ಶವಗಾರಕ್ಕೆ ಬೇಕಿದೆ ಶಸ್ತ್ರ ಚಿಕಿತ್ಸೆ -ಶಿಥಲೀಕರಣ ಘಟಕ

by | 24/07/24 | ಜನಧ್ವನಿ


ಚಳ್ಳಕೆರೆ ಜು.24 ನಗರದ ಸಾರ್ವಜನಿಕ‌ಆಸ್ಪತ್ರೆ ಆವರಣದಲ್ಲಿರುವ ಶವಗಾರಕ್ಕೆ ಬೇಕಿದೆ ಶಸ್ತ್ರ ಚಿಕಿತ್ಸೆ. ಹೌದು ಇದು ಚಳ್ಳಕೆರೆ ನಗರದ ಹೃದಯ ಭಾಗದಲ್ಲಿ ಸಾರ್ಚಜನಿಕ ಆಸ್ಪತ್ರೆ ಆವರಣದಲ್ಲಿರುವ ಶವಗಾರ ಬಹಳ ಹಳೆಯದಾಗಿದ್ದು ಸುತ್ತ ಮುತ್ತಲಿನ ಪರಿಸರ ತ್ಯಾಜ್ಯ ಹಾಗೂ ಗಿಡಗೆಂಟೆಗಳಿಂದ ಕೂಡಿದ್ದು ಶವ ಮರಣೋತ್ತರ ಪರಿಕ್ಷೆ ಮಾಡುವಾಗ ಕೈಗಳಿಗೆ ಹಾಕಿಕೊಂಡ ಯ್ಯಾಂಡ್ ಗ್ಲೌಜ್ ಸಹ ಶವಗಾರದ ಮುಂದೆ ಹಾಕಲಾಗಿದೆ. ಆಸ್ಪತ್ರೆಯ ತ್ಯಾಜ್ಯವನ್ನು ಅಲ್ಲಲ್ಲಿ ಸುರಿದು ಬೆಂಕಿ ಹಚ್ಚಿ ಸುಡಲಾಗಿದೆ. ತ್ಯಾಜ್ಯದಿಂದ ಜಾನುವಾರುಗಳು ಜೀವ ಕಳೆದುಕೊಳ್ಳುವಂತಾಗಿದೆ.

{“remix_data”:[],”remix_entry_point”:”challenges”,”source_tags”:[“local”],”source_ids”:{},”source_ids_track”:{},”origin”:”unknown”,”total_draw_time”:2,”total_draw_actions”:5,”layers_used”:2,”brushes_used”:0,”photos_added”:0,”total_editor_actions”:{},”tools_used”:{“brushes”:1,”draw”:2,”shape_mask”:1,”addons”:2},”is_sticker”:false,”edited_since_last_sticker_save”:true,”containsFTESticker”:false,”used_sources”:{“version”:1,”sources”:[{“id”:”371299160012900″,”type”:”premium”}]}}


ಶವಾಗಾರಕ್ಕೆ ಬೇಕಿದೆ ಕಾಯಕಲ್ಪ.‌‌‌ ಚಳ್ಳಕೆರೆ ನಗರದಲ್ಲಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿರುವುದರಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗಿ ಮೃತಪಡುವವರ ಸಂಖ್ಯೆ ಜತೆಗೆ ಕೊಲೆ. ಆತ್ಮಹತ್ಯೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಟ್ಟ ಶವಗಳನ್ನು ಶವಗಾರಕ್ಕೆ ಸಾಗಿಸ ಬೇಕಾಗುತ್ತದೆ. ಚಳ್ಳಕೆರೆ ಠಾಣೆ ವ್ಯಾಪ್ತಿಯಲ್ಲಿ ಅಪಘಾತದಲ್ಲಿ ಕೊಪ್ಪಳ.ರಾಯಚೂರು.ಬಳ್ಳಾರಿ ಸೇರಿದಂತೆ ನೂರರಾರು ಕಿ.ಮೀ ದೂರದ ಪ್ರಯಾಣಿಕರೇ ಹೆಚ್ಚು ಮೃತಪಡುತ್ತಿದ್ದು ಒಮ್ಮೆ ಎರಡು ಮೂರು. ಐದು ಜನಕ್ಕೂ ಮೇಲ್ಪಟ್ಟು ಮೃತಪಟ್ಟ ಪ್ರಕರಣಗಳಿವೆ. ಈಗಿರುವ ಶವಗಾರದಲ್ಲಿ 3 ರಿಂದ 4 ಶವ ಶೇಕರಣೆ ಮಾಡಲು ಸ್ಥಳವಿದೆ. ಅಪಘಾತದಲ್ಲಿ ದೂರದ ನಗರದವರು ಮೃತಪಟ್ಟಾಗ ಸಂಬಂಧಿಗಳು ಬರುಲು ವಿಳಂಭ ಕೆಲವು ಸಮಸ್ಯೆಯಿಂದ ಶವ ಮರಣೋತ್ತರ ವಿಳಂಬ ವಾಗುವ ಸಾಧ್ಯತೆ ಇದ್ದು ಶವಗಳನ್ನು ಎರಡು ದಿನ ಶೇಖರಣೆ ಮಾಡಿದರೆ ಕೊಳೆಯುವ ಸಾಧ್ಯತೆ ಇದ್ದು ಸಾರ್ವಜನಿಕ‌ ಆಸ್ಪತ್ರೆಯ ಶವಗಾರ ಶವಗಳ ಶೇಖರಣೆ ಸಾಮರ್ಥ್ಯ ಹೆಚ್ಚಿಸ ಬೇಕು ಹಾಗೂ ಶವಗಾರಕ್ಕೆ ಶೀತಲೀಕರಣ ಘಟಕ ಅಳವಡಿಸಬೇಕಿದೆ. ಶವಾಗಾರದಲ್ಲಿ ಕಡಿಮೆ ಸಾಮರ್ಥ್ಯ ಇರುವುದರಿಂದ ಶವಗಳಿಗೂ ಸರಿಯಾದ ಮುಕ್ತಿ ಸಿಗದಂತಾಗಿದೆ. ಈಗಲಾದರೂ ಸಂಬಂಧ ಪಟ್ಟ ಅಧಿಕಾರಿಗಳು ಶವಗಾರದ ವಿಸ್ತರಣೆ ಹಾಗೂ ಶಿಥಲೀಕರ ಘಟಕ ಅಳವಡಿಸುವರೇ ಕಾದು ನೋಡ ಬೇಕಿದೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page