ಹೊರ ಜಗತ್ತನ್ನು ನೋಡಿ ಆನಂದಿಸಬೇಕಾದರೆ ಕಣ್ಣನ್ನು ಜೋಪಾನವಾಗಿ ಕಾಪಾಡಿಕೊಳ್ಳಬೇಕು ಜರ್ನಲ್ ಮ್ಯಾನೇಜರ್ ರಾಜೇಂದ್ರ ಕುಮಾರ್.

by | 30/11/23 | ಆರೋಗ್ಯ


ಚಳ್ಳಕೆರೆ ನ.30 ಬದುಕಿಗೆ ಕಣ್ಣುಗಳು ಅವಶ್ಯಕವಾಗಿದ್ದು, ಅವುಗಳನ್ನು ಕಾಲ ಕಾಲಕ್ಕೆ ಕಣ್ಣುಗಳ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಜರ್ನಲ್ ಮ್ಯಾನೇಜರ್ ರಾಜೇಂದ್ರ ಕುಮಾರ್ ಕಿವಿಮಾತು ಹೇಳಿದರು. ಚಳ್ಳಕೆರೆ ತಾಲೂಕಿನ ಸರಕಾರಿ ಪ್ರೌಢಶಾಲಾ ಆವರಣದಲ್ಲಿ ಪ್ರಕಾಶ್ ಸ್ಟಾಂಡ್ ಐರನ್ ಅಂಡ್ ಪವರ್ ಪ್ರೊ. ಹೆಗ್ಗೆರೆ . ಸಾಣೀಕೆರೆ ಗ್ರಾಮಪಂಚಾಯಿತಿ ಹಾಗೂ ದೃಷ್ಠಿ ಕಣ್ಣಿನ ಆಸ್ಪತ್ರೆ ಚಿತ್ರದುರ್ಗ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಉಚಿತ ಕಣ್ಣಿನ ತಪಾಸಣೆ ಶಿಭಿರದಲ್ಲಿ ಭಾಗವಹಿಸಿ ಮಾತನಾಡಿದರು.
ಪ್ರಕಾಶ್ ಸ್ಟಾಂಡ್ ಐರನ್ ಅಂಡ್ ಪವರ್ ಪ್ರೊ. ಕಾರ್ಖಾನೆ ವತಿಂದ ಸುತ್ತ ಮುತ್ತಲ ಜನರ ಆರೋಗ್ಯ.ಶಿಕ್ಷಣ.ಸ್ವಚ್ಚತೆ ಬಗ್ಗೆ ಹೆಚ್ಚು ಕಾಳಜಿ ವಹಿಸಿದ್ದ ಕಾರ್ಖಾನೆಯಲ್ಲಿ ಬಂದ ಲಾಭಾಂಶದಲ್ಲಿ ಇಂತಿಷ್ಟು ಜನರ ಸೇವೆಗೆಂದು ಮೀಸಲಿಡುವ ಮೂಲಕ ಸಾಣೀಕೆರೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಶಾಲಾ.ಅಂಗನವಾಡಿ ಕಟ್ಟಡ. ಬಸ್ ತಂಗುದಾಣ. ವಿದ್ಯಾರ್ಥಿಗಳಿ ಟ್ಯಾಬ್. ಉಚಿತ ಆರೋಗ್ಯ ಶಿಬಿರ.ಶುದ್ದ ಕುಡಿಯುವ ನೀರಿನ ಘಟಕಗಳನ್ನು ಪ್ರಾರಂಬಿಸಲಾಗಿದೆ.
ಬಡವರು ಆರ್ಥಿಕವಾಗಿ ಹಿಂದುಳಿದವರಿಗೆ ಖಾಯಿಲೆ ಇದೆ ಎಂದು ಗೊತ್ತಾದರೂ ಹಣದ ಕೊರತೆಯಿಂದ ವೈದ್ಯರ ಬಳಿ ತೋರಿಸಲು ಮುಂದಸಗುವುದಿಲ್ಲ ನಿಮ್ಮ ಗ್ರಾಮದಲ್ಲೇ ಇಂತಹ ಉಚಿತ ಆರೋಗ್ಯ ಶಿಬಿರಗಳಲ್ಲಿ ಭಾಗವಹಿಸಿ ತಪಾಸಣೆ ಹಾಗೊ ದೋಷ ಇದ್ದವರಿಗೆ ಉಚಿತ ಶಸ್ತ್ರಚಿಕಿತ್ಸೆ ಕೊಡಿಸಲಾಗುವುದು.
ಜೀವನದ ಎಲ್ಲ ಚಟುವಟಿಕೆಗಳಿಗೆ ಮೂಲ ಕಣ್ಣು. ಆ ಕಣ್ಣಿನ ಬಗ್ಗೆ ಕಾಳಜಿ ವಹಿಸುವುದು ಬಹುಮುಖ್ಯವಾಗಿದೆ. ಚಳ್ಳಕೆರೆ ನ.30 ಬದುಕಿಗೆ ಕಣ್ಣುಗಳು ಅವಶ್ಯಕವಾಗಿದ್ದು, ಅವುಗಳನ್ನು ಕಾಲ ಕಾಲಕ್ಕೆ ಕಣ್ಣುಗಳ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಜರ್ನಲ್ ಮ್ಯಾನೇಕರ್ ರಾಜೇಂದ್ರ ಕುಮಾರ್ ಕಿವಿಮಾತು ಹೇಳಿದರು. ಚಳ್ಳಕೆರೆ ತಾಲೂಕಿನ ಸರಕಾರಿ ಪ್ರೌಢಶಾಲಾ ಆವರಣದಲ್ಲಿ
ಪ್ರಕಾಶ್ ಸ್ಟಾಂಡ್ ಐರನ್ ಅಂಡ್ ಪವರ್ ಪ್ರೊ.ಅ
ಹೆಗ್ಗೆರೆ . ಸಾಣೀಕೆರೆ ಗ್ರಾಮಪಂಚಾಯಿತಿ ಹಾಗೂ ದೃಷ್ಠಿ ಕಣ್ಣಿನ ಆಸ್ಪತ್ರೆ ಚಿತ್ರದುರ್ಗ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಉಚಿತ ಕಣ್ಣಿನ ತಪಾಸಣೆ ಶಿಭಿರದಲ್ಲಿ ಭಾಗವಹಿಸಿ ಮಾತನಾಡಿದರು.
ಪ್ರಕಾಶ್ ಸ್ಟಾಂಡ್ ಐರನ್ ಅಂಡ್ ಪವರ್ ಪ್ರೊ. ಕಾರ್ಖಾನೆ ವತಿಂದ ಸುತ್ತ ಮುತ್ತಲ ಜನರ ಆರೋಗ್ಯ.ಶಿಕ್ಷಣ.ಸ್ವಚ್ಚತೆ ಬಗ್ಗೆ ಹೆಚ್ಚು ಕಾಳಜಿ ವಹಿಸಿದ್ದ ಕಾರ್ಖಾನೆಯಲ್ಲಿ ಬಂದ ಲಾಭಾಂಶದಲ್ಲಿ ಇಂತಿಷ್ಟು ಜನರ ಸೇವೆಗೆಂದು ಮೀಸಲಿಡುವ ಮೂಲಕ ಸಾಣೀಕೆರೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಶಾಲಾ.ಅಂಗನವಾಡಿ ಕಟ್ಟಡ. ಬಸ್ ತಂಗುದಾಣ. ವಿದ್ಯಾರ್ಥಿಗಳಿ ಟ್ಯಾಬ್. ಉಚಿತ ಆರೋಗ್ಯ ಶಿಬಿರ.ಶುದ್ದ ಕುಡಿಯುವ ನೀರಿನ ಘಟಕಗಳನ್ನು ಪ್ರಾರಂಬಿಸಲಾಗಿದೆ.
ಬಡವರು ಆರ್ಥಿಕವಾಗಿ ಹಿಂದುಳಿದವರಿಗೆ ಖಾಯಿಲೆ ಇದೆ ಎಂದು ಗೊತ್ತಾದರೂ ಹಣದ ಕೊರತೆಯಿಂದ ವೈದ್ಯರ ಬಳಿ ತೋರಿಸಲು ಮುಂದಸಗುವುದಿಲ್ಲ ನಿಮ್ಮ ಗ್ರಾಮದಲ್ಲೇ ಇಂತಹ ಉಚಿತ ಆರೋಗ್ಯ ಶಿಬಿರಗಳಲ್ಲಿ ಭಾಗವಹಿಸಿ ತಪಾಸಣೆ ಹಾಗೊ ದೋಷ ಇದ್ದವರಿಗೆ ಉಚಿತ ಶಸ್ತ್ರಚಿಕಿತ್ಸೆ ಕೊಡಿಸಲಾಗುವುದು.
ಜೀವನದ ಎಲ್ಲ ಚಟುವಟಿಕೆಗಳಿಗೆ ಮೂಲ ಕಣ್ಣು. ಆ ಕಣ್ಣಿನ ಬಗ್ಗೆ ಕಾಳಜಿ ವಹಿಸುವುದು ಬಹುಮುಖ್ಯವಾಗಿದೆ. ಹೊರ ಜಗತ್ತನ್ನು ನೋಡಿ ಆನಂದಿಸಬೇಕಾದರೆ ಕಣ್ಣನ್ನು ಜೋಪಾನವಾಗಿ ಕಾಪಾಡಿಕೊಳ್ಳಬೇಕು ಎಂದರು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷ ನಾಗರಾಜು
ಉಪಾಧ್ಯಕ್ಷೆ ಶಶಿಕಲಾ.ರುದ್ರಪ್ಪ AGM
ಮಂಜುನಾಥ್ CSR.ಕೆಂಚಣ್ಣ ಹಾಗೂ ದೃಷ್ಠಿಕಣ್ಣಿನ ಆಸ್ಪತ್ರೆಯ ವೈದ್ಯರು ಸಿಬ್ಬಂದಿಗಳು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page