ಶ್ರೀಗಾದ್ರಿಪಾಲನಾಯಕನ ಹೊಳೆ ಪೂಜೆ ಮುಗಿಸಿ ಸ್ವಗ್ರಾಮದತ್ತ ಸಾಲು ಸಾಲು ಬಂಡಿ ಎತ್ತುಗಳೊಂದಿಗೆ ಮರಳುತ್ತಿರುವುದು

by | 07/02/23 | ವೈವಿಧ್ಯ, ಸಾಂಸ್ಕೃತಿಕ

ಚಳ್ಳಕೆರೆ ಜಮಧ್ವನಿ ವಾರ್ತೆ ಫೆ.7.
ಮ್ಯಾಸ ಬೇಡರು ತಮ್ಮ ಕುಲದ ಸಾಂಸ್ಕೃತಿ ವೀರ ದಾಗರಿ ಪಾಲನಾಯಕಸ್ವಾಮಿಯ ಹೊಳೆ ಪೂಜೆಯನ್ನು ಶ್ರದ್ದೆ ಭಕ್ತಿಯಿಂದ ಆಚರಿಸಲಾಯಿತು.
ಚಿತ್ರದುರ್ಗ ತಾಲ್ಲೂಕು ಹಾಯ್ಕಲ್ ಮಜುರೆ ಗ್ರಾಮ ಕೋಟೆಹಟ್ಟಿಯ ಶ್ರೀ ಗಾದ್ರಿಪಾಲನಾಯಕಸ್ವಾಮಿಯ ದೇವರ ಎತ್ತುಗಳೊಂದಿಗೆ ಎತ್ತಿನಗಾಡಿ, ಟ್ರಾಕ್ಟರ್, ಸೇರಿದಂತೆ ವಿವಿಧ ವಾಹನಗಳೊಂದಿಗೆ ಸೋಮವಾರ ತಾಲೂಕಿನ ದೊಡ್ಡೇರಿ ಗ್ರಾಮದ ಸಮೀಪದ ಗರಣಿ ಹಳ್ಳದಲ್ಲಿ ಹೊಳೆಪೂಜೆಗೆ ಶ್ರೀ ಗಾದ್ರಿಪಾಲಯನಾಯಕ ಹಾಗೂ ಕಣಿವೆ ಮಾರಮ್ಮ ದೇವಿಯೊಂದಿಗೆ ಪಾದಯಾತ್ರೆ ಮೂಲಾಕನೂರಾರು ಭಕ್ತರು ಬಂದು ದೊಡ್ಡೇರಿ ಸಮೀಪ ವಾಸ್ತವ್ಯಮಾಡಿ ಗಂಗಾ ಪೂಜೆ ನೆರವೇರಿಸಿಕೊಂಡು ಮಂಗಳವಾರ ಹಾಯ್ಕಲ್ ಜನಧ್ಸವನಿಮೀಪದ ಕೋಟೆಹಟ್ಟಿಯ ಗ್ರಾದ್ರಿಪಾಲಯಕದೇವಸ್ಥಾನದ ಕಡೆ ಸುಮಾರು ೩ ಕಿ.ಮೀ ದೂರದವರಿಗೆ ಸಾಲು ಸಾಲು ಬಂಡಿಗಳೊAದಿಗೆ ದೇವರ ಉತ್ಸವಹ ಮರಳಿತು.
ಗಾದ್ರಿಪಾಲಯಕ ಗುಗ್ಗರಿ ಹಬ್ಬದ ಅಂಗವಾಗಿ ಪ್ರತಿವರ್ಷ ನಡೆಯುತ್ತಿದ್ದ ಆದರೆ ಕೊರನಾ ಸೋಂಕಿನ ಹಿನ್ನೆಲೆಯಲ್ಲಿ ಎರಡು ವರ್ಷ ದೇವರನ್ನು ಹೊಳೆಪೂಜೆಗೆ ಹೊರಡಿಸಿರಲ್ಲಿ ಈ ಬಾರಿ ಉತ್ತಮಮಳೆ ಬೆಳೆ ಯಾಗಲಿ ಎಂದು ಲೋಕಕಲ್ಯಾಣಕ್ಕಾಗಿ ದೇವರನ್ನು ಹೊಳೆ ಪೂಜೆ ಮಾಡಿಕೊಂಡು ಹೋಗು ದೇವಸ್ಥಾನದ ಆವರಣದಲ್ಲಿ ಗುಗ್ಗರಿ ಹಬ್ಬವನ್ನು ಆಚರಣೆಮಾಡಲಾಗುತ್ತಿದೆ..
ಹೊಳೆಪೂಜೆಯಲ್ಲಿ ಚಿತ್ರದುರ್ಗ, ಚಳ್ಳಕೆರೆ, ಮೊಳಕಾಲ್ಮುರು, ಜಗಳೂರು, ಕೂಡ್ಲಿಗಿ ಸೇರಿದಂತೆ ವಿವಿಧ ಕಡೆಗಳಿಂದ ಗುಡಿಕಟ್ಟೆ ಯಜಮಾನರು, ಅಣ್ಣ-ತಮ್ಮಂದಿರು, ನೆಂಟರಿಷ್ಟರು ಹೊಳೆಪೂಜೆಗೆ ಬರುವಾಗ ಸಾಲುಸಾಲು ಎತ್ತುಗಳ ಮೆರವಣಿಗೆ ನಯನ ಮನೋಹರವಾಗಿತ್ತು. ಭಕ್ತರು ಹೆಚ್ವಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಮಂಗಳವಾರ ಬೆಳಿಗ್ಗೆ ಗಂಗೆಪೂಜೆ ಮುಗಿಸಿಕೊಂಡು ಚಳ್ಳಕೆರೆ ಕುರುಡಿಹಳ್ಳಿ ಹತ್ತಿರ ಮಂಗ್ಲೂರು ಕಾವಲಿನ ಹಳ್ಳಕ್ಕೆ ತಲುಪುವುದು. ಬುಧವಾರ ಬೆಳಿಗ್ಗೆ ಪೂಜೆ ಮುಗಿಸಿಕೊಂಡು ಚಳ್ಳಕೆರೆ ಸೋಮಲಬಂಡೆ ಹತ್ತಿರ ಇರುವ ಶ್ರೀ ಬೋರೇದೇವರ ಗುಡಿ ಹತ್ತಿರ ತಲುಪುವುದು. ನಂತರ ಅಲ್ಲಿಂದ ಗುರುವಾರ ಬೆಳಗ್ಗೆ ಪೂಜೆ ಮಾಡಿಸಿಕೊಂಡು ಸ್ವಗ್ರಾಮ ಕೋಟೆಹಟ್ಟಿಗೆ ತಲುಪುವುದು.
ಸದರಿ ಕಾರ್ಯಕ್ರಮವನ್ನು ಶ್ರೀ ಗಾದ್ರಿಪಾಲನಾಯಕ ಗುಡಿಕಟ್ಟೆ ಯಜಮಾನರಾದ ಶ್ರೀ ಕ್ಯಾಸಕ್ಕಿ ಪಾಪಯ್ಯ, ಶ್ರೀ ನಾಮಲ ಪಾಲಯ್ಯ, ಕಿಲಾರಿ ಯಜಮಾನರಾದ ಸಂಗೇನಹಳ್ಳಿ ಓಬಯ್ಯ, ಪೂಜಾರಿ ಯಜಮಾನರಾದ ಕಾಕಿ ಓಬಯ್ಯ ಇತರರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page