ಹಿರಿಯೂರಿನಲ್ಲಿ ಎಲ್ಲೆಲ್ಲೂ ರಾಶಿ ರಾಶಿ ಬೂದು ಕುಂಬಳಕಾಯಿ…! ದಸರಾ ಹಬ್ಬಕ್ಕೆ ಗಗನಕ್ಕೆ ಏರಿದ ಹಣ್ಣು, ತರಕಾರಿ ಹೂವಿನ ಬೆಲೆ

by | 21/10/23 | ಸುದ್ದಿ


ಹಿರಿಯೂರು :
ನಗರದಲ್ಲಿ ಆಯುಧಪೂಜೆ ಹಬ್ಬಕ್ಕಾಗಿ ಈಗಾಗಲೇ ಲೋಡುಗಟ್ಟಲೆ ಬೂದು ಕುಂಬಳಕಾಯಿ ಬಂದಿದ್ದು, ಎಲ್ಲೆಲ್ಲೂ ಕುಂಬಳಕಾಯಿಯದೇ ದರ್ಬಾರ್. ನಗರದ ನೆಹರೂ ಮಾರುಕಟ್ಟೆ ಆವರಣ, ಗಾಂಧಿಸರ್ಕಲ್, ಖಾಸಗಿಬಸ್ ಸ್ಟ್ಯಾಂಡ್, ನೆಹರೂ ಸರ್ಕಲ್, ಹುಳಿಯಾರು ರಸ್ತೆ, ಕೆ.ಎಸ್.ಆರ್.ಟಿ.ಸಿ ಬಸ್ ಸ್ಟ್ಯಾಂಡ್, ಗುರುಭವನದ ಮುಂಭಾಗ ಸೇರಿದಂತೆ ಎಲ್ಲೆಲ್ಲೂ ಪುಟ್ ಪಾತ್ ತುಂಬೆಲ್ಲಾ ವ್ಯಾಪಾರಕ್ಕಾಗಿ ರಾಶಿ ರಾಶಿ ಬೂದು ಕುಂಬಳಕಾಯಿಯನ್ನು ತಂದು ಸುರಿಯಲಾಗಿದೆ.
ಗೌರಿ-ಗಣೇಶ ಹಬ್ಬ ಮುಗಿದ ನಂತರ ಪಾತಾಳಕ್ಕೆ ಕುಸಿದಿದ್ದ ಹೂವಿನ ಬೆಲೆ ಈಗ ಚೇತರಿಸಿಕೊಂಡು ಹೂವಿನ ಬೆಲೆ ಗಗನಕ್ಕೆ ಏರಿಕೆಯಾಗುತ್ತಿದೆ. ದಸರಾ ಹಬ್ಬ ಇನ್ನು ಒಂದು ದಿನ ಇರುವಾಗಲೇ ನಗರದಲ್ಲಿ ಹೂವು, ಹಣ್ಣು, ತರಕಾರಿಗಳು ಬಾಳೆಕಂಬ, ಪೂಜಾಸಾಮಾಗ್ರಿಗಳ, ಬೆಲೆ ಸಾರ್ವಜನಿಕರಿಗೆ ದುಬಾರಿಯಾಗಿ ಏರಿಕೆಯಾಗಿದ್ದರೂ ನಗರದ ನಾಗರೀಕರಲ್ಲಿ ಈ ಎಲ್ಲಾ ವಸ್ತುಗಳನ್ನು ಕೊಂಡುವಲ್ಲಿ ಹಬ್ಬದ ಸಡಗರಸಂಭ್ರಮ ಕಡಿಮೆಯಾಗಿಲ್ಲ.
ಈ ಆಯುಧ ಪೂಜೆ ಹಬ್ಬದಲ್ಲಿ ಜನರು ತಮ್ಮ ವಾಹನಗಳು ಆಯುಧಗಳು, ನಿತ್ಯಬಳಕೆಯ ಉಪಕರಣಗಳು ಸೇರಿದಂತೆ ಅಂಗಡಿಮುಂಗಟ್ಟುಗಳನ್ನು ತಳಿರು ತೋರಣಗಳಿಂದ ಹಾಗೂ ಬಾಳೆಕಂದುಗಳಿಂದ ಅಲಂಕರಿಸಿ, ಲಕ್ಷ್ಮೀ, ಸರಸ್ವತಿ, ಗಣಪತಿಗೆ ಪೂಜೆ ಸಲ್ಲಿಸಿದ ನಂತರ ಕುಂಬಳಕಾಯಿಗೆ ಕುಂಕುಮ ತುಂಬಿ ಅಂಗಡಿಗಳ ಮುಂದೆ ಹಾಗೂ ವಾಹನಗಳ ಮುಂದೆ ಒಡೆಯುವುದು ಒಂದು ಸಂಪ್ರದಾಯವಾಗಿದ್ದು, ಈ ದಸರಾ ಹಬ್ಬದಲ್ಲಿ ಬೂದುಕುಂಬಳಕಾಯಿ ಬಹಳ ಬೇಡಿಕೆಯ ವಸ್ತುವಾಗಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page