ಚಿತ್ರದುರ್ಗ ಏಪ್ರಿಲ್01:
2023ನೇ ಸಾಲಿನಲ್ಲಿ ರಾಜ್ಯ ಸರ್ಕಾರಿ ಅಧಿಕಾರಿ, ನೌಕರರಿಗೆ (ಗ್ರೂಪ್ ಎ.ಬಿ.ಸಿ ಮತ್ತು ಡಿ) ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ನೀಡಲು ತೀರ್ಮಾನಿಸಿದ್ದು. ನಾಮನಿರ್ದೇಶನಗಳನ್ನು ಸಲ್ಲಿಸಲು ಇದೇ ಏಪ್ರಿಲ್ 10 ರವರಗೆ ಕಾಲಾವಕಾಶ ವಿಸ್ತರಿಸಲಾಗಿದೆ.
ಆದ್ದರಿಂದ ಜಿಲ್ಲಾ, ರಾಜ್ಯ ಮಟ್ಟದ ಪ್ರಶಸ್ತಿ ಆಯ್ಕೆಗೆ ನಾಮ ನಿರ್ದೇಶನಗಳನ್ನು ಏಪ್ರಿಲ್ 10ರೊಳಗಾಗಿ ಆನ್ಲೈನ್ ಜಾಲತಾಣ https://dparar.karnataka.gov.in/ ಅಥವಾ https://sarvothamaawards.karnataka.gov.in ಮೂಲಕ ಮಾತ್ರವೇ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ತಿಳಿಸಿದ್ದಾರೆ.
ಸರ್ವೋತ್ತಮ ಸೇವಾ ಪ್ರಶಸ್ತಿಗೆ ನಾಮನಿರ್ದೇಶನ: ಅವಧಿ ವಿಸ್ತರಣೆ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments