ಸರಕಾರಿ ಭೂಮಿಯಲ್ಲಿ ಅಕ್ರಮ ಖಾತೆ, ತೆರಿಗೆ ಹಣ ಬ್ಯಾಂಕ್ ಖಾತೆಗೆ ಜಮ ಮಾಡದೆ ದುರುಪಯೋಗ ತನಿಖೆ ನಡೆಸಿವಂತೆ ಗ್ರಾಮಸ್ಥರ ದೂರು.

by | 20/02/23 | ತನಿಖೆ ವರದಿ

ಚಳ್ಳಕೆರೆ ಜನಧ್ವನಿ ವಾರ್ತೆ ಫೆ.20.
ತೆರಿಗೆ ಸಂಗ್ರಹ ಹಣ ಹಾಗೂ ನರೇಗಾ ಕಾಮಗಾರಿಗಳ ಬೋರ್ಡ್ ಹಣ ದುರುಪ, ಅಕ್ರಮ ಖಾತೆ ಮಾಡಿರುವ ಪಿಡಿಒ ವಿರುದ್ದ ಕ್ರಮ ಕೈಗೊಳ್ಳುವಂತೆ ಗ್ರಾಪಂ ಸದ್ಯರು ದೂರು ನೀಡಿದ್ದಾರೆ.
ತಾಲೂಕಿನ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಗೌರಸಮುದ್ರ ಗ್ರಾಪಂ ಕಚೇರಿ ವ್ಯಾಪ್ತಿಯಲ್ಲಿ ಸಾರ್ವಜನಿಕರಿಂದ ಮೇ ೨೦೨೨ ರಿಂದ ಇಲ್ಲಿಯವರೆಗೆ ವಸೂಲಿ ಮಾಡಿದ ತೆರಿಗೆ ಹಣವನ್ನು ಬ್ಯಾಂಕ್ ಖಾತೆಗೆ ಜಮ ಮಾಡದೆ ಹಣ ದುರುಪಯೋಗ ಹಾಗೂ ನರೇಗಾ ಯೋಜನೆಯಡಿಲ್ಲಿ ಕೃಷಿಹೊಂಡ, ಜಾನುವಾರು ಶೆಡ್, ಚೆಕ್ ಡ್ಯಾಂ ಸೇರಿದಂತೆ ವಿವಿಧ ಕಾಮಗಾರಿಗಳ ಫಲಾನುಭವಿಗಳಿಗೆ ಹಣ ನೀಡಿದೆ ಬಿಡಿಸಿಕೊಂಡು ದುರುಪಯೋಗ ಮಾಡಿಕೊಂಡಿದ್ದಾರೆ.
ಗೌರಸಮುದ್ರ ಗ್ರಾಪಂ ವ್ಯಾಪ್ತಿಗೆ ಸೇರಿದ ಓಬಣ್ಣನಹಳ್ಳಿ ಬೆಲ್ದಾರಹಟ್ಟಿ ಗ್ರಾಮದಲ್ಲಿ ಸರಕಾರಿ ರಿ.ಸ.ನಂ ನಲ್ಲಿ ಬರುವ ಸರಕಾರಿ ಜಮೀನಿನಲ್ಲಿ ಕಾನೂನುಬಾಹಿರವಾಗಿ ಅಕ್ರಮವಾ ಸುಮಾರು ೪೦ ರಿಂದ ೫೦ ಖಾತೆಗಳನ್ನು ಹಂಗಾಮಿ ಖಾತೆಗಳೆಂದು ಮಾಡಿ ಅಕ್ರಮ ಖಾತೆಯಿಂದ ವಸೂಲಿಯಾದ ಕಂದಾಯ ಹಣವನ್ನು ಸಹ ದುರುಪಯೋಗ ಮಾಡಿಕೊಂಡಿದ್ದಾರೆ.
ನರೇಗಾ ಬೋರ್ಡ್ ಹಣ ಬಿಡಿಸಿಕೊಂಡು ಫಲಾನುಭವಿಗಳಿಗೆ ನೀಡದೆ ದುರುಪಯೋಗ ಹಾಗೂ ಗ್ರಾಮಗಳ ಅಭಿವೃದ್ಧಿಗೆಂದು ಸಾರ್ವಜನಿಕರಿಂದ ವಸೂಲಿಯಾದ ಹಣವನ್ನು ಬ್ಯಾಂಕ್ ಖಾತೆಗೆ ಜಮ ಮಾಡದೆ ಹಣ ಖರ್ಚು ಮಾಡಿರುವುದರಿಂದ ಕೂಡಲೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಬಂಜಣ್ಣ, ಸಿದ್ದಪ್ಪ, ಮಾರಣ್ಣ, ಮಂಜುನಾಥ, ಕುಮಾರ್, ತಿಪ್ಪೇಸ್ವಾಮಿ , ಪ್ರಕಾಶ್, ಜೆ.ಬಿ. ಮಾರಣ್ಣ, ಈರಣ್ಣ, ಇತರರ ತಾಲೂಕು ಪಂಚಾಯತ್ ಕಾರ್ಯಾಲಕ್ಕೆ ಮನವಿ ಮಾಡಿಕೊಂಡಿದ್ದಾರೆ.
ಪಿಡಿಒ ಕರ‍್ಲಯ್ಯ ಮಾತನಾಡಿ ನಾನು ತೆರಿಗೆ ಹಣವವನ್ನು ವೈಯುಕ್ತಿಕ ಹಾಗೂ ಸ್ವಂತ ಉದ್ದೇಶಕ್ಕೆ ಬಳಕೆ ಮಾಡಿಕೊಂಡಿಲ್ಲ ಗ್ರಾಮದ ಅಭಿವೃದ್ಧಿಗೆ ಬಳಕೆ ಮಾಡಿಕೊಳ್ಳಲಾಗಿದೆ ಆದ್ದರಿಂದ ಬ್ಯಾಂಕ್ ಖಾತೆಗೆ ಜಮ ಮಾಡಲು ಸಾಧ್ಯವಾಗಿಲ್ಲ ನರೇಗಾ ಕಾಮಗಾರಿ ನಾಫಲಕ ಬೋರ್ಡ್ ಹಣವನ್ನು ವೆಂಡರ್ ಮೂಲಕ ಫಲಾನುಭವಿಗಳಿಗೆ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page