ಶ್ರೀಗೌರಸಮುದ್ರಮಾರಮ್ಮ ದೇವಸ್ಥಾನದಲ್ಲಿ ಸಡಗರ ಸಂಭ್ರಮದಿಂದ ಗುಗ್ಗರಿ ಹಬ್ಬಕ್ಕೆ ಚಾಲನೆ

by | 28/02/23 | ಚರಿತ್ರೆ, ವೈವಿಧ್ಯ, ಸಾಂಸ್ಕೃತಿಕ


ಚಳ್ಳಕೆರೆ ಜನಧ್ವನಿ ವಾರ್ತೆ ಫೆ28.ಚಿತ್ರದುರ್ಗ ಜಿಲ್ಲೆಯ ಬುಡಕಟ್ಟು ಸಮುದಾಯಗಳ ತವರೂರು ಎಂಬ ಖ್ಯಾತಿಗೆ ಚಳ್ಳಕೆರೆ ತಾಲುಯಕು ಹೆಸರಾಗಿದೆ. ಆಧುನಿಕತೆಯ ಭರಾಟೆ ನಡುವೆಯೂ ಈ ಬುಡಕಟ್ಟು ಸಂಸ್ಕೃತಿ ಇನ್ನೂ ಜೀವಂತವಾಗಿದೆ.

ಚಳ್ಳಕೆರೆ ತಾಲೂಕಿನ ಮಧ್ತಕರ್ನಾಟಕ ಆರಾಧ್ಯದೈವ ಎಂಬ ಹೆಗ್ಗಳಿಕೆಗೆ ಖ್ಯಾತಿ ಪಡೆದ ಗೌರಸಮುದ್ರ ಗ್ರಾಮದ ಶ್ರೀ ಗೌರಸಮುದ್ರಮಾರಮ್ಮ ದೇವಿಯ ಗುಗ್ಗಿ ಹಬ್ಬಕ್ಕೆ ಮಂಗಳವಾರ ದೇವಸ್ಥಾನವನ್ನು ತಳಿರು.ತೋರಣಗಳಿಂದ ಶೃಂಗಾರಗೊಳಿಸಿ ಗ್ರಾಮದ ಜ‌ನರು ಭಯ.ಭಕ್ತಿ.ಶ್ರದ್ಧೆಯಿಂದ ತಮ್ಮ ಜಮೀನಿನಲ್ಲಿ ಬೆಳೆದ ಉರಳಿ. ಈರುಳ್ಳಿ
ಬೆಳ್ಳುಳ್ಳಿ. ತರಕಾರಿ ಸೇರಿದಂತೆ. ದವಸ ಧಾನ್ಯಗಳನ್ನು ದೇವಸ್ಥಾನಕ್ಕೆ ತಂದು ಒಪ್ಪಿಸುತ್ತಾರೆ ಇಡೀ ರಾತ್ರಿ ಭಜನೆ ಮಾಡುತ್ತ ರೈತರು
ಸಾರ್ವಜನಿಕರು ನೀಡಿದ ಕಾಳು.ತರಕಾರಿಯನ್ನು ಮಡಿಯಿಂದ ಬೇಯಿಸಲು ಪ್ರಾರಂಭಿಸುತ್ತಾರೆ
ವಿಡೀ ಗ್ರಾಮ ಹಬ್ಬದ ವಾತಾವರದಿಂದ ದೇವಿಯ ಗುಗ್ಗರಿ ಹಬ್ಬದಲ್ಲಿ ಪಾಲ್ಗೊಳ್ಳುತ್ತಾರೆ. ಮನೆದೇವರ ಹೆಸರಲ್ಲಿ ನಡೆಯೋ ಈ ಹಬ್ಬದಲ್ಲಿ ದವಸ ದಾನ್ಯಗಳ ಪೂಜೆ ಮಾಡಿ ನೈವೈದ್ಯ ಸಲ್ಲಿಸೋದು ಇಲ್ಲಿನ ಭಕ್ತರ ವಾಡಿಕೆ. ವರ್ಷಕ್ಕೊಮ್ಮೆ ನಡೆಯೋ ಗುಗ್ಗರಿ ಹಬ್ಬ ಕಣ್ತುಂಬಿಕೊಳ್ಳಲು ಸುತ್ತಲೂ ನೆರೆದಿರುವ ಜನರು, ಭಕ್ತಿಯಿಂದ ದೇಇಗೆ ಪೂಜೆ ಸಲ್ಲಿಸುತ್ತಾರೆ. ಭಕ್ತರು,
https://janadhwani.in/wp-content/uploads/2023/02/Screenshot_20230228_205650-1024x563.pngight=”352″ mp4=”https://janadhwani.in/wp-content/uploads/2023/02/VID-20230228-WA0071.mp4″][/video]
ಈ ಭಾಗದಲ್ಲಿ ವಿವಿಧ ಬುಡಕಟ್ಟು ಸಾಂಸ್ಕೃತಿಕ ಹಬ್ಬಗಳ ಆಚರಣೆ. ಭವ್ಯ ಪರಂಪರೆ ಇಂದಿಗೂ ನಡೆಯುತ್ತಲೇ ಬಂದಿದೆ, ಈ ಪರಂಪರೆಗೆ ಗ್ರಾಮದಲ್ಲಿ ನಡೆಯೋ ಗುಗ್ಗರಿ ಹಬ್ಬವೇ ಸಾಕ್ಷಿ. ಗುಗ್ಗರಿ ಹಬ್ಬ ಪುರಾತನ ಕಾಲದಿಂದಲೂ ಹಿರಿಯರ ಸಮ್ಮುಖದಲ್ಲಿ ನಡೆಯುತ್ತಲೇ ಬಂದಿದೆ.
ಗ್ರಾಮದಲ್ಲಿ ಶ್ರೀಗೌರಸಂದ್ರ ಮಾರಮ್ಮ ದೇವಿಯ ಭವ್ಯ ಮೆರವಣಿಗೆಯಲ್ಲಿ ತಂದು, ವಿಶೇಷ ಪೂಜೆ ಸಲ್ಲಿಸುತ್ತಾರೆ.
ಶ್ರೀಮಾರಮ್ಮ ದೇವಸ್ಥಾನದಲ್ಲಿ ನಡೆಯುವ ಗುಗ್ಗರಿ ಹಬ್ಬದಲ್ಲಿ ವಿವಿಧ ಗ್ರಾಮಗಳಿಂದ ನೂರಾರು ಭಕ್ತರು ಬಂದು ಭಾಗವಹಿಸುತ್ತಾರೆ ಹಲವಾರು ದವಸ ದಾನ್ಯಗಳನ್ನ ಪೂಜಿಸುವ ವಾಡಿಕೆ ಇದ್ದು, ಇದರಲ್ಲಿ ಹುರುಳಿ ಕಾಳು ವಿಶೇಷ ಸ್ಥಾನ ನೀಡುತ್ತಾ ಬಂದಿದ್ದಾರೆ. ಅದರಂತೆ ಇಲ್ಲಿನ ಭಕ್ತರು ಹುರುಳಿ ಧಾನ್ಯಕ್ಕೆ ಮೊದಲ ವಿಶೇಷ ಪೂಜೆ ಸಲ್ಲಿಕೆ ಮಾಡುವುದು ಮತ್ತೊಂದು ವಿಶೇಷ.
ಚಿತ್ರದುರ್ಗ ಜಿಲ್ಲೆಯ ಬುಡಕಟ್ಟು ಸಂಸ್ಕೃತಿಯ ಸಂಭ್ರಮಾಚರಣೆಗಳು ಇನ್ನೂ ಜೀವಂತವಾಗಿವೆ.ಎಂಬುದಕ್ಕೆ ಪೂರ್ವಜರು ನಡೆಸಿಕೊಂಡು ಬಂದ ಆಚರಣೆಗಳೂ ಇಂದಿಗೂ ಜೀವಂತವೇ ಸಾಕ್ಷಿ

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page