ಚಳ್ಳಕೆರೆ ಜನಧ್ವನಿ ವಾರ್ತೆ ಫೆ.15 ಚರಂಡಿ ಸ್ವಚ್ಛತೆಯಿಲ್ಲದೆ ಸಾರ್ವಜನಿಕರು ಮೂಗು ಮುಚ್ಚಿಕೊಂಡು ತಿರುಗಾಡುವಂತಾಗಿ ಸಾಂಕ್ರಮಿಕ ರೋಗಗಳ ಉತ್ಪತ್ತಿ ಕೇಂದ್ರವಾಗಿದೆ.
ಹೌದು ಇದು ಚಳ್ಳಕೆರೆ ನಗರದ ಜನದಟ್ಟಣೆ ಪ್ರದೇಶವಾದ ಖಾಸಗಿ ಬಸ್ ನಿಲ್ದಾಣದ ಬಳಿ ನೂತನವಾಗಿ ನಿರ್ಮಿಸಿರುವ ಚರಂಡಿಯಲ್ಲಿ ತ್ಯಾಜ್ಯದಿಂದ ರುಂಬಿರುವುದರಿಂದ ನೀರು ಸರಾಗವಾಗಿ ಹರಿಹದೆ ಗೊಬ್ಬುವಾಸನೆ ಬರುತ್ತಿದ್ದು ವಿವಿಧ ಕಡೆ ಬಸ್ಸಿಗಾಗಿ ಕಾತುತ್ತಿರುವ ಪ್ರಯಾಣಿಕರು ಹಾಗೂ ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಚರಂಡಿಗೆ ಸಾರ್ವಜನಿಕ ಶೌಚಾಲಯದ ನೀರು ಚರಂಡಿಗೆ ಬಿಡುತ್ತಾರೆ ಎಂಬ ಆರರೋಪಗಳು ಕೇಳಿ ಬರುತ್ತಿವೆ. ಚರಂಡಿಯಲ್ಲಿ ಕೊಳಚೆ ನೀರು ನಿಂತು ಸೊಳ್ಳೆಯ ಉತ್ಪಾದನೆ ಕೇಂದ್ರವಾಗಿದ್ದು ಸ್ವಚ್ಚತೆ ಮಾಡಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments