ನಾಯಕನಹಟ್ಟಿ :: ಪಟ್ಟಣದ ಪಟ್ಟಣ ಪಂಚಾಯಿತಿಯಲ್ಲಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಮಂತ್ರಾಲಯ ಡೇ -ನಲ್ಯ್ ಅಭಿಯಾನದಡಿ ಸ್ವಾಮೀಜಿ ಸೇ ಸಮೃದ್ಧಿ ಯೋಜನೆಗೆ ನಾಯಕನಹಟ್ಟಿ ಪಟ್ಟಣ ಪಂಚಾಯತಿಯನ್ನು ಆಯ್ಕೆ ಮಾಡಲಾಗಿದ್ದು ಸ್ವಾಮೀಜಿ ಸೇ ಸಮೃದ್ಧಿ ಯೋಜನೆಯನ್ನು ಪಿ ಎಂ ಚಾಲದಿ ಯೋಜನೆ ಅಡಿ ಸಾಲ ಸೌಲಭ್ಯ ಪಡೆದಿರುವ ಎಲ್ಲಾ ಬೀದಿಬದಿ ವ್ಯಾಪಾರಿಗಳನ್ನು ವಿಸ್ತರಿಸಲಾಗಿದೆ.
ಪ್ರಧಾನ ಮಂತ್ರಿ ಬೀದಿಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ ಯೋಜನೆ ಅಡಿ ಶಾಲಾ ಸೌಲಭ್ಯ ಪಡೆದಿರುವ ಬೀದಿಬದಿ ವ್ಯಾಪಾರಿಗಳ ಕುಟುಂಬಗಳ ಸಮಗ್ರ ಅಭಿವೃದ್ಧಿಗಾಗಿ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ಕೈಗೊಳ್ಳಬೇಕಾಗಿದೆ ಸದರಿ ಯೋಜನೆ ಅಡಿ ನಾಯಕನಟಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಬೀದಿಬದಿ ವ್ಯಾಪಾರಿಗಳು ಹಾಗೂ ಅವರ ಕುಟುಂಬದ ಕನಿಷ್ಠ ಮೂರು ಸದಸ್ಯರ ಸಮೀಕ್ಷೆಯನ್ನು ಕೈಗೊಳ್ಳಲಾಗುವುದು.
ಸಮೀಕ್ಷೆಯ ನಂತರ ಶಿಬಿರಗಳನ್ನ ಆಯೋಜಿಸಿ ಕೇಂದ್ರ ಸರ್ಕಾರದ ಯೋಜನೆಗಳಾದ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ, ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಯೋಜನೆ, ಪ್ರಧಾನ ಮಂತ್ರಿ ಜನಧನ್ ಯೋಜನೆ ಪ್ರಧಾನ ಮಂತ್ರಿ ಶ್ರಮಯೋಗಿ ಯೋಜನೆ ಮಾನ್ ಧನ್ ಯೋಜನೆ ಕಟ್ಟಡ ನಿರ್ಮಾಣ ಕಾರ್ಮಿಕರನ್ನು ನೋಂದವಣಿ ಮಾಡುವುದು.
ವನ್ನು ನೇಷನ್ ಒನ್ ರೇಷನ್, ಜನನಿ ಸುರಕ್ಷಾ ಯೋಜನೆ ಮತ್ತು ಪ್ರಧಾನ ಮಂತ್ರಿ ಮಾತೃ ವಂದನ ಯೋಜನೆ, ಈ ಎಂಟು ಯೋಜನೆಗಳನ್ನು ಅರ್ಹ ಬೀದಿಬದಿ ವ್ಯಾಪಾರಿಗಳಿಗೆ ಜೋಡಣೆ ಮಾಡುವುದು ಸ್ವ -ನಿಧಿ ಸೇ ಸಮೃದ್ಧಿ ಯೋಜನೆಯ ಪ್ರಮುಖ ಉದ್ದೇಶವಾಗಿದೆ.
ಈ ಹಿನ್ನೆಲೆಯಲ್ಲಿ ನಾಯಕನಹಟ್ಟಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಬೀದಿಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ ಯೋಜನೆ ಅಡಿ ಕಿರುಸಾಲ ಸೌಲಭ್ಯವನ್ನು ಪಡೆದಿರುವ ಬೀದಿಬದಿ ವ್ಯಾಪಾರಿಗಳು ಸದರಿ ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳಲು ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಸಿಬ್ಬಂದಿಯವರು ಮುಂದಿನ ದಿನಗಳ ದಿನಾಂಕ 20.11.2023 ರಿಂದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ಪ್ರಾರಂಭಿಸಲಿದ್ದು ಈ ಸಂದರ್ಭದಲ್ಲಿ ಬೀದಿಬದಿ ವ್ಯಾಪಾರಿಗಳು ತಮ್ಮ ಹಾಗೂ ಕುಟುಂಬ ವರ್ಗದವರ ಕನಿಷ್ಠ ಮೂರು ಸದಸ್ಯರ ಮಾಹಿತಿಯನ್ನು ನೀಡಿ.
ಸ್ವಾಮೀಜಿ ಸಿ ಸಮೃದ್ಧಿ ಯೋಜನೆ ಅಡಿ ಸೌಲಭ್ಯವನ್ನು ಪಡೆದುಕೊಂಡು ಯೋಜನೆಯನ್ನು ಯಶಸ್ವಿಗೊಳಿಸಬೇಕೆಂದು.
ಹೆಚ್ಚಿನ ಮಾಹಿತಿಗಾಗಿ ನಾಯಕನಟ್ಟಿ ಪಟ್ಟಣ ಪಂಚಾಯತಿಯ ಡೇ-ನಲ್ಮ ಯೋಜನೆ ಶಾಖೆಯ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಮುಖ್ಯ ಅಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments