ಫೆ. 29ರಂದು ಜಿಲ್ಲಾ ಮಟ್ಟದ ಸಂತ ಸೇವಾಲಾಲ್ ರವರ 285ನೇ ಜಯಂತಿಫೆ. 29ರಂದು ಜಿಲ್ಲಾ ಮಟ್ಟದ ಸಂತ ಸೇವಾಲಾಲ್ ರವರ 285ನೇ ಜಯಂತಿ ಕಾರ್ಯಕ್ರಮ

by | 26/02/24 | ಸುದ್ದಿ

ಚಳ್ಳಕೆರೆ: ಸಂತ ಸೇವಾಲಾಲ್ ರವರ 285ನೇ ಜಯಂತಿಯನ್ನು ಫೆ.29ರಂದು ಚಿತ್ರದುರ್ಗ ಜಿಲ್ಲೆಯ ತಾರಾಸು ರಂಗಮಂದಿರದಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸ್ಪೂರ್ತಿ ಸಂಸ್ಥೆಯ ಸಿಇಒ ರೂಪ್ಲನಾಯ್ಕ್ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಬಂಜಾರ ಸಮುದಾಯವು ಉತ್ತರ ಭಾರತದಿಂದ ದಕ್ಷಿಣ ಭಾರತದ ವರೆಗೆ ನಮ್ಮ ಸಮುದಾಯವಿದ್ದು ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ರಾಜ್ಯಮಟ್ಟದ ಕಾರ್ಯಕ್ರಮಗಳು ನಡೆಯುತ್ತಿವೆ ಈಗಾಗಲೇ ಸಾಂಕೇತಿಕವಾಗಿ ಫೆಬ್ರವರಿ 25ರಂದು ಸರ್ಕಾರದ ವತಿಯಿಂದ ಆಚರಿಸಿದ್ದೇವೆ.

ಜಿಲ್ಲೆಯಲ್ಲಿ ಬರಗಾಲದ ಪರಿಸ್ಥಿತಿ ಇರುವುದರಿಂದ ಸರಳವಾಗಿ ಜಯಂತಿ ಆಚರಣೆಗೆ ಕ್ರಮ ಕೈಗೊಳ್ಳಲಾಗಿದೆ ವಿಧಾನಸಭೆಯ ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರಿಗೆ ಕಾರ್ಯಕ್ರಮದಲ್ಲಿ ಸನ್ಮಾನವನ್ನು ಏರ್ಪಡಿಸಲಾಗಿದ್ದು ಜಿಲ್ಲೆಯ ಆರು ತಾಲೂಕುಗಳ ಎಲ್ಲ ಲಂಬಾಣಿ ಸಮುದಾಯದ ಬಾಂಧವರು ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ನರೇಹಳ್ಳಿ ಅರುಣ್ ಕುಮಾರ್ ಮಾತನಾಡಿ ಬಂಜಾರ ಸಮುದಾಯವು ತಮ್ಮ ವಿಭಿನ್ನ ಸಾಂಸ್ಕೃತಿಕ ಕಲೆಯಿಂದ ದೇಶದ ಗಮನ ಸೆಳೆದಿದ್ದು ನಮ್ಮ ಸಮುದಾಯ ಅಭಿವೃದ್ಧಿ ಹೊಂದಬೇಕಾದರೆ ಎಲ್ಲಾ ಜನರು ಒಗ್ಗೂಡಬೇಕಾದ ಅನಿವಾರ್ಯತೆ ಇದೆ ಈ ಕಾರ್ಯಕ್ರಮವನ್ನು ಸಾಂಸ್ಕೃತಿಕ ಹಬ್ಬದ ರೀತಿಯಲ್ಲಿ ಆಚರಿಸಲು ನಿರ್ಧರಿಸಿದ್ದು ಸಮುದಾಯದ ಮಹಿಳೆಯರು ಹೆಚ್ಚಿನ ರೀತಿಯಲ್ಲಿ ಭಾಗವಹಿಸಬೇಕು ಸಂತ ಸೇವಾಲಾಲರು ಶಾಂತಿ ಸೌಹಾರ್ದತೆಯ ಸಂದೇಶಗಳನ್ನು ಸಮಾಜಕ್ಕೆ ಸಾರಿದವರಾಗಿದ್ದು ಕಾರ್ಯಕ್ರಮದಲ್ಲಿ ಇತರೆ ಎಲ್ಲಾ ಸಮುದಾಯಗಳ ಪ್ರಮುಖರಿಗೆ ಸನ್ಮಾನವನ್ನು ಏರ್ಪಡಿಸಲಾಗಿದೆ ಅಲ್ಲದೆ ಜಿಲ್ಲೆಯಲ್ಲಿ ಬರದ ತಾಯಿ ಆವರಿಸಿರುವುದರಿಂದ ಎಲ್ಲಾ ತಾಲೂಕುಗಳ ಕೆರೆಗಳನ್ನು ತುಂಬಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಸಹಸ್ರಾರು ಸಂಖ್ಯೆಯಲ್ಲಿ ಸಮುದಾಯದ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿನರೇನಹಳ್ಳಿ‌ಅರುಣ್ ಕುಮಾರ್.ನಿಂಗಾನಾಯ್ಕ.ತಿಪ್ಪೇಶ್ ನಾಯ್ಕ್.ರಮೇಶ್ ನಾಯ್ಕ್.ರಂಗಸ್ವಾಮಿ ಮಲ್ಲೇಶ್.ಗೋವಿಂದನಾಯ್ಕ.ಶಂಕರ್.ಪುರುಶೋತ್ತಮನಾಯ್ಕ.ಉಪಸ್ಥಿತರಿದ್ದರು. ಕಾರ್ಯಕ್ರಮ

ಚಳ್ಳಕೆರೆ: ಸಂತ ಸೇವಾಲಾಲ್ ರವರ 285ನೇ ಜಯಂತಿಯನ್ನು ಫೆ.29ರಂದು ಚಿತ್ರದುರ್ಗ ಜಿಲ್ಲೆಯ ತಾರಾಸು ರಂಗಮಂದಿರದಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸ್ಪೂರ್ತಿ ಸಂಸ್ಥೆಯ ಸಿಇಒ ರೂಪ್ಲನಾಯ್ಕ್ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಬಂಜಾರ ಸಮುದಾಯವು ಉತ್ತರ ಭಾರತದಿಂದ ದಕ್ಷಿಣ ಭಾರತದ ವರೆಗೆ ನಮ್ಮ ಸಮುದಾಯವಿದ್ದು ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ರಾಜ್ಯಮಟ್ಟದ ಕಾರ್ಯಕ್ರಮಗಳು ನಡೆಯುತ್ತಿವೆ ಈಗಾಗಲೇ ಸಾಂಕೇತಿಕವಾಗಿ ಫೆಬ್ರವರಿ 25ರಂದು ಸರ್ಕಾರದ ವತಿಯಿಂದ ಆಚರಿಸಿದ್ದೇವೆ.

ಜಿಲ್ಲೆಯಲ್ಲಿ ಬರಗಾಲದ ಪರಿಸ್ಥಿತಿ ಇರುವುದರಿಂದ ಸರಳವಾಗಿ ಜಯಂತಿ ಆಚರಣೆಗೆ ಕ್ರಮ ಕೈಗೊಳ್ಳಲಾಗಿದೆ ವಿಧಾನಸಭೆಯ ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರಿಗೆ ಕಾರ್ಯಕ್ರಮದಲ್ಲಿ ಸನ್ಮಾನವನ್ನು ಏರ್ಪಡಿಸಲಾಗಿದ್ದು ಜಿಲ್ಲೆಯ ಆರು ತಾಲೂಕುಗಳ ಎಲ್ಲ ಲಂಬಾಣಿ ಸಮುದಾಯದ ಬಾಂಧವರು ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ನರೇಹಳ್ಳಿ ಅರುಣ್ ಕುಮಾರ್ ಮಾತನಾಡಿ ಬಂಜಾರ ಸಮುದಾಯವು ತಮ್ಮ ವಿಭಿನ್ನ ಸಾಂಸ್ಕೃತಿಕ ಕಲೆಯಿಂದ ದೇಶದ ಗಮನ ಸೆಳೆದಿದ್ದು ನಮ್ಮ ಸಮುದಾಯ ಅಭಿವೃದ್ಧಿ ಹೊಂದಬೇಕಾದರೆ ಎಲ್ಲಾ ಜನರು ಒಗ್ಗೂಡಬೇಕಾದ ಅನಿವಾರ್ಯತೆ ಇದೆ ಈ ಕಾರ್ಯಕ್ರಮವನ್ನು ಸಾಂಸ್ಕೃತಿಕ ಹಬ್ಬದ ರೀತಿಯಲ್ಲಿ ಆಚರಿಸಲು ನಿರ್ಧರಿಸಿದ್ದು ಸಮುದಾಯದ ಮಹಿಳೆಯರು ಹೆಚ್ಚಿನ ರೀತಿಯಲ್ಲಿ ಭಾಗವಹಿಸಬೇಕು ಸಂತ ಸೇವಾಲಾಲರು ಶಾಂತಿ ಸೌಹಾರ್ದತೆಯ ಸಂದೇಶಗಳನ್ನು ಸಮಾಜಕ್ಕೆ ಸಾರಿದವರಾಗಿದ್ದು ಕಾರ್ಯಕ್ರಮದಲ್ಲಿ ಇತರೆ ಎಲ್ಲಾ ಸಮುದಾಯಗಳ ಪ್ರಮುಖರಿಗೆ ಸನ್ಮಾನವನ್ನು ಏರ್ಪಡಿಸಲಾಗಿದೆ ಅಲ್ಲದೆ ಜಿಲ್ಲೆಯಲ್ಲಿ ಬರದ ತಾಯಿ ಆವರಿಸಿರುವುದರಿಂದ ಎಲ್ಲಾ ತಾಲೂಕುಗಳ ಕೆರೆಗಳನ್ನು ತುಂಬಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಸಹಸ್ರಾರು ಸಂಖ್ಯೆಯಲ್ಲಿ ಸಮುದಾಯದ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿನರೇನಹಳ್ಳಿ‌ಅರುಣ್ ಕುಮಾರ್.ನಿಂಗಾನಾಯ್ಕ.ತಿಪ್ಪೇಶ್ ನಾಯ್ಕ್.ರಮೇಶ್ ನಾಯ್ಕ್.ರಂಗಸ್ವಾಮಿ ಮಲ್ಲೇಶ್.ಗೋವಿಂದನಾಯ್ಕ.ಶಂಕರ್.ಪುರುಶೋತ್ತಮನಾಯ್ಕ.ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page