ಅಕ್ರಮ ಮಣ್ಣು ಸಾಗಾಟ ಮಾಡಿದರೂ ಕಣ್ಣು ಮುಚ್ಚಿಕುಳಿತ ಅಧಿಕಾರಿಗಳು

by | 31/10/22 | ಜನಧ್ವನಿ

ಚಳ್ಳಕೆರೆ31
ರಸ್ತೆ ಅಭಿವೃದ್ಧಿ ಹೆಸರಿನಲ್ಲಿಸರಕಾರಿ ಹಾಗೂ ಸ್ವಂತ ಅಕ್ರಮ ಸ್ವಂತ ಭೂಮಿಯಲ್ಲೂ ಮಣ್ಣು ಅಕ್ರಮ ಸಾಗಟ , ಮಾರಾಟ ಮಾಡುವುದು ನಿಷೇಧದ ನಡುವೆಯು ಅವ್ಯಾಹತವಾಗಿ ಮಣ್ಣು ಸಾಗಾಟ ಮಾಡುತ್ತಿದ್ದರೂ ಅಧಿಕಾರಿಗಳು ಮಾತ್ರ ಜಾಣಕುರುಡರಾಗಿದ್ದಾರೆ ಎಂದು ರೈತ ಮುಖಂಡರು ಆರೋಪಿಸಿದ್ದಾರೆ.
ಹೌದು ಇದು ಚಳ್ಳಕೆರೆ ತಾಲೂಕಿನ ನನ್ನಿವಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಂಗಾರದೇವರಹಟ್ಟಿ ಸಮೀಪ ಸೋಮಲಕೆರೆ ವ್ಯಾಪ್ತಿಯ ಸರ್ವೆ ನಂಬರ್ 76 ರ ಖಾಸಗಿ ಜಮೀನುಹಾಗೂ ಹೊಂದಿ ಕೊಂಡ ಸರಕಾರಿ ಭೂಮಿಯಲ್ಲಿ ರಾಷ್ಟಿçÃಯ ಹೆದ್ದಾರಿ ಅಭಿವದ್ಧಿ ಹೆಸರಿನಲ್ಲಿ ಪಿಎನ್‌ಸಿ ಕಂಪನಿಯವರು ಅಕ್ರಮವಾಗಿ ಮಣ್ಣು ಸಾಗಾಟ ಮಾಡುತ್ತಿದ್ದಾರೆ ಎಂದು ರೈತರು ಆರೋಪಿಸಿದ ಬೆನ್ನಲ್ಲೇ ಸ್ಥಳಕ್ಕೆ ರಾಜ್ಯ ರೈತ ಸಂಘದ ಹಿರಿಯ ಉಪಾಧ್ಯಕ್ಷ ರೆಡ್ಡಿಹಳ್ಳಿವೀರಣ್ಣ ¸ ಹಾಗೂ ಸಂಘದ ಸದಸ್ಯರೊಂದಿಗೆ ಭೇಟಿ ನೀಡಿದಾಗ ಬೃಹತ್ ಜೆಸಿಬಿ ಯಂತ್ರಗಳಿAದ ಬೃಹತ್ ವಾಹನಳಿಗೆ ಮಣ್ಣು ತುಂಬುತ್ತಿರುವುದು ಕಂಡು ಬಂತು.
ಮಣ್ಣು ಸಾಗಿಸುವ ವಾಹನಗಳನ್ನು ತಡೆದು ಲಾರಿಗಳಿಗೆ ಅಡ್ಡವಾಗಿ ಕುಳಿತು ರೆಡ್ಡಿಹಳ್ಳಿ ವೀರಣ್ಣ ಈಗಾಗಲೇ ಡಿಆರ್‌ಡಿ ಓಗೆ ಸುಮಾರು 2700 ಹೆಕ್ಟರ್ ಅಮೃತ ಮಹಲ್ ಕಾವಲ್ ಜಮೀನು ನೀಡಲಾಗಿದೆ. ಇದರ ಸಮೀಪ ಸುಮಾರು 2 ಸಾವಿರಕ್ಕೂ ಹೆಕ್ಟೇರ್ ಭೂಮಿಯನ್ನು ಸೊಲಾರ್ ಕಂಪನಿಗೆ ನೀಡಲಾಗಿದೆ.
ಉಳಿದ ಭೂಮಿಯಲ್ಲಿ ಜಾನುವಾರುಗಳ ಮೇವಿಗಾಗಿ ಇರುವಂತಹ ಗೋಮಾಳಗಳಲ್ಲಿ 10 ಕ್ಕೂ ಹೆಚ್ಚು ಅಡಿ ಮಣ್ಣ ಸಾಗಾಟ ಮಾಡಿದರೆ ಜಾನುವಾರುಗಳಿಗೆ ಸಮಸ್ಯೆಯಾಗಿತ್ತದೆ. ಸುತ್ತಮುತ್ತಲಿನ ಗ್ರಾಮಗಳಲ್ಲಿ ಸುಮಾರು 3 ಸಾವಿರ ಜಾನುವಾರುಗಳಿದ್ದು ಮೇವಿನ ಆಸರೆಯಾಗಿ ಈ ಗೋಮಾಳ ಇದೆ ಆದರೆ ಈ ಗೋಮಾದಲ್ಲೂ ೧೦ಕ್ಕೆ ಹೆಚ್ಚು ಅಡಿ ಮಣ್ಣು ತೆಗೆದು ಮಣ್ಣು ರಸ್ತೆಗೆ ಸಾಗಾಟ ಮಾಡುತ್ತಿದ್ದಾರೆ ಇದರಿಂದ ಇಲ್ಲಿನ ಭೂಮಿ ಫಲವತ್ತತೆ ಕಳೆದುಕೊಳ್ಳುವುದರ ಜೊತೆಗೆ ಪರಿಸರ ನಾಶವಾಗುತ್ತದೆ
ಬೃಹತ್ ಮಣ್ಣಿನ ವಾಹನಗಳ ಓಡಾಟದಿಂದ ಗ್ರಾಮೀಣ ಸಂಪರ್ಕ ರಸ್ತೆಗಳು ಕಿತ್ತು ಹೋಗಿ ಗುಂಡಿಗಳು ಬಿದ್ದಿವೆ ಈ ಬಗ್ಗೆ ಕಂದಾಯ ಅಧಿಕಾರಿಗಳನ್ನು ಕೇಳಿದರು ಪಿಎಸ್‌ಸಿ ಕಂಪನಿಯರಿಗೆ ಮಣ್ಣು ತುಂಬಲು ಯಾವುದೇ ಪರವಾನಿಗೆ ನೀಡಿಲ್ಲ ಎಂದು ಉತ್ತರ ಹೇಳುತ್ತಾರೆ . ಅಕ್ರಮವಾಗಿ ಮಣ್ಣು ಸಾಗಾಟ ಮಾಡಲು ಯಾರ ಬೆಂಬಲವಿದೆ ಎಂಬುವುದು ಸಂಬAಧ ಪಟ್ಟ ಇಲಾಖೆಯವರು ಉತ್ತರ ಕೊಡಬೇಕಿದೆ. ಅಕ್ರಮ ಮಣ್ಣು ಸಾಗಾಟ ಮಾಡದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ರೈತರ ಸಂಘಟನೆ ಎಚ್ಚರಿಕೆನೀಡಿದೆ.
ಈ ಸಂದರ್ಭದಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಶ್ರೀಕಂಠ ಮೂರ್ತಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶಶಿಕುಮಾರ್, ರೈತ ಮುಖಂಡರಾದ ವೀರೇಶ್, ಶಿವಣ್ಣ ದೇವರಹಳ್ಳಿ, ರಾಜಣ್ಣ, ಚಂದ್ರಣ್ಣ ಸೇರಿದಂತೆ ಇತರರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page