ಸಾಕು ಹಂದಿಗಳ ಹಾವಳಿಗೆ ಬೆಳೆ ನಷ್ಟ. ರೈತರಿಗೆ ಬೆಳೆ ನಷ್ಟ ತುಂಬುವವರು ಯಾರು.?

by | 20/08/23 | ಕೃಷಿ


ಚಳ್ಳಕೆರೆ ಆ.20.ನಗರಕ್ಕೆ ಹೊಂದಿಕೊಂಡ ಸುತ್ತಲಿನ ಪ್ರದೇಶದಲ್ಲಿ ಸಾಕು ಹಂದಿಗಳು ಕಳೆದ ಕೆಲ ದಿನಗಳಿಮದ ರೈತರ ಹೊಲದಲ್ಲಿನಬೆಳೆಗಳನ್ನು ನಾಶಪಡಿಸುತ್ತಿ ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಹೌದು ಇದು ನಗರಕ್ಕೆ ಹೊಂದಿಕೊಂಡ ನರಹರಿ ನಗರ. ಮುಖ್ಯ ರಸ್ತೆಗೆ ಹೊಂದಿಕೊಂಡ ಪೆಟ್ರೋಲ್ ಬಂಕ್ ಹಿಂಭಾಗ ರೈತರು ಬೆಳೆದ ಜೋಳ ಸೇರಿದಂತೆ ವಿವಿಧ ಬೆಳೆಗಳನ್ನು ಹಾಳು ಮಾಡುತ್ತಿದ್ದು ಹಾಕಿದ ಬಂಡವಾಳ ಕೈಸೇರದೆ ನಷ್ಟ ಅನುಭವಿಸುವಂತಾಗಿದೆ.
ನರಹರಿ ನಗರದ ಮಹೇಶ್ ಎಂಬ ರೈತ 5 ಎಕರೆಯಲ್ಲಿ ಜೋಳ ಬಿತ್ತನೆ ಮಾಡಿದ್ದು ಈಗಾಗಲೆ ಸಾಕು ಹಂದಿಗಳು ರಾತ್ರಿವೇಳೆ ಜಮೀನಿಗೆ ನುಗ್ಗಿ ಬೆಳೆಯನ್ನು ಹಾಳು ಮಾಡುತ್ತಿವೆ ನನಗೆ ಅನಾರೋಗ್ಯದಿಂದ ಕಾಲಿಗೆ ಗ್ಯಾಂಗ್ ರಿಂಗ್ ಆಗಿ ಒಂದು ಕಾಲನ್ನು ತೆಗೆಯಲಾಗಿದ್ದು ನಾನು ಜಮೀನಿಗೆ ಹೋಗಲು ಆಗುತ್ತಿಲ್ಲ ಇರುವ ಒಬ್ನ ಮಗ ರಾತ್ರಿ ನಿದ್ದೆಗೆಟ್ಟು ಹಂದಿಗಳನ್ನು ಕಾಯುವ ಪರಿಸ್ಥಿತಿ ಬಂದೆದೆ ಈಗಗಲೆ ಸುನಾರು ಒಂದು ಎಕರಗೂ ಹೆಚ್ಚು ಬೆಳೆ ನಷ್ಟವಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ. ಬೆಂಗಳೂರು ರಸ್ತೆಯ ಮುಖ್ಯರಸ್ತೆಗೆ ಹೊಂದಿಕೊಂಡ ಪೆಟ್ರೊಲ್ ಬಂಕ್ ನ ಹಿಂಭಾಗದಲ್ಲಿ ಮಂಜುನಾಥ ಸೇರಿ ಇಬ್ಬರು ಬೇರೆಯವರ ಜಮೀನು ಗುತ್ತಿಗೆ ಪಡೆದು ಬಂಡವಾಳ ಹಾಕಿ ಬಿತ್ತನೆ ಮಾಡಿದ ಬೆಳೆಗಳನ್ನು ಸಾಕು ಜನನ ಹಂದಿಗಳು ಹಾಳು ಮಾಡಿರುವುದರಿಂದ ಬೇಸತ್ತು ಜಮೀನಿಗೆ ಹೋಗುವುದನ್ನೇ ಕೈಬಿಟ್ಟಿದ್ದಾರೆ.

ಈಗಾಗಲೆ ರೈತರು ವಿದ್ಯುತ್ ಕಣ್ಣಾಮುಚ್ಚಾಲೆ.ಸಮರ್ಪಕ ಮಳೆ ಇಲ್ಲದೇ ಒಂದೆಡೆ ರೈತರು ಕಂಗಾಲಾಗಿದ್ದರೆ, ಇನ್ನೊಂದೆಡೆ ಅದ್ಹೇಗೋ ಜೀವ ಹಿಡಿದ ಮೆಕ್ಕೆಜೋಳ ಸೇರಿ ಇತರ ಬೆಳೆಗಳನ್ನು ಸಾಕು ಹಂದಿಗಳ ಹಿಂಡು ನಾಶಪಡಿಸುತ್ತಿದೆ. ಸಾಕು ಹಂದಿಗಳ ಹಾವಳಿ ಜಾಸ್ತಿಯಾಗಿದೆ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದರೂ ಸಮಸ್ಯೆಗೆ ಪರಿಹಾರ ದೊರೆತಿಲ್ಲ. ಹಂದಿಗಳು ಬೆಳೆಗಳ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿವೆ’’ ಎಂದು ಈ ಪ್ರದೇಶದ ರೈತರು ಅಳಲುತೋಡಿಕೊಂಡಿದ್ದಾರೆ. ಹಂದಿ ಮಾಲಿಕರು ನೆಮ್ಮದಿಯಿಂದ ನಿದ್ದೆ ಮಾಡಿದರೆ ಇತ್ತ ರೈತರ ನೆಮ್ನದಿ ಹಾಳು ಮಾಡುತ್ತಿವೆ. ಸಾಕು ಹಂದಿಗಳಿಂದ ರೈತರ ಬೆಳೆ ಹಾಳಾಗಿದ್ದು ಇದರ ನಷ್ಟ ತುಂಬುವವರು ಯಾರೂ ?. ಈಗಲಾದರೂ ಸಂಬಂಧ ಪಟ್ಟ ಅಧಿಕಾರಿಹಂದಿಗಳು ಹಂದಿಗಳ ಹಾವಳಿ ನಿಯಂತ್ರಣ ಮಾಡುವ ಜತೆಗೆ ಬೆಳೆ ನಷ್ಟ ಪರಿಹಾರ ನೀಡುವಂತೆ ರೈತರು ಒತ್ತಾಯಿಸಿದ್ದಾರೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page