ಬುಡಕಟ್ಟು ಸಂಸ್ಕ್ರತಿಯ ಕುರಿಗಾಯಿ ಶ್ರೀ ಬೀರಪ್ಪದೇವರ ಕಾರ್ತಿಕೋತ್ಸವನ್ನು ಭಯ .ಭಕ್ತಿಯಿಂದ ಆಚರಣೆ

by | 21/12/23 | ಚರಿತ್ರೆ


ಚಳ್ಳಕೆರೆ ಡಿ.21. ಬುಡಕಟ್ಟು ಸಂಸ್ಕ್ರತಿಯ ಕುರಿಗಾಯಿ ಶ್ರೀ ಬೀರಪ್ಪದೇವರ ಕಾರ್ತಿಕೋತ್ಸವನ್ನು ಭಯ .ಭಕ್ತಿಯಿಂದ ಆಚರಣೆ ಮಾಡಲಾಯಿತು.
ಹೌದು ಇದು ಚಳ್ಳಕೆರೆ ತಾಲೂಕಿನ ಚಿಕ್ಕೇನಹಳ್ಳಿ ಗ್ರಾಮದ ಹೊರವಲಯದ ಶ್ರೀ ಮಂಗೇರಳಮ್ಮ ದೇವಿಯ ಜಮೀನಿಗೆ ಹೊಂದಿಕೊಂಡಿರುವ ಶ್ರೀ ಬೀರಪ್ಪ ದೇವರ ಕಾರ್ಣಿಕೋತ್ಸವಕ್ಕೆ ಕುರುಬ ಸಮುದಾಯ ಹರ್ತಿಕೋಟೆ.ಮಠದ ಕುರುಬರಹಟ್ಟಿ.ಶಿರ.ಪಗಡಲಬಂಡೆ .ಬೇವಿನಹಳ್ಳಿ. ಮನ್ನೆಕೋಟೆ ಸೇರಿದಂತೆ ವಿವಿಧ ಗ್ರಾಮಗಳಿಂದ ಸುಮಾರು 350 ಕ್ಕೂ ಹೆಚ್ಚು ಈ ಬೆಡಗಿಮ ಜನರು ಪ್ರತಿ ವರ್ಷ ಡಿಸೆಂಬರ್ ತಿಂಗಳಲ್ಲಿ ವಿವಿಧ ಜಿಲ್ಲೆಯ ಭಕ್ತರು ಸೇರಿ ಕಾರ್ತಿಕೋತ್ಸವ ಆಚರಣೆ ಮಾಡಿ ಅನ್ನ ಸಂತರ್ಪಣೆ ನೆರವೇರಿಸುತ್ತಾರೆ.


ಶ್ರೀಬೀರಪ್ಪ ಇತಿಹಾಸ. ಬೀರಪ್ಪ.ಕೆಂಜೆಡಿಯಪ್ಪ. ಕೆಂಗಮಾಳಪ್ಪ ಎಂಬ ಮೂಲತ ಕುರಿಗಾಯಿಗಳು ಮೂರು ಜನ ಇಲ್ಲಿ ಮೃತ ಪಟ್ಟಿದ್ದರಿಂದ ನಮ್ಮ ಮಕ್ಕಳೇ ಮೃತಪಟ್ಟಮೇಲೆ ಅವರ ಮೈ ಮೇಲಿನ ಒಡವೆಯಾಕೆ ಎಂದು ಸ್ಥಳದಲ್ಲೇ ಮೈಮೇಲಿನ ಚಿನ್ನದ ಒಡವೆ ಸಮೇತ ಅಂತ್ಯ ಸಂಸ್ಕಾರ ಮಾಡಿ ಕುರಿಗಳ ಹಾಲು ಹಾಗೂ ಗಾರೆಯಿಂದ ಚಿಕ್ಕದಾಗಿ ದೇವರಗುಡಿ ಕಟ್ಟಿ ಹೋಗುತ್ತಾರೆ ಇವರೇ ನಮ್ಮ ಗುರುಗಳು ಹಾಗೂ ಮನೆ ದೇವರು . ನಂತರ 7 ಜನ ಕಳ್ಳರು ಬಂದು ಕುರುಬರು ಒಡವೆ ಸಮೇತ ಮಣ್ಣು ಮಾಡಿ ಹೋಗಿದ್ದಾರೆ ಸಮಾದಿಯನ್ನು ಬಗೆದು ಒಡೆವೆ ತೆಗೆದುಕೊಂಡು ಹೋಗೋಣ ಎಂದು ಬೀರಪ್ಪನ ಸಮಾದಿ ಬಗೆಯಲು ಮುಂದಾಗಿ 7 ಜನ ಕಳ್ಳರು ರಕ್ತ ಕಕ್ಕಿ. ವಿಷ ಜಂತು ಕಡಿತಕ್ಕೆ ಬಲಿಯಾಗಿ ಒಂದೊಂದು ದಿಕ್ಕಿನಲ್ಲಿ ಬಿದ್ದು ಮೃತಪಟ್ಟಿರುತ್ತಾರೆ. ಈಗಲೂ ಸಹ ದೇವಸ್ಥಾನದ ಮೃತ ಪಟ್ಟ ಕಳ್ಳರ ಗುಡ್ಡೆಗಳಿವೆ. ಪ್ರತಿ ವರ್ಷ ಡಿಸೆಂಬರ್ ತಿಂಗಳಲ್ಲಿ ನಡೆಯುವ ಕಾರ್ತೀಕ ಮಾಸದಲ್ಲಿ ಶ್ರೀ ಬೀರಪ್ಪನ ಪೂಜೆ ನಂತರ ಕಳ್ಳರ ಗುಡ್ಡೆಗಳ ಮೇಲೆ ಕಲ್ಲು ಹಾಕಿ ಹೋಗುವ ಪದ್ದತಿ ಇದೆ ಪ್ರತಿ ವರ್ಷ ಕಾರ್ತಿಕ ಮಾಸದಲ್ಲಿ ಚಿತ್ರದುರ್ಗ. ತುಮಕೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಸುಮಾರು ಎರಡು ಸಾವಿರಕ್ಕೂ ಹೆಚ್ಚು ಕುರುಬ ಸಮುದಾಯದ ಭಕ್ತರು ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಕಾಗುವುದು ಎಂದು ಚಿತ್ರದುರ್ಗದ ಮಠದ ಕುರುಬರಹಟ್ಟಿಯ ಆನಂದಪ್ಪ‌ ಜನಧ್ವನಿ ಡಿಜಿಟಲ್ ಮೀಡಿಯಾ ದೊಂದಿಗೆ ಪೂರ್ವಜರ ಇತಿಹಾಸವನ್ನು ಹಂಚಿಕೊಂಡರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page