ಚಳ್ಳಕೆರೆ ಕರ್ನಾಟಕ ರಾಜ್ಯ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತ, ಬೆಂಗಳೂರು ಹಾಗೂ
ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾದ
ಶ್ರೀ ಯುತ ಸಿ ವೀರಭದ್ರ ಬಾಬು, ಇವರಿಗೆ ಕರ್ನಾಟಕ ರಾಜ್ಯ ಸರ್ಕಾರ ಕೊಡಮಾಡುವ “ಸಹಕಾರ ರತ್ನ”ಪ್ರಶಸ್ತಿ ಲಭಿಸಿದೆ. ಇದು ನಮ್ಮ ಕ್ಷೇತ್ರದ ಹಿರಿಮೆಯನ್ನು ಮತ್ತಷ್ಟು ಉತ್ತುಂಗಕ್ಕೆ ತಂದಿದೆ.
ದಿನಾಂಕ:19/11/2022 ರಂದು ಬೆಂಗಳೂರಿನಲ್ಲಿ ಆಚರಿಸಲಾಗುತ್ತಿರುವ ರಾಜ್ಯ ಮಟ್ಟದ ಸಹಕಾರ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಈ ಪ್ರಶಸ್ತಿ ಯನ್ನು ನೀಡಿ ಗೌರವಿಸಲಾಗುತ್ತಿದೆ.
ಸಹಕಾರ ಕ್ಷೇತ್ರದಲ್ಲಿ ಅನೇಕ ವರ್ಷಗಳಿಂದ ಪ್ರಾಮಾಣಿಕ, ಕಾರ್ಯಕ್ಷಮತೆಯಿಂದ ಸೇವೆ ಸಲ್ಲಿಸುತ್ತಾ ಬಂದಿರುವ ಶ್ರೀ ಸಿ.ವೀರಭದ್ರ ಬಾಬು ಅವರು ಸರಳ ಸಜ್ಜನಿಕೆಯ ವ್ಯಕ್ತಿ ಹಾಗೂ ಸ್ನೇಹ ಜೀವಿ, ಮಾನ್ಯರ ಕ್ರೀಯಾ ಶೀಲತೆ,ಸಮಯ ಪಾಲನೆ, ಸಾರ್ವಜನಿಕ ಜೀವನದ ಅವರ ಬದ್ಧತೆಗಳು ಮಾದರಿ. ಮಾನ್ಯರಿಗೆ ಈ ಪ್ರಶಸ್ತಿ ಲಭಿಸಿರುವುದು ನಮ್ಮೆಲ್ಲರಿಗೂ ಅತ್ಯಂತ ಸಂತೋಷವನ್ನುಂಟು ಮಾಡಿದೆ.
“ಸಹಕಾರ ರತ್ನ” ಪ್ರಶಸ್ತಿ ಪಡೆಯುತ್ತಿರುವ ಸಹಕಾರಿ ಕ್ಷೇತ್ರದ ಹಿರಿಯಣ್ಣ “ಶ್ರೀ ಸಿ.ವೀರಭದ್ರ ಬಾಬು” ಇವರಿಗೆ ಹ್ರೃತ್ವೂರ್ವಕ ಅಭಿನಂದನೆಗಳು💐💐 ಆಡಳಿತ ಮಂಡಳಿ ನಿರ್ದೇಶಕರು ಮತ್ತು ಸಿಬ್ಬಂದಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ವೀರದಿಮ್ಮನಹ
ಸಿ.ವೀರಭದ್ರಬಾಬುಗೆ ಸಹಕಾರ ರತ್ನ ಪ್ರಶಸ್ತಿ.
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments