ಬಿಸಿಲಿ ತಾಪ ಹಾಗೂ ಚುನಾವಣೆ ಕಾವು ಲೆಕ್ಕಿಸದೆ ಗೋಮಾತೆಯ ಹಸಿವು ನೀಗಿಸಲು ತಲ್ಲೀನರಾಗಿರುವ ಸಂತ ಶ್ರೀಜಪಾನಂದಸ್ವಾಮಿ.

by | 24/04/24 | ಜೀವನಶೈಲಿ


ಚಳ್ಳಕೆರೆ ಏ.24 ಬಿಸಿಲ ನಾಡು ಚಳ್ಳಕೆರೆ ತಾಲೂಕಿನಲ್ಲಿ ಬಿಸಿಲಿನ ತಾಪದಂತೆ ಲೋಕಸಭಾ ಚುನಾವಣೆ ಕಾವು ಸಹ ಜೋರಾಗಿದೆ ಆದರೆ ಇಲ್ಲೊಬ್ಬ ಸಂತ ಗೋಮಾತೆಗಳ ರಕ್ಷಣೆಗೆ ಹಸಿವಿನ ದಾಹ ತೀರಿಸಲು ಮುಂದಾಗಿದ್ದಾರೆ.
ಹೌದು ಇದು ಚಳ್ಳಕೆರೆ ಹಾಗೂ ಮೊಳಕಾಲ್ಮೂರು ತರ ತಾಲೂಕಿನ ದೇವರ ಎತ್ತುಗಳಿಗೆ ಮೇವಿಲ್ಲದೆ ಹಸಿವಿನಿಂದ ಬಳಲುತ್ತಿದ್ದರೆ ಇತ್ತ ಅಧಿಕಾರಿಕಾರಿ ಚುನಾವಣೆ ಕರ್ತವ್ಯದಲ್ಲಿ ಮಗ್ನರಾಗಿದ್ದಾರೆ ಸರಕಾರವೂ ಸಹ ತನ್ನ ಪಕ್ಷಗಳ ಅಭ್ಯಾರ್ಥಿಗಳ ಗೆಲುವಿನ ಪ್ರಚಾರದಲ್ಲಿ ತೊಡಗಿದ್ದಾರೆ ಇತ್ರ ಪಾವಗಡ ಶ್ರೀ ರಾಮಕೃಷ್ಣ ಮಠ ಹಾಗೂ ಸುಧಾಮೂರ್ತಿ ಟ್ರಟ್ಸ್ ಸಂಯುಕ್ತಾಶ್ರಯದಲ್ಲಿ ಸಂತ ಶ್ರೀ ಜಪಾನಂದಸ್ಚಾಮಿಗಳು ಗೊರ್ಲಕಟ್ಟೆ ಸೇರಿದಂತೆ ವಿವಿಧ ದೇವರ ಎತ್ತುಗಳಿಗೆ ಉಚಿತ ಮೇವು ನೀಡಿ ಗೋಮಾತೆಯ ಹಸಿವು ನೀಗಿಸುವಲ್ಲಿ ತಲ್ಲೀನರಾಗಿದ್ದಾರೆ. ಇಂದು ಎಂದಿನಂತೆ ಕೆ. ರಾಮಪುರ ಗ್ರಾಮಕ್ಕೆ ಪ್ರತಿವಾರದಂತೆ ಮೇವು ವಿತರಣಾ ಕಾರ್ಯಕ್ರಮ ಕೈಗೊಂಡಿದ್ದೆವು. ಪೂಜ್ಯ ಸ್ವಾಮಿ ಜಪಾನಂದಾಜಿ ಮಹಾರಾಜ್ ರವರು ಭಾಗವಹಿಸಿದ್ದರು. ಗ್ರಾಮದಲ್ಲಿನ ಗೋಪಾಲಕರು ಹಾಗೂ ರೈತಾಪಿ ಜನರು ಈ ಉಚಿತ ಮೇವಿನ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


ಇದೇ ಸಂಧರ್ಭದಲ್ಲಿ ಕೆ. ರಾಮಪುರದ ನವಿಲುಧಾಮ ಕ್ಕೆ ನೀರು ಹಾಗೂ ಧಾ ನ್ಯ,ಕಾಳುಗಳು, ಮಂಗಗಳಿಗೆ ಹಣ್ಣು ಇತ್ಯಾದಿಗಳನ್ನು ಜೋಡಿಸಿದ್ದಲ್ಲದೆ ಕಾಡಿನಲ್ಲಿ ಜೋಳದ ಹರಡುವಿಕೆಯು ನಡೆಯಿತು. ಹತ್ತು ಸಾವಿರ ಲೀಟರ್ನ ನೀರಿನ ಟ್ಯಾಂಕ್ ಎಂದಿನಂತೆ ಕಾಡಿನಲ್ಲಿರುವ ನೀರಿನ ಹೊಂಡ ಗಳಿಗೆ ನೀರುತುಂಬಿಸಿ ಸಂಜೆಯವೇಳೆಗೆ ಪೂಜ್ಯ ಸ್ವಾಮೀಜಿ ಹಾಗೂ ತಂಡ ಪಾವಗಡಕ್ಕೆ ಮರಳಿದರು.


ಇಂದು ಬೆಳೆಗ್ಗೆ ಇಂದಲೇ ನೂರಾರು ಜನರು ತುಂಬಿದ್ದಆಸ್ಪತ್ರೆಯ ಆವರಣದಲ್ಲಿ ರೈತಾಪಿ ಜನರು ಹಾಗೂ ಗೋಪಾಲಕರಿಗೆ ಉಚಿತ ಮೇವನ್ನು ವಿತರಿಸಲಾಯಿತು. ನಂತರ ಸ್ವಾಮೀಜಿ ರವರು ತಮ್ಮ ತಂದದವರೊಂದಿಗೆ ಕೆ.
ರಾಮಪುರಕ್ಕೆ ಮೇವು ಹಾಗೂ ನವಿಲು ಧಾಮಕ್ಕೆ ಭೇಟಿನೀಡಿ ಅಲ್ಲಿಯ ಪರಿಹಾರಕಾರ್ಯದಲ್ಲಿ ಭಾಗವಹಿಸಿ ತಮ್ಮ ಸೇವಾಯಜ್ಞ ವನ್ನು ಎಂದಿನಂತೆ ಅತ್ಯಂತ ನಿಷ್ಠೆ, ಸಮರ್ಪಣಾಭಾವ, ಹಾಗೂ ಶ್ರದ್ದೆಯಿಂದ ಕೈಗೊಂಡು ಕೆ
ರಾಮಪುರ ಗ್ರಾಮಸ್ಥರ ಪ್ರೀತಿ ಹಾಗೂ ಗೌರವಕ್ಕೆ ಪಾತ್ರ ರಾದರು ಪೂಜ್ಯ ಸ್ವಾಮಿ ಜಪಾ ನಂದಾಜಿ ಮತ್ತು ಅವರ ತಂಡ. ಇದೇ ಅಲ್ಲವೇ ಸ್ವಾಮಿ ವಿವೇಕಾನಂದರು ಬಯಸಿದ ಸೇವಾ ಯಜ್ಞ!

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page