ಚಿತ್ರದುರ್ಗ ಅ.,29 ಕನ್ನಡ ರಾಜ್ಯೋತ್ಸವ ಆಚರಣೆ
ಅಗವಾಗಿ ಶ್ರೀ ತರಳಬಾಳು ಬೃಹನ್ಮಠ, ಸಿರಿಗೆರೆ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸಿರಿಗೆರೆಯಲ್ಲಿ ನ.3 ರಿಂದ 5 ರ ವರೆಗೆ ಮೂರು ದಿನಗಳು ಕರ್ನಾಟಕ ಹೆಸರಿನ *50 ನೇ ವರ್ಷಾಚರಣೆಯ* *ವಿಶೇಷ ರಾಜ್ಯೋತ್ಸವ* ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡ ಸಾಹಿತಿಗಳಚಿಂತಕರು. ಕನ್ನಡ ಮನಸ್ಸುಳ್ಳವರು.ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾ ಕ.ಸ.ಪ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ ತಿಳಿಸಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments