ವಿಶೇಷ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಅಹ್ವಾನಿಸುವಂತೆ ಜಿಲ್ಲಾ ಕ.ಸ.ಪ ಅಧ್ಯಕ್ಷ ಶಿವಸ್ವಾಮಿ.

by | 29/10/23 | ಸಾಂಸ್ಕೃತಿಕ


ಚಿತ್ರದುರ್ಗ ಅ.,29 ಕನ್ನಡ ರಾಜ್ಯೋತ್ಸವ ಆಚರಣೆ
ಅಗವಾಗಿ ಶ್ರೀ ತರಳಬಾಳು ಬೃಹನ್ಮಠ, ಸಿರಿಗೆರೆ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸಿರಿಗೆರೆಯಲ್ಲಿ ನ.3 ರಿಂದ 5 ರ ವರೆಗೆ ಮೂರು ದಿನಗಳು ಕರ್ನಾಟಕ ಹೆಸರಿನ *50 ನೇ ವರ್ಷಾಚರಣೆಯ* *ವಿಶೇಷ ರಾಜ್ಯೋತ್ಸವ* ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡ ಸಾಹಿತಿಗಳಚಿಂತಕರು. ಕನ್ನಡ ಮನಸ್ಸುಳ್ಳವರು.ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾ ಕ.ಸ.ಪ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ ತಿಳಿಸಿದ್ದಾರೆ.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *