ಹೊಸವರ್ಷದ ಹಾರ್ಥಿಕ ಶುಭಾಶಯಗಳೊಂದಿಗೆ-2024

by | 01/01/24 | ಕಥೆ – ಕವನ

ಹೊಸವರ್ಷದ ಹಾರ್ಥಿಕ ಶುಭಾಶಯಗಳೊಂದಿಗೆ….

ಮೊನ್ನೆ ಮೊನ್ನೆಯಷ್ಟೇ 2023ರ ವರ್ಷವನ್ನು ಎದುರುಗೊಂಡ ನೆನಪು. ನೋಡ ನೋಡುತ್ತಲೇ 2023ರ ಘಟ್ಟ ಮುಗಿದು 2024ರ ಆಗಮನವಾಗಿದೆ. ಬೇಡವೆಂದರೆ ನಿಲ್ಲುವುದೇ. ವರ್ಷವೆಂಬುದು ಎಷ್ಟು ಬೇಗ ಮುಗಿದು ಹೋಯಿತಲ್ಲವೇ.

2024ರ ಆಗಮನವಾಗಿದೆ. ಹಳೆಯ ನೆನಪುಗಳನ್ನು ಕಾಲ ಗರ್ಭಕ್ಕೆ ಸರಿಸಿ ಹೊಸ ಮನ್ವಂತರಕ್ಕೆ ಮುನ್ನುಡಿ ಬರೆಯುವ ಸುದಿನ. ಒಂದಿಷ್ಟು ಹೊಸ ನಿರೀಕ್ಷೆಗಳು ಹಾಗೂ ಭರವಸೆಗಳೊಂದಿಗೆ ನವಚೇತೋಹಾರಿಯಾಗಿ ಹೊಸ ವರ್ಷವನ್ನು ಎದುರುಗೊಳ್ಳೋಣ.

2024ರ ಆಗಮನದ ಹಿನ್ನೆಲೆಯಲ್ಲಿ ನಮ್ಮದೊಂದು ಹಾರ್ದಿಕ ಶುಭ ಕಾಮನೆಗಳು ನಿಮಗೆ 💐💐💐

ಮತ್ತೊಂದು ಕಾಲಘಟ್ಟವನ್ನು ಬರಮಾಡಿಕೊಳ್ಳುವ ಬರದಲ್ಲಿ ಉತ್ತಮ ಬದುಕಿಗೆ ಬೇಕಾದ ಒಂದಿಷ್ಟು ಒಳ್ಳೆಯ ಸಂಕಲ್ಪಗಳನ್ನು ಮಾಡೋಣ.

ಆರೋಗ್ಯದ ಜೀವನ ನಿಮ್ಮದಾಗಲಿ. ಐಶ್ವರ್ಯ ನಿಮ್ಮನ್ನು ಹುಡುಕಿಕೊಂಡು ಬರಲಿ. ಬದುಕಿನ ಸವಾಲುಗಳು ಮತ್ತು ಸಂಕೋಲೆಗಳು ಸುಲಲಿತವಾಗಿ ಪರಿಹಾರಗೊಳ್ಳಲಿ. ಒತ್ತಡ ಮುಕ್ತ ಜೀವನ ನಿಮ್ಮದಾಗಲಿ.

2024 ನಿಮಗೆ ಅತ್ಯಂತ ಯಶಸ್ವಿ ವರ್ಷವಾಗಿ ನಿಮ್ಮ ಜೀವನದ ಪುಟದಲ್ಲಿ ಚಿರಸ್ಥಾಯಿಯಾಗಿ ದಾಖಲಾಗಲಿ ಎಂದು ಶುಭಕೋರುತ್ತೇನೆ.

2023 ನಿನಗಿದೋ ಶುಭ ವಿದಾಯ 2024 ನಿನಗಿದೋ ಸ್ವಾಗತ.

ಇನಾಯತ್ ಪಾಷ. ಎಸ್ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ.


…………………….. ಹೊಸ ವರ್ಷ ನಿಮ್ಮ ಜೀವನದಲ್ಲಿ ಹೊಸ ಬದಲಾವಣೆಗಳನ್ನು ತರಲಿ ಎಂದು ಹಾರೈಸುತ್ತೇನೆ.. ನಿಮಗೂ.. ನಿಮ್ಮ ಕುಟುಂಬದ ಸದಸ್ಯರಿಗೂ ಹೊಸ ವರ್ಷದ ಶುಭಾಶಯಗಳು.. ಜನಧ್ವನಿ ಡಿಜಿಟಲ್ ಮೀಡಿಯಾ ಚಳ್ಳಕೆರೆ

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page