ಸರ್ಕಾರದ ಮೂಲ ಆಶಯ ಶೋಷಿತರು ಮತ್ತು ಬಡವರನ್ನು ಗುರುತಿಸಿ ಇವರಿಗೆ ಸರ್ಕಾರದಿಂದ ದೊರೆಯಬಹುದಾದ ಸೌಲಭ್ಯಗಳನ್ನು ತಲುಪಿಸುವಂತೆ ನಿ.ತಹಶೀಲ್ದಾರ್ ಎನ್.ರಘುಮೂರ್ತಿ.

by | 03/09/23 | ಸುದ್ದಿ


ನಾಯಕನಹಟ್ಟಿ ಸೆ.3 ಸರ್ಕಾರಿ ಸೇವೆ ಮಾಡಲು ಅವಕಾಶವಿರುವ ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಕಣ್ಣು ಮುಚ್ಚಿದರುಕೂಡ ಶೋಷಿತರ ಮತ್ತು ಬಡವರ ಕಲ್ಯಾಣ ಕಣ್ಮುಂದೆ ಬರಬೇಕು ಮಾಡಿದಷ್ಟು ನೀಡು ಭಿಕ್ಷೆ ಎಂಬ ದಿವ್ಯ ಸಂದೇಶ ನಿಮ್ಮಗಳ ಮೂಲ ಮಂತ್ರವಾಗಬೇಕೆಂದು ಚಳ್ಳಕೆರೆ ನಿಕಟ ಪೂರ್ವ ತಹಸಿಲ್ದಾರ್ ಎನ್ ರಘುಮೂರ್ತಿ ಹೇಳಿದರು

ಅವರು ಇಂದು ಅಬ್ಬೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಅಭಿನಂದ ನೆ ಯನ್ನು ನಾಯಕನಹಟ್ಟಿ ಪಟ್ಟಣದ ತಿಪ್ಪೇರುದ್ರ ಸ್ವಾಮಿ ಒಳ ಮಠದಲ್ಲಿ ತಿಪ್ಪೇರುದ್ರಸ್ವಾಮಿಗೆ ಪೂಜೆ ಮಾಡಿಸುವ ಮೂಲಕ ಸ್ವಾಮಿಯ ಸನ್ನಿಧಿಯಲ್ಲಿ ಪಂಚಾಯಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಅಭಿವೃದ್ಧಿ ಮತ್ತು ಕರ್ತವ್ಯದ ಕರ್ತವ್ಯದ ದೀಕ್ಷೆ ಪಡೆದು ಸನ್ಮಾನಿಸಿ ಅಭಿನಂದಿಸಲಾಯಿತು

ನಂತರ ಮಾತನಾಡಿದ ತಹಶೀಲ್ದಾರ್ ಎನ್ ರಘು ಮೂರ್ತಿ ಸರ್ಕಾರದ ಮೂಲ ಆಶಯ ಶೋಷಿತರು ಮತ್ತು ಬಡವರನ್ನು ಗುರುತಿಸಿ ಇವರಿಗೆ ಸರ್ಕಾರದಿಂದ ದೊರೆಯಬಹುದಾದ ಸೌಲಭ್ಯಗಳನ್ನು ಮನೆ ಬಾಗಿಲಿಗೆ ಒದಗಿಸುವುದು.

ಡಾಕ್ಟರ್ ಬಿ ಆರ್ ಅಂಬೇಡ್ಕರ್ ಮತ್ತು ಗಾಂಧೀಜಿಯವರ ಕನಸು ಕೂಡ ಇದೆ ಆಗಿದೆ.

ನೀವು ಮಾಡುವಂತ ಕೆಲಸಗಳು ಜನ ಸಾಮಾನ್ಯರಲ್ಲಿ ಉಳಿದರೆ ನೀವುಗಳು ಕೂಡ ಜನರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಯುತ್ತೀರಾ ಸರ್ಕಾರಿ ಕೆಲಸದ ಜೊತೆಗೆ ಸಾಮಾಜಿಕ ಸೇವೆ ಮಾಡುವ ಅವಕಾಶ ಸಿಗುವುದು ತುಂಬ ವಿರಳ ಅಂತಹ ಸರ್ವಶ್ರೇಷ್ಟವಾದ ಅವಕಾಶ ಸಿಕ್ಕಿರುವುದರಿಂದ ಯಾವುದೇ ಕಾರಣಕ್ಕೂ ದುರುಪಯೋಗ ಮಾಡಿಕೊಳ್ಳದೆ ನೋವಿನಲ್ಲಿರುವ ಜನರಿಗೆ ನೀವುಗಳು ಧ್ವನಿ ಆಗಬೇಕೆಂದು ಹೇಳಿದರು.

ಪಂಚಾಯಿತಿಗಳ ಅಭಿವೃದ್ಧಿ ಚಿಂತನೆಯನ್ನು ಈ ಕ್ಷೇತ್ರದ ಶಾಸಕರಾದ ಎನ್ ವೈ ಗೋಪಾಲಕೃಷ್ಣ ಸರ್ ರವರು ಹೊಂದಿದ್ದು ಶಿಕ್ಷಣ ಕುಡಿಯುವ ನೀರು ಮತ್ತು ವಸತಿ ಸೌಲಭ್ಯಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಪಣತೊಟ್ಟಿದ್ದಾರೆ.

ಹಾಗಾಗಿ ಅವರೊಂದಿಗೆ ಸಮನ್ವಯ ಮಾಡಿಕೊಂಡು ಎಲ್ಲ ಕೆಲಸಗಳನ್ನು ಗ್ರಾಮ ಪಂಚಾಯತಿ ಮಟ್ಟದಲ್ಲಿ ಬಡವರು ಮತ್ತು ಶೋಷಿತ ವರ್ಗದವರಿಗೆ ಶೇಕಡ ನೂರಕ್ಕೆ ನೂರರಷ್ಟು ತಲುಪಿಸುವ ಹೊಣೆ ನಿಮ್ಮದಾಗಿದೆ ಎಂದು ಹೇಳಿದರು.

ಅಬ್ಬೇನಹಳ್ಳಿ ಪಂಚಾಯತಿ ವ್ಯಾಪ್ತಿಯ 2 ಎರಡು ಗ್ರಾಮದಲ್ಲಿನ ಶಾಲೆಗಳನ್ನು ದಾನಿಗಳ ಸಹಾಯದಿಂದ ಸ್ಮಾರ್ಟ್ ಕ್ಲಾಸ್ ಗಳನ್ನಾಗಿ ಪರಿವರ್ತಿಸಲಾಗುವುದೆಂದು ಹೇಳಿದರು.

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದಂತ ಪಾಪಮ್ಮ ಆನಂದಪ್ಪ ಉಪಾಧ್ಯಕ್ಷರಾದಂತ ಶ್ರೀಮತಿಅನಿತಮ್ಮ ಜಯಣ್ಣ ಸದಸ್ಯರುಗಳಾದಂತ. ಪಡ್ಲು ಬೋರಯ್ಯ,ಮತ್ತು ಸುರೇಂದ್ರಪ್ಪ, ಬಿಲ್ ಕಲೆಕ್ಟರ್ ತಿಪ್ಪೇಸ್ವಾಮಿ, ಉಪಸ್ಥಿತರಿದ್ದರು

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page