ಚಳ್ಳಕೆರೆ ಮಾ.10.ಗೋಶಾಲೆಯಲ್ಲಿ ಯಾವುದೇ ಸಮಸ್ಯೆಗಳು ಬಾರದಂತೆ ಕರ್ತವ್ಯ ನಿರತ ಅಧಿಕಾರಿಗಳು ನಿರ್ವಹಿಸುವಂತೆ ಜಿಲ್ಲಾಧಿಕಾರಿ ವೆಂಕಟೇಶ್ ತಾಕೀತು ಮಾಡಿದರು. ತಾಲೂಕಿನ ನಾಯಕನಹಟ್ಟಿ ಸಮೀಪದ ಹಿರೆಕೆರೆಕಾವಲು ಗೋಶಾಲೆಗೆ ದಿಡೀರ್ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದರು.
ಗೋಶಾಲೆಯಲ್ಲಿ ಸ್ವಚ್ಚತೆ ಕಾಪಾಡುವ ಜತೆಗೆ ಮೇವು .ನೀರಿನ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು. ಗೋಶಾಲೆಯಲ್ಲಿ ಜಾನುವಾರುಗಳ ಹಾಜರಾತಿ. ದಾಖಲೆ ಪರಿಶೀಲನೆ ನಡೆಸಿ ರೈತರೊಂದಿಗೆ ಮಾತಮಾಡಿದರು. ಈ ಸಂದರ್ಭದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು .ಸಿಬ್ಬಂದಿ ಉಪಸ್ಥಿತರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments