ಚಿತ್ರಬರಹಗಾರನ ಮೇಲೆ ಮಾರಣಾಂತಿಕ ಹಲ್ಲೆ ಜಗಲೂರು ಠಾಣೆಯಲ್ಲಿ ಪ್ರಕರಣದಾಖಲು.

by | 18/07/24 | ಕ್ರೈಂ

. ಮಾರಣಾಂತಿಕ ಹಲ್ಲೆ ಮಾಡಿದ ಸಿದ್ದನಗೌಡ
ಜಗಲೂರು ಜು.18 ಚಿತ್ರಬರಹಗಾರನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ಜಗಲೂರು ಠಾಣೆಯಲ್ಲಿ ಪ್ರಕಣ ದಾಖಲು. ಹೌದು ಇದು ಜಗಲೂರು ನಗರದ ಹರೀಶ್‌.ಟಿ ಚಿತ್ರ ಬರಹಗಾರ ಬುಧವಾರ ಬೆಳಗ್ಗೆ 9:45ರಲ್ಲಿ ಜಗಳೂರು ಟೌನ್‌ನಿನ ಹಳೇ ಬಸ್‌ ನಿಲ್ದಾಣದಿಂದ,
ಜಮ್ಮಾಪುರ ಗ್ರಾಮಕ್ಕೆ ನೇರಗಾ ಕೆಲಸ ಬೋಡ್ ಬರೆಯಲು ಬೈಕ್‌ನಲ್ಲಿ ಹೋಗುವಾಗ ಅದೇ
ಸಮಯಕ್ಕೆ ಮರೇನಹಳ್ಳಿ ರಸ್ತೆಯಲ್ಲಿರುವ ಶಿವಪ್ರಕಾಶ ಡಾಕ್ಟರ್ ಮನೆ ಮುಂದೆ ಒಂದು ಟೀ ಅಂಗಡಿ ಬಳಿ ಗೌರಿಪುರ ಗ್ರಾಮದ ವೈ.ಪಿ.ಸಿದ್ದನಗೌಡ ಮದುವೆಯಾಗಿದ್ದು, ಸಿದ್ದನಗೌಡರ ದೊಡ್ಡಪ್ಪನ ಮಗಳನ್ನೇ ನಾನು ಮದುವೆಯಾಗಿದ್ದು, ನನ್ನ ಹೆಂಡತಿಯ
ಅಣ್ಣಂದಿರಿಗೆ ಮತ್ತು ಸಿದ್ಧನಗೌಡರಿಗೆ ಗಲಾಟೆಯಾಗಿತ್ತು. ಅದರಲ್ಲಿ ನನ್ನ ಕೈವಾಡ ಇದೆ ಎಂದು ಅನುಮಾನಿಸಿ
ಏಕಾಏಕಿ ನನ್ನನ್ನು ತಡೆದು ನಾನು ಯಾರೆಂದೂ ಹಿಂದಿರುಗಿ ನೋಡಿದಾಗ ನನಗೆ ಅವ್ಯಚ್ಯ ಶಬ್ದಗಳಿಂದ ನಿಂದಿಸಿ ಕೈಯಲ್ಲಿದ್ದ ಮಚ್ಚಿನಿಂದ ನನ್ನ ಮೇಲೆ ಬೀಸಿರುತ್ತಾನೆ.
ಆದರೆ, ನನಗೂ ಮತ್ತು ಸಿದ್ದನಗೌಡನೆ “ಸಹೋದರರ ಗಲಾಟೆಗೆ ಸಂಬಂಧವಿರುವುದಿಲ್ಲ. ಹಾಗೂ ನಾನು
ಇಲ್ಲಿಕೆಲಸವನ್ನು ಬಿಟ್ಟು ನನ್ನ ಹೆಂಡತಿಯ ಊರಾದ ಗೌರೀಪುರಕ್ಕೆ ಹೋಗದೇ
ವರ್ಷಗಳಾಗಿರುತ್ತವೆ. ಆಗ ಅಲ್ಲಿಯೇ ಇದ್ದ ಜನರುಗಳು ಸಿದ್ದನಗೌಡನಿಂದ ಬಿಡಿಸಿ ಪಾರು ಮಾಡಿರುತ್ತಾರೆ.
ಅಲ್ಲಿಗೂ ನನ್ನ ಭುಜಕ್ಕೆ ಏಟು ಬಿದ್ದು ನೋವಾಗಿರುತ್ತದೆ. ನಾನು ಸ್ವಲ್ಪದರಲ್ಲೇ ಪಾರಾಗಿರುತ್ತೇನೆ.
ಹೆಚ್ಚುಕಮ್ಮಿಯಾಗಿದ್ದರೂ ನನ್ನ ಜೀವ ಹೋಗುತ್ತಿತ್ತು. ಈತನು ನನ್ನನ್ನು ಉದ್ದೇಶಪೂರ್ವಕವಾಗಿ ಕೊಲೆಗೆ
ಸಂಚು ರೂಪಿಸಿ, ನನ್ನನ್ನು ಕೊಲೆ ಮಾಡಲು ಯತ್ನಿಸಿರುತ್ತಾನೆ. ಆದ್ದರಿಂದ ನನಗೆ ಜೀವ ಭಯವಿರುತ್ತದೆ.
ವೈ.ಪಿ.ಸಿದ್ದನಗೌಡನಿಂದ ನನಗೆ ಪ್ರಾಣ ಬೆದರಿಕೆ ನಿನ್ನನ್ನು
ಜೀವಸಹಿತವಾಗಿ ಉಳಿಸುವುದಿಲ್ಲ ಎಂದು ಬೆದರಿಕೆ ಹಾಕಿರುತ್ತಾನೆ. ನನ್ನ ಕುಟುಂಬಕ್ಕೆ ಈತನಿಂದ ಜೀವ
ಭಯವಿದೆ. ನಂತರ ನನ್ನನ್ನು ಅಲ್ಲಿದ್ದ ಜನರು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಸಿದ್ದನಗೌಡ
ನೀನು ಜನರಿಂದ ಬಚಾವ್ ಆಗಿದ್ದೀಯಾ, ಇಲ್ಲದಿದ್ದರೇ ನಿನ್ನ ಜೀವ ಇವತ್ತು ಹೋಗುತ್ತಿತ್ತು. ಸರಿಯಾಗಿ
ತಿಳಿದುಕೋ ಎಂದು ಹೇಳಿರುತ್ತಾನೆ.
ಆದ್ದರಿಂದ ನನ್ನನ್ನು ಕೊಲೆ ಮಾಡಲು ಯತ್ನಿಸಿದ ಸಿದ್ದನಗೌಡ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವ ಜತೆಗೆ ನನಗೆ ಮತ್ತು ನನ್ನ ಕುಟುಂಬಕ್ಕೆ ಜೀವ ರಕ್ಷಣೆ ನೀಡಬೇಕೆಂದು ಜಗಲೂರು ಠಾಣೆಯಲ್ಲಿ ದೂರು ನೀಡಲಾಗಿದೆ. ಜಗಲೂರು ಪೋಲಿಸರು ದೂರು ಸ್ವೀಕರಿಸಿ ವಿವಿಧ ಸೆಕ್ಷನ್ ಅಡಿಯಲ್ಲಿ ಬುಧವಾರ ರಾತ್ರಿ 9-30 ರ ಸಮಯದಲ್ಲಿ ಪ್ರಕರಣ ದಾಖಲಿಸಿ ತನಿಖೆಕೈಗೊಂಡಿದ್ದಾರೆ ಎನ್ನಲಾಗಿದೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page