ಕೊರಟಗೆರೆ,- ನಿರಾಶ್ರಿತ ಕುಟುಂಬಗಳಿಗೆ ಅಗತ್ಯ ಪರಿಕರವಿತರಿಸಿ ನೆರವಾದ ಶ್ರೀಜಪಾನಂದಸ್ವಾಮೀಜಿ.

by | 28/04/24 | ಸಾಮಾಜಿಕ


ಕೊರಟಗೆರೆ ಏ.28 ಆಕಸ್ಮಿಕ ಬೆಂಕಿತಗುಲಿ ತಾಲೂಕಿನ ಹೊಲವನಹಳ್ಳಿ ಹೋಬಳಿ ಸುಟ್ಟು ಕರಕಲಾದ ನಿರಾಶ್ರಿತ ಕುಟುಂಬಗಳಿಗೆ ನೆರವು ನೀಡಿದ ಸಂತ ಶ್ರೀಜಪನಾಂದಸ್ವಾಜಿ. ಕೊರಟಗೆರೆ ತಾಲೂಕಿನ ಹೂಲವನಹಳ್ಳಿ ಗ್ರಾಮದಲ್ಲಿ ಏ 26 ರಂದು ಲೋಕಸಭಾ ಚುನಾವಣೆ ಮತಚಲಾಯಿಸಲು ದೋದ ಸಂದರ್ಭದಲ್ಲಿ ಗುಡಿಸಲಿಗೆ ಬೆಂಕಿ ಬಿದ್ದ ಕಾರಣ 11ಗುಡಿಸಲು ಬಸ್ಮವಾಗಿದ್ದು ದಿ‌ನ ಬಳಕೆಯ ದವಸ ಧಾನ್ಯ.ಬಟ್ಟೆ.ಪಾತ್ರೆ ಸೇರಿದಂತೆ ಅಗತ್ಯ ಸಾಮಾಗ್ರಿಗಳು ಸುಟ್ಟು ಕರಕಲಾಗಿದ್ದು ಕುಟುಂಬಗಳು ಬೀದಿಗೆ ಬೀಳುವಂತಾಗಿತ್ತು.

ಸುಮಾರು 30 ಲಕ್ಷಕ್ಕೂ ಮಿಗಿಲಾದ ನಷ್ಟ ಉಂಟಾಗಿದ್ದು ಜರಪರಿಸ್ಥಿತಿ ಅತ್ಯಂತ ದಾರುಣವಾಗಿದ್ದು ಈ ಸ್ಥಿತಿಯನ್ನು ಹಿರಿಯರು ಹಾಗೂ ಮಾಧ್ಯಮ ಮಿತ್ರರು ಕೊರಟಗೆರೆ ರವರು ದೂರವಾಣಿ ಯಲ್ಲಿ ಪೂಜ್ಯ ಸ್ವಾಮಿ ಜಪನಂದಾಜಿ ರವರಿಗೆ ತಿಳಿಸಿದಾಕ್ಷಣ ಸ್ವಾಮೀಜಿ ರವರು ಭಾನುವಾರ ಮುಂಜಾನೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ನಿರಾಶ್ರಿತರ ಕುಟುಂಬಗಳಿಗೆ ಪಾತ್ರೆ, ಬಟ್ಟೆಗಳು, ಬೆಡ್ಶೀಟ್ ಗಳು, ಸೋಲಾರ್ ಲೈಟ್, ಬಕೇಟ್ಗಳು, ಸೀರೆ, ಪಂಚೆ, ಟವೆಲ್, ಅಕ್ಕಿ, ಬೇಳೆ, ಸಕ್ಕರೆ, ಸಾಂಬಾರು ಪದಾರ್ಥಗಳು, ದೊಡ್ಡಸೈಜ್ ತಾರ್ಪಲು, ಸೊಳ್ಳೆಪರದ್ದೆ,ಬಿಂದಿಗೆ, ಕೈಪಾತ್ರೆ ಅಗತ್ಯ ಸಾಮಾಗ್ರಿಗಳನ್ನು ವಿತರಿಸಿದರು. ಸ್ಥಳೀಯ ಜನರು,ಮುಖಂಡರು ಪೂಜ್ಯ ಸ್ವಾಮಿ ಜಪಾನಂದಾಜಿ ಮಹಾರಾಜರಿಗೆ ನೇರವಾದರು ಮತ್ತೂ ಅನೇಕ ವರುಷಗಳಿಂದ ಪೂಜ್ಯರ ಕಾರ್ಯಯೋಜನೆಗಳು ಕೊರಟಗೆರೆ, ಮಧುಗಿರಿ ಮುಂತಾದ ತಾಲೂಕಗಳಿಗೆ ಸದಾ ದೊರೆಯುತ್ತಿರುವುದನ್ನು ಮುಕ್ತ ಕಂಠದಿಂದ ಶ್ಲಾಗಿಸಿ ಗೌರವಿಸಿದರು. ಸಂತ್ರಸ್ತರು ಮಾತನಾಡಿ ಪೂಜ್ಯರ ಸಮ ಯೋಚಿತ ಸೇವಾಯಜ್ಞವನ್ನು ತಾವೆಂದುಮರೆಯಲಾರೆವು ಎಂದು ತಮ್ಮ ಕೃತಜ್ಞತೆಗಳನ್ನು ಸಮರ್ಪಿಸಿದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page