯಂತಿಗೆ ಆಚರಣೆಗೆ ಸಾರ್ಥಕತೆ ಬರುತ್ತದೆ ಎಂದು ನಿಕಟಪೂರ್ವ ತಹಶೀಲ್ದಾರ್ ಎನ್ .ರಘುಮೂರ್ತಿ ಅಭಿಪ್ರಾಯ ಪಟ್ಟರು. ತಾಲೂಕಿನ ನಾಯಕನಹಟ್ಟಿ ಪಟ್ಟಣದಲ್ಲಿ ಹಟ್ಟಿ ಮಲ್ಲಪ್ಪ...
ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಗ್ರೂಪ್ ವತಿಯಿಂದ ಕ್ಷೇತ್ರದ ಜನತೆಗೆ ಅಂಬ್ಯುಲೆನ್ಸ್ ಸೇವೆ ಯೋಜನೆಯ ಸದುಪಯೋಗ ಮಾಡಿಕೊಳ್ಳಲು ಮನವಿ.
ಜನಧ್ವನಿ ವಾರ್ತೆ ಅ.28. ಸರಿಯಾದ ಸಮಯಕ್ಕೆ ತುರ್ತು ವಾಹನ ಸೌಲಭ್ಯವಂಚಿತರಾಗಿ ಆರೋಗ್ಯ ಸೇವೆ ದೊರೆಯದೆ ಚಿಕಿತ್ಸೆ ದೊರೆಯದೆ ಸಾವಿನ ಮನೆ ಸೇರಿದ ಘಟನೆಗಳು ನಮ್ಮಕಣ್ಣು ಮುಂದೆ ಇವೆ ಇಂತಹ ಘಟನೆಗಳನ್ನು ತಡೆಯಲು ಶಾಸಕರೊಬ್ಬರು ತುರ್ತುವಾಹನ ಸೇವೆ ಮಾಡಲು ಮುಂದಾಗಿದ್ದು ಮಾನವೀಯತೆ ಮರೆದಿದ್ದಾರೆ. ಹೌದು ಇದು ಕೋಟೆ ನಾಡು,ಬರಗಾಲದ ನಾಡು,...
ಶ್ರೀ ವಾಲ್ಮೀಕಿ ಜಯಂತೋತ್ಸವ ಮೆರವಣಿಗೆಗೆ ಶಾಸಕ ಟಿ.ರಘುಮೂರ್ತಿ ಚಾಲನೆ ನೀಡಿದರು.
ಚಳ್ಳಕೆರೆ ಜನಧ್ವನಿ ವಾರ್ತೆ ಅ.28. ನಗರದಲ್ಲಿ ಶನಿವಾರ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ನಡೆದ ಭಾವ ಚಿತ್ರ ಮೆರವಣಿಗೆ ಸಮಾಜದ ಬಾಂಧವರು ವಿವಿಧ ಕಲಾ ತಂಡಗಳ ಸಮ್ಮುಖದಲ್ಲಿ ಸಡಗರ - ಸಂಭ್ರಮದಿಂದ ವಾಲ್ಮೀಕಿ ಜಯಂತಿ ಅದ್ಧೂರಿ ಆಚರಣೆ ಮಾಡಲಾಯಿತು. [video width="848" height="480"...
ಕುರಿಗಳ ಮೇಲೆ ನಾಯಿ, ಚಿರತೆ,ತೋಳ ದಾಳಿ ಮಾಡವುದನ್ನು ಕಂಡಿದ್ದೇವೆ ಇಲ್ಲೊಂದು ಕೋತಿ ರಾತ್ರಿಯಾದರೆ ಸಾಕು ಟಗರ್ ಮೇಕೆಗಳ ಟಾರ್ಗೇಟ್ ಮಾಡಿ ದಾಳಿ ನಡೆಸಿ ಆತಂಕ ಸೃಷ್ಠಿಮಾಡಿದೆ..
ಅಪರೂಪದಲ್ಲಿ ಅಪರೂದ ವರಧಿಯ ವಿಶೇಷ. ಪರಶುರಾಂಪುರ ಜನಧ್ವನಿ ವಾರ್ತೆ ಅ.28. ಕೋತಿಯ ಹಾವಳಿಗೆ ಕುರಿ ಪಾಲಕ ತತ್ತರಿಸಿ ಹೋಗಿದ್ದು ಮಂಗನ ದಾಳಿಗೆ ನಿದ್ದೆಕೆಡಿಸಿ ಆತಂಕವನ್ನುಂಟು ಮಾಡಿದೆ. ಹೌದು ಇದು ಚಳ್ಳಕೆರೆ ತಾಲೂಕಿನ ಪರಶರಾಂಪುರ ಸಮೀಪದ ಕರೆಕಲ್ಲಟ್ಟಿಯ ಈರಣ್ಣ ಇವರ ಕುರಿಹಟ್ಟಿಯಲ್ಲಿರವ ಕುರಿ ಹಿಂಡಿನ ಮೇಲೆ ಕೆಲದಿನಗಳಿಂದ ರಾತ್ರಿ...
ಪಿ ಡಿ ಒ ಹಾಗೂ ಕಂಪ್ಯೂಟರ್ ಆಪರೇಟರ್ ಲಂಚಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ.
ಜಗಲೂರು ಜನಧ್ವನಿ ವಾರ್ತೆ ಅ.28. ಮನೆಯ ಖಾತೆಗೆ ಇ-ಸ್ವತ್ತು ಮಾಡಿಸಿಕೊಡುವ ವಿಚಾರವಾಗಿ ವ್ಯಕ್ತಿಯೊಬ್ಬನಿಂದ 10 ಸಾವಿರ ಹಣದ ಬೇಡಿಕೆಯಿದ್ದ ಜಗಳೂರು ತಾಲೂಕಿನ ಕೆಚ್ಚೇನಹಳ್ಳಿ ಗ್ರಾಮ ಪಂಚಾಯಿತಿಯ ಅಭಿವೃದ್ದಿ ಅಧಿಕಾರಿ ಎಸ್.ಎಂ ನಂದಿಲಿಂಗೇಶ ಸಾರಂಗಮಠ ಮತ್ತು ಡಾಟಾ ಎಂಟ್ರಿ ಆಪರೇಟರ್ ಅಜ್ಜಯ್ಯ ಶುಕ್ರವಾರ ಲೋಕಾಯುಕ್ತರ ಬಲೆಗೆ...
ಜಗತ್ತಿನ ಶ್ರೇಷ್ಠ ಕೃತಿಕಾರರಲ್ಲಿ ವಾಲ್ಮೀಕಿ ಮಹರ್ಷಿ ಮೊದಲಿಗರು. ಕಸವನಹಳ್ಳಿ ರಮೇಶ್ ಸಾಮಾಜಿಕ ಕಾರ್ಯಕರ್ತ.
ಹಿರಿಯೂರು..ಜಗತ್ತಿನ ಶ್ರೇಷ್ಠ ಕೃತಿಕಾರರಲ್ಲಿ ವಾಲ್ಮೀಕಿ ಮಹರ್ಷಿ ಮೊದಲಿಗರು. ಕಸವನಹಳ್ಳಿ ರಮೇಶ್ ಸಾಮಾಜಿಕ ಕಾರ್ಯಕರ್ತರು. ಕಸವನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಕಸವನಹಳ್ಳಿ ರಮೇಶ್ ವಾಲ್ಮೀಕಿ ಅಂತ ಮಹಾನ್ ಪುರುಷರು ಇವತ್ತು ಜಗತ್ತಿಗೆ ಪಿತೃ ಭಕ್ತಿ ಸಾರುವ...
ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎನ್.ವೈ. ಹನುಮಂತಪ್ಪ ಸೇರಿದಂತೆ ಎಂಟು ಮಂದಿ ಸಾಧಕರಿಗೆ ರಾಜ್ಯ ಮಟ್ಟದ ವಾಲ್ಮೀಕಿ ಪ್ರಶಸ್ತಿ.
ಬೆಂಗಳೂರು ಅ27 ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಶನಿವಾರ ನಡೆಯುವ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭದಲ್ಲಿ ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎನ್.ವೈ. ಹನುಮಂತಪ್ಪ ಸೇರಿದಂತೆ ಎಂಟು ಮಂದಿ ಸಾಧಕರಿಗೆ ರಾಜ್ಯ ಮಟ್ಟದ ವಾಲ್ಮೀಕಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ...
ಜಗಳೂರು ಇ-ಸ್ವತ್ತು ಮಾಡಿಕೊಡಲು ಲಂಚದ ಬೇಡಿಕೆ ಇಟ್ಟಿದ್ದ ಪಿಡಿಒ ಹಾಗೂ ಡಾಟಾ ಎಂಟ್ರಿ ಆಪರೇಟರ್ ಲೋಕಾಯುಕ್ತ ಬಲೆಗೆ
ಜಗಳೂರು ಅ.27 ಇ-ಸ್ವತ್ತು ಮಾಡಿಕೊಡಲು ಲಂಚದ ಬೇಡಿಕೆ ಇಟ್ಟಿದ್ದ ಪಿಡಿಒ ಹಾಗೂ ಡಾಟಾ ಎಂಟ್ರಿ ಆಪರೇಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕೆಚ್ಚೇನಹಳ್ಳಿ ಗ್ರಾಮ ಪಂಚಾಯತಿಯ ಪಿಡಿಒ ನಂದಿ ಅಂಗೇಶ ಸಾರಂಗಮಠ ಹಾಗೂ ಡಾಟಾ ಎಂಟ್ರಿ ಆಪರೇಟರ್ ಅಜ್ಜಯ್ಯ ಆರ್. ಎಂಬಿಬ್ಬರು ಭ್ರಷ್ಟ ಬಂಧಿತ ಅಧಿಕಾರಿಗಳಾಗಿದ್ದಾರೆ.ಬಸವನಗೌಡ ಎಂಬವರು...
ಶನಿವಾರ ನಡೆಯಲಿರುವ ವಾಲ್ಮೀಕಿ ಜಯಂತಿ ಆಚರಣೆ ಎಲ್ಲಾ ಸಮುದಾಯದ ಜನರು ಭಾಗವಹಿಸುವಂತೆ ಮಾಜಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಚೇತನ್ ಕುಮಾರ್ ಮನವಿ
ಚಳ್ಳಕೆರೆ:ಅ 27 ನಾಳೆ ಚಳ್ಳಕೆರೆ ನಗರದಲ್ಲಿ ವಾಲ್ಮೀಕಿ ಜಯಂತಿ ಆಚರಣೆಯನ್ನು ಹಮ್ಮಿಕೊಂಡಿದ್ದು ಎಲ್ಲಾ ಸಮುದಾಯದ ಜನರು ಭಾಗವಹಿ ವಾಲ್ಮೀಕಿ ಜಯಂತಿಯನ್ನು ಅದ್ದೂರಿಯಾಗಿ ಆಚರಣೆ ಮಾಡೋಣ...