ಆಂಧ್ರಗಡಿಗ್ರಾಮಗಳ ಶಾಲೆಗೆ ಹೋಗುವ ಶಿಕ್ಷಕರುಗೆ ವಿದ್ಯಾರ್ಥಿಗಳೆಗೆ ಸಾರಿಗೆ ಬಸ್ ನಿಲ್ದಾಣದಿಂದ8.40 ಬಸ್ ಬಿಡುವಂತೆ ಗಡಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.

by | 25/07/24 | ಜನಧ್ವನಿ

‌‌‌
ಚಳ್ಳಕೆರೆ ಜು.25 ಗಡಿ ಗ್ರಾಮಗಳ ಶಾಲೆಗೆ ತಲುಪುವ ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿ ನಿಗಧಿತ ಸಮಕ್ಕೆ ಸಾರಿಗೆ ಬಸ್ ಬಿಡುವಂತೆ ಗಡಿಗ್ರಾಮಸ್ಥರು ಆಗ್ರಹಿಸಿದ್ದಾರೆ. ನಗರದ ಸಾರಿಗೆ ಬಸ್ ನಿಲ್ದಾಣದಿಂದ ಓಬಳಾಪುರ ಬಾದಿಹಳ್ಳಿ ಬಸಾಪುರ ಮಾರ್ಗದ ಸಾರಿಗೆ ಬಸ್ ಬೆಳಗ್ಗೆ 8.45 ಕ್ಕೆ ಬಿಡಬೇಕಾದ ಬಸ್ 9.10 ಕ್ಕೆ ಬಿಡುವುದರಿಂದ ನಗರದಿಂದ ಸುಮಾರು 45 ಕಿ.ಮೀ ದೂರದ ಗಡಿ ಗ್ರಾಮಗಳ ಶಾಲೆಗಳಿಗೆ ಹೋಗುವ ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳು ಶಾಲೆಗಳಿಗೆ ತಲುಪಲು ವಿಳಂಬವಾಗುತ್ತಿದ್ದು ಪ್ರತಿ ನಿತ್ಯ ಸಾರಿಗೆ ಬಸ್ ನಿಲ್ದಾಣದಿಂದ ಬೆಳಗ್ಗೆಬ8.45 ಕ್ಕೆ ಬಸ್ ಬಿಟ್ಟರೆ 10 ಗಂಟೆಗೆ ಶಾಲೆಗಳಿಗೆ ತಪುಪಲು ಸಹಕಾರಿಯಾಗುತ್ತದೆ ಎಂದು ಗಡಿ ಗ್ರಾಮಗಳಿಗೆ ಹೋಗುವ ಶಿಕ್ಷಕರು.ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಸಾರಿಗೆ ವ್ಯವಸ್ಥಾಪರಿಗೆ ಗಮನಸೆಳೆದರೂ ವಿಳಂಬವಾಗಿ ಬಸ್ ಬಿಡಲಾಗುತ್ತಿದೆ. ಹಳ್ಳಿಗಳಿಗೆ ಬಸ್ ಬಿಡುವಂತೆ ಸಾರಿಗೆ ಇಲಾಖೆ ಅಧಿಕಾರಿಗಳ ಗಮನ ಸೆಳೆದರೆ ಶಾಸಕರ ಶಿಪಾರಸ್ ಪತ್ರ ಕೊಡಿಸಿ ಎನ್ನುತ್ತಾರೆ. ಆದರೆ ಸಂಜೆ.3.40 ರ ಸಮಯದಲ್ಲಿ ಬಸಾಪುರ ಗ್ರಾಮಕ್ಕೆ ಬಸ್ ಇಲ್ಲದಿದ್ದರೂ ಸಹ ಸಾರಿಗೆ ಇಲಾಖೆ ಅಧಿಕಾರಿಯೊಬ್ಬರ ಸಂಬಂಧಿ ಶಿಕ್ಷಕಿಯೊಬ್ಬರು ಬಸಾಪುರ ಗ್ರಾಮಕ್ಕೆ ಹೋಗಿ ಕರೆತರಲಾಗುತ್ತಿದೆ ಇದಕ್ಕೆ ಯಾರು ಶಿಪರಾಸ್ ಪತ್ರ ಪಡೆದು ಬಸಾಪುರ ಗ್ರಾಮಕ್ಕೆ ಬಿಟ್ಟಿದ್ದಾರೆ ಎಂದು ಗ್ರಾಮಾರ ಆರೋಪವಾಗಿದೆ. ಈ ಬಗ್ಗೆ ಜನಧ್ವನಿ ಡಿಜಿಟಲ್ ಮೀಡಿಯಾ ಸಾರಿ

ಇಲಾಖೆ ವ್ಯವಸ್ಥಾಪಕರನ್ನು ದೂರವಾಣಿ ಮೂಲಕ ಯಾರೂ ಸಾರ್ ಬಸಾಪುರದಲ್ಲಿ ನಿಮ್ಮ ಸಂಬಂದಿ ಶಿಕ್ಷರೊಬ್ಬರಿಗೆ ಬಸ್ ಬಿಟ್ಟಿದ್ದೀರಂತೆ ಪ್ರಯಾಣಿಕರು ಕೇಳಿದರೆ ಶಾಸಕರ ಪತ್ರ ಕೊಡಿಸಿ ಎನ್ನುತ್ತೀರಂತೆ ಆಗಾದರೆ ಶಿಕ್ಷಕರೊಬ್ಬರನ್ನು ಕರೆತರಲು ಬಸಾಪುರ ಗ್ರಾಮಕ್ಕೆ ಬಸ್ ಕಳಿಸುತ್ತೀರಂತೆ ಎಂದು ಕೇಳಿದಾಗ. ಡಿಪೋ ಮ್ಯಾನೇಜರ್ ಉತ್ತರಿಸಿ ಇಲ್ಲಾ ಸಾರ್ ನಮ್ಮ ಸಂಬಂಧಿಕರು ಯಾರೂ ಇಲ್ಲ ಯಾರೋ ಡಿವಿಜನ್ ಕಚೇರಿಗೆ ಪೋನ್ ಮಾಡಿದ್ದರಂತೆ ಅದಕ್ಕೆ ಬಸಾಪುರಕ್ಕೆ ಕಳಿಸಲಾಗುತ್ತಿದೆ ವರತು ನಮ್ಮ ಸಂಬಧಿಕರಿಲ್ಲ ಎಂದು ಉತ್ತರಿಸಿದರು. ಈಗಲಾದರೂ ಸಂಬಂಧಪಟ್ಟ ಸಾರಿಗೆ ಇಲಾಖೆ ಅಧಿಕಾರಿಗಳು ನಗರದಿಂದ ಪ್ರತಿನಿತ್ಯ ಬೆಳಗ್ಗೆ 9.10ರ ಬದಲಾಗಿ 8.40ಕ್ಕೆ ಬಸ್ ನಿಲ್ದಾಣ ಬಿಡುವ ವ್ಯವಸ್ಥೆ ಮಾಡುವರೇ ಕಾದು ನೋಡ ಬೇಕಿದೆ

.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page