ಕಲೆಯ ಜೊತೆಯಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಸಂಸ್ಕಾರವನ್ನು ಕಲಿಸಿ ನಿಕಟ ಪೂರ್ವ ತಹಶೀಲ್ದಾರ್ ಎನ್ ರಘುಮೂರ್ತಿ.

by | 01/01/24 | ಸುದ್ದಿ

ನಾಯಕನಹಟ್ಟಿ:: ಬೋಸೆದೇವರಹಟ್ಟಿಯಲ್ಲಿ ಬುಡಕಟ್ಟು ಸಂಸ್ಕೃತಿಯ ಧಾರ್ಮಿಕ ಕಾರ್ಯಗಳಿಗೆ ಹೆಸರುವಾಸಿ ಎಂದು ನಿಕಟ ಪೂರ್ವ ತಹಸಿಲ್ದಾರ್ ಎನ್ ರಘುಮೂರ್ತಿ ಹೇಳಿದ್ದಾರೆ.


ಅವರು ಪಟ್ಟಣ ಪಂಚಾಯತಿ ವ್ಯಾಪ್ತಿಯ ಬೋಸೆದೇವರಹಟ್ಟಿ ಗ್ರಾಮದಲ್ಲಿ ಭಾನುವಾರ ರಾತ್ರಿ ಶ್ರೀ ಬೋಸೆ ರಂಗಸ್ವಾಮಿ ಜಾತ್ರೆ ಪ್ರಯುಕ್ತ ಗ್ರಾಮದ ಕಲಾವಿದರು

“ಗರುಡನ ಆರ್ಭಟಕ್ಕೆ ಮರೆಯಾದ ಹಕ್ಕಿ.
ಅರ್ಥಾತ್‌- ಕಣ್ಣೀರಿನಲ್ಲಿ ಕಣ್ಮರೆಯಾದ ಪ್ರೇಯಸಿ”


ಎಂಬ ಸುಂದರ ಸಾಮಾಜಿಕ ನಾಟಕದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ್ದಾರೆ. ಚಿತ್ರದುರ್ಗದ ಪರಂಪರೆಗೆ ಮತ್ತು ಇತಿಹಾಸಕ್ಕೆ ತನ್ನದೇ ಆದ ಮಹತ್ವವನ್ನು ಹೊಂದಿದೆ ಈ ಭಾಗದ ಮ್ಯಾಸ ನಾಯಕರು ತಮ್ಮ ಪೂರ್ವಜರ ಕಾಲದಿಂದಲೂ ಗೋವುಗಳ ರಕ್ಷಣೆ ಗೋವುಗಳನ್ನು ಪೂಜಿಸುವ ಮೂಲಕ ಬುಡಕಟ್ಟು ಸಂಸ್ಕೃತಿಯ ಧಾರ್ಮಿಕ ಕಾರ್ಯಗಳನ್ನು ನಡೆಸುತ್ತಾ ಬಂದಿದ್ದಾರೆ ಅದೇ ರೀತಿ ಈ ದಿನ ಬೋಸೆ ರಂಗಸ್ವಾಮಿ ಜಾತ್ರೋತ್ಸವ ಗ್ರಾಮದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಿದ್ದೀರಾ ಗ್ರಾಮದಲ್ಲಿ ಶಾಂತಿ ಮತ್ತು ಈ ಭಾಗದ ರೈತರಿಗೆ ಉತ್ತಮ ಮಳೆ ಬೆಳೆ ನೀಡಲಿ ಎಂದು ಶುಭ ಹಾರೈಸಿದರು.

ಇದೆ ವೇಳೆ ನೀರಾವರಿ ಹೋರಾಟ ಸಮಿತಿಯ ಹೋಬಳಿ ಅಧ್ಯಕ್ಷ ಜಿ ಬಿ ಮುದಿಯಪ್ಪ ಮಾತನಾಡಿ ಹಳ್ಳಿ ಸೊಗಡಿನ ಕಲೆ ಅಳಿವಿನಂಚಿನಲ್ಲಿದೆ ಅದನ್ನ ಉಳಿಸಿ ಬೆಳೆಸುವಲ್ಲಿ ಯುವ ಪೀಳಿಗೆ ಮುಂದಾಗಬೇಕು ನಮ್ಮ ಗ್ರಾಮ ಕಲೆಯ ತವರೂರು ಎಂದೇ ಖ್ಯಾತಿ ಪಡೆದಿದೆ ಇಂದಿನ ಯುವಕರು ಕಲೆ ಮತ್ತು ಸಂಸ್ಕೃತಿ ಧಾರ್ಮಿಕ ಕಾರ್ಯಗಳನ್ನು ಮಾಡುವ ಮೂಲಕ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ನೀಡಬೇಕು ಎಂದು ಕಿವಿಮಾತು ಹೇಳಿದರು.

ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಸದಸ್ಯರಾದ ಓಬಯ್ಯ ದಾಸ್, ಶ್ರೀಮತಿ ಬೋಸಮ್ಮ ಮಂಜುನಾಥ್, ಊರಿನ ಮುಖಂಡರಾದ ಬಿ. ಎಲ್. ಗೌಡ, ಬಿ. ಡಿ .ಧನಂಜಯ, ಬಿ ಎಂ ಓಬಣ್ಣ, ಡಿ ಬಿ ಬೋರಯ್ಯ, ನೀರಾವರಿ ಹೋರಾಟ ಸಮಿತಿ ಹೋಬಳಿ ಅಧ್ಯಕ್ಷ ಜಿ ಬಿ ಮುದಿಯಪ್ಪ, ಜಿಲ್ಲಾ ಕೈಗಾರಿಕಾ ಉಪನಿರ್ದೇಶಕ ಕೆ ಬಿ ಮಂಜುನಾಥ್, ಸಿ ಬಿ ಮೋಹನ್ ಚೌಳಕೆರೆ, ಮಲ್ಲಕ್ ಬೋರಯ್ಯ, ಪಿ ಬಿ ತಿಪ್ಪೇಸ್ವಾಮಿ, ಡಾನ್ ಬಾಸ್ಕೋ ಶಾಲೆಯ ಮುಖ್ಯಸ್ಥ ಬೋರ್ ಸ್ವಾಮಿ, ಸೇರಿದಂತೆ ಬೊಸೆದೇವರಹಟ್ಟಿ ಗ್ರಾಮದ ಸಮಸ್ತ ಮುಖಂಡರು ಗ್ರಾಮಸ್ಥರು ಇದ್ದರು

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page