ಪೆನ್ ಡ್ರೈವ್ ಚರ್ಚೆ ಬಿಡಿ- ಬರ ಹಾಗೂ ಬಿಸಿನ ತಾಪಮಾನದಿಂದ ಜನರನ್ನು ರಕ್ಷಣೆ ಮಾಡಿ -ರಾಜ್ಯದ ದೊರೆಗಳಿಗೆ ಕಿವಿಮಾತು,

by | 30/04/24 | ಕರ್ನಾಟಕ, ಜನಧ್ವನಿ

(ಸಂಗ್ರಹ ಸಾಂದರ್ಭಿಕ ಚಿತ್ರ)
ಜನಧ್ವನಿ ವಾರ್ತೆ ಏ .30 . ರಾಜ್ಯದಲ್ಲಿ ಭೀಕರ ಬರದ ನಡುವೆ ಬಿಸಿಲ ಬೇಗೆಗೆ ಹೈರಾಣಾಗಿರುವ ಜನತೆಗೆ ಕುಡಿಯುವ ನೀರಿನ ಹಾಹಾಕಾರ ಉಂಟಾಗಿದ್ದು ಬಿಸಿಲಿನ ತಾಪಮಾನದಿಂದ ಅಲ್ಲಲ್ಲಿ ವೃದ್ಧರು ಮೃತ ಪಟ್ಟ ಘಟನೆಗಳು ಬೆಳಿಕಿಗೆ ಬಂದಿವೆ.
ಜನ ಜಾನುವಾರು, ಪ್ರಾಣಿ, ಪಕ್ಷಿಗಳು ಕುಡಿಯುವ ನೀರು ಹಾಗೂ ಬಿಸಿಲಿನ ತಾಮಮಾನದಿಂದ ಹೈರಾಣಾಗಿದ್ದು ಜತೆಗೆ ಈಗ ಕುಡಿಯುವ ನೀರಿನ ಕೊರೆಯತೆಯ ನಡುವೆ ತರಕಾರಿಗಳ ಬೆಲೆಯೂ ಬಿಸಿಲಿನ ತಾಪದಂತೆ ಗಗನಕ್ಕೇರಿದ್ದು. ಕುಡಿಯುವ ನೀರಿನ ಬಾಟಲಿ, ಜ್ಯೂಸ್, ಮಜ್ಜಿಗೆ, ದುಬಾರಿ ಬೆಳೆ ನೀಡಿ ಖರೀದಿ ಮಾಡಿ ಸೇವನೆ ಮಾಡಲು ಮುಂದಾಗಿದ್ದಾರೆ.

ಸಾಂದರ್ಭಿಕ ಚಿತ್ರಗಳು
ಇತ್ತ ಆರೋಗ್ಯ ಇಲಾಖೆ ಟಿಪ್ಸ್ ಸಲಹೆ ಹೇಳಿದೆ ಹೆಚ್ಚು ನೀರು, ಮಜ್ಜಿಗೆ ಅಥವಾ ಎಳನೀರು, ಹಣ್ಣಿನ ರಸ ಸೇವನೆ ಮೂಲಕ ನಿರ್ಜಲೀಕರಣದ ತಪ್ಪಿಸಬೇಕು ನೀರಿನ ಅಂಶ ಹೆಚ್ಚಾಗಿರುವ ತರಕಾರಿ, ಹಣ್ಣುಗಳನ್ನು ಸೇವಿಸುವುದು ಉತ್ತಮ.ಸಡಿಲವಾದ ತೆಳು ಬಣ್ಣದ ಹತ್ತಿಯ ಬಟ್ಟೆ, ಗಾಳಿಯಾಡುವ ಪಾದರಕ್ಷೆ ಧರಿಸಿ.ಹೊರಗೆ ತೆರಳುವ ವೇಳೆ ಕಣ್ಣಿಗೆ ಕಪ್ಪು ಕನ್ನಡಕ, ತಲೆಗೆ ಟೋಪಿ ಅಥವಾ ಟವೆಲ್, ಛತ್ರಿ ಸ್ಕಾಫ್‌ರ್ ಬಳಸಿ.ರೇಡಿಯೊ, ದೂರದರ್ಶನ, ದಿನಪತ್ರಿಕೆಗಳ ಮೂಲಕ ಸ್ಥಳೀಯ ಹವಾಮಾನದ ಮಾಹಿತಿ ಪಡೆದು, ಅದರಂತೆ ದೈನಂದಿನ ಚಟುವಟಿಕೆ ಯೋಜಿಸಿಕೊಳ್ಳಿ ಮತ್ತಷ್ಟು ‘ಬಿಸಿ’ ತಟ್ಟಲಿದೆ ಎಂಬ ಸಲಹೆಯೂ ಕೂಡ ನೀಡಿದೆ.
ಸರಕಾರವನ್ನಾಳುವ ಜನಪ್ರತಿನಿಧಿಗಳು ಮಾತ್ರ ಚುನಾವಣೆಯ ಪ್ರಚಾರದ ಜತೆಗೆ ಈಗ ಮೊತ್ತೊಂದು ರಾಜಕಾರಣೀಯ ಸೆಕ್ಸ್ ಪೆಂಡ್ರೈವ್ ಪರ ವಿರೋಧ ಚರ್ಚೆಯ ಕಾವು ಜೋರಾಗಿದ ಸಾಂದರ್ಭಿಕ ಚಿತ್ರಗಳು
ರಾಜ್ಯದಲ್ಲಿ ಬರದ ಛಾಯೆ, ಬಿಸಿಲಿನ ತಾಪಮಾನಕ್ಕೆ ಕುಡಿಯುವ ನೀರಿಗೂ ಜನ ಜಾನುವಾರು ರೈತರು ತತ್ತರಗೊಂಡಿದ್ದು ಜನರ ಸಮಸ್ಯೆಸಗಳಿಗೆ ಪರಿಹಾರ ನೀಡುವ ಬದಲು ಆರೋಪ, ಪ್ರತ್ಯಾರೋಪಗಳಲ್ಲಿ ಕಾಲಹರಣ ಮಾಡುತ್ತಿರುವುದು ರಾಜ್ಯದ ಜನತೆಯ ಕೆಂಗಣ್ಣಿಗೆ ಗುರಿಯಾಗುವಂತಾಗಿದ್ದು ಕೂಡಲೆ ಸರಕಾರ ಜನತೆಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಬಿಸಿಲಿತನ ತಾಪಮಾನಕ್ಕೆ ಪ್ರಾಣ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚಾಗುವ ಮುನ್ನವೇ ತಾಲೂಕು ಕೇಂದ್ರದಲ್ಲಿ ಪ್ರಮುಖ ಸ್ಥಳಗಳಲ್ಲಿ ಉಚಿತ ಕುಡಿಯುವ ನೀರಿನ ವ್ಯವಸ್ಥೆ, ಸರಕಾರಿ ಆಸ್ಪತ್ರೆಗಳಲ್ಲಿ ವಿಶೇಷ ವಾರ್ಡ್ ಗಳನ್ನು ತೆರೆದು ಚಿಕಿತ್ಸೆಗೆ ವ್ಯವಸ್ಥೆ ಕುಡಿಯುವ ನೀರು ಸರಬರಾಜು ಮಾಡಲು ಮುಂದಾಗಬೇಕೆಂಬುದು ಜನರ ಆಗ್ರಹ.

(ಸಂಗ್ರಹ ಸಾಂದರ್ಭಿಕ ಚಿತ್ರಗಳು)

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page