ಚಳ್ಳಕೆರೆ ತಹಶೀಲ್ದಾರ್ ವರ್ಗಾವಣೆ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್

by | 31/01/23 | ಇಂಪ್ಯಾಕ್ಟ್

ಚಳ್ಳಕೆರೆ ಜನಧ್ವನಿ ವಾರ್ತೆ ಜ.31ಜನ ನಾಯಕ.ಜನಸೇವಾಕ. ಅಭಿವೃದ್ಧಿ ಹರಿಕಾರ. ಜನಸ್ನೇಹಿ ಇಚ್ಚಾ .
ಅಧಿಕಾರಿ. ಸಮಸ್ಯೆ ಮುಕ್ತ ಗ್ರಾಮಗಳ ಅಧಿಕಾರಿ . ಸೇರಿದಂತೆ ವಿವಿಧ ಬಿರುದುಗಳಿಗೆ ಹೆಸರಾದ ತಹಶೀಲ್ದಾರ್ ವರ್ಗಾವಣೆಯಾಗಿರುವ ಆದೇಶ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗುತ್ತಿದೆ. ಹೌದು ಚಳ್ಳಕೆರೆ ತಹಶೀಲ್ದಾರ್ ಎನ್. ರಘುಮೂರ್ತಿ ಹಾಗೂ ಶಾಸಕ ಟಿ.ರಘುಮೂರ್ತಿ ನಡುವೆ ತಾಪಂ ಪ್ರಗತಿ ಪರಿಶೀಲಾನ ಸಭೆಯಲ್ಲಿ ಸರಕಾರಿ ಭೂಮಿ.ಸರಕಾರಿ ವಾಹನ ಸೇರಿದಂತೆ ವಿವಿಧ ವಿಚಾರಗಳಲ್ಲಿ ಅಧಿಕಾರಿಗಳ ಸಮ್ಮುಖದಲ್ಲೇ ಶಾಸಕಾಂಗ ಹಾಗೂ ಕಾರ್ಯಾಂಗದ ನಡುವೆ ಜಟಾಪಟಿಯಾಗಿ ಇಡೀ ರಾಜ್ಯವೇ ಚಳ್ಳಕೆರೆ ಯತ್ತ ನೋಡುವಂತೆ ಮಾಡಿತ್ತು. ಶಾಸಕಾಂಗದ ಮೇಲೆ ದಬ್ಬಾಳಿಕೆ ಮಾಡಿದ ಬೆನ್ನಲ್ಲೇ ಪತ್ರಿಕಾರಂಗದ ಮೇಲೆ ದಬ್ಬಾಳಿಕೆ ಮಾಡು ಮೂಲಕ ಸತ್ಯಾಸತ್ಯೆ ಇದ್ದಕ್ಕಿಂದತೆ ಬರೆದ ಪತ್ರಕರ್ತರ ಬಗ್ಗೆ ಇಡೀ ತಾಲೂಕಿಗೆ ನ್ಯಾಯ ಕೊಡುವ ಅಧಿಕಾರಿಯಾಗಿ ತಮ್ಮದೇ ಆದ ಫೇಸ್ ಬುಕ್ ಖಾತೆಯಲ್ಲಿ ಪತ್ರಕರ್ತರ ಬಗ್ಗೆ ಅವಹೇಳನಕಾರಿ ಬರವಣುಗೆ ಬರೆದಿರುವುದು ಸಾವಿರಾರು ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ . *~_ತಹಶೀಲ್ದಾರ್ ಪತ್ರಕರ್ತರ ಬಗ್ಗೆ ಏನು ಬರೆದಿದ್ದಾರೆ* ._~ ರಾಜಕೀಯ ಸೋಗಿನಲ್ಲಿರುವಂತಹ ಕೆಲವು ಮಾಧ್ಯಮಗಳ ನಡವಳಿಕೆ ಹೇಗಿದೆ ನೋಡಿ ಚಳ್ಳಕೆರೆ ತಾಲೂಕಿನಲ್ಲಿ ಎರಡು ವರ್ಷ ಕೆಲಸ ಮಾಡಿದಂತಹ ತಾಸಿಲ್ದಾರ್ ಮತ್ತು ತಾಲೂಕ ದಂಡಾಧಿಕಾರಿಗಳ ಕೆಲಸ ಕಾರ್ಯಗಳನ್ನು ಉತ್ತಮ ವಿಶ್ಲೇಷಣೆಯೊಂದಿಗೆ ಪ್ರತಿಬಿಂಬಿಸಿದ್ದು ಇದು ತಾಲೂಕಿನ ಸಾರ್ವಜನಿಕರ ಅಭಿಪ್ರಾಯಕ್ಕೆ ಪೂರಕವಾಗಿದೆ ಆದರೆ ಇಂತಹ ಕೆಲಸ ಮಾಡಿದ ಅಧಿಕಾರಿಗಳ ವಿರುದ್ಧ ಯಾವುದೋ ರಾಜಕೀಯ ನಾಯಕರ ಅಣತಿಯಂತೆ ಇನ್ನೊಂದು ವಿಶ್ಲೇಷಣಾ ವರದಿಯನ್ನು ಬಿತ್ತರಿಸಿರು ವುದು ಕುತಂತ್ರ ಮಾಧ್ಯಮದವನ ಕುಚೋದ್ಯ ನಡವಳಿಕೆಗೆ ಹಿಡಿದ ಕೈಗಡಿಯಾಗಿದೆ ಸಮಾಜದಲ್ಲಿ ಇಂತಹ ಕುಚೋದ್ಯ ಸಮಯ ಸಾಧಕ ಮತ್ತು ವಸ್ತುನಿಷ್ಠವಲ್ಲದ ಇಂತಹ ವರದಿಗಾರರಿಗೆ ಬಹಿಷ್ಕಾರ ಹಾಕುವುದು ಸೂಕ್ತವಾಗಿದೆ ಎಲ್ಲಿಯವರೆಗೆ ಇಂತಹ ಮಾಧ್ಯಮದ ಪ್ರತಿನಿಧಿಗಳು ಸಮಾಜದಲ್ಲಿ ಇರುತ್ತಾರೋ ಅಲ್ಲಿಯವರೆಗೆ ಸಮಾಜಕ್ಕೆ ಮಾರಕವೇ ಸರಿ ಎಂದು ಸ್ವಯಂ ಘೋಷಣೆ ಮಾಡಿಕೊಂಡು ಇಡೀ ರಾಜ್ಯಕ್ಕೆ ಗೊತ್ತಾಗಿದೆ. ತಹಶೀಲ್ದಾರ್ ವರ್ಗಾವಣೆ. ತಹಶೀಲ್ದಾರ್ ಎನ್.ರಘುಮೂರ್ತಿ ಯವರಿಗೆ ಯಾವುದೇ ಸ್ಥಳ ತೋರಿಸದೇ ವರ್ಗಾವಣೆ ಮಾಡಿದ್ದು ಇವರ ಸ್ಥಳಕ್ಕೆ ಬಳ್ಳಾರಿ ಪುರಸಭಾ ತಹಶೀಲ್ದಾರ್ ಉಪವಿಭಾಗಾಧಿಕಾರಿಗಳ ಕಚೇರಿಯಿಂದ ರೆಹಾನ್ ಪಾಷ ಚಳ್ಳಕೆರೆ ತಾಲೂಕು ಕಚೇರಿಗೆ ವರ್ಗಾವಣೆಗೊಂಡು ಬಂದಿದ್ದಾರೆ

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page