ಅರಣ್ಯ ಗಿಡಗಳನ್ನು ಬೆಳೆಸಲು ನಮ್ಮ ಮನೆ ಮುಂದೆ ಜಾಗವಿಲ್ಲ ಚಿಂತೆ ಬಿಡಿ ಪ್ರತಿಯೊಬ್ಬರ ಮನೆ ಮುಂದೆ , ಹಿತ್ತಲ್ಲಲ್ಲಿ ಬೆಳೆಯುವಂತಹ ಹಣ್ಣಿನ ಗಿಡಗಳನ್ನು ಬೆಳೆಸಿ ಪರಿಸರ ಉಳಿಸಿ ಶಿಕ್ಷಕಿ ಹಾಗೂಗ್ರೀನ್ ಸ್ಟೆಪ್ ನ ಸಂಸ್ಥಾಪಕಿ ಎಚ್ ಕೆ ಸವಿತಾ.

by | 05/06/24 | ಪರಿಸರ


ಚಳ್ಳಕೆರೆ ಜನಧ್ವನಿ ವಾರ್ತೆ ಜೂ.6 ಪ್ರತಿಯೊಬ್ಬರ ಮನೆ ಮುಂದೆ ಹಣ್ಣಿನ ಹಾಗೂ ತರಕಾರಿ ಗಿಡ ಮರಗಳನ್ನು ಬೆಳೆಸುವುದರಿಂದ ಪರಿಸರ ರಕ್ಷಣೆಯ ಜತಗೆ ನಿಮ್ಮ ಆರೋಗ್ಯ ಸದೃಢ ಮಾಡಿಕೊಳ್ಳಲು ಸಹಕಾರಿಯಾಗಲಿದೆ ಎಂದು ಗ್ರೀನ್ ಸ್ಟೆಪ್ ನ ಸಂಸ್ಥಾಪಕಿ ಎಚ್ ಕೆ ಸವಿತಾ ಕಿವಿಮಾತು ಹೇಳಿದರು.

ತಾಲೂಕಿನ ದೊಡ್ಡ ಉಳ್ಳಾರ್ತಿದಲ್ಲಿ ಗ್ರೀನ್ ಸ್ಟೆಪ್ ಹಾಗೂ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ 450 ಉಚಿತ ಹಣ್ಣಿನ ಸಸಿಗಳನ್ನು ವಿತರಿಸಿ ಮಾತನಾಡಿದರು.
ಅರಣ್ಯ ಗಿಡಗಳನ್ನು ಬೆಳೆಸಲು ನಮ್ಮ ಮನೆ ಮುಂದೆ ಜಾಗವಿಲ್ಲ ಚಿಂತೆ ಬಿಡಿ ಪ್ರತಿಯೊಬ್ಬರ ಮನೆ ಮುಂದೆ , ಹಿತ್ತಲ್ಲಲ್ಲಿ ಬೆಳೆಯುವಂತಹ ಸೀಮೆ, ನಿಂಬೆ, ಅಂಜೂರ, ಕರಿಬೇವು, ಮಾವಿನ ಗಿಡಗಳನ್ನು ಪ್ರತಿ ಮನೆಗಳಿಗೆ ಹಾಗೂ ಶಾಲೆಗಳಿಗೆ ಉಚಿತವಾಗಿ ವಿತರಣೆ ಮಾಡಲಾಗುತ್ತಿದ್ದ ಪ್ರತಿಯೊಬ್ಬರು ಗಿಡನೆಟ್ಟು ಪಾಲನೆ ಪೋಷಣೆ ಮಾಡಿದರೆ ಪರಿಸರ ರಕ್ಷಣೆ ಹಾಗೂ ಅದರಿಂದ ಬರುವ ಫಲಗಳನ್ನು ಸೇವನೆ ಮಾಡಿದರೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗಲಿದೆ.

ನಾನೊಬ್ಬ ಸಮಾಜ ಶ್ರಾಸ್ತದ ಶಿಕ್ಷಕಿಯಾಗಿ ಮಕ್ಕಳಿ ಪಾಠ ಮಾಡುವ ಜತಗೆ ಗ್ರೀನ್ ಸ್ಟೆಪ್ ಎಂಬ ಸಂಸ್ಥಾಪಕಿಯಾಗಿ ಕಳೆದ ಮೂರು ವರ್ಷಗಳಿಂದ ಬಯಲು ಸೀಮೆಯಾದ ನಮ್ಮ ಹಳ್ಳಿಗಳಲ್ಲಿ ನಿರಂತರವಾಗಿ ಸಾರ್ವಜನಿಕ ಅರಣ್ಯೀಕರಣ ಮಾಡುವುದು ನನ್ನ ಉದ್ದೇಶವಾಗಿದ್ದು.ಜನರಿಗೆ ಉಚಿತವಾಗಿ ಹಣ್ಣಿನ ಗಿಡಗಳನ್ನು ನೀಡಿದರೆ ಪ್ರಾಣಿ-ಪಕ್ಷಿಗಳಿಗೆ ಅನುಕೂಲವಾಗುವಂತೆ ಸಿಗುವ ಮೂಲಕ ಉತ್ತಮ ವಾತಾವರಣವನ್ನು ನಿಲ್ಲಿಸುವುದೇ ಆಗಿದೆ.


ಕಳೆದ ಮೂರು ವರ್ಷಗಳಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಾಯಕನಹಟ್ಟಿ,ಸಾಣಿಕೆರೆ ಚಳ್ಳಕೆರೆ ನಗರ ಪ್ರದೇಶಗಳಲ್ಲಿ 1200 ಕ್ಕೂ ಹೆಚ್ಚು ಗಿಡಗಳನ್ನು ವಿತರಣೆ ಮಾಡಿ ಇಂದು ದೊಡ್ಡ ಉಳ್ಳಾರ್ತಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಪರಿಸರದಿನಾಚರಣೆ ಹಮ್ಮಿಕೊಂಡು ಗ್ರಾಮದ ಜನತೆಗೆ ಹಣ್ಣಿನ ಸಸಿಗಳನ್ನು ವಿತರಣೆ ಮಾಡುತ್ತಿದ್ದೇನೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಕ್ಷೆ ಕರಿಯಮ್ಮ, ಹೆಚ್ ವಿ ಕೃಷ್ಣಮೂರ್ತಿ,ಲಿಂಗರಾಜ್, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ಶ್ರೀನಿವಾಸ್ , ಗ್ರಾಪಂ ಪಿಡಿಒ ಸುರೇಶ್ ಮಾತನಾಡಿದರು.
ಶಿವಕುಮಾರ್, ರವಿತೇಜ, ಅಭಿನಂದನ್, ಪೃಥ್ವಿ, ನಾಗೇಶ ,ಸಿದ್ದಾರ್ಥ, ಅಜಿತ್ ,ಪ್ರತಿಕ್ಷ, . ಬೋರಯ್ಯ ವೆಂಕಟೇಶ್. ಸಣ್ಣ ತಿಮ್ಮಯ್ಯ. ಇತರರಿದ್ದರು.
ಕಾರ್ಯಕ್ಕೂ ಶಾಲಾ ಮಕ್ಕಳಿಂದ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಪರಿಸರ ಜಾಗೃತಿ ಜಾಥ ಮೂಲಕ ಸಾರ್ವಜನಿಕರಲ್ಲಿ ಪರಿಸರ ದಿನಾಚರಣೆ ಜಾಗೃತಿ ಮೂಡಿಸಲಾಯಿತು. ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page