ಹಂದಿ ಹಾವಳಿಗೆ ಬೆಳೆ ನಾಶ; ರೈತರು ಕಂಗಾಲು.

by | 03/02/24 | ಕೃಷಿ


ದೇಶದ ಬೆನ್ನೆಲುಬು ರೈತ ಅನ್ನದಾತ ಮದು ಹೇಳುವವರೇ ಒಮ್ಮೆ ಈ ರೈತರ ಜಮೀಗೆ ಭೇಟಿ ನೀಡಿ ನೋಡಿ
ಚಳ್ಳಕೆರೆ ಫೆ.3 ನಗರ ಪ್ರದೇಶದಲ್ಲಿ ಹಂದಿಗಳ ಸಾಕಂದಿಗಳ ಹಾವಳಿ ಹೆಚ್ಚಾಗಿದ್ದು ನಗರಕ್ಕೆ ಹೊಂದಿಕೊಂಡ ಹೈರಾಣಾಗುತ್ತಿದ್ದಾರೆ.


ಈಗಾಗಲೆ ರೈತರು ಹಿಂಗಾರು ಹಾಗೂ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದಾಗಿನಿಂದ ಮಳೆ ಕೊರತೆ, ಅತಿವೃಷ್ಟಿ, ಕೀಟಬಾಧೆ, ಇಳುವರಿ‌ ಕುಂಠಿತ, ಬೆಲೆ ಕುಸಿತ ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸುತ್ತಲೇ ಬರುತ್ತಿದ್ದಾನೆ. ನಗರಕ್ಕೆ ಹೊಂದಿಕೊಂಡ ನೀರಾವರಿ ಆಶ್ರಿತ ಬೆಳೆಗಳಿಗೆ ಹಂದಿಗಳ ಹಾವಳಿಂದ ರೈತರು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ. ನಗರಂಗೆರೆ ಗ್ರಾಮಪಂಚಾಯಿತಿ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡ ರೋಜ ಹೋಟೆಲ್ ಹಿಂಭಾಗದಲ್ಲಿ ರೈತರು ಬೆಳೆದ ಮೆಕ್ಕೆಜೋಳದ ಜಮೀನುಗಳಿಗೆ ನಗರದ ಸಾಕಂದಿಗಳು ನುಗ್ಗೆ ಬೆಳೆಯನ್ನು ಹಾಳುಮಾಡಿವೆ ಇದೇನು ಹೊಸತಲ್ಲ ಕಳೆದ ಸುಮಾರು 6 ತಿಂಗಳ ಹಿಂದೆಯೂ ರೈತರ ಬೆಳೆಗಳನ್ನು ಹಾಳು ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರಿಸಿದಾ ಕೃಷಿ ಅಧಿಲಾರಿಗಳು ಹಾಗೂ ಗ್ರಾಪಂ ಸದಸ್ಯ ಪಿಡಿಒ ಜಮೀನಿಗೆ ಭೇಟಿ ನೀಡಿ ಹೋದರೂ ಸಹ ಯಾವುದೇ ಕ್ರಮ ಜರುಗಿಲ್ಲ ರೈತರೇ ಹಂದಿ ಮಾಲಿಕರ ಮನಡಗೆ ಹೋಗಿ ಹೆಡಳಿದರೆ ರೈತರ ಮೇಲೆ ದೌರ್ಜನ್ಯ ಮಾಡಲು ಮುಂದಾಗಿತ್ತಾರೆ ನಾವು ಸಾಲ ಸೂಲ ಮಾಡಿ ಬೆಳೆದ ಬೆಳೆಗಳಿಗೆ ಹಂದಿಗಳು ದಾಳಿ ಮಾಡುತ್ತವೆ ಹಗಲು ರಾತ್ರಿ ನಿದ್ರೆಗೆಟ್ಟು ಹಂದಿಗಳನ್ನು ಕಾದು ನಮ್ಮ ಆರೋಗ್ಯದ ಮೇಲು ಪರಿಣಾಮ ಬೀರಿದೆ. ಕಷ್ಟ ಪಟ್ಟು ಬೆಳೆದ ಬೆಳಡಗಳು ಹಂದಿಗಳ ಪಾಲಾದರೆ ನಷ್ಟ ತುಂಬುವರು ಯಾರು ಇದರಿಂದ ನಮಗೆ ವಿಷಕುಡಿಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರೈತರು‌ ಅಳಲು ತೋಡಿಕೊಂಡಿದ್ದಾರೆ.

ರೈತ ಮಹಿಳೆ ಗಂಗಮ್ಮ ಮಾತನಾಡಿ ತಮ್ಮ ಹೊಲದಲ್ಲಿ ಸಾವಿರಾರು ರೂಪಾಯಿ ಖರ್ಚು ಮಾಡಿ ಬೆಳೆದಿದ್ದ ಗೋವಿನಜೋಳ ಇನ್ನೇನೂ ಫಲ ಕೊಡುವ ಹಂತಕ್ಕೆ ಬಂದಿತ್ತು. ಆದರೆ, ಕಷ್ಟಪಟ್ಟು ಬೆಳೆದಿದ್ದ ಬೆಳೆಯನ್ನ ಹಂದಿಗಳು‌ ರಾತ್ರೋರಾತ್ರಿ ತಿಂದು ಹಾಳು ಮಾಡಿವೆ. ಇದರಿಂದ ರೈತ ಸಂಕಷ್ಟಕೀಡಾಗಿದ್ದಾನೆ ಪೋಲಿಸ್ ಇಲಾಖೆ ಮಾಹಿತಿ ನೀಡಿದರೂ ಬರುತ್ತೇವೆ ಎಂದು‌ಹೇಳಿದರೂ ಯಾರೂ ಬಂದಿಲ್ಲ ನಮ್ಮ ಕಷ್ಟ ಯಾರಿಗೇಳಲಿ ಎಂಬಂತಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.
ನಗರದಲ್ಲಿ‌ ಹಂದಿಗಳ ಕಾಟ ಹೆಚ್ಚಾಗಿದೆ. ಬೆಳೆದು ನಿಂತ ಅಳಿದುಳಿದ ಬೆಳೆ ಸಂರಕ್ಷಿಸಿಕೊಳ್ಳಲು ರೈತರು ಹಗಲು ರಾತ್ರಿ ಹಂದಿ ಕಾಯುವ ಕೆಲಸ ಮಾಡಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಬಗ್ಗೆ ತಾಲೂಕು ಆಡಳಿತ ಎಚ್ಚೆತ್ತುಕೊಳ್ಳಬೇಕು. ರೈತರ ಹೊಲದಲ್ಲಿರುವ ಬೆಳೆ ನಾಶ ಮಾಡುತ್ತಿರುವ ಹಂದಿಗಳಿಂದ ಮುಕ್ತಿ‌ ನೀಡಬೇಕೆಂದು ರೈತರು ತಮ್ಮ ಅಳಲು ತೋಡಿಕೊಂಡಿದ್ದಾರೆ. ಜನಸ್ಪಂದನಾ ಕಾರ್ಯಕ್ರಕ್ಕೂ ಅರ್ಜಿ‌ನೀಡಿದರೂ ಇದುವರೆಗೂ ರೈತರ ಮನವಿ ಸ್ಪಂದನೆ ಸಿಕ್ಕಿಲ್ಲ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page