ಶುದ್ದಕುಡಿಯುವ ನೀರಿನ ಘಟಕದ ಕಾಯಿನ್ ಬೂತ್ ಕಳವು ನಿರ್ವಹಣೆ ಹೊತ್ತವರು ಸಂಕಷ್ಟಕ್ಕೆ.

by | 25/12/23 | ಕ್ರೈಂ


ಚಳ್ಳಕೆರೆ ಡಿ.25 ಶುದ್ಧ ಕುಡಿಯುವ ನೀರಿನ ಘಟಕ ಕಾಯಿನ್ ಬೂತ್ ಕಳ್ಳತನವಾಗಿರುವುದು ಭಾನುವಾರ ತಡ ರಾತ್ರಿ ಕಾಟಪ್ಪನಹಟ್ಟಿಯಲ್ಲಿ ನಡೆದಿದೆ. ನಗರದ ವಿವಿಧ ಶುದ್ದಕುಡಿಯುವ ನೀರಿನವಘಟಕಗ ಕಾಯಿನ್ ಬೂತ್ ಕಳವು ಪದೇ ಪದೇ ಮಾಡುವುದರಿಂದ ನೀರಿನ ನಿರ್ವಹಣೆ ಹೊತ್ತವರನ್ನು ಸಂಕಷ್ಟಕ್ಕೆ ದೂಡುವಂತೆ ಮಾಡಿದೆ. ನಗರದ ಕಾಟಪ್ಪನಹಟ್ಟಿಯ ಗೊಲ್ಲರಹಟ್ಟಿಯಲ್ಲಿನ ಶುದ್ದ ಕುಡಿತುವ ನೀರಿನ ಘಟಕದ ಕಾಯಿನ್ ಬೂತ್ ಇದೇ ಮೊದಲ್ಲಿ ನಗರದ ತಾಲೂಕುಪಂಚಾಯತ್ ಆವರ. ವಾಲ್ಮೀಕಿ ನಗರ ಸೇರಿದಂತೆ ಹಲವು ಘಟಕಗಳಲ್ಲಿ ಎರಡು ಮೂರು ಬಾರಿ ಕಳವು ನಡೆದಿತ್ತು ಒಂದು ಕಾಯಿನ್ ಬೂತ್ ಬೆಲೆ ಕನಿಷ್ಟ ಸುಮಾರು 10ಸಾವಿರಕ್ಕೂ ಹೆಚ್ಚು ಇರುತ್ತದೆ ಪದೆ ಪದೆ ಕಳವು ಮಾಡುವುದರಿಂದ ಶುದ್ದ ಕುಡಿಯುವ ನೀರಿನ ಘಟಕಗಳ ನಿರ್ವಹಣೆ ದಾರರಿಗೆ ದೊಡ್ಡ ತಲೆ ಬಿಸಿಯಾಗಿದೆ.

ಘಟಕಗಳಲ್ಲಿ 5 ರೂ. ನಾಣ್ಯಗಳ ಡಬ್ಬಿಯಲ್ಲಿನ ಹಣವನ್ನು ತೆಗೆದುಕೊಂಡು ಪರಾರಿಯಾಗಿದ್ದಾರೆ. ಶುದ್ದ ಕುಡಿಯುವ ನೀರಿನ ಘಟಕದ ನಿರ್ವಹಣೆ ಮಾಡುವ ವಂಶಿ ಜನಧ್ವನಿ ಡಿಜಿಟಲ್ ಮೀಡಿಯಾದೊಂಗಿಗೆ ಮಾತನಾಡಿ ನಾನು ಭಾನುವಾರ ರಾತ್ರಿ 10 ಗಂಟೆ ಸುಮಾರಿನಲ್ಲಿ ಕಾಯಿನ್ ಬೂತ್ ನಲ್ಲಿರುವ ಹಣ ತೆಗೆದುಕೊಂಡು ಹೋಗಲು ಬಂದಾಗ ಘಟಕದ ಬೀಗ ಒಡೆಯಲಾಗಿತ್ತು ಒಳಗೆ ಹೋದಾಗ ಕಾನ್ ಬೂತ್ ಡಬ್ಬಿ ಹಿಡೆದು ಹಣ ದೋಚಿರುವುದು ಬೆಳಕಿಗೆ ಬಂದಿದೆ ವಿದ್ಯುತ್ ಡಿಪಿ ಸುಚ್ಚ್ ಆಪ್ ಮಾಡಿ ಕಳವು ಮಾಡಿದ್ದಾರೆ ಇದು ನಾಲ್ಕನೇ ಬಾರಿ ಹಳವಾಗಿದೆ ಕಾಯಿನ್ ಬೂತ್ ಬೆಲೆ 10 ಸಾವಿರ ಇಲ್ಲಿಗೆ 40 ಸಾವಿರ ರೂ ಕಾಯಿನ್ ಬೂತ್ ಹಾಕಿಸಲು ಖರ್ಚು ಮಾಡಲಾಗಿದೆ ಪದೆ ಪದೆ ಶುದ್ದ ನೀರಿನ ಘಟಕಗಳು ಕಳವು ಪ್ರಕರ ಹೆಚ್ಚಾಗುತ್ತಿದ್ದು ದಿನಕ್ಕೆ 600ರೂ ಸಂಗ್ರಹಣೆಯಾಗುತ್ತದೆ ಇದರಲ್ಲಿ ವಿದ್ಯುತ್ ಬಿಲ್. ನೀರು ಬಿಡುವ ಹುಡಗನಿಗೆ ಕೂಲಿ ನೀಡ ಬೇಕು ಕಾಯಿನ್ ಬಾಕ್ಸ್ ಒಡೆದು ಹಾಕುವುದರಿಂದ 10 ಸಾವಿರ ರೂ ಕಾಯಿನ್ ಬೂತ್ ಹೊರೆಯಾಗಿದೆ. ಕಳವು ಮಾಡುವ ಕಿಡಿಕೇಡಿಗಳನ್ನು ಪತ್ತೆ ಮಾಡುವಂತೆ ಅಳಲು ತೋಡಿಕೊಂಡಿದ್ದಾರೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page