ಚಳ್ಳಕೆರೆ ಮಾ.29 ಅಪರಿಚಿತ ವಾಹನ ಡಿಕ್ಕಿ ವತ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಾಯಕನಹಟ್ಟಿ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ವರದಿಯಾಗಿದೆ.
ಚಳ್ಳಕೆರೆ ತಾಲ್ಲೂಕಿನ ಎನ್ ದೇವರಹಳ್ಳಿ ಗ್ರಾಮದ ನಿವಾಸಿ ಗೌರೀಶ್ ( 24)
ಮಾ 29ರ ತಡ ರಾತ್ರಿ ಸುಮಾರು 12.30 ಸಮಯದಲ್ಲಿ ದ್ವಚಕ್ರವಾಹನದಲ್ಲಿ ನೇರಲಗುಂಟೆ
ದಾಟಿ ನಾಯಕನಹಟ್ಟಿ-ಚಳ್ಳಕೆರೆ ರಸ್ತೆಯಲ್ಲಿ ಹೋಗುತ್ತಿರುವಾಗ ಚಳ್ಳಕೆರೆ ಕಡೆಯಿಂದ ಬಂದ ಯಾವುದೋ ಒಂದು
ಲಾರಿ ಚಾಲಕ ತನ್ನ ಲಾರಿಯನ್ನು ಅತೀ ವೇಗ ಮತ್ತು ಅಜಾಗೂರುಕತೆಯಿಂದ ಚಾಲನೆ ಮಾಡಿಕೊಂಡು ಬಂದು
ಮೋಟಾರ್ ಸೈಕಲ್ ಚಾಲಕ ಗೌರೀಶ್ ರವರಿಗೆ ಡಿಕ್ಕಿ ಪಡಿಸಿದ ಮೋಟಾರ್ ಸೈಕಲ್ ಜಖಂಗೊಂಡು ಬೈಕ್ ಸವಾರ ಗೌರೀಶ್ ಸ್ಥಳದಲ್ಲೇ ಮೃತಪಟ್ಟಿದ್ದು ನಾಯಕನಹಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments