ಹಾಡು ಹಗಲಲ್ಲೇ ಅಪರಾದ ಕೃತ್ಯಗಳು- ಕೆಟ್ಟು ನಿಂತ ಸಿಸಿ ಕ್ಯಾಮಗಳ ದುರಸ್ಥಿಗೆ ಮುಂದಾಗದ ಅಧಿಕಾರಿಗಳು ಸಾರ್ವಜನಿಕರ ಅಕ್ರೋಶ.

by | 28/11/23 | ಜನಧ್ವನಿ


ಚಳ್ಳಕೆರೆ ನ.28ಒಂದಾನೊಂದು ಕಾಲದಲ್ಲಿ ಎಣ್ಣೆ ನಗರಿ ಎಂದು ಖ್ಯಾತಿ ಪಡೆದಿರುವ ಚಳ್ಳಕೆರೆ ಈಗ ಅತಿ ವೇಗವಾಗಿ ಬೆಳೆದು ಶಿಕ್ಷಣ, ವಿಜ್ಞಾನ ಸಂಸ್ಥೆಗಳಿಂದ ಪ್ರಗತಿಯತ್ತ ಹೆಜ್ಜೆ ಹಾಕುತ್ತಿದ್ದು ವಿಜ್ಞಾನ ನಗರಿ ಎಂದು ಪ್ರಪಂಚದ ಭೂಪಟದಲ್ಲಿ ಸೇರಿರುವ ಇಂತಹ ನಗರದಲ್ಲಿ ಇತ್ತೀಚೆಗೆ ಕಳ್ಳತನ ಪ್ರಕರಣಗಳು ಹೆಚ್ಚಾಗಿ, ನಗರದ ಜನತೆಯ ನೆಮ್ಮದಿ ಕೆಡಿಸುವಂತೆ ಮಾಡಿದೆ.


ಹೌದು ಇದು ಚಳ್ಳಕೆರೆ ನಗರದ ಬೀದರ್ ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿರುವುದು ಆಂದ್ರಪ್ರದೇಶಕ್ಕೆ ಹೊಂದಿಕೊಂಡಿರುವುದು ವಾಹನಗಳ ದಟ್ಟಣೆ, ಸಂಚಾರ ನಿಯಮ, ಅಪಘಾತಗಳ ಜತೆಗೆ ಕಳ್ಳತನ, ದರೋಡೆ, ಸುಲಿಗೆ ಮಾಡಿ ತಪ್ಪಿಸಿಕೊಳ್ಳಲು ಸಿಸಿ ಕ್ಯಾಮಗಳಲ್ಲಿದೆ ಇರುವುದು ಕಳ್ಳರಿಗೆ ವರದಾನವಾಗಿದೆ.
ನಗರದ ಮುಖ್ಯರಸ್ತೆಯಲ್ಲಿ ವಿವಿಧ ರಾಷ್ಟ್ರೀಕೃತ ಬ್ಯಾಂಕ್ಗಳು, ಚಿನ್ನ, ಬೆಳ್ಳಿ ಅಂಗಡಿಗಳು ಸಾಕಷ್ಟಿವೆ. ಚಿನ್ನ, ಬೆಳ್ಳಿ ಅಂಗಡಿ, ಪೆಟ್ರೋಲ್ ಬಂಕ್ ದರೋಡೆ, ಸರಣಿ ಅಂಗಡಿಗಳ ಕಳವು, ನೆಹರು ವೃತ್ತ , ಖಾಸಗಿ ಬಸ್ ನಿಲ್ದಾಣ, ಸಾರಿಗೆ ಬಸ್ ನಿಲ್ದಾಣ, ತರಕಾರಿ ಮಾರುಕಟ್ಟೆ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಮೊಬಲ್ ಹಾಗೂ ದ್ವಿಚಕ್ರವಾಹನ , ಪಿಕ್ ಪಾಕೇಟ್ ಪ್ರಕರಣ, ಪೊಲೀಸ್ ಸೋಗಿನಲ್ಲಿ ಮಹಿಯರ ಸರಗಳ್ಳತನ ,ಮತ್ತು ಬರಿಸಿ ಒಡವೆ ಹಣ ಕಳವು , ರಸತೆ ಅಪಘಾತ ಸೇರಿದಂತೆ ಹಲವು ಅಪರಾದ ಕೃತ್ಯಗಳು ಪದೇ ಪದೆ ನಡೆಯುತ್ತಿವೆ.
ನಗರಸಭೆಯಿಂದ ಸುಮಾರು ನಗರದ ಪ್ರಮುಖ ರಸ್ತೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸುಮಾರು 20 ಸಿ.ಸಿ. ಕ್ಯಾಮರ ಆಳವಡಿಸಲಾಗಿತ್ತು. ಅವುಗಳ ನಿರ್ವಹಣೆ ಇಲ್ಲದೆ ಕೆಟ್ಟು ಹೋಗಿ ಸುಮಾರು ವರ್ಷಗಳೇ ಕಳೆದಿವೆ.


ನಗರದ ಕೆಲವು ಚಿನ್ನ ಬೆಳ್ಳಿ ಅಂಗಡಿ, ಪೆಟ್ರೋಲ್ ಬಂಕ್, ಬ್ಯಾಂಕ್ ಹಾಗೂ ವಿವಿಧ ಅಪರಾದ ಕೃತ್ಯಗಳು ನಡೆದಾಗ ಕಳ್ಳತನ ಪ್ರಕರಣಗಳು ಪತ್ತೆ ಹಚ್ಚಲು
ಸುಲಭವಾಗುತ್ತದೆ ಎಂದು ಹೇಳುವ ಪೊಲೀಸ್ ಇಲಾಖೆ ಮಾತ್ರ ನಗರದ ಪ್ರಮುಖ ರಸ್ತೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಿರುವ ಸಿ.ಸಿ. ಕ್ಯಾಮರಗಳನ್ನು ದುರಸ್ತಿ ಪಡಿಸಲುಇಚ್ಛಾಶಕ್ತಿ ತೋರುತ್ತಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.


ಪೊಲೀಸ್ ಇಲಾಖೆ ನಗರಸಭೆ ಕಡೆ ಬೊಟ್ಟು ತೋರಿಸಿದರೆ ನಗರಸಭೆ ಈ ಹಿಂದ ನೀಡಿದ್ದ ಸಿಸಿ ಕ್ಯಾಮಗಳ ನಿರ್ವಹಣೆ ಇಲ್ಲದೆ ಕೆಟ್ಟು ಹೋಗಿವೆ ನಗರಸಭೆ ಬಜೆಟ್ ನಲ್ಲಿ ಸಿಸಿ ಕ್ಯಾಮರಗಳಿಗೆ ಅನದಾನ ಮೀಸಲಿಡಲಾಗಿದೆ ಅಧ್ಯಕ್ಷ ಉಪಾಧ್ಯಕ್ಷರಿಲ್ಲದೆ ಹಾಗೂ ಸಾಮಾನ್ಯ ಸಭೆಗಳಿಲ್ಲದೆ ನೆನೆಗುದಿಗೆ ಬಿದ್ದಿದೆ ಎಂಬ ಮಾಹಿತಿ ನಗರಸಭೆ ಹೇಳಲಾಗುತ್ತಿದೆ ಈಗಲಾದರೂ ಸಂಬಂಧಪಟ್ಟ ಇಲಾಖೆ ನಗರದ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮರ ಅಳವಡಿಸು ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕಲು ಮುಂದಾಗುವರೇ ಕಾದು ನೋಡ ಬೇಕಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page