ನೂತನ ನಗರಸಭೆ ಕಟ್ಟಡ ಕಾಮಗಾರಿ ಕುಂಠಿತ ಸ್ವಂತ ಕಟ್ಟಡ ಭಾಗ್ಯ ಯಾವಾಗ…?

by | 06/05/24 | ಜನಧ್ವನಿ


ನಗರಸಭೆ ಕಚೇರಿಯ ಹೈಟೆಕ್ ಕಟ್ಟಡ ಕಾಮಗಾರು ಕುಂಠಿತ
ಚಳ್ಳಕೆರೆ ಜನಧ್ವನಿ ವಾರ್ತೆ ಮೇ 6 ಹಲವು ಸ್ಥಳಗಳಲ್ಲಿ ಸರ್ಕಾರಿ ಜಾಗವಿದ್ದರೂ ಅವುಗಳನ್ನು ಸಂರಕ್ಷಿಸಿ ಸರ್ಕಾರಿ ಇಲಾಖೆಗಳಿಗೆ ಸ್ವಂತ ಕಟ್ಟಡ ನಿರ್ಮಿಸದೆ, ಬಾಡಿಗೆ ಕಟ್ಟಡದಲ್ಲೇ ಸರ್ಕಾರದ ವಿವಿಧ ಇಲಾಖೆ ಕಚೇರಿಗಳು ಕಾರ್ಯನಿರ್ವ ಹಿಸಿತ್ತಿದರೆ ಇತ್ತ ನಗರಸಭೆ ಕಚೇರಿ ಕಟ್ಟಡ ನಿರ್ಮಿಸುವ ಹಂತದಲ್ಲೇ ಶಿಥಿವಾಗಲು ಪ್ರಾರಂಭಿಸಲಾಗಿದ್ದ ಇದರಿಂದ ಸರ್ಕಾರ ಬೊಬ್ಬಸಕ್ಕೆ ನಷ್ಟವನ್ನುಂಟು ಮಾಡುವಂತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ನಗರಸಭೆಯ ಹಳೆಯ ಜಚೇರಿ ಕಟ್ಟಡ ನೆಲಸಮ
ಹೌದು ಇದು ಚಳ್ಳಕೆರೆ ತಾಲೂಕು ಕೇಂದ್ರವನ್ನು ವಿಶ್ವದ ಭೂಪಟದಲ್ಲಿ ನೋಡುವಂತಾಗಿದ್ದು ದಿನಿದಿಂದ ದನಿಕ್ಕೆ ನಗರ ವೇಗವಾಗಿ ಬೆಳೆದು ವಿಸ್ತರಗೊಂಡರೂ ಸಹ ನಗರೆದ ಆಡಳೀತ ಕೇಂದ್ರ ಕಚೇರಿಯ ಕಟ್ಟವನ್ನು ಹಳೆಯ ಕಟ್ಟಡವನ್ನು ತೆರವುಗೊಳಿಸಿ ಹೊಸ ಹೈಟೆಕ್ ಕಟ್ಟಡ ನಿರ್ಮಾಣಕ್ಕಾಗಿ 2018-19ರಲ್ಲಿ ನಗರೋತ್ಥಾನ ಯೋಜನೆಯ4.90 ಕೋಟಿ ರೂ. ವೆಚ್ಚದಲ್ಲಿ ನಗರಸಭೆಗೆ ಕಟ್ಟಡ ನಿರ್ಮಾಣ ಮಾಡಲು ಕಾಮಗಾರಿ ಪ್ರಾರಂಭಿಸಿದ್ದು ಅನುದಾನ ಕೊರತೆಯಿಂದ ಸುಮಾರು 6 ವರ್ಷಗಳು ಕಳೆದರೂ ಕಟ್ಟಡ ಹರೆಬೆರೆಯಾಗಿ ನಿಂತಿದ್ದು ನೆಲ ಮಹಡಿಗೆಂದು ತೆಗೆದು ಗುಂಡಿಯಲ್ಲಿ ಮಳೆ ಬಂದರೆ ಹೊಂಡದಂತಗಾಗಿ ನೀರು ನಿಲ್ಲುವಂತಾಗುತ್ತದೆ.
ನಗರಕ್ಕೆ ಪ್ರವೇಶ ಮಾಡಿದ ತಕ್ಷಣ ವೇಗವಾಗಿ ,ವಿಶಾಸ ರಸ್ತೆ, ಶಿಕ್ಷಣ ಸಂಸ್ಥೆಗಳ ಸ್ಥಾಪನೆ,ಮಿನಿವಿಧಾನ ಸೌಧ, ಸುಂದರವಾಕಟ್ಟ ಸರಕಾರಿ ಕಚೇರಿ ಕಟ್ಟಡಗಳು ಕಣ್ಣಿಗೆ ಕಾಣುತ್ತವೆ ಅದೇ ನಗರದ ಹೊಳಗೆ ಪ್ರವೇಶ ಮಾಡಿದರೆ ಯಾವುದೇ ಹಳ್ಳಿ ಗಾಡಿಗೆ ಹೋದಂತೆ ಬಾಷವಾಗುತ್ತಿದೆ ಕಿತ್ತುಹೋದ ರಸ್ತೆ, ಹೂಳು ತುಂಬಿದ ಚರಂಡಿಗಳು, ಪಾಳು ಬಿದ್ದು ಉದ್ಯಾಹನ ವನಗಳು, ಈಗೆ ಅನೈರ್ಮಲ್ಯದಿಂದ ತಾಂಡವಾಗುತ್ತಿದೆ.


ಕಲಾವಿದರ ಪ್ರೋತ್ಸಹಕ್ಕಾಗಿ ಶಿಥಿಲವಾದ ಹಳೆಯ ಬಯಲು ರಂಗಮಂದಿರ ತೆರವುಗೊಳಿಸಿ ಸುಂದರ ವಿನ್ಯಾಸದೊಂದಿಗೆ ಹೈಟೆಕ್ ಬಯುಲು ರಂಗಮಂದಿರ ಕಟ್ಟಡ ನಿರ್ಮಾಣ.
ನಗರಸಭೆಗೆ ಸಾಕಷ್ಟು ತೆರಿಗೆ ಬಂದರೂ ಸಹ ಸ್ವಂತ ಕಟ್ಟಡದ ಭಾಗ್ಯವಿಲ್ಲದೆ ಕಲಾ ವಿದರಿಗೆಂದು ನಿರ್ಮಿಸಿದ ಬಿಸಿನೀರು ಮುದ್ದಪ್ಪ ಸರಕಾರಿ ಪ್ರೌಢಶಾಲೆ ಆವರಣದಲ್ಲಿ ರಂಗ ಕಲಾವಿದರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಶಿಥಿಲವಾದ ಬಯಲು ರಂಗಮಂದಿರವನ್ನು ತೆರವುಗೊಳಿಸಿ ಹೈಟೆಕ್ ಬಯಲು ರಂಗಮಂದಿರವನ್ನು ನಿರ್ಮಾಣ ಮಾಡಲಾಗಿತ್ತು.
ಈ ಬಯಲು ರಂಗಮಂದಿರಕಟ್ಟಡದಲ್ಲಿ ಸುಮಾರು 6 ವರ್ಷಗಳಿಂದ ನಗರಸಭೆ ಕಚೇರಿ ಆಡಳೀತ ನಡೆಸುವುದರಿಂದ ಕಲಾವಿಧರು ಬೇರೆ ಕಡೆ ಸಭೆ ಸಮಾರಂಭಗಳನ್ನು ಮಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.
ಚಳ್ಳಕೆರೆ ನಗರದಲ್ಲಿ 31 ವಾರ್ಡ್ಗಳ ಸುಮಾರು 80 ಸಾವಿರ ಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ನಗರ ಪ್ರದೇಶದ ನಿರ್ವಹಣೆಯ ಬಹುದೊಡ್ಡ ಜವಾಬ್ದಾರಿ ನಗರಸಭೆ ಆದರೆ, ಕಾರ್ಯಭಾರ ಮಾಡಲು ಸ್ವಂತಕ್ಕೊಂದು ಕಟ್ಟಡ ಇಲ್ಲದೆ ಇರುವುದು ಇನ್ನು ನಗರದ ಅಭಿವೃದ್ಧಿ ಹೇಗೆ ಸಾಧ್ಯ ಎಂಬುದು ಪ್ರಜ್ಙಾವಂತರ ಪ್ರಶ್ನೆಯಾಗಿದೆ.
ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ನಗರಸಭೆ ಕಟ್ಟಡ ಕಾಮಗಾರಿಗೆ ಪೂರ್ಣಗೊಳಿಸಿ ಕಲಾವಿಧರಿಗೆ ರಂಗಮಂದಿರ ಬಿಟ್ಟುಕೊಡುವರೇ ಕಾದು ನೋಡಬೇಕಿದೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page