ಸರಕಾರಿ ಸೌಲಭ್ಯಗಳನ್ನು ಪಡೆಯಲು ಕಚೇರಿ ಬಂದ ಸಾರ್ವಜನಿಕರನ್ನು ಅಲೆದಾಡಿಸದೆ ಕೆಲಸ ಮಾಡಿಕೊಡುವಂತೆ ತಹಶೀಲ್ದಾರ್ ರೇಹಾನ್ ಪಾಷಾ

by | 15/02/23 | ಸಾಮಾಜಿಕ

ಚಳ್ಳಕೆರೆಜನಧ್ವನಿ ವಾರ್ತೆ ಫೆ.15


ಸರಕಾರಿ ಸೌಲಭ್ಯಗಳನ್ನು ಪಡೆಯಲು ಕಚೇರಿಗೆ ಬರುವ ಸಾರ್ವನಿಕರಿಗೆ ಕಚೇರಿಗೆ ಅಲೆದಾಡಿಸದೇ ನಿಗಧಿತ ಸಮಯದೊಳಗೆ ಕೆಲಸ ಮಾಡಿಕೊಂಡುವAತೆ ಸಿಬ್ಬಂದಿಗಳಿಗೆ ತಹಶೀಲ್ದಾರ್ ರೇಹಾನ್ ಪಾಷಾ ತಾಕೀತು ಮಾಡಿದರು.
ನಗರದ ತಾಲೂಕು ಕಚೇರಿಯಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ, ಪಡಸಾಲೆ, ಪಹಣಿ ಸೇರಿದಂತೆ ವಿವಿಧ ಶಾಖೆಗಳಿಗೆ ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಗರದ ಹಾಗೂ ವಿವಿಧ ಗ್ರಾಮೀಣ ಭಾಗದಿಂದ ದಿನ ನಿತ್ಯ ಪಡಿತರ ಚೀಟಿಗಾಗರಿ ಅಲೆದಾಡುತ್ತಿದ್ದು ಇದನ್ನು ಗಮನಿಸಿದ ತಹಶೀಲ್ದಾರ್ ಆಹಾರ ಇಲಾಖೆಗೆ ಶಾಖೆಗೆ ಭೇಟಿ ನೀಡಿ ಬಡ ಕುಟುಂಬದ ಕೆಲಸ ಸದಸ್ಯರಿಗೆ ಗಂಭೀರ ಖಾಯಿಲೆ ಚಿಕಿತ್ಸೆ ಮಾಡಿಸಿಕೊಳ್ಳಲು ಹಣವಿರುವುದಿಲ್ಲ ಪಿಪಿಎಲ್ ಪಡಿತರ ಚೀಟಿ ಇದ್ದರೆ ಸರಕಾರ ಉಚಿತ ಚಿಕಿತ್ಸೆ ನೀಡುತ್ತದೆ ಎಂಬ ಮಹತ್ವಾಂಕ್ಷೆಯಿAದ ಜನರು ಪಡಿತರ ಚೀಟಿಗಾಗಿ ವರ್ಷಗಳಟ್ಟೆ ಅಲೆದಾಡುತ್ತಿರುವು ಆರೋಪಗಳು ಕೇಳಿ ಬರುತ್ತಿವೆ.
೧೯ ವರ್ಷದ ಮನಗೊಬ್ಬರಿಗೆ ಕಿಡ್ನಿ ಸಮಸ್ಯೆಯಿಂದ ಈಗಾಗಲೆ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸಾಕಷ್ಟು ಹಣ ಖರ್ಚು ಮಾಡಿದ್ದಾರೆ ಅವರು ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿ ಒಂದು ವರ್ಷ ಕಳೆದರೂ ಬಂದಿಲ್ಲ ಎಂದ ಕಚೇರಿಗೆ ಅಲೆದಾಡುತ್ತಿದ್ದಾರೆ . ತುರ್ತು ಅಗತ್ಯ ಇವರವರಿಗೆ ಕೂಡಲೆ ಪರಿಶೀಲನೆ ನಡೆಸಿ ಅಂತರವ ಪಡಿತರ ಚೀಟಿಯನ್ನು ಕೂಡಲೆ ಮಂಜುರಾತಿ ಮಾಡಿಸಿಕೊಡಬೇಕು.
ಪಡಿತರ ಚೀಟಿಗಾಗಿ ಅರ್ಜಿಸಲ್ಲಿದವರ ಅರ್ಜಿಗಳನ್ನು ಮೊದಲು ಅವರ ದಾಖಲೆಗಳು ಸರಿಯಾಗಿವೆ ಎಂಬುದನ್ನು ಮೊದಲೇ ಪರಿಶೀಲನೆ ನಡೆಸಿ ಅರ್ಹ ಫಲಾನುಗಳಿಗೆ ಪಡಿತರ ಚೀಟಿ ವ್ಯಸ್ಥೆ ಮಾಡ ಬೇಕು ಜನರನ್ನು ಕಚೇರಿಗೆ ಅಲೆದಾಡಿಸದೇ ಇರುವ ವ್ಯವಸ್ಥೆಯಲ್ಲೇ ಜನರ ಕೆಲಸಗಳನ್ನು ಮಾಡಿಕೊಡುವಂತೆ ತಿಳಿಸಿದರು.
ಕಂದಾಯ ನಿರೀಕ್ಷದ ಲಿಂಗೇಗೌಡ, ಆಹಾರ ಇಲಾಖೆ ಶಿರಸ್ತೆದಾರ್ ಶ್ರೀನಿವಾಸ್ ಇದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page