ಸಾಕು ಹಂದಿಗಳ ಹಾವಳಿಗೆ ಬೆಳೆ ನಷ್ಟ. ರೈತರಿಗೆ ಬೆಳೆ ನಷ್ಟ ತುಂಬುವವರು ಯಾರು.?

by | 20/08/23 | ಕೃಷಿ


ಚಳ್ಳಕೆರೆ ಆ.20.ನಗರಕ್ಕೆ ಹೊಂದಿಕೊಂಡ ಸುತ್ತಲಿನ ಪ್ರದೇಶದಲ್ಲಿ ಸಾಕು ಹಂದಿಗಳು ಕಳೆದ ಕೆಲ ದಿನಗಳಿಮದ ರೈತರ ಹೊಲದಲ್ಲಿನಬೆಳೆಗಳನ್ನು ನಾಶಪಡಿಸುತ್ತಿ ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಹೌದು ಇದು ನಗರಕ್ಕೆ ಹೊಂದಿಕೊಂಡ ನರಹರಿ ನಗರ. ಮುಖ್ಯ ರಸ್ತೆಗೆ ಹೊಂದಿಕೊಂಡ ಪೆಟ್ರೋಲ್ ಬಂಕ್ ಹಿಂಭಾಗ ರೈತರು ಬೆಳೆದ ಜೋಳ ಸೇರಿದಂತೆ ವಿವಿಧ ಬೆಳೆಗಳನ್ನು ಹಾಳು ಮಾಡುತ್ತಿದ್ದು ಹಾಕಿದ ಬಂಡವಾಳ ಕೈಸೇರದೆ ನಷ್ಟ ಅನುಭವಿಸುವಂತಾಗಿದೆ.
ನರಹರಿ ನಗರದ ಮಹೇಶ್ ಎಂಬ ರೈತ 5 ಎಕರೆಯಲ್ಲಿ ಜೋಳ ಬಿತ್ತನೆ ಮಾಡಿದ್ದು ಈಗಾಗಲೆ ಸಾಕು ಹಂದಿಗಳು ರಾತ್ರಿವೇಳೆ ಜಮೀನಿಗೆ ನುಗ್ಗಿ ಬೆಳೆಯನ್ನು ಹಾಳು ಮಾಡುತ್ತಿವೆ ನನಗೆ ಅನಾರೋಗ್ಯದಿಂದ ಕಾಲಿಗೆ ಗ್ಯಾಂಗ್ ರಿಂಗ್ ಆಗಿ ಒಂದು ಕಾಲನ್ನು ತೆಗೆಯಲಾಗಿದ್ದು ನಾನು ಜಮೀನಿಗೆ ಹೋಗಲು ಆಗುತ್ತಿಲ್ಲ ಇರುವ ಒಬ್ನ ಮಗ ರಾತ್ರಿ ನಿದ್ದೆಗೆಟ್ಟು ಹಂದಿಗಳನ್ನು ಕಾಯುವ ಪರಿಸ್ಥಿತಿ ಬಂದೆದೆ ಈಗಗಲೆ ಸುನಾರು ಒಂದು ಎಕರಗೂ ಹೆಚ್ಚು ಬೆಳೆ ನಷ್ಟವಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ. ಬೆಂಗಳೂರು ರಸ್ತೆಯ ಮುಖ್ಯರಸ್ತೆಗೆ ಹೊಂದಿಕೊಂಡ ಪೆಟ್ರೊಲ್ ಬಂಕ್ ನ ಹಿಂಭಾಗದಲ್ಲಿ ಮಂಜುನಾಥ ಸೇರಿ ಇಬ್ಬರು ಬೇರೆಯವರ ಜಮೀನು ಗುತ್ತಿಗೆ ಪಡೆದು ಬಂಡವಾಳ ಹಾಕಿ ಬಿತ್ತನೆ ಮಾಡಿದ ಬೆಳೆಗಳನ್ನು ಸಾಕು ಜನನ ಹಂದಿಗಳು ಹಾಳು ಮಾಡಿರುವುದರಿಂದ ಬೇಸತ್ತು ಜಮೀನಿಗೆ ಹೋಗುವುದನ್ನೇ ಕೈಬಿಟ್ಟಿದ್ದಾರೆ.

ಈಗಾಗಲೆ ರೈತರು ವಿದ್ಯುತ್ ಕಣ್ಣಾಮುಚ್ಚಾಲೆ.ಸಮರ್ಪಕ ಮಳೆ ಇಲ್ಲದೇ ಒಂದೆಡೆ ರೈತರು ಕಂಗಾಲಾಗಿದ್ದರೆ, ಇನ್ನೊಂದೆಡೆ ಅದ್ಹೇಗೋ ಜೀವ ಹಿಡಿದ ಮೆಕ್ಕೆಜೋಳ ಸೇರಿ ಇತರ ಬೆಳೆಗಳನ್ನು ಸಾಕು ಹಂದಿಗಳ ಹಿಂಡು ನಾಶಪಡಿಸುತ್ತಿದೆ. ಸಾಕು ಹಂದಿಗಳ ಹಾವಳಿ ಜಾಸ್ತಿಯಾಗಿದೆ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದರೂ ಸಮಸ್ಯೆಗೆ ಪರಿಹಾರ ದೊರೆತಿಲ್ಲ. ಹಂದಿಗಳು ಬೆಳೆಗಳ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿವೆ’’ ಎಂದು ಈ ಪ್ರದೇಶದ ರೈತರು ಅಳಲುತೋಡಿಕೊಂಡಿದ್ದಾರೆ. ಹಂದಿ ಮಾಲಿಕರು ನೆಮ್ಮದಿಯಿಂದ ನಿದ್ದೆ ಮಾಡಿದರೆ ಇತ್ತ ರೈತರ ನೆಮ್ನದಿ ಹಾಳು ಮಾಡುತ್ತಿವೆ. ಸಾಕು ಹಂದಿಗಳಿಂದ ರೈತರ ಬೆಳೆ ಹಾಳಾಗಿದ್ದು ಇದರ ನಷ್ಟ ತುಂಬುವವರು ಯಾರೂ ?. ಈಗಲಾದರೂ ಸಂಬಂಧ ಪಟ್ಟ ಅಧಿಕಾರಿಹಂದಿಗಳು ಹಂದಿಗಳ ಹಾವಳಿ ನಿಯಂತ್ರಣ ಮಾಡುವ ಜತೆಗೆ ಬೆಳೆ ನಷ್ಟ ಪರಿಹಾರ ನೀಡುವಂತೆ ರೈತರು ಒತ್ತಾಯಿಸಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page