ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಯುವ ನಿಧಿ ಯೋಜನೆಗ ನಾಳೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಶಾಸಕ ಟಿ.ರಘುಮೂರ್ತಿ.

by | 11/01/24 | ಆರ್ಥಿಕ


ಚಳ್ಳಕೆರೆ ಜನಧ್ವನಿ ವಾರ್ತೆ ಜ.11 ಚುನಾವಣೆ ಪೂರ್ವದಲ್ಲಿ ಭರವಸೆ ನೀಡಿದ ಐದು ಗ್ಯಾರೆಂಟಿ ಗಳಲ್ಲಿ ನಾಲ್ಕು ನೀಡಲಾಗಿದ್ದು ಮತ್ತೊಂದು ಯುವ ನಿಧಿ ಗ್ಯಾರೆಂಟ್ ಶುಕ್ರವಾರ ಶಿವಮೊಬ್ಬದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.


ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ವಿವಿಧ ಧಿಕಾರಿಗಳಿಗೆ ಹಾಗೂ ಉಪನ್ಯಾಸಕರಿಗೆ ಆಯೋಜಿಸಿದ್ದ ಯುವನಿಧಿ ಪೂರ್ವ ಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಚಿತ್ರದುರ್ಗ ಜಿಲ್ಲೆಗೆ ಯುವಕರನ್ನು ಕರೆದುಕೊಂಡು ಹೋಗಲು 110 ಸರಕಾರಿ ಬಸ್ ಗಳ ವ್ಯವಸ್ಥೆ ಮಾಡಿದ್ದು ಅದರಲ್ಲಿ ಚಳ್ಳಕೆರೆ ತಾಲೂಕಿಗೆ 30 ಬಸ್ ಗಳ ವ್ಯವಸ್ಥೆ ಮಾಡಲಾಗಿದ್ದು ಉಪನ್ಯಾಸಕರು ಹಾಗೂ ಅಧಿಕಾರಿಗಳು ಯುವಕರಿಗೆ ಯಾವುದೇ ಸದಸ್ಯೆಯಾಗದಂತೆ ಕರೆದುಕೊಂಡು ಹೋಗಿ ಕರೆ ತರಬೇಕು ಇದು ರಾಜಕೀಯ ಕಾರ್ಯಕ್ರಮವಲ್ಲ ಸರಕಾರಿ ಕಾರ್ಯಕ್ರಮವಾಗಿರುವುದರಿಂದ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯಕ್ರವನ್ನು ಯಶಸ್ವಿಗೊಳಸಲು ಮುಂದಾಗ ಬೇಕು ಎಂದರು.
ಜಿಪಂ ಯೋಜನಾಧಿಕಾರಿ ಹಾಗೂ ಯುವನಿಧಿ ಜಿಲ್ಲಾ ನೋಡೆಲ್ ಅಧಿಕಾರಿ ಸತೀಶ್ ರೆಡ್ಡಿ ಮಾತನಾಡಿ

ಚಳ್ಳಕೆರೆ ತಾಲೂಕಿಗೆ 30 ಬಸ್ ಗಳ ವ್ಯವವಸ್ಥೆ ಮಾಡಿದ್ದು ಕಾರ್ಯಕ್ರಮದ ಸಮಯ ಸ್ಥಳ ಹಾಗೂ ಮಾರ್ಗ ಸೂಚಿಯನ್ನು ಸಾರಿಗ ಇಲಾಖೆ ಅಧಿಕಾರಿಗಳ ಗಮನಸೆಳೆದಿದ್ದು. ಮಹಿಳೆಯರಿಗೆ ಪ್ರತ್ಯೇಕ ಬಸ್ ವ್ಯವಸ್ಥೆ ಯುವಕರ ಬಸ್ ನಲ್ಲಿ ಕುಳಿತರ ತಕ್ಷಣ ಆಯಾ ಬಸ್ಸಿನಲ್ಲಿರುವ ಯುವಕರ ವಾಟ್ಸ್ ಆಪ್ ಗ್ರೂಪ್ ಮಾಡಿಕೊಂಡು ಕಾರ್ಯಕ್ರಮಕ್ಕೆ ಹೋಗುವಾಗ ಮುಗಿದ ನಂತರ ಅವರನ್ನು ಕರೆತರಲು ಕಾಲ ಕಾಲಕ್ಕೆ ಮಾಹಿತಿ ಸೂಚನೆಗಳನ್ನು ನೀಡಬೇಕು.
ಕಾರ್ಯಕ್ರಮಕ್ಕೆ ಬರುವ ಯುವಕರಿಗೆ ಆಯಾ ಕಾಲೇಜಿನ ಉಪನ್ಯಾಸಕರೆ ಉಪಹಾರದ ವ್ಯವಸ್ಥೆ ಮಾಡಬೇಕು ಪ್ಲಾಸ್ಟಿಕ್ ಕವರ್ ನಲ್ಲಿ ಕೊಡುವಂತಿಲ್ಲ ಬಾಕ್ಸ್ ನಲ್ಲೇ ತಿಂಡಿ ಕೊಡಬೇಕು, ತಾಲೂಕು ಪಂಚಾಯತ್ ಇಒ ಹಾಗೂ ತಹಶೀಲ್ದಾರ್ ಇಬ್ಬರಿಗೂ ಸಮಾನ ಅಧಿಕಾರ ಹಾಗೂ ಜವಾಬ್ದಾರಿ ಇರುತ್ತದೆ. ಉಳಿತ ನೋಡೆಲ್ ಅಧಿಕಾರಿಗಳು ಹಾಗೂ ಉಪನ್ಯಾಸಕರು ಯುವಕರಿಗೆ ಯಾವುದೆ ಅಹಿತಕರ ಘಟನೆಗಳು ನಡೆಯುದಂತೆ ಬಹಳ ಜವಾಬ್ದಾರಿಯಿಂದ ಯುವಕರನ್ನು ಕರೆದುಕೊಂಡು ಹೋಗಿ ಕರೆತರಬೇಕು ಎಂದು ತಿಳಿಸಿದರು.
ಸಭೆಯಲ್ಲಿ ತಹಶೀಲ್ದಾರ್ ರೇಹಾನ್ ಪಾಷ, ತಾಂಪಂ ಶಶಿಧರ್, ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ವಿವಿಧ ಕಾಲೇಜುಗಳ ಉಪನ್ಯಾಸಕರು ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page