ಚಳ್ಳಕೆರೆಫೆ.14ಬಲಿಜ ಸಮುದಾಯದ ಮುಖಂಡ ಹೆಗ್ಗೆರೆ ವೆಂಕಟೇಶ ಇಂದು ನಿಧನರಾಗಿದ್ದಾರೆ.
ಹೆಗ್ಗೆರೆ ವೆಂಕಟೇಶ ಅನಾರೋಗ್ಯದಿಂದ ಇಂದು ಬಸವೇಶ್ವರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿದ್ದು ಒಂದು ಗಂಡು ಎರಡು ಹೆಣ್ಣು ಮಕ್ಕಳು ಭುವನೇಶ್ವರಿ ಪತ್ನಿ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.ಇವರ ಅಂತ್ಯಕ್ರಿಯೆ ನಾಳೆ ಪಾವಗಡ ರಸ್ತೆಯ ರುದ್ರಭೂಮಿಯಲ್ಲಿ ಮೂರು ಗಂಟೆಗೆ ನೆರವೇರಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments