ನರೇಗಾ ಯೋಜನೆ ರೈತರ ಜಮೀನಿನಲ್ಲಿ ಬದು ನಿರ್ಮಾಣ ಕಾಮಗಾರಿಯಲ್ಲೆ ಜೆಸಿಬಿ ಯಂತ್ರಗಳ ಸದ್ದು .

by | 16/09/23 | ತನಿಖಾ ವರದಿ

ಚಳ್ಳಕೆರೆ ಸೆ.16. ಗ್ರಾಮೀಣ ಪ್ರದೇಶದ ಬಡ ಕೂಲಿಕಾರ್ಮಿಕರು ಹಾಗೂ ರೈತರಿಗೆ ಉದ್ಯೋಗ ಖಾತ್ರಿ ಯೋಜನೆ ಮಧ್ಯವರ್ತಿಗಳಿಗೆ ವರದಾನವಾಗಿದೆ. ಹೌದು ಇದು ಚಳ್ಳಕೆರೆ ತಾಲೂಕಿನ ಬಹುತೇಕ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೃಷಿ ಇಲಾಖೆ ಹಾಗೂ ಗ್ರಾಮಪಂಚಾಯಿತಿ ಸಯಯೋಗದಲ್ಲಿ ರೈತರ ಹೊಲಗಳಲ್ಲಿನ ಪಲವತ್ತಾದ ಮಣ್ಣು ಕೊಚ್ಚಿ ಹೋಗುವುದನ್ನು ತಡೆಯಲು, ಮಳೆ ನೀರು ಇಂಗಿಸಲು ಬದುಗಳನ್ನು ನಿರ್ಮಿಸಲು ನರೇಗಾ ಯೋಜನೆಯಡಿ ಅವಕಾಶ ನೀಡಿದೆ ಇದನ್ನೆ ಬಂಡವಾಳ ಮಾಡಿಕೊಂಡ ಮಧ್ಯವರ್ತಿಗಳು ರೈತರ ಹೆಸರಿನಲ್ಲಿ ಜೆಸಿಬಿ ಯಂತ್ರಗಳ ಮೂಲಕ ಬದು ನಿರ್ಮಾಣ ಮಾಡಿ ತಮ್ಮ ಜೇಬು ತುಂಬಿಸಿಕೊಳ್ಳುತ್ತಿದ್ದಾರೆ.
ಕೂಲಿಗಾಗಿ ಗ್ರಾಮೀಣ ಜನರು ಗುಳೆಹೋಗುವುದನ್ನು ತಪ್ಪಿಸಲು ತಮ್ಮ ತಮ್ಮ ಗ್ರಾಮದಲ್ಲೇ ನರೇಗಾ ಯೋಜನೆಯಡಿಯಲ್ಲಿ ಕೂಲಿ ಇಲ್ಲದ ಬಡ ಜನರಿಗೆ ಸರ್ಕಾರದಿಂದಲೇ ನರೇಗಾ ಕಾಮಗಳಲ್ಲಿ ಕೆಲಸ ಕೊಟ್ಟು ಕೂಲಿ ಹಣವನ್ನು ನೇರವಾಗಿ ಕಾರ್ಮಿಕರ ಖಾತೆಗೆ ನೇರವಾಗಿ ಪಾವತಿ ಮಾಡುವ ಈ ಯೋಜನೆಯ ಉದ್ದೇಶ. ಆದರೆ ಗ್ರಾಮೀಣ ಭಾಗಗಳಲ್ಲಿ ಕೃಷಿಗೆ ಸಂಬಂಧಿಸಿದಂತೆ ರೈತರು ತಮ್ಮ ಜಮೀನುಗಳಲ್ಲಿ ಬದುಗಳನ್ನು ನಿರ್ಮಿಸಿಕೊಂಡು ಮಳೆಗೆ ಕೊಚ್ಚಿ ಹೋಗುವ ಫಲವತ್ತಾದ ಮಣ್ಣು ತಡೆಯಲು ಹಾಗೂ ಮಳೆ ನೀರು ಇಂಗಿಸಲು ಹಕಾರಿಯಾಗುವಮನತೆ ಇಳಿಜಾರು ಕಡೆ ಬದು ನಿರ್ಮಾಣ ಮಾಡಿಕೊಂಡು ಕೂಲಿ ಪಡೆದು ಆರ್ಥಿಕವಾಗಿ ಸದೃಢರಾಗುವಂತೆ ಹೇಳಲಾಗುತ್ತಿದೆ. ಆದರೆ ರೈತರ ಹೆಸರಿನಲ್ಲಿ ಗ್ರಾಮೀಣ ಭಾಗದಲ್ಲಿ ಬದು ನಿರ್ಮಾಣ ಮಾಡುವವರ ಸಂಖ್ಯೆ ಹೆಚ್ಚಾಗಿದ್ದು ದುಡಿಯುವ ಕೈಗಳಿಗೆ ಕೆಲಸವಿಲ್ಲದಂತಾಗಿದೆ.

ಮಾನವ ಕೂಲಿಗೆ ಕತ್ತರಿ

ಉದ್ಯೋಗ ಖಾತ್ರಿ ಯೋಜನೆಯಡಿ ಯಂತ್ರಗಳ ಬಳಕೆ ನಿಷೇಧವಿದ್ದರೂ ಗ್ರಾಪಂ ವ್ಯಾಪ್ತಿಯಲ್ಲಿ ರೈತರ ಜಮೀನುಗಳಲ್ಲಿ ಬದು ನಿರ್ಮಾಣ ಕಾಮಗಾರಿಯನ್ನ ಜೆಸಿಬಿ ಯಂತ್ರದ ಮೂಲಕ ಕಾಮಗಾರಿಗಳನ್ನು ಮಾಡಿಸುತ್ತಾರೆ ಎಂಬ ದೂರುಗಳು ಸಾಕಷ್ಟು ಕೇಳಿ ಬರುತ್ತವೆ ಇದರಿಂದ ಮಾನವ ಕೂಲಿಗೆ ಕತ್ತರಿ ಹಾಕಿದಂತಾಗಿದೆ. ಈಗಲಾದರೂ ಸಂಬಂಧ ಪಟ್ಟ ಅಧಿಕಾರಿಗಳು ನರೇಗಾ ಯೋಜನೆಯ ಬದು ನಿರ್ಮಾಣ ಕಾಮಗಾರಿಗಳಿಗೆ ಜೆಸಿಬಿ ಯಂತ್ರಗಳ ಬಳಕೆಗೆ ಕಡಿವಾಣ ಹಾಕುವರೇ ಕಾದು ನೋಡ ಬೇಕಿದೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page