ಸರ್ಕಾರಿ ಕೆಲಸದ ನೌಕರರಿಗೆ ನಿವೃತ್ತಿ ಅನಿರ್ಯವಾಗಿದ್ದು, ಸೇವಾ ಅವಧಿಯಲ್ಲಿ ಉತ್ತಮ ಸೇವೆ ಸಲ್ಲಿಸಿದಾಗ ಮಾತ್ರ ಜನರ ಮನದಲ್ಲಿ ಉಳಿಯಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್

by | 08/06/24 | ಸುದ್ದಿ


ಚಳ್ಳಕೆರೆ ಜನಧ್ವನಿ ವಾರ್ತೆ ಜೂ 8 ಸರ್ಕಾರಿ ಕೆಲಸದ ನೌಕರರಿಗೆ ನಿವೃತ್ತಿ ಅನಿರ್ಯವಾಗಿದ್ದು, ಸೇವಾ ಅವಧಿಯಲ್ಲಿ ಉತ್ತಮ ಸೇವೆ ಸಲ್ಲಿಸಿದಾಗ ಮಾತ್ರ ಜನರ ಮನದಲ್ಲಿ ಉಳಿಯಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್ ಹೇಳಿದರು.
ನಗರದ ಬಿಇಒ ಕಚೇರಿ ಸಭಾಂಗಣದಲ್ಲಿ ವಯೋನಿವೃತ್ತಿ ಹಾಗೂ ಬಡ್ತಿ ಪಡೆದು ವರ್ಗಾವಣೆಯಾದ ಸಿಬ್ಬದಿಂಗಳಿಗೆ ಸನ್ಮಾನಿಸಿ ಬೀಳ್ಕೊಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಶಿಕ್ಷಣ ಇಲಾಖೆಯ ಕಚೇರಿಯಲ್ಲಿ ಪ್ರಭಾರ ಗುಮಸ್ತನಾಗಿ ಕಾರ್ಯ ನಿರ್ವಹಿಸಿ ಬಡ್ತಿಹೊಂದಿ ರಾಮನಗರ ಜಿಲ್ಲೆಗೆ ವರ್ಗಾವಣೆ ಗೊಂಡ ಎಂಜೇರಪ್ಪ ಹಾಗೂ ಪತ್ರಾಂಖಿತ ನಿರ್ದೇಶಕ ವಯೋನಿವೃತ್ತಿ ಹೊಂದಿದ ಧನಂಜಯ ಇವರಿಗೆ ಸನ್ಮಾನಿಸಿ ಗೌರವಿಸಿ ಮಾತನಾಡಿ ಕಚೇಗೆ ಕೆಲಸಕ್ಕಾಗಿ ಬಂದ ಶಿಕ್ಷಕ ಹಾಗೂಸಿಬ್ಬಂದಿಂಗೊಳಿಂದಿಗೆ ಉತ್ತಮ ಒಡನಾಟದೊಂದಿಗೆ ಸಕಾಲಕ್ಕೆ ಕೆಲಸ ಮಾಡಿಕೊಡುವ ಮೂಲಕ ಯಾವುದೇ ಕಳಂಕಿತರಾಗದೇ ಜನಸಾಮಾನ್ಯರ ಪ್ರೀತಿಗಳಿಸಿ ನಿವೃತ್ತಿ ಹಾಗೂ ವರ್ಗಾವಣೆ ಹೊಂದಿದ ಕಚೇರಿ ಸಿಬ್ಬಂದಿಗಳಿಗೆ ಬೀಳ್ಕೊಟ್ಟರು.
ನಿವೃತ್ತ ಅಧಿಕಾರಿ ಧನಂಜಯ್ ಮಾತನಾಡಿ ಕರ್ತವ್ಯ ನಿರ್ವಹಿಸುವಾಗ ನಾವು ಮೊದಲು ಕೆಲಸ ತಿಳಿದಿರು ಬಗ್ಗೆ ಸಾರ್ವಜನಿಕ ಕಡಗಳ ಬಗ್ಗೆ ಜೋಪಾನ ಕಾಪಾಡಿಕೊಳ್ಳ ಬೇಕು, ಯಾವುದೇ ಒತ್ತಡಕ್ಕೆ ಮಣಿದು ನಮ್ಮ ಕಾನೂನು ಪರದಿಯನ್ನು ಬಿಟ್ಟು ಕೆಲಸ ಮಾಡಿದಾಗ ನಮ್ಮ ಹುದ್ದೆಗೆ ದಕ್ಕೆ ಬರುತ್ತದೆ. ಜನಸಾಮನ್ಯರಿಗೆ ಸ್ಪಂದಿಸಿ ಕೆಲಸ ಮಾಡಿದಾಗ ನಾವು ಜನಸಾಮ್ಯರ ಮನದಲ್ಲಿ ಹುಳಿಯಲು ಸಾಧ್ಯ ಎಂದು ತಿಳಿಸಿದರು.
ಪ್ರಾಥಮಿಕ ಶಾಲಾಶಿಕ್ಷಕರ ಸಂಘದ ಅಧ್ಯಕ್ಷ ಮಹಾಲಿಂಗಪ್ಪ , ಕಾರ್ಯದರ್ಶಿ ಎಸ್,ಟಿ,ತಿಪ್ಪೇಸ್ವಾಮಿ, ಕಚೇರಿ ಅಧೀಕ್ಷಕ ಸಿದ್ದೇಶ್, ವ್ಯವಸ್ಥಾಪಕ ಪುರುಶೋತ್ತಮ, ಶಿಕ್ಷಕರಾದ ಪಾಲಯ್ಯ, ಈರಣ್ಣ, ಪ್ರಥಮದರ್ಜೆ ಸಹಾಯಕ ಸಿದ್ದೇಶ್, ರಾಜಣ್ಣ, ಸುರೇಶ್ ನಿವೃತ್ತಿ ಜೀವನ ಆರೋಗ್ಯಮಯವಾಗಿರಲಿ ಎಂದು ಶುಭಕೋರಿದರು.
ಕಾರ್ಯಕ್ರಮದಲ್ಲಿ ಸಣ್ಣಬೋರಮ್ಮ, ಪ್ರಕಾಶ್, ಸೇರಿದಂತೆ ಶಿಕ್ಷಕರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page