ನಾನು ಬರೀ ಭಾಷಣ ಮಾಡಿ ಚಪ್ಪಾಳೆಗಿಟ್ಟಿಸಿಕೊಳ್ಳಲು ಬಂದಿಲ್ಲ ಅಭಿವೃದ್ದಿ ಮಾಡಿರುವನ್ನು ನಿಮ್ಮ ಮುಂದೆ ಹೇಳಿ ಕೊಂಡು ಮತ್ತೊಮ್ಮೆ ಶಾಸಕನಾಗಿ ನಿಮ್ಮ ಸೇವೆ ಮಾಡಲು ಮತ್ತೊಮ್ಮೆ ಅವಕಾಶ ಕೊಡಿ ಶಾಸಕ ಟಿ.ರಘುಮೂರ್ತಿ

by | 02/05/23 | ಚುನಾವಣೆ-2023


ಚಳ್ಳಕೆರೆ ಜನಧ್ವನಿ ವಾರ್ತೆ ಮೇ 2
ನಾನು ಕ್ಷೇತ್ರದ ಶಾಸಕನಾಗುವ ಮುನ್ನವೇ ಪ್ರತಿ ಹಳ್ಳಿ ಹಳ್ಳಿಗಳಲ್ಲಿ ಜನಸಂಪರ್ಕ ಸಭೆಗಳನ್ನು ಮಾಡುವ ಮೂಲಕ ಮೂಲ ಭೂತ ಸಮ್ಯಗಳ ಪಟ್ಟಿ ಮಾಡಿ ನಾನು ಅವುಗಳನ್ನು ಪೂರೈಸಿದ ತೃಪ್ತಿ ನಗಗಿದೆ ನಾನು ಬರೀ ಭಾಷಣ ಮಾಡಿ ಚಪ್ಪಾಳೆಗಿಟ್ಟಿಸಿಕೊಳ್ಳಲು ಬಂದಿಲ್ಲ ಅಭಿವೃದ್ದಿ ಮಾಡಿರುವನ್ನು ನಿಮ್ಮ ಮುಂದೆ ಇಟ್ಟುಕೊಂಡು ಮತ್ತೊಮ್ಮೆ ಶಾಸಕನಾಗಿ ನಿಮ್ಮ ಸೇವೆ ಮಾಡಲು ಮತ್ತೊಮ್ಮೆ ಅವಕಾಶ ಕೊಡಿ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.


ಹಿರಿಯ ನಾಗರೀಕರ ಆರ್ಶೀವಾದ ಪಡೆದ ಶಾಸಕ


ತಾಲೂಕಿನಗೋಪನಹಳ್ಳಿ, ಹೊಟ್ಟೆಪ್ಪನಹಳ್ಳಿ, ಚಿಕ್ಕೇನಹಳ್ಳಿ, ರೆಡ್ಡಿಹಳ್ಳಿ, ಗ್ರಾಮಗಳಲ್ಲಿ ರೋಡ್ ಶೋ ಮೂಲಕ ಮತಯಾಚನೆ ಹಾಗೂ ಬಹಿರಂಗ ಸಭೆಯಲ್ಲಿ ಮಾತನಾಡಿದರು.
ಕ್ಷೇತ್ರದ ಸುಮಾರು ೨೬೦ ಕ್ಕೂ ಹೆಚ್ಚು ಪ್ರತಿ ಹಳ್ಳಿಗಳಲ್ಲಿ ವಸತಿ, ಕುಡಿಯುವ ನೀರು,ರಸ್ತೆ,ಸಮುದಾದಯ ಭವನ, ಸರಕಾರಿ ಕಟ್ಟಡ, ಚರಂಡಿ ಸೇರಿದಂತೆ ಸೌಲಭ್ಯಗಳನ್ನು ಕಲ್ಪಿಸಿರುವ ಪಟ್ಟಿ ನನ್ನಲ್ಲಿದೆ ಪ್ರತಿ ಹಳ್ಳಿಗೆ ಹೋದಾಗ ಕೆಲವು ನಮ್ಮೂರಿಗೆ ಏನು ಮಾಡಿದ್ದೀರಿ ಎಂದು ಪ್ರಶ್ನೆ ಕೇಳಿದ್ದಾರೆ. ನಿಮ್ಮೂರಿಗೆ ನೀಡಿರುವ ಅನುದಾನ, ಕಾಮಗಾರಿಗಳ ಪಟ್ಟಿ ನೋಡಿಕೊಂಡು ಕೆಲಸ ಆಗಿದೆಯೋ ಇಲ್ಲವೇ ನೋಡಿಕೊಂಡು ಬಂದು ನನ್ನ ಬಳಿ ಕೇಳಿ ಎಂದಾಗ ತಪ್ಪಿಬ್ಬಾಗಿ ಹೌದು ಕೆಲಸ ಆಗಿವೆ ನಿಮೇಗೆ ವೊಟ್ ಹಾಕುತ್ತೇವೆ ಎಂದು ಹಳೇದ್ದಾರೆ.


ಕ್ಷೇತ್ರವ್ಯಾಪ್ತಿಯಲ್ಲಿ ೨೦೧೩ ರಿಂದ ಯಾವುದೇ ಹೊಸ ಮದ್ಯದ ಅಂಗಡಿಗಳನ್ನು ಪ್ರಾರಂಭಿಸಲು ಅವಕಾಶ ನೀಡಿಲ್ಲ. ವೇದಾವತಿ ನದಿಯಲ್ಲಿ ಮರಳು ಗಣಿಗಾರಿಕೆಯ ನಿಯಮಗಳನ್ನು ಗಾಳಿಗೆ ತೂರಿ ಮರಳು ಎತ್ತುವ ಮರಳು ಟೆಂಡ್ ರದ್ದುಪಡಿಸಿ ಮರಳು ಎತ್ತುವುದನ್ನು ತಡೆಯಲು ರೈತರೊಂದಿಗೆ ವೇದಾವತಿ ನಧಿ ಪಾತ್ರದಲ್ಲಿ ಪ್ರತಿಭಟನೆ ಮಾಡಿ ಕಡಿವಾಣ ಹಾಕಲಾಗಿದೆ.


ಸಿದ್ದರಾಮಯ್ಯ ಮುಖ್ಯವಂತ್ರಿ ಅವಧಿಯಲ್ಲಿ ಬಡವರು ,ನಿರ್ಗತಿಕರು ಯಾರು ಹಸಿವಿನಿಂದ ಬಳಲಬಾರದು ಎಂಭ ಉದೇಶದಿಂದ ಅನ್ನ ಭಾಗ್ಯ, ಕ್ಷೀರಭಾಗ್ಯ, ವಿದ್ಯಾಸಿರಿ, ಇಂದಿರಾಕ್ಯಾAಟಿನ್ ,ವಸತಿ ಭಾಗ್ಯ, ಆರೋಗ್ಯ, ಶಿಕ್ಷನ, ಕೃಷಿಗೆ ಇಂಜಿನಿಯರಿAಗ್ ಕಾಲೇಜ್ , ಉದ್ಯೋಗ ತರಬೇತಿ ಕೇಂದ್ರ. ಸರಕಾರಿ ಶಾಲಾ ಕಾಲೇಜ್ ಕಟ್ಟಡಗಳ ಅಭಿವೃದ್ದಿ , ಗ್ರಾಮೀಣಹಾಗೂ ನಗರದ ರಸ್ತೆಗಳ ಅಭಿವೃದ್ಧಿ ಸೇರಿದಂತೆ ಸಾಕಷ್ಟು ಅಭಿವೃದ್ಧಿ ಕೆಲಸಗಳು ಮಾಡಿದ್ದರೂ ಸಹ ವಿರೋಧ ಪಕ್ಷದವರು ಕ್ಷೆತ್ರದಲ್ಲಿ ಅಭಿವೃದ್ಧಿ ಕಂಡಿಲ್ಲ, ಶಾಸಕರು ಕ್ಷೇತ್ರದಲ್ಲಿ ಸಂಚರಿಸಿಲ್ಲ, ಈಗ ಚುನಾವಣೆ ಮತ ಕೇಳಲು ಬರುತ್ತಾರೆ ಎಂಬ ಸುಳ್ಳು ವದಂತಿ,ಆರೋಪಗಳಿಗೆ ಕಿವಿಗೊಡದೆ ಮೇಢ ೧೦ ರಂದು ನಡೆಯಲಿರುವ ಚುನಾವಣೆಯಲ್ಲಿ ಕ್ರಮ ಸಂಖ್ಯೆ ೩ ಹಸ್ತದ ಗುರುತಿಗೆ ಮತ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಕಾAಗ್ರೆಸ್ ಕಾರ್ಯಕರ್ತರು, ಮುಖಂಡರು, ಸೇರಿದಂತೆ ಆಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಉಪಸ್ಥಿತರಿದ್ದರು.
ಗೋಪನಹಳ್ಳಿ ಮತಯಾಚನೆ ಎಂಟ್ರಿಕೊಡುವ ಮುನ್ನ ಮಳೆರಾಯ ಸ್ವಾಗತಕೋರಿ ನಿಲ್ಲಿಸಿದ್ದರಿಂದ ಬೃಹತ್ ಹೂಮಾಲೆ ಹಾಗೂ ಹೂ ಮಳೆ ಸುರಿಸಿ ಮಹಿಳೆಯರು ಆರತಿ ಬೆಳಗುವ ಮೂಲಕ ಅದ್ದೂರಿಯಾಗಿ ಸ್ವಾಗತಿಸಿದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page