ಹಣ ಕಳವು ಮಾಡುತ್ತಿದ್ದ ಅಂತರ ರಾಜ್ಯ ಕಳ್ಳರನ್ನು ಬಂದಿಸುವಲ್ಲಿ ಹೊಸದುರ್ಗ ಪೋಲಿಸರು ಯಶಸ್ವಿ.

by | 27/12/23 | ಕ್ರೈಂ

ಹೊಸದುರ್ಗ ಡಿ.27ದಿನಾಂಕ 22.11.2023 ರಂದು ಹೊಸದುರ್ಗ ಟೌನ್ ಹುಳಿಯಾರು ರಸ್ತೆಯಲ್ಲಿ ಬರುವ ಬ್ಯಾಂಕ್ಅ ಫ್ ಬರೋಡ ಬ್ಯಾಂಕಿನ ಮುಂಭಾಗದಲ್ಲಿ ನಿಂತಿದ್ದ ಕೆಎ-06-ಇನ್-5031 ನೇ ಸ್ವಿಫ್ಟ್ ಕಾರಿನ ಗ್ಲಾಸ್ಅನ್ನು ಹೊಡೆದು ಕಾರಿನ ಒಳಗೆ ಇದ್ದ ಒಟ್ಟು 10 ಲಕ್ಷ ರೂ ನಗದು ಹಣವನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿದ್ದು ಈ ಬಗ್ಗೆ ಹೊಸದುರ್ಗ ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ಒರ್ತೆ ಮಾಡಲು ತಂಡ ರಚನೆ ಮಾಡಲಾಗಿತ್ತು
ಸದರಿ ಪ್ರಕರಣದಲ್ಲಿ ಕಳುವಾದ ಹಣ ಮತ್ತು ಆರೋಪಿತರನ್ನು ಪತ್ತೆ ಮಾಡಲು ಹೊಸದುರ್ಗ
ಪೊಲೀಸ್ ನಿರೀಕ್ಷಕರಾದ .ತಿಮ್ಮಣ್ಣ ಎನ್ ಹಾಗೂ ಸಿಬ್ಬಂದಿಯವರನ್ನು ಒಳಗೊಂಡ ತಂಡ ರಚಿಸಿದ್ದು,
ಸದರಿಯವರು ಆರೋಪಿತರ ಪತ್ತೆಯ ಬಗ್ಗೆ ತಾಂತ್ರಿಕ ಸಹಾಯದಿಂದ ಅಂತರರಾಜ್ಯ ಕಳ್ಳರನ್ನು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳಾ ಬಾನಾಲ (41) ಪಡೆದುಕೊಂಡು ವಿಚಾರಣೆ ನಡೆಸಿ
ಆರೋಪಿತನ ಕಡೆಯಿಂದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಟ್ಟು 7,02,000/- ರೂ ನಗದು ಹಣವನ್ನು
ವಶಪಡಿಸಿಕೊಳ್ಳಲಾಗಿರುತ್ತದೆ.
ಈ ಪ್ರಕರಣದಲ್ಲಿನ ಆರೋಪಿತರು ಬ್ಯಾಂಕ್ ಹಾಗೂ ಹಣದ ವಹಿವಾಟು ನಡೆಯುವ ಸ್ಥಳಗಳಲ್ಲಿ
ವಿಶೇಷವಾಗಿ ಬ್ಯಾಂಕ್‌ಗಳ ಬಳಿ ನಿಗಾ ವಹಿಸಿ 2 ಜನ ಬ್ಯಾಂಕಿನ ಒಳಗಡೆ ಹಾಗೂ 2 ಜನ ಮೋಟಾರ್
ಬೈಕಿನಲ್ಲಿ ಹೊರಗಡೆ ಇದ್ದು, ಇವರು ಬ್ಯಾಂಕಿನಿಂದ ಹೆಚ್ಚಿನ ಹಣವನ್ನು ತರುವ ವ್ಯಕ್ತಿಯನ್ನು ಹಿಂಬಾಲಿಸಿ ಆ
ವ್ಯಕ್ತಿ ಸದರಿ ಹಣವನ್ನು ಕಾರಿನಲ್ಲಿ ಅಥವಾ ಬೈಕಿನಲ್ಲಿ ಇಟ್ಟಾಗ ಇವರೊಂದಿಗೆ ಬಂದ ಇನ್ನೊಬ್ಬ ವ್ಯಕ್ತಿ
ಚಾಟರ್ ಬಿಲ್ ಅಥವಾ ರಬ್ಬರ್ ಬ್ಯಾಂಡ್ ನ ಸಹಾಯದಿಂದ ಕಾರಿನ ಗ್ಲಾಸನ್ನು ಕಲ್ಲಿನಿಂದ ಹೊಡೆದು
ಅಲ್ಲಿದ್ದ ಹಣವನ್ನು ಲಪಟಾಯಿಸುವುದು ಇವರ ವೃತ್ತಿಯಾಗಿರುತ್ತದೆ. ಆರೋಪಿತರು ರೈಲ್ವೆ ಸ್ಟೇಷನ್‌ ಸುತ್ತ
ಮುತ್ತ ತಮ್ಮ ಮನೆಗಳನ್ನು ಮಾಡಿಕೊಂಡು ಅಕ್ಕಪಕ್ಕ ದವರಿಗೆ ಸಂಶಯ ಬಾರದಂತೆ ತಾವು ರೈಲ್ವೆ
ಕೆಲಸದವರು ಎಂಬಂತೆ ನಂಬಿಕೆ ಬರುವಂತೆ ಮಾಡುತ್ತಾರೆ. ಪೊಲೀಸ್ಆದ್ದರಿಂದ ಚಿತ್ರದುರ್ಗ
ವತಿಯಿಂದ ಸಾರ್ವಜನಿಕರಲ್ಲಿ ಮನವಿ ಮಾಡುವುದೇನೆಂದರೆ ತಾವು ಬ್ಯಾಂಕ್‌ಗಳಲ್ಲಿ ಹಣ ವಹಿವಾಟು ಮಾಡುವಾಗ ಹೆಚ್ಚು ಜಾಗರೂಕರಾಗಿರಬೇಕು
ಮತ್ತು ಸುರಕ್ಷಿತರಾಗಿರಬೇಕು. ಸದರಿ ಪತ್ತೆ ಕಾರ್ಯ ಮಾಡಿದ ಹೊಸದುರ್ಗ ಪೊಲೀಸರ ತಂಡಕ್ಕೆ ಮಾನ್ಯ ಪೊಲೀಸ್ ಅಧೀಕ್ಷಕರುಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page