ಸಾರಿಗೆ ಬಸ್ ಸೌಲಭ್ಯದಿಂದ ವಂಚಿತವಾಗಿದ್ದ ಗ್ರಾಮಗಳಿಗೆ ಶಕ್ತಿ ಯೋಜನೆಯಡಿ ಬಸ್ ಸೌಲಭ್ಯ ಕಲ್ಪಿಸಲಾಗಿದ್ದು ಗ್ರಾಮೀಣ ಜನರು ಸಾರಿಗೆ ಬಸ್ ನಲ್ಲಿ ಪ್ರಯಾಣ ಮಾಡುವ ಮೂಲಕ ಸದುಪಯೋಗ ಪಡಿಸಿಕೊಳ್ಳುವಂತೆ ಶಾಸಕ ಟಿ.ರಘುಮೂರ್ತಿ

by | 26/12/23 | ಸುದ್ದಿ

ಚಳ್ಳಕೆರೆ ಡಿ.26 ಸಾರಿಗೆ ಬಸ್ ಸೌಲಭ್ಯದಿಂದ ವಂಚಿತವಾಗಿದ್ದ ಗ್ರಾಮಗಳಿಗೆ ಶಕ್ತಿ ಯೋಜನೆಯಡಿ ಬಸ್ ಸೌಲಭ್ಯ ಕಲ್ಪಿಸಲಾಗಿದ್ದು ಗ್ರಾಮೀಣ ಜನರು ಸಾರಿಗೆ ಬಸ್ ನಲ್ಲಿ ಪ್ರಯಾಣ ಮಾಡುವ ಮೂಲಕ ಸದುಪಯೋಗ ಪಡಿಸಿಕೊಳ್ಳುವಂತೆ ಶಾಸಕ ಟಿ.ರಘುಮೂರ್ತಿ ಹೇಳಿದರು. ನಗರದ ಸಾರಿಗೆ ಬಸ್ ನಿಲ್ದಾಣದಲ್ಲಿ ವಿವಿಧ ಗ್ರಾಮಗಳಿಗೆ ಸಂಚರಿಸಲು ಸಹಕಾರಿಯಾಗುವಂತೆ ಎರಡು ಸಾರಿಗೆ ಬಸ್ ಗಳಿಗೆ ಚಾಲನೆ ನೀಡಿ ಮಾತನಾಡಿದರು.
ಗ್ರಾಮೀಣ ಭಾಗದಲ್ಲಿ ಜನಸಂಪರ್ಕ ಸಭೆ ಆಯೋಜಿಸಿದಾಗ ಗ್ರಾಮೀಣ ಜನರ ಬೇಡಿಯಂತೆ ಶಾಲೆ ಮಕ್ಕಳ ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗುವಂತೆ ಸಾಣೀಕೆರೆ.ಕಾಪರಹಳ್ಳಿ.ಹುಲಿಕುಂಟೆ.ಬೆಳೆಗೆರೆ. ನಾರಾಯಣಪುರ.ಗೊರ್ಲತ್ .ಕಮರಹಳ್ಳಿ.ಬೋವಿಕಾಲೋನಿ ಮಾರ್ಗವಾಗಿ ಬೆಳಗ್ಗೆ ಶಾಲಾ ಪ್ರಾರಂಭ ಹಾಗೂ ಶಾಲೆ ಬಿಡುವ ಸಮಕ್ಕೆ ಬಸ್ ಸಂಚರಿಸಲಿದೆ ಅದೇ ರೀತಿ ಮತ್ತೊಂದ ಚಳ್ಳಕೆರೆ. ಬೊಮ್ಮಸಂದ್ರ.ಕರಿಕೆರೆ .ಮಿರಸಾಭಿಹಳ್ಳಿ ಮಾರ್ಗವಾಗಿ ಮತ್ತೊಂದು ಬಸ್ ಸಂಚರಿಸಲಿದೆ

ಎರಡು ಗ್ರಾಮೀಣ ಮಾರ್ಗದಲ್ಲಿ ಬಹಳ ವರ್ಷಗಳಿಂದ ಸಾರಿಗೆ ಸೌಲಭ್ಯದಿಂದ ವಂಚಿತವಾಗಿದ್ದರು ಕಾಂಗ್ರೆಸ್ ಸರಕಾರ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಶಕ್ತಿಯೋಜನೆ ಜಾರಿಗೆ ತಂದ ಮೇಲೆ ಸಾರಿಗೆ ಬಸ್ ಗಳಿಗೆ ಹೆಚ್ಚಿನ ಬೇಡಿಕೆ ಬಂದಿದ್ದು ಸಾರಿಗೆ ಸಚಿವರು ಹೊಸ ಬಸ್ ಗಳ ಖರೀದಿಗೆ ಮುಂದಾಗಿದ್ದು ಹಂತಹಂತಬಾಗಿ ಸಾರಿಗೆ ಬಸ್ ಗಳನ್ನು ಎಲ್ಲಾ ಗ್ರಾಮಗಳಿಗೆ ಬಿಡಲಾಗುವುದು ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು ಶಾಸಕರ ಬಳಿ ಡಿಪೋದಿಂದ ಬರುವ ಹಾಗೂ ವಿವಿಧ ಕಡೆಯಿಂದ ಬರುವ ಸಾರಿಗೆ ಬಸ್ ಗಳಿಗೆ ವಿದ್ಯರ್ಥಿನಿಕಯದ ಬಳಿ ನಿಲ್ಲಿಸದೆ ಬರುತ್ತಾರೆ ನಾವು ಶಾಲಾ ಕಾಲೇಜುಗಳಿಗೆ ನಡೆದುಕೊಂಡು ಬರುವಂತ ಪರಿಸ್ಥಿತಿ ಇದೆ ಸಾರಿಗೆ ಬಸ್ ನಿಲ್ಲಿಸಿ ಕರೆತರುವ ವ್ಯವಸ್ಥೆ ಮಾಡುವಂತೆ ವಿದ್ಯಾರ್ಥಿಗಳ ಬಳಿ ಅಳಲು ತೋಡಿಕೊಂಡರು. ಸ್ಥಳದಲ್ಲಿ ಸಾರಿಗೆ ಡಿಪೋ ವ್ಯವಸ್ಥಾಪರಿಗೆ ಶಾಲಾ ಮಕ್ಕಳನ್ನು ಕರೆ ತರುವ ವ್ಯವಸ್ಥೆ ಮಾಡುವಂತೆ ಸೂಚಿಸಿದು. ಈ ಸಂದರ್ಭದಲ್ಲಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಜೆ.ರಾಘವೇಂದ್ರ.ಜಿಪಂ ಕೆಡಿಪಿ ಸದಸ್ಯ ರಂಗಸ್ವಾಮಿ.ಮಾಜಿ ನಗರಸಭೆ ಸದಸ್ಯರಾದ ಚೇತನ್ ಕುಮಾರ್. ಪ್ರಸನ್ನಕುಮಾರ್. ಡಿಪೋ ವ್ಯವಸ್ಥಾಪಕ ಪ್ರಭು.ಇತರರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page